ನಮ್ಮ ತುಮಕೂರು ಸ್ಮಾರ್ಟ್ ಸಿಟಿ ಅಲ್ಲ ಗುಂಡಿಗಳ ಸಿಟಿ ಅಂತಾ ಕರೆದ್ರೆ ಅದಕ್ಕೆ ಸೂಕ್ತ ಅಂತಾ ಅನಿಸುತ್ತೆ.
36 Views | 2025-03-14 18:20:25
Moreಮಧುಗಿರಿ ತಾಲೂಕು ಹೇಳಿಕೇಳಿ ಬರಪೀಡಿತ ತಾಲೂಕು. ಸಾಮಾನ್ಯವಾಗಿ ಬಡಜನರೇ ಈ ತಾಲೂಕಿನಲ್ಲಿ ಹೆಚ್ಚಿದ್ದಾರೆ.
36 Views | 2025-03-15 14:21:05
Moreಶಿರಾ ತಾಲೂಕು ಬರದ ತಾಲೂಕಿಗೆ ಸೇರಲ್ಪಟಿದ್ದು, ಜಾಲಿ ಗಿಡಗಳು ಬೆಳೆದು ನಿಂತಿವೆ. ಖಾಲಿ ಜಾಗಗಳಲ್ಲಿ ಜಾಲಿಗಿಡಗಳು ಬೆಳೆದು ನಿಂತಿದ್ದು ಇಲ್ಲಿನ ಜನರಿಗೆ ಸಾಕಷ್ಟು ತೊಂದ್ರೆಯನ್ನು ಉಂಟು ಮಾಡುತ್ತಿವೆ.
47 Views | 2025-03-15 15:13:27
Moreಗೃಹ ಸಚಿವರ ತವರು ಜಿಲ್ಲೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲೊಂದು ಅಮಾನವೀಯ ದುರಂತವೊಂದಕ್ಕೆ ಸಾಕ್ಷಿಯಾಗಿದೆ.
42 Views | 2025-03-15 17:29:59
Moreಕರ್ನಾಟಕದಲ್ಲಿರೋ ಬಹುತೇಕ ಬ್ಯಾಂಕ್ಗಳಲ್ಲಿ ಕನ್ನಡ ಭಾಷೆಯೆ ಮಾಯವಾಗಿದ್ದು, ಕನ್ನಡಿಗರನ್ನು ಕೆರಳಿಸುವಂತೆ ಮಾಡುತ್ತಿದೆ.
46 Views | 2025-03-15 17:00:49
Moreಶಿರಾ ನಗರದಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಲಭ್ಯತೆ ಮತ್ತು ಜಾನುವಾರುಗಳ ಮೇವಿನ ಲಭ್ಯತೆ ಕುರಿತು ಶಾಸಕ ಟಿ.ಬಿ ಜಯಚಂದ್ರ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ರು.
42 Views | 2025-03-15 18:45:51
Moreತುಮಕೂರು ನಗರದಲ್ಲಿ ನಿನ್ನೆ ತಡರಾತ್ರಿ ಭಾರೀ ಅಗ್ನಿ ಅವಘಡವೊಂದು ನಡೆದುಹೋಗಿದೆ. ನಗರದ ಮಂಡಿಪೇಟೆಯ ಜೈ ಭಾರತ್ ಚಿತ್ರಮಂದಿರದ ಪಕ್ಕದಲ್ಲಿರುವ ಶ್ರೀ ಸಾಯಿ ಬೇಕರ್ಸ್ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
32 Views | 2025-03-16 14:02:00
Moreಇತಿಹಾಸ ಪ್ರಸಿದ್ದ ಗುಬ್ಬಿ ತಾಲೂಕಿನ ಹಾಗಲವಾಡಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮೂಹದಲ್ಲಿ ವಿಜೃಂಭಣೆಯಿಂದ ಜರುಗಿತು.
41 Views | 2025-03-18 14:07:07
Moreದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹನುಮಂತನಪಾಳ್ಯ ಕ್ರಾಸ್ ಬಳಿ ನಡೆದಿದೆ.
32 Views | 2025-03-19 11:55:19
Moreಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.
