ಕಲ್ಪತರು ನಾಡು ತುಮಕೂರು ಶೈಕ್ಷಣಿಕ ನಗರಿ ಅಂತಲೇ ಪ್ರಸಿದ್ಧಿ ಪಡೆದಿರೋ ನಗರ. ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ನಡೆದಾಡಿದ್ದ ಬೀಡು. ವಿದ್ಯಾವಂತರು, ಪ್ರಜ್ಞಾವಂತರೇ ಹೆಚ್ಚಿರೋ ತುಮಕೂರು ನಗರ ಯಾವಾಗಲೂ ಶಾಂತಿಗೆ ಹೆಸರಾಗಿದ್ದ ಊರು.
50 Views | 2025-01-31 18:43:10
Moreದಲಿತರ ಮೂಲಭೂತ ಸಮಸ್ಯೆ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದ ಘಟನೆ, ಮಧುಗಿರಿ ತಾಲೂಕಿನ ಪುರವರ ಹೋಬಳಿ ಕೋಡ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಡಕನಹಳ್ಳಿಯಲ್ಲಿ ನಡೆದಿದೆ.
48 Views | 2025-01-31 18:49:43
Moreಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು
54 Views | 2025-01-31 19:03:29
Moreವೈದ್ಯರನ್ನು ದೇವರಂತೆ ಕಾಣೋ ಸಂಸ್ಕೃತಿ ನಮ್ಮದು. ಅದೇ ಕಾರಣದಿಂದಲೇ ವೈದ್ಯೋ ನಾರಾಯಣೋ ಹರಿ ಎಂಬ ಮಾತನ್ನು ಆಗಾಗ ಹೇಳ್ತಲೇ ಇರ್ತೀವಿ. ಆದರೆ ಈ ಮಾತನ್ನು ಹೇಳಿಕೊಂಡು ದೊಡ್ಡಬಳ್ಳಾಪುರದ ಈ ಕ್ಲಿನಿಕ್ಗಳಿಗೆ ಹೋದರೆ,
232 Views | 2025-01-31 19:30:09
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗ್ತಿದೆ.
147 Views | 2025-02-01 12:46:26
Moreವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಚಿನ್ನಾಭರಣ ಎಲ್ಲವೂ ಸುಟ್ಟು ಕರಕಲಾಗಿದೆ.
124 Views | 2025-02-06 16:02:36
Moreಮಧುಗಿರಿ ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ರೇಣುಕಮ್ಮ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
74 Views | 2025-02-07 13:13:00
Moreಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.
105 Views | 2025-02-12 14:03:30
Moreಈ ಆನ್ಲೈನ್ ಗೇಮ್ ಅನ್ನೋದು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರನ್ನೂ ಹಾದಿ ತಪ್ಪಿಸ್ತಾ ಇದೆ. ಕೆಲವು ಯುವಕರು ಈ ಆನ್ಲೈನ್ ಗೇಮ್ಗಳಿಂದ ಓದೋದು ಬರಿಯೋದನ್ನು ಬಿಟ್ಟು ಹಾಳಾಗ್ತಿದ್ರೆ, ಇನ್ನೂ ಕೆಲವರು ಆತ್ಮಹತ್ಯೆಗಳಿಗೆ ಶರಾಣಾಗುತ್ತಿದ್
67 Views | 2025-02-12 14:31:49
Moreಶಿರಾ ತಾಲೂಕಿನಲ್ಲಿರೋ ವಸತಿ ಶಾಲೆಯಲ್ಲಿನ ದುಸ್ಥಿತಿ ಬಗ್ಗೆ ಪ್ರಜಾಶಕ್ತಿ ಎಳೆ ಎಳೆಯಾಗಿ ಬಿತ್ತರಿಸುತ್ತಿದ್ದ ಬೆನ್ನಲ್ಲೇ, ಹಾಸ್ಟೆಲ್ನಲ್ಲೋಂದು ದುರಂತ ಸಂಭವಿಸಿದೆ.
