ಯಾವುದೇ ಸರ್ಕಾರ ಬರಲಿ..ಸರ್ಕಾರಿ ಶಾಲೆಯನ್ನ ಉಳಿಸಿ, ಸರ್ಕಾರಿ ಶಾಲೆಯನ್ನ ಬೆಳೆಸಿ ಅನ್ನೋ ಮಾತುಗಳನ್ನ ಮಾತ್ರ ಹೇಳೂತ್ತಲೇ ಇರುತ್ತಾರೆ.
40 Views | 2025-03-12 14:29:13
Moreಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದ್ದು, ರೈತರು ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳೋದೇ ದೊಡ್ಡ ಸವಾಲಿನ ಕೆಲಸವಾಗಿದೆ.
51 Views | 2025-03-15 17:56:09
Moreಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಸಂದ್ರ ಬಳಿ ನಡೆದಿದೆ
47 Views | 2025-03-24 11:39:16
Moreಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು... ಯುಗಾದಿ ಹಬ್ಬದ ಮರುದಿನ ಬರೋದೇ ವರ್ಷದ ತೊಡಕು. ಹೊಸತೊಡಕು ಅಂತಲೂ ಕರೆಯುವ ಈ ದಿನ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ.
58 Views | 2025-03-27 15:45:55
Moreಖಾಸಗಿ ಕೋಲ್ಡ್ ಸ್ಟೋರೇಜ್ ಮುಂದೆ ಸಾಲುಗಟ್ಟಿ ನಿಂತಿರೋ ಲಾರಿ ಮತ್ತು ಟ್ರ್ಯಾಕ್ಟರ್ಗಳು. ಅವುಗಳ ಮೇಲಿರೋ ಆಲೂಗಡ್ಡೆ ಮೂಟೆಗಳು.
48 Views | 2025-03-27 15:53:33
Moreಅದೊಂದು ಪುರಾತನ ದೇವಸ್ಥಾನ.. ಆದ್ರೆ ಅದು ದೇಗುಲವೋ… ಅಥವಾ ಕುಡುಕರ ಅಡ್ಡೆಯೋ… ಎಂಬಂತೆ ಮಾರ್ಪಾಡಾಗಿದೆ.
45 Views | 2025-04-01 10:47:54
Moreದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗ್ತಾ ಇದ್ದು, ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದ್ದಾವೆ.
45 Views | 2025-04-02 12:00:53
Moreಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳ ದೇವಾಲಯದಲ್ಲಿ ಶ್ರೀ ರಾಮ ನವಮಿ ಪ್ರಯುಕ್ತ ಭೇಟಿ ನೀಡಿದ್ದ ಭಕ್ತಾಧಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ಮಾಡಿದೆ.
40 Views | 2025-04-07 11:57:07
Moreಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಬಳಿ ಇಶಾ ಫೌಂಡೇಷನ್ ವತಿಯಿಂದ ನಿರ್ಮಾಣಗೊಂಡಿರುವ ಆದಿಯೋಗಿ ಇಶಾ ಕೇಂದ್ರ ಪ್ರಖ್ಯಾತ ಪ್ರವಾಸಿ ತಾಣವಾಗಿ ಬದಲಾಗುತ್ತಿದೆ.
63 Views | 2025-04-21 13:53:12
Moreಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪೂಜೆ ಸಲ್ಲಿಸುತ್ತಿದ್ದ ದೇವಸ್ಥಾನದ ಬಳಿ ನಂದೀಶ್ವರನ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡದಿದೆ.
70 Views | 2025-04-21 14:24:34
Moreಭಾರತೀಯ ವಕೀಲ ಪರಿಷತ್ ಸದಸ್ಯ, ಹಿರಿಯ ವಕೀಲ ಸದಾಶಿವ ರೆಡ್ಡಿ ಮೇಲೆ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಚಿಕ್ಕಬಳ್ಳಾಪುರದ ವಕೀಲರ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು
45 Views | 2025-04-21 16:45:18
Moreಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಬಳಿ ಉದ್ಯಮಿ ಸಕಲೇಶ್ ಅಕ್ರಮವಾಗಿ ಕಲ್ಲು ಕ್ವಾರೆ ನಿರ್ಮಾಣ ಮಾಡಲು ಮುಂದಾಗಿದ್ದ.