41 Views | 2025-03-19 12:00:59
Moreನೀರಿನ ಮೂಲ ಸಂರಕ್ಷಣೆಗೆ ಸರ್ಕಾರ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸುತ್ತಿದೆ, ಆದ್ರೂ ಕೂಡ ಜನರಿಗೆ ಶುದ್ದವಾದ ಸಮರ್ಪಕ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.
35 Views | 2025-03-19 12:48:10
Moreಸಿದ್ದರಬೆಟ್ಟ…ಸುಪ್ರಸಿದ್ದ ಪುಣ್ಯಕ್ಷೇತ್ರ, ಸಸ್ಯ ಸಂಜೀವಿನಿ ಎಂದೇ ಹೆಸರಾಗಿರೋ ಈ ಕ್ಷೇತ್ರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬೂದಗವಿ ಗ್ರಾಮ ಪಂಚಾಯ್ತಿಯ ವ್ಯಾಪ್ತಿಗೆ ಬರುತ್ತೆ.
36 Views | 2025-03-19 17:12:14
Moreಈ ಖಾಸಗಿ ಕಂಪನಿಯದ್ದು ಅದೆಂಥಾ ದರ್ಪ..ಅದೆಂಥಾ ಅಟ್ಟಹಾಸ ನೋಡಿ..ನಿನ್ನೆ ಮೊನ್ನೆ ಬಂದಿರೋ ಇವ್ರು ಇಡೀ ಊರಿಗೆ ಊರನ್ನೇ ಖಾಯಿಲೆಗೆ ತಳ್ಳುತ್ತಿರೋದಲ್ಲದೇ, ಅದನ್ನ ಪ್ರಶ್ನಿಸೋಕೆ ಹೋದ್ರೆ ಗ್ರಾಮಸ್ಥರನ್ನೇ ಊರು ಬಿಟ್ಟು ಹೋಗಿ ಅಂತಾ ಹೇಳ್ತಿದ್ದಾರಂತೆ.
28 Views | 2025-03-19 17:25:10
Moreನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.
31 Views | 2025-03-19 17:37:27
Moreತುಮಕೂರು ಜಿಲ್ಲಾಸ್ಪತ್ರೆಯಲ್ಲಿನ ಕರ್ಮಕಾಂಡಗಳ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ವರದಿ ಬಿತ್ತರಿಸುತ್ತಲೇ ಬಂದಿದೆ. ಆದರೆ ಅಲ್ಲಿನ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆಯನ್ನೇ ಕೆಡಿಸಿಕೊಳ್ತಿಲ್ಲ.
24 Views | 2025-03-19 17:53:14
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.
33 Views | 2025-03-19 19:09:33
Moreತುಮಕೂರಿನಲ್ಲಿ ಪುಂಡ ಪೋಕರಿಗಳ ಅಟ್ಟಹಾಸ ಸ್ವಲ್ಪ ಕಡಿಮೆಯಾಯ್ತು, ಎಜುಕೇಷನ್ ಸಿಟಿಯಲ್ಲಿ ಕ್ರೈಂ ರೇಟ್ ಇಳಿಕೆಯಾಯ್ತು ಅಂದುಕೊಳ್ಳುತ್ತಿರುವಾಗಲೇ ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ.
32 Views | 2025-03-19 19:22:02
Moreಶಿರಾ ನಗರದ ಬಹುತೇಕ ವಾರ್ಡ್ ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.
32 Views | 2025-03-20 12:06:33
Moreನಾಲ್ಕು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ತುಮಕೂರು ನ್ಯಾಯಾಲಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ
35 Views | 2025-03-20 15:35:57
Moreಯಾರು ಹೇಗಾದ್ರೂ ಇರಲಿ… ನಾವು ಚೆನ್ನಾಗಿದ್ರೆ ಸಾಕು.. ಈ ಪರಿಸರ ಪ್ರೇಮ ಯಾಕೆ..ಅರಣ್ಯ ರಕ್ಷಣೆ ಯಾಕೆ..
28 Views | 2025-03-20 19:22:52
Moreಬಡರೋಗಿಗಳ ಪಾಲಿಗೆ ಆರೋಗ್ಯ ಸಂಜೀವಿನಿಯಾಗಬೇಕಿದ್ದ ತುಮಕೂರಿನ ಜಿಲ್ಲಾಸ್ಪತ್ರೆ ಕೆಲವು ಭ್ರಷ್ಟ ಅಧಿಕಾರಿಗಳಿಂದಾಗಿ ಭ್ರಷ್ಟಾಚಾರದ ಕೂಪವಾಗಿ ಬದಲಾಗಿಬಿಡ್ತಾ?