76 Views | 2025-02-12 15:54:57
Moreಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ರೈತ ಗಣೇಶ್ ಎಂಬುವವರಿಗೆ ಸೇರಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋ ರಾತ್ರಿ ಕಡಿದು ಪರಾರಿಯಾಗಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಗಣೇಶ್ ಎಂಬುವವರು ಕಂಗಾಲಾಗಿದ್ದರು.
48 Views | 2025-02-12 18:28:14
Moreಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಂಗಳವಾರ ನಡೆದಿದೆ.
40 Views | 2025-02-18 16:09:22
Moreಲ್ಯಾಂಡಿಂಗ್ ಸಮಯದಲ್ಲಿ ಡೆಲ್ಟಾ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾದ ಘಟನೆ ಕೆನಡಾ ಟೊರೊಂಟೊದಲ್ಲಿರುವ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
31 Views | 2025-02-18 16:23:42
Moreಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
32 Views | 2025-02-18 16:54:38
Moreಬೀದರ್ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಹಾಡಹಾಗಲೇ ಎಟಿಎಂ ಹಣ ತುಂಬುವ ಇಬ್ಬರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಸುಮಾರು 93 ಲಕ್ಷ ರೂ ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದ ಪ್ರಕರಣಕ್ಕೆ ಕುರಿತಂತೆ ಪೊಲೀಸರು ಪ್ರಕಟಣೆ ಮೂಲಕ ಮ
33 Views | 2025-02-18 17:23:11
Moreದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
58 Views | 2025-02-19 13:24:14
Moreವೈದ್ಯೋ ನಾರಾಯಣೋ ಹರಿ ಅನ್ನೋ ಮಾತೇ ಇದೆ. ವೈದ್ಯರನ್ನ ದೇವರಂತೆ ನೋಡೋ ಸಂಸ್ಕೃತಿ ನಮ್ಮದು. ಆದರೆ ಜೀವ ಉಳಿಸಬೇಕಾದ ವೈದ್ಯರೇ ಎಡವಟ್ಟು ಮಾಡಿಬಿಟ್ಟರೆ ಏನಾಗುತ್ತೆ ಹೇಳಿ.
35 Views | 2025-02-19 13:38:31
Moreಶೋಕಿ ಜೀವನಕ್ಕಾಗಿ ದೇವರ ದುಡ್ಡಿಗೆ ಕನ್ನ ಹಾಕಲು ಶೋಕಿಲಾಲ ಅಧಿಕಾರಿಯೊಬ್ಬ ಪ್ಲಾನ್ ಮಾಡಿದ್ದು, ಲಕ್ಷ ಲಕ್ಷ ದೋಚಿ ಎಸ್ಕೇಪ್ ಆಗ್ತಿದ್ದ. ಆದರೆ ತಹಶೀಲ್ದಾರ್ ಅವರ ಸಮಯ ಪ್ರಜ್ಞೆಯಿಂದ ದೇವರ ದುಡ್ಡನ್ನು ದೋಚಿ ಎಸ್ಕೇಪ್ ಆಗ್ತಿದ್ದವನನ್ನು ಲಾಕ್
49 Views | 2025-02-19 18:47:30
Moreದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
41 Views | 2025-02-20 10:59:18
Moreಈ ಬಾರಿ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಸಿಹಿ ಸುದ್ದಿ ಕೊಡಲು ಸಿದ್ದವಾಗಿದ್ದು, ಕೇಂದ್ರ ಬಜೆಟ್ ನಲ್ಲಿ ಅನೇಕ ಔಷಧ ಪದಾರ್ಥಗಳ ಮೇಲಿನ ಆಮದು ಸುಂಕ ಕಡಿತ ಮಾಡಲಾಗಿದೆ.
29 Views | 2025-02-20 11:49:13
Moreಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡಲಾಗುತ್ತಿದೆ.