62 Views | 2025-04-24 17:29:40
Moreಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಗ್ರಾಮದ ಬಳಿ ಕಲ್ಲು ಕ್ವಾರೆ ವಿರೋಧಿಸಿದ ರೈತನ ಮೇಲೆ ಉದ್ಯಮಿ ಸಕಲೇಶ್ ಫೈರಿಂಗ್ ಮಾಡಿ ದರ್ಪ ಮೆರೆದಿದ್ರು.
41 Views | 2025-04-25 14:34:09
Moreಚಿಕ್ಕಬಳ್ಳಾಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 7 ಜನ ಮೊಬೈಲ್ಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
58 Views | 2025-04-29 14:56:23
Moreಯಾವುದೇ ಕ್ಷೇತ್ರ ಮುಂದುವರೆಯಲು ಶ್ರಮಿಕ ಕಾರ್ಮಿಕರ ಪಾತ್ರ ಬಹಳ ಮುಖ್ಯ. ಸಮಾಜಕ್ಕೆ ಕಾರ್ಮಿಕರ ಕೊಡುಗೆ ಅಪಾರ.
37 Views | 2025-05-02 13:24:31
Moreಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ಎರಡು ಗುಂಪುಗಳು ನಡುವೆ ನಡೆದ ಕೋಳಿ ಪಂದ್ಯ ಗಲಾಟೆಗೆ ಮೂವರು ಚಾಕು ಇರಿತಕ್ಕೆ ಒಳಗಾಗಿದ್ದರು,
85 Views | 2025-05-04 13:50:55
Moreಶಾಸಕ ಪ್ರದೀಪ್ ಈಶ್ವರ್ ಅವರೇ ಒಮ್ಮೆ ಈ ಸ್ಟೋರಿ ನೋಡಿಕೊಂಡು ಬಿಡಿ… ಯಾಕೆಂದ್ರೆ ಹೋದಲ್ಲಿ ಬಂದಲ್ಲಿ ಬಿ ಖಾತಾ ಆಂದೋಲನದ ಬಗ್ಗೆ ಬೊಬ್ಬೆ ಹೊಡೆಯುವ ನೀವು.
40 Views | 2025-05-13 12:42:40
Moreರೈತನ ದ್ರಾಕ್ಷಿ ತೋಟಕ್ಕೆ ಯಾರೋ ವಾಮಾಚಾರ ಮಾಡಿ ಹೋಗಿದ್ದು, ದ್ರಾಕ್ಷಿ ಬೆಳೆ ಕಟಾವು ಮಾಡಲು ಯಾರು ಬರ್ತಿಲ್ಲ ಅಂತಾ ರೈತ ಕಂಗಾಲಾಗಿ ಕೂತಿದ್ದಾನೆ.
111 Views | 2025-05-17 10:51:16
Moreಚಿಕ್ಕಬಳ್ಳಾಪುರದ ಅಭಯ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರೋಶದ ಕಟ್ಟೆಹೊಡೆದಿತ್ತು.
36 Views | 2025-05-18 13:59:59
Moreಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಭಾರೀ ಮಳೆಯಾಗ್ತಿದ್ದು, ಜಿಲ್ಲೆಯಲ್ಲಿ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದೆ.
55 Views | 2025-05-20 15:28:41
Moreಇತ್ತೀಚಿನ ದಿನಗಳಲ್ಲಿ ಕೆಲವು ಯುವಕರು ಅಡ್ಡದಾರಿಗಳನ್ನು ಹಿಡಿದು ಗಾಂಜಾ, ಅಫೀಮ್, ಡ್ರಿಂಕ್ಸ್ ಅಂತ ಅಡಿಕ್ಟ್ ಆಗಿ ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ.
