ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.
2025-02-06 17:06:55
Moreಜೋಳದ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಯ ಬೆಳೆ ಹಾನಿಯಾದ ಘಟನೆ ಇಂದು ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
2025-02-20 12:56:17
Moreರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಪೊಲೀಸರ ಬಂದೋಬಸ್ತ್ನಲ್ಲಿ ನಾಶ ಮಾಡ್ತಿರೋ ಅರಣ್ಯ ಇಲಾಖೆ ಅಧಿಕಾರಿಗಳು. ಬೆಳೆ ನಾಶವನ್ನು ಕಂಡು ಕಣ್ಣೀರಾಕ್ತಿರೋ ರೈತರು. ಬೆಳೆ ನಾಶ ಮಾಡೋದಕ್ಕೆ ಅಡ್ಡಿಪಡಿಸಲು ಮುಂದಾದ ಕೆಲ ರೈತರನ್ನು ವಶಕ್ಕೆ ಪಡೆಯುತ್ತಿರ
2025-02-22 10:31:01
More