32 Views | 2025-02-21 14:45:37
Moreಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪನಕಟ್ಟೆ ತಿರುವಿನ ಬಳಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
41 Views | 2025-02-25 15:22:28
Moreತನ್ನ ತಾಯಿ ಸೇರಿದಂತೆ ತನ್ನ ಕುಟುಂಬದ ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ವೆಂಜಾರಮೂಡು ಪೊಲೀಸರಿಗೆ ಶರಣಾಗಿರುವ ಘಟನೆ ಕೇರಳದ ವೆಂಜಾರಮೂಡುವಿನಲ್ಲಿ ನಡೆದಿದೆ.
59 Views | 2025-02-25 18:25:00
Moreಟ್ರಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಡೆದಿದೆ.
25 Views | 2025-02-26 11:54:12
Moreಶಿವರಾತ್ರಿ ಹಬ್ಬಕ್ಕೆಂದು ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಬುಧವಾರ ನಡೆದಿದೆ.
25 Views | 2025-02-26 13:38:21
Moreಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
25 Views | 2025-02-26 14:23:57
Moreಸ್ಮಾರ್ಟ್ ಸಿಟಿ, ಗ್ರೇಟರ್ ಸಿಟಿ ಎಂಬ ಖ್ಯಾತಿ ಕೇವಲ ಬುಕ್ನಲ್ಲಿ ಬರೆಯಲು ಮಾತ್ರ ಸೀಮಿತ ಅಂತಾ ಅನಿಸುತ್ತೆ. ಏಕೆಂದರೆ ನಗರದಲ್ಲಿರೋ ಅವ್ಯವಸ್ಥೆಯನ್ನ ಕಂಡರೆ ತುಮಕೂರಿನ ಮರ್ಯಾದೆ ಮೂರು ಕಾಸಿಗೆ ಹರಾಜು ಆಗೋದು ಮಾತ್ರ ಪಕ್ಕಾ.
37 Views | 2025-02-27 10:27:09
Moreಜಾರ್ಖಂಡ್ ನ ರಾಂಚಿಯಲ್ಲಿ ನಡೆದ ಅಖಿಲ ಭಾರತ ಪೊಲೀಸ್ ಡ್ಯೂಟಿ ಮೀಟ್ ಸ್ಪರ್ದೆಯಲ್ಲಿ ಒಂದು ಶ್ವಾನ ಚಿನ್ನದ ಪದಕವನ್ನು ಗೆದ್ದಿದೆ. ನಾರ್ಕೋಟಿಕ್ಸ್ ಡಿಟೆಕ್ಷನ್ ವಿಭಾಗದಲ್ಲಿ CRPPFನ ಬೈಶಾ ಎಂಬ ಶ್ವಾನ ಚಿನ್ನದ ಪದಕವನ್ನು ಪಡೆಯುವುದರ ಮೂಲಕ
40 Views | 2025-02-27 13:57:22
Moreಐಟಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಕುಣಿಗಲ್ ದೊಡ್ಡಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕುಣಿಗಲ್ ದೊಡ್ಡಕೆರೆಯಲ್ಲಿ ಇದೀಗ ಅಗ್ನಿಶಾಮಕ ದಳದಿಂದ ಯುವತಿಗಾಗಿ ಶೋಧಕಾರ್ಯ ನಡೆಯುತ್ತಿದೆ.
41 Views | 2025-02-28 11:57:44
Moreರಾಜ್ಯದಲ್ಲಿ ಸುಗ್ರೀವಾಜ್ಞೇ ಜಾರಿ ತಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಜಯನಗರ ಜಿಲ್ಲೆಯ ಹಿರೇಹಡಗಲಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದು ಮಹ
22 Views | 2025-03-01 15:31:45
Moreನಕ್ಷತ್ರ ವೀಕ್ಷಣೆಗೆ ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪೂರ ಗ್ರಾಮದ ಬಳಿ ನಡೆದಿದೆ.
