ನಮ್ಮ ರಾಜ್ಯದಲ್ಲಿ ಅಟ್ರಾಸಿಟಿ ಕಾಯ್ದೆ ಎಷ್ಟು ಸ್ಟ್ರಾಂಗ್ ಆಗಿದ್ರು ಕೂಡ ಅಲ್ಲಲ್ಲಿ ಜಾತಿ ನಿಂದನೆ ಪ್ರಕರಣಗಳು ತೆರೆಮರೆಯಲ್ಲೇ ನಡೆಯುತ್ತಿದೆ.
48 Views | 2025-03-13 16:59:19
Moreಮೊಮ್ಮಗನ ಶವದ ಮುಂದೆ ಕೂತು ಕಣ್ಣೀರಿಡುತ್ತಿರುವ ಅಜ್ಜಿ. ಅತ್ತ ಮಗನನ್ನು ಕಳದೆಕೊಂಡ ಅಪ್ಪ ಶಾಸಕ ಸುರೇಶ್ ಬಾಬು ಅತ್ರ ಮಗನ ಸಾವನ್ನ ನೋಡಲಾಗ್ತಿಲ್ಲ ಸಾರ್.
47 Views | 2025-04-29 13:42:23
Moreಹೀಗೆ ಡಿಸಿ ಕಚೇರಿ ಮುಂದೆ ಮನವಿ ಪತ್ರ ಇಟ್ಟುಕೊಂಡು ನ್ಯಾಯಕ್ಕಾಗಿ ಮೊರೆ ಹಿಡುತ್ತಿರೋ ಯುವಕನ ಹೆಸರು ದೇವರಾಜ್ ಅಂತಾ..
37 Views | 2025-05-15 17:36:50
Moreಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶಿಕ್ಷೆಯ ತೀರ್ಪು ಪ್ರಕಟ ಕೂಡ ಅಷ್ಟೆ ವೇಗವಾಗಿ ನಡೆತಾ ಇದೆ.
30 Views | 2025-05-24 17:33:39
Moreಚಿಕ್ಕನಾಯಕನಹಳ್ಳಿ ತಾಲೂಕಿನ ಅದೇಷ್ಟೋ ಗ್ರಾಮಗಳಿಗೆ ಇಂದಿಗೂ ಸರಿಯಾದ ರಸ್ತೆ ಇಲ್ಲದೆ ಜನ ಪರದಾಡುತ್ತಿದ್ದಾರೆ.
149 Views | 2025-05-29 13:15:23
Moreತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ನಂದಿಹಳ್ಳಿ ಗ್ರಾಮದ ಕೆರೆ ಏರಿಯನ್ನು ಜೆಡಿಎಸ್ ಮುಖಂಡ ಬಿ, ದೇವರಾಜು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
360 Views | 2025-06-03 14:39:55
Moreಚಿಕ್ಕನಾಯಕನಹಳ್ಳಿ ತಾಲೂಕಿನ ಆಲದಕಟ್ಟೆ ಆಕ್ಸಿಡೆಂಟ್ ಸ್ಪಾರ್ಟ್ ಆಗಿದ್ದು, 24 ಗಂಟೆಯ ಅಂತರದಲ್ಲಿ ಎರಡು ಅಪಘಾತ ಸಂಭವಿಸಿದೆ.
97 Views | 2025-06-05 12:45:10
Moreರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು ಮುಸ್ಲಿಂ ಶ್ರದ್ಧೆಯಿಂದ ಹಾಗೂ ಶಾಂತಿಯುತವಾಗಿ ಆಚರಿಸಲಾಗುತ್ತಿದೆ.
92 Views | 2025-06-07 14:13:46
Moreರಾಷ್ಟ್ರೀಯ ಹೆದ್ದಾರಿ ಅಂತ ಅಂದ್ರೆ ಅಲ್ಲಿ ವೇಗದ ಸಂಚಾರವಿರುತ್ತೆ. ಜೊತೆಗೆ ನಿಗಧಿತ ಸ್ಥಳಗಳಲ್ಲಿ ಸಿಗುವ ಗ್ರಾಮಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ರಸ್ತೆಗೆ ಹಂಪ್ಸ್ಗಳನ್ನು ಹಾಕುತ್ತಾರೆ.
56 Views | 2025-06-09 15:20:29
Moreಹುಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರೂ ಇಲ್ಲ, ಸಿಬ್ಬಂದಿಯೂ ಇಲ್ಲ. ಇದರಿಂದಾಗಿ ಅಲ್ಲಿನ ಸ್ತಳೀಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
62 Views | 2025-06-11 16:04:16
Moreಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವುದು ನಿಮ್ಮ ಕರ್ತವ್ಯ. ಅಧಿಕಾರಿಗಳೇ ಜನರ ಬಳಿಗೆ ಹೋಗಿ ಕೆಲಸ ಮಾಡಿ, ಕೆಲಸ ಮಾಡುವ ಮನಸ್ಸು ಇಲ್ಲದಿದ್ದರೆ, ಕ್ಷಮಿಸಿ, ಈ ಕ್ಷೇತ್ರವನ್ನು ಬಿಟ್ಟು ತೊಲಗಿ.
35 Views | 2025-06-13 13:12:26
Moreಅದ್ಯಾಕೋ ಅಧಿಕಾರಿಗಳಿಗೆ, ಇಲಾಖೆಗಳಿಗೆ ಗ್ರಾಮಗಳು ಅಂದ್ರೆ ಅಷ್ಟೊಂದು ನಿರ್ಲಕ್ಷ್ಯ.
26 Views | 2025-06-13 13:33:24
More