ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
54 Views | 2025-03-13 17:58:46
Moreಮಧುಗಿರಿ ಪಟ್ಟಣದ ಸಿದ್ದಾಪುರದಲ್ಲಿ ಶ್ರೀ ಕುಡೂತಿ ವೇಣುಗೋಪಾಲ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ಸಮಾರಂಭವನ್ನ ನೇರವೇರಿಸಲಾಯ್ತು.
51 Views | 2025-03-25 12:54:35
Moreಗಡಿಭಾಗ ಮಧುಗಿರಿಯಲ್ಲಿ ಧಾರ್ಮಿಕ ಹಾಗೂ ಸೌಹಾರ್ದತೆಯ ಸಂಕೇತವಾಗಿ ಪ್ರತಿ ವರ್ಷದಂತೆ ನಡೆಯುವ ಗಂಧದ ಉತ್ಸವ ಹಾಗೂ ಉರುಸ್ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
51 Views | 2025-04-22 15:28:37
Moreಕಳೆದ 15 ದಿನಗಳ ಹಿಂದೆ ಮಧುಗಿರಿ ತಾಲೂಕಿನ ಮಿಡಿಗೇಶಿ ಹೊಬಳಿಯ ವೀರ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.
44 Views | 2025-04-27 13:27:51
Moreಮಧುಗಿರಿಯ ಶ್ರಾವಂಡನಹಳ್ಳಿ ಮುರಾರ್ಜಿ ವಸತಿ ಶಾಲೆ 2015ರಲ್ಲಿ ಆರಂಭವಾಗಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶ ನೀಡ್ತಾನೆ ಬಂದಿದೆ.
45 Views | 2025-05-05 12:42:25
Moreಮಧುಗಿರಿಯ ಕೊಡಿಗೇನಹಳ್ಳಿಯ ಕೆಂಪಾಪುರ ಗ್ರಾಮದ 78 ವರ್ಷದ ಲಕ್ಷ್ಮಣ ರೆಡ್ಡಿ, 70 ವರ್ಷದ ಶಾರದಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಮಳೆಯ ನೀರನ್ನೇ ನಂಬಿ 5 ಕ್ವಿಂಟಾಲ್ ತೊಗರಿಯನ್ನು ಬೆಳೆದಿದ್ದಾರೆ.
48 Views | 2025-05-18 16:15:03
Moreಗಡಿಭಾಗದ ಜನತೆಗೆ ಅನುಕೂಲವಾಗಲೆಂದು ನಮ್ಮ ಆಶ್ರಮದ ವತಿಯಿಂದ ಮೇ 31 ರಂದು ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗುತ್ತಿದೆ ಎಂದು ರಾಮಕೃಷ್ಣ ಜಪಾನಂದ ಸ್ವಾಮಿ ಮಧುಗಿರಿಯಲ್ಲಿ ತಿಳಿಸಿದರು.
51 Views | 2025-05-29 17:05:36
Moreಮಧುಗಿರಿ ಪಟ್ಟಣದ ಮೇವನರೆಡ್ಡಿ ಸಮುದಾಯ ಭವನದಲ್ಲಿ ರೆಡ್ಡಿ ಸಮುದಾಯದ ಎಸ್ಎಲ್ ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯ್ತು.
30 Views | 2025-05-31 14:13:48
Moreಅನಾರೋಗ್ಯ ಹಾಗೂ SSLC ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಬಾಲಕನೋರ್ವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ.
37 Views | 2025-06-03 12:00:48
Moreಮಧುಗಿರಿ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ ಅಸ್ತ್ರ ರೂರಲ್ ಡೆವಲೆಪಮೆಂಟ್ ಸೂಸೈಟಿ ಉದ್ಘಾಟನಾ ಸಮಾರಂಭ ನಡೆಯಿತು.
39 Views | 2025-06-09 14:00:12
Moreದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ ಅನ್ನೋ ಮಾತು ಸತ್ಯ.. ಗಾದೆ ಮಾತಿನಂತೆ ಬೆಳೆಯುವವರೆಗೂ ಅಣ್ಣ- ತಮ್ಮಂದಿರು, ಬೆಳಿತಾ ಬೆಳಿತಾ ದಾಯಾದಿಗಳು ಅನ್ನೋದನ್ನ ಇವರು ನಿರೂಪಿಸಿ ತೋರಿಸಿದ್ದಾರೆ.
10 Views | 2025-06-15 12:35:15
More