25 Views | 2025-03-07 18:03:40
Moreಬೇಸಿಗೆ ಆರಂಭವಾಗಿದ್ದು, ಹಲವೆಡೆ ನೀರಿಗಾಗಿ ಹಾಹಾಕಾರ ಒಂದ್ಕಡೆ ಆದ್ರೆ, ಮತ್ತೊಂದ್ಕಡೆ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು ಕುಡಿಯಲೂ ಕೂಡ ಒಂದು ಹನಿ ಶುದ್ಧ ಜಲ ಸಿಗ್ತಾ ಇಲ್ಲ.. ಹನಿ ನೀರಿಗಾಗಿ ಜನರಂಥೂ ಪರದಾಡುತ್ತಿದ್ದಾರೆ.
32 Views | 2025-03-07 18:36:50
Moreಕೃಷಿ ಹೊಂಡದಲ್ಲಿ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಒಂದೇ ಗ್ರಾಮದ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
24 Views | 2025-03-08 11:34:44
Moreಇತ್ತೀಚೆಗಷ್ಟೇ ಪ್ರಯಾಗ್ರಾಜ್ನಲ್ಲಿ ಮುಕ್ತಾಯಗೊಂಡ ಐತಿಹಾಸಿಕ ಕುಂಭಮೇಳದಲ್ಲಿ ನಾಗಾಸಾಧುವೊಬ್ಬರು ತುಮಕೂರಿನ ಕೆಲವು ಪುಣ್ಯಕ್ಷೇತ್ರಗಳ ಬಗ್ಗೆ ಮಾತನಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿತ್ತು.
45 Views | 2025-03-08 11:47:18
Moreಸ್ವಾಮೀಜಿ ಕೊಠಡಿಗೆ ಬೀಜ ಜಡಿದಿರುವ ಘಟನೆ ಗದಗದ ಆದರಹಳ್ಳಿಯಲ್ಲಿ ನಡೆದಿದೆ.
27 Views | 2025-03-08 14:37:12
Moreಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಾಲು ಸಾಲಾಗಿ ನಡೆಯುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಶಿರಾ ತಾಲೂಕಿನ ಹೊನ್ನೇನಹಳ್ಳಿ ಚಿಕ್ಕಸಂದ್ರ ಕಾವಲ್ ಸಮೀಪಿದ ಅರಣ್ಯ ಪ್ರದೇಶಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡ-ಮರಗಳು
41 Views | 2025-03-11 16:31:01
Moreಬೇಸಿಗೆ ಆರಂಭದಲ್ಲಿಯೇ ತುಮಕೂರು ಜಿಲ್ಲೆಯಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ ಸಂಪತ್ತು, ಜಮೀನುಗಳು ಜಮೀನಿನಲ್ಲಿದ್ದ ಗಿಡ- ಮರಗಳು, ಬೆಳೆಗಳು ಸುಟ್ಟು ಭಸ್ಮವಾಗುತ್ತಿವೆ.
25 Views | 2025-03-12 12:40:48
Moreಗೃಹ ಸಚಿವರ ತವರು ಕ್ಷೇತ್ರದಲ್ಲಿ ಮೈಕ್ರೋ ಫೈನಾನ್ಸ್ಗಳ ದಬ್ಬಾಳಿಕೆ ಎಲ್ಲೆ ಮೀರಿದೆ. ಮೈಕ್ರೋ ಫೈನಾನ್ಸ್ ಗಳಿಗೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದಿದ್ದರು ಕೂಡ ಕೆಲ ಮೈಕ್ರೋ ಫೈನಾನ್ಸ್ ಏಜೆಂಟ್ಗಳು ಸಾಮಾನ್ಯ ಜನರ ಮೇಲೆ ದರ್ಪ
41 Views | 2025-03-12 14:06:05
Moreಯಾವುದೇ ಸರ್ಕಾರ ಬರಲಿ..ಸರ್ಕಾರಿ ಶಾಲೆಯನ್ನ ಉಳಿಸಿ, ಸರ್ಕಾರಿ ಶಾಲೆಯನ್ನ ಬೆಳೆಸಿ ಅನ್ನೋ ಮಾತುಗಳನ್ನ ಮಾತ್ರ ಹೇಳೂತ್ತಲೇ ಇರುತ್ತಾರೆ.