29 Views | 2025-03-20 19:36:31
Moreನಮ್ಮ ನಾಡಲ್ಲಿ ಗೋ ಮಾತೆಗೆ ಪೂಜ್ಯ ಸ್ಥಾನ ಕೊಟ್ಟಿದ್ದು, ದೇವರ ಸ್ವರೂಪಿಯಾಗಿ ಪೂಜೆ ಮಾಡಿಕೊಂಡು ಬರಲಾಗ್ತಿದೆ.
33 Views | 2025-03-21 14:29:10
Moreಗೃಹ ಸಚಿವರ ತವರು ಕ್ಷೇತ್ರದಲ್ಲೇ SSLC ಪರೀಕ್ಷೆ ಬರೆಯಲು ವಿದ್ಯಾರ್ಥಿಗಳನ್ನು ಗೂಡ್ಸ್ ವಾಹನದಲ್ಲಿ ಹೋಗಿದ್ದಾರೆ.
40 Views | 2025-03-21 17:04:34
Moreಇಷ್ಟು ದಿನ ಬೀದಿನಾಯಿಗಳು ಮತ್ತು ಹಂದಿಗಳ ಕಾಟದಿಂದ ಬೇಸತ್ತಿದ್ದ ತುಮಕೂರಿಗರಿಗೆ ಇದೀಗ ಕೋತಿಯ ಕಾಟವೂ ಶುರುವಾಗಿದೆ.
36 Views | 2025-03-22 11:20:33
Moreತುಮಕೂರು ನಗರದ ಜೆ.ಸಿ ನಗರದಲ್ಲಿರೋ ಸಿದ್ದಿ ವಿನಾಯಕ ಮಾರ್ಕೆಟ್ ಜಾಗದ ವಿಚಾರ ದಿನದಿಂದ ದಿನಕ್ಕೆ ಗದ್ದಲ ಜೋರಾಗ್ತಾನೆ ಇದೆ.
37 Views | 2025-03-23 12:29:18
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
41 Views | 2025-03-23 12:36:26
Moreಸ್ಮಾರ್ಟ್ ಸಿಟಿ ತುಮಕೂರು ಎಷ್ಟು ಸ್ಮಾರ್ಟ್ ಆಗ್ತಿದೆ ಅನ್ನೋದನ್ನ ಒಮ್ಮೆ ನಗರದಲ್ಲಿ ಸಂಚಾರ ಮಾಡಿದರೆ ಬಯಲಾಗುತ್ತದೆ.
30 Views | 2025-03-23 18:31:40
Moreಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.
59 Views | 2025-03-23 18:54:34
Moreಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಮಾಸ ಬಂತೆಂದರೆ ಸಂಭ್ರಮ, ಸಡಗರ ಜೊತೆಗೆ ಅತ್ಯಂತ ಭಕ್ತಿ ಭಾವದಿಂದ ಉಪವಾಸ ಆಚರಿಸುತ್ತಾರೆ.
36 Views | 2025-03-23 19:43:32
Moreಪ್ರಜಾಶಕ್ತಿ ಟಿವಿ ಎಂದಿಗೂ ಸುದ್ದಿ ಮಾಡಿ ಸುಮ್ಮನೆ ಇರಲ್ಲ, ಸಮಸ್ಯೆಗಳ ಬಗ್ಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಗಮನ ಸೆಳೆಯುತ್ತಿದೆ.
40 Views | 2025-03-24 11:30:41
Moreಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.
44 Views | 2025-03-24 16:29:11
Moreಹೆಣ್ಣು..ಹೊನ್ನು..ಮಣ್ಣಿನ ವಿಚಾರ ಬಂದ್ರೆ ಮನುಷ್ಯನಿಗೆ ಯಾರೂ ಕೂಡ ಹೆಚ್ಚಲ್ಲ ಅನ್ನೋದಕ್ಕೆ ತುಮಕೂರಿನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ.
33 Views | 2025-03-24 16:46:41
Moreತುಮುಲ್ ಚುನಾವಣೆಯ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ನಿಮಗೆಲ್ಲಾ ಗೊತ್ತೇ ಇದೆ.