35 Views | 2025-05-22 17:33:05
Moreಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಬಾಲಕರ ಶಾಲೆಯಲ್ಲಿ ನಿರ್ಮಿಸಿದ್ದ ವಿವಾದಿತ ಅಂಬೇಡ್ಕರ್ ಅವರ ಪುತ್ಥಳಿಯನ್ನು ರಾತ್ರೋರಾತ್ರಿ ಅಧಿಕಾರಿಗಳು ತೆರವುಗೊಳಿಸಿದ್ದರು.
41 Views | 2025-05-22 18:49:13
Moreಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಸಮೀಪದಲ್ಲಿ ನಡೆದ ಕಾರು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
62 Views | 2025-05-30 14:01:14
Moreಯುವ ಮುಖಂಡ ಎಂದರೆ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ಸಮಾಜ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಕೊಂಡಿದ್ದು, ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ.
42 Views | 2025-06-01 13:30:23
Moreಜೀವನದ ಸಂಕಷ್ಟಗಳಿಗೆ ದಾರಿ ತಪ್ಪಿದ ತಾಯಿ, ಇಬ್ಬರು ಮುದ್ದು ಮಕ್ಕಳನ್ನು ಜಲಸಮಾಧಿ ಮಾಡಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
90 Views | 2025-06-06 15:11:02
Moreಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಕೈವಾರ ಗ್ರಾಮದಲ್ಲಿ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿದ್ದು, ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು ಸುಟ್ಟುಭಸ್ಮವಾಗಿದೆ.
53 Views | 2025-06-08 13:24:00
Moreಅಲಹಾಬಾದ್ನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಬ್ಲೂ ಡಾಟ್ ಕೊರಿಯರ್ ಗೆ ಸೇರಿದ ಗೂಡ್ಸ್ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿಗೆ ಹೊತ್ತಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ
162 Views | 2025-06-09 12:12:28
Moreಒಂದು ಕಡೆ ಹೋಮ್ ಸ್ಟೇನಲ್ಲಿ ಭೀಕರ ಕೊಲೆಯಾಗಿರುವ ವ್ಯಕ್ತಿ.. ಇನ್ನೊಂದು ಕಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರೋ ಪೊಲೀಸರು..
42 Views | 2025-06-11 15:09:28
Moreಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿದರು.
24 Views | 2025-06-11 16:25:55
Moreಚಿಕ್ಕಬಳ್ಳಾಪುರ ತಾಲೂಕಿನ ಯಲಗಲಹಳ್ಳಿ ಕ್ರಷರ್ ಝೋನ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ರೈಟರ್ ವೆಂಕಟೇಶ್ (40) ದುರ್ಮರಣ ಹೊಂದಿರುವ ದುಃಖದ ಘಟನೆ ಸಂಭವಿಸಿದೆ.
130 Views | 2025-06-15 11:26:33
Moreನಂದಿಗಿರಿಧಾಮ ಅಂದ್ರೆ ಮೊದಲಿಗೆ ನೆನಪಿಗೆ ಬರೋದು ಲವರ್ಸ್ ಹಾಟ್ ಸ್ಪಾಟ್ ಅಂತ. ಇತ್ತ ಪ್ರವಾಸಿಗರ ಸ್ವರ್ಗ ಅಂತಾನೇ ಫುಲ್ ಫೇಮಸ್.
89 Views | 2025-06-15 11:36:00
Moreಹೀಗೇ ಪೊಲೀಸ್ ಠಾಣೆ ಮುಂಭಾಗ ಪ್ರೀತಿಸಿ ಮದುವೆಯಾಗಿರೋ ಪ್ರೇಮಿಗಳ ರಕ್ಷಣೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಗಳು.
25 Views | 2025-06-15 14:07:40
Moreಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರ ಗೌಡ ನೇಮಕವಾಗಿದ್ಧಾರೆ.
87 Views | 2025-06-17 14:06:22
More