23 Views | 2025-03-12 14:29:13
Moreಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ರಾಜಧಾನಿ ಬೆಂಗಳೂರಿನಲ್ಲೇ ಮತ
32 Views | 2025-03-12 15:48:42
Moreಶಿರಾ ನಗರದ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿ ಇದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗ್ತಾ ಇದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ಪಡೆದಿದ್ದ ಶಿರಾ ನಗರ ಇದೀಗ ಕಸದ ರಾಶಿಯಿಂದ ಸ್ವಚ್ಛ ನಗರ ಹಣೆಪಟ್ಟಿಯಿಂದ ಸರಿದ
28 Views | 2025-03-13 10:39:19
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಆಡಗೊಂಡನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಗ್ರಾಮ ಶಾಖೆಯನ್ನ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಉದ್ಘಾಟಿಸಿದ್ರು,
24 Views | 2025-03-14 14:43:32
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಸುರಗೇನಹಳ್ಳಿ ಗ್ರಾಮದ ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು ಮರಗ ಗಿಡಗಳು ಸುಟ್ಟು ಕರಕಲಾಗಿವೆ.
25 Views | 2025-03-17 16:01:30
Moreನೂರಾರು ಎಕರೆ ಸರ್ಕಾರಿ ಗೋಮಾಳದ ಭೂಮಿಯನ್ನು ೧೩೭ ಮಂದಿ ಪ್ರಭಾವಿಗಳಿಗೆ ಪರಭಾರೆ ನಡೆಸಲು ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದ್ದ ಗುಬ್ಬಿಯಲ್ಲಿಯೇ ಇದೀಗ ಮತ್ತೊಂದು ದಂಧೆ ಬಯಲಿಗೆ ಬಂದಿದೆ.
35 Views | 2025-03-17 18:54:49
Moreರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಾಟ ಹೆಚ್ಚಾಗ್ತಾನೆ ಇದ್ದು, ಅದೆಷ್ಟೋ ಅಮಾಯಕ ಜೀವಗಳು ಉಸಿರು ನಿಲ್ಲಿಸಿವೆ. ಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿದರೂ ಕೂಡ ಫೈನಾನ್ಸ್ ಸಿಬ
46 Views | 2025-03-17 19:17:15
Moreದ್ವಿತೀಯ ಪಿಯುಸಿ ಪರೀಕ್ಷೆಯು ಇಂದು ಮುಕ್ತಾಯಗೊಂಡಿದ್ದು, ಈ ಬೆನ್ನಲ್ಲೇ ನಾಳೆಯಿಂದ ಎಸ್ಎಸ್ಎಲ್ಸಿ ಪರಿಕ್ಷೆಗಳು ಆರಂಭವಾಗಲಿದೆ.
26 Views | 2025-03-20 13:30:56
Moreಕರ್ನಾಟಕದ ಸುಪ್ರಸಿದ್ಧ ಪುಣ್ಯಕ್ಷೇತ್ರ ಅಂದ್ರೆ ಅದು ಸಿದ್ದರಬೆಟ್ಟ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸಸ್ಯ ಸಂಜೀವಿನಿ ಕ್ಷೇತ್ರವೆಂದೇ ಸುಪ್ರಸಿದ್ಧಿ ಪಡೆದಿರೋ ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಸಾಲು ಸಾಲು ಸಮಸ