32 Views | 2025-03-24 18:17:03
Moreರ್ನಾಟಕದ ಮತ್ತು ಕರುನಾಡಿಗರ ಹೆಮ್ಮೆಯ ಸಾರಿಗೆ ಸಂಸ್ಥೆಯಾಗಿರೋ ಕೆಎಸ್ಆರ್ಟಿಸಿಗೆ ಇಡೀ ದೇಶದಲ್ಲಿಯೇ ತನ್ನದೇ ಆದ ಘನತೆಯಿದೆ, ಗೌರವವಿದೆ.
32 Views | 2025-03-25 16:47:02
Moreತುಮಕೂರು ತಾಲೂಕಿನ ಸಿದ್ದಲಿಂಗಯ್ಯನ ಪಾಳ್ಯದಲ್ಲಿ ನಡೆದಿರುವ ಘಟನೆಯಿದು. ಈ ಫೋಟೋದಲ್ಲಿ ಕಾಣಿಸ್ತಿದ್ದಾನಲ್ಲ ಈತನ ಹೆಸರು ಚಂದ್ರಶೇಖರ್ ಅಂತಾ..ಮೂಲತಃ ಚಾಮರಾಜನಗರ ಜಿಲ್ಲೆಯವನು.
47 Views | 2025-03-27 13:51:20
Moreಪಾವಗಡ ಪುರಸಭೆಯ ೨೦೨೫-೨೬ನೇ ಸಾಲಿನ ಉಳಿತಾಯ ಬಜೆಟ್ ಮಂಡನೆ ಮಾಡಲಾಯ್ತು. ಬರೋಬ್ಬರಿ ೩೧ ಲಕ್ಷ ರೂಪಾಯಿ ಮೌಲ್ಯದ ಬಜೆಟನ್ನ ಪಾವಗಡ ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಮಂಡಿಸಿದ್ರು.
42 Views | 2025-03-27 14:12:08
Moreಪ್ರಯಾಗ್ರಾಜ್ ಕುಂಭಮೇಳದಲ್ಲಿ ಭಾಗವಹಿಸಿದ್ದ ನಾಗಸಾಧು ಧನಂಜಯ ಭೈರವ ಅಘೋರಿ ತುಮಕೂರು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
47 Views | 2025-04-01 12:15:29
Moreವ್ಯಕ್ತಿಯೋರ್ವ ಆಯತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿ ಆತನನ್ನು ರಕ್ಷಿಸಲಾಗಿದೆ.
29 Views | 2025-04-02 12:07:42
Moreವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ಅದೆಷ್ಟೋ ಅಮಾಯಕ ಜೀವಗಳು ಬಲಿಯಾಗಿವೆಯೋ ಗೊತ್ತಿಲ್ಲ.. ಪೊಲೀಸರು ಅದೆಷ್ಟು ವಾರ್ನಿಂಗ್ ಕೊಟ್ರು ಕೂಡು ವ್ಹೀಲಿಂಗ್ ಮಾಡುವವರು ಮಾತ್ರ ಬುದ್ಧಿ ಕಲಿಯುತ್ತಿಲ್ಲ.
44 Views | 2025-04-02 13:00:40
Moreಏಕಾಏಕಿ ಹೆಜ್ಜೆನು ದಾಳಿ ಮಾಡಿದ್ದು ಕೊರಟಗೆರೆ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ.
46 Views | 2025-04-02 17:00:48
Moreಇತ್ತೀಚಿನ ದಿನಗಳಲ್ಲಿ KSRTC ಬಸ್ಗಳ ಯಮಸ್ವರೂಪಿಯಾಗ್ತಿದ್ದು, ದಿನೇದಿನೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ.
37 Views | 2025-04-03 12:59:30
Moreಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
36 Views | 2025-04-04 14:21:40
Moreಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
34 Views | 2025-04-04 14:47:47
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಭೂತ ಆಯ್ತು ಈಗ ಬಡ್ಡಿದಂಧೆಕೋರರ ಕಾಟ ಜನರ ರಕ್ತವನ್ನು ಹೀರುತ್ತಿದೆ.
31 Views | 2025-04-05 10:56:12
Moreತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ ಎಂದು ಮಾಜಿ ಶಾಸಕ ಗೌರಿಶಂಕರ್ ಗಂಭೀರ ಆರೋಪ ಮಾಡ್ತಾ ಇದ್ದಾರೆ.
37 Views | 2025-04-05 16:06:57
Moreಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳ ದೇವಾಲಯದಲ್ಲಿ ಶ್ರೀ ರಾಮ ನವಮಿ ಪ್ರಯುಕ್ತ ಭೇಟಿ ನೀಡಿದ್ದ ಭಕ್ತಾಧಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ಮಾಡಿದೆ.
30 Views | 2025-04-07 11:57:07
Moreಹೆಣ್ಣು ಮನೆಯ ಕಣ್ಣು ಆದ್ರೆ ಹೆಣ್ಣಿಗೆ ಹೆಣ್ಣೆ ಶತ್ರು ಅನ್ನೋದು ಮತ್ತೆ ಪ್ರೂ ಆಗ್ತಾನೆ ಇದೆ.. ಅದ್ರಲ್ಲೂ ಅತ್ತೆ ಸೊಸೆಯಂದಿರು ಬದ್ಧ ವೈರಿಗಳಂತೆ ಹಗೆ ಸಾಧಿಸೋದನ್ನ ಅಲ್ಲಲ್ಲಿ ನೋಡುತ್ತಿರುತ್ತೀವಿ
28 Views | 2025-04-07 12:34:02
Moreಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾ, ತುಮಕೂರಿಗರ ಮೆಚ್ಚುಗೆಗೆ ಪಾತ್ರವಾಗಿರುವ ತುಮಕೂರು ಸಿಟಿ ಕ್ರೆಡಿಟ್ ಸೌಹಾರ್ಧ ಕೋ-ಆಪರೇಟಿವ್ ಸೊಸೈಟಿ.
29 Views | 2025-04-07 13:22:56
Moreರಾಜ್ಯದ್ಯಂತ ಇಂದು ಮತ್ತು ನಾಳೆ ಸಿಇಟಿ ಎಕ್ಸಾಮ್ ನಡೆಯುತ್ತಿದ್ದು, ತಿಪಟೂರಿನ ಪ್ರಥಮದರ್ಜೆ ಕಾಲೇಜಿನ ಮುಂದೆ ವಿದ್ಯಾರ್ಥಿಗಳು ತಮ್ಮ ಪೋಷಕರ ಜೊತೆ ಸೆಂಟರ್ಗಳ ಮುಂದೆಜಮಾಯಿಸಿದ್ದರು.
28 Views | 2025-04-16 11:45:25
Moreತುಮಕೂರು ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಮುತ್ತುರಾಯಸ್ವಾಮಿ, ಗುಗ್ರಿಮಾರಮ್ಮ, ಈರಮಾಸ್ತಮ್ಮ ಹಾಗೂ ಹುಲ್ಲೂರಮ್ಮ ದೇವರುಗಳ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
44 Views | 2025-04-16 12:00:13
Moreರಾಜ್ಯದಲ್ಲಿ ಏಪ್ರಿಲ್1 ರಿಂದ ಕರೆಂಟ್ ಬಿಲ್ ಹೆಚ್ಚಳವಾಗಿದ್ದು ಜನರಿಗೆ ಸರ್ಕಾರ ವಿದ್ಯುತ್ ಶಾಕ್ ನೀಡಿದೆ.
31 Views | 2025-04-16 12:59:45
Moreತುಮಕೂರನ್ನು ಎರಡನೇ ಬೆಂಗಳೂರು ಎಂದು ಕರೆತಾರೆ. ಆದ್ರೆ ಇಲ್ಲಿ ಸಮಸ್ಯೆಗಳ ಸರಮಾಲೆ ಹಾಸುಹೊಕ್ಕಾಗಿವೆ.
37 Views | 2025-04-16 15:19:54
Moreಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪೂಜೆ ಸಲ್ಲಿಸುತ್ತಿದ್ದ ದೇವಸ್ಥಾನದ ಬಳಿ ನಂದೀಶ್ವರನ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡದಿದೆ.
20 Views | 2025-04-21 14:24:34
Moreನಾವು ಹುಟ್ಟಿದಾಗಿನಿಂದಲೂ ನಮ್ಮ ಬದುಕು ಬೀದಿಯಲ್ಲಿಯೇ ಇದೆ. ಇದುವರೆವಿಗೂ ನಮಗೆ ಸ್ವಂತ ಮನೆಯಿಲ್ಲ. ಮನೆಯಿದ್ದವರಿಗೆ ಸರಿಯಾಗಿ ಹಕ್ಕುಪತ್ರವಿಲ್ಲ.
26 Views | 2025-04-21 16:23:11
Moreನಮಗೆ ಜೀವ ನೀಡಿದ್ದು ಹೆತ್ತ ತಾಯಿಯಾದ್ರೆ, ಜೀವನ ನೀಡುವುದು ಈ ಭೂಮಿ ತಾಯಿ ಅಂತೀವಿ.. ಭೂಮಿ ಹಾಗೂ ಪರಿಸರದಿಂದಾಗಿ ನಾವೆಲ್ಲಾ ಇಂದು ಬದುಕುತ್ತಿದ್ದೇವೆ.
0 Views | 2025-04-22 15:02:13
Moreಒಂದು ಕಡೆ ಯುಜಿಡಿ ಗಬ್ಬೆದ್ದು ನಾರುತ್ರಿದ್ರೆ ಮತ್ತೊಂದೆಡೆ ಜನರುನ ಓಪನ್ ಆಗಿದ್ದ ಯುಜಿಡಿಗೆ ಪೂಜೆಸಲ್ಲಿಸುತ್ತಿರೋ ದೃಶ್ಯ. ಈ ರೀತಿಯಾಗಿ ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿಶಿಷ್ಟ
15 Views | 2025-04-22 15:42:44
Moreತುಮಕೂರಿನಲ್ಲಿ ನಿನ್ನೆಯಿಂದ ತಮ್ಮ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕಾರ್ಯಕರ್ತರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
21 Views | 2025-04-22 16:37:18
Moreತಿಪಟೂರು ತಾಲೂಕಿನ ಅನಗೊಂಡನಹಳ್ಳಿ ಗ್ರಾಮದ ಮೋಹನ್ ಎಂಬ ಜಮೀನಿನಲ್ಲಿ ರೈತರಿಗೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಅವರು ಜೇನು ಸಾಕಾಣಿಕೆ ಕುರಿತಾಗಿ ಮಾಹಿತಿ ನೀಡಿದರು.
19 Views | 2025-04-22 17:08:53
Moreತುಮಕೂರು ನಗರಾದ್ಯಂತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ನೂರಾರು ಆಟೋ ಚಾಲಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಲಿದ್ದಾರೆ.
17 Views | 2025-04-22 17:19:30
Moreಉಗ್ರರ ಅಟ್ಟಹಾಸವನ್ನು ಖಂಡಿಸಿ ತುಮಕೂರು ನಗರದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡಸಿದರು.
23 Views | 2025-04-23 15:40:06
Moreಕಾಶ್ಮೀರದ ಪುಹಲ್ಗಾಮ್ನಲ್ಲಿ ಉಗ್ರರ ದಾಳಿ ಖಂಡಿಸಿ ತುಮಕೂರು ನಗರದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
16 Views | 2025-04-24 17:12:51
Moreತುಮಕೂರಿನ ತಾಲ್ಲೂಕಿನ ದುರ್ಗದಳ್ಳಿ, ತಿಮ್ಮನಾಯಕನಹಳ್ಳಿ, ಹಳೆಕೋಟೆ ಗ್ರಾಮಗಳಲ್ಲಿ ಬಹುತೇಕವಾಗಿ ವಾಸಿಸುತ್ತಿರೋರು ದಲಿತರೇ
21 Views | 2025-04-24 17:41:19
Moreಪಾಳು ಬೀಳ್ತಿರೋ ಬೈಕ್.. ಕಾರು… ಟ್ರ್ಯಾಕ್ಟರ್ಗಳು,, ಇದೆನೂ ಗ್ಯಾರೇಜೋ ಅಥವಾ ಗೋಡಾನ್ ಏನೋ ಅಂತಾ ಕನ್ಫೂಸ್ ಆಗಬೇಡಿ…
21 Views | 2025-04-24 17:49:25
Moreದೇಶದಲ್ಲಿ ಸದ್ಯ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದ್ರೂ ಕೂಡ ಗೋಹತ್ಯೆ ಪ್ರಕರಣಗಳು ಬೆಳಕಿಗೆ ಬರ್ತಾನೆ ಇವೆ.
20 Views | 2025-04-26 14:02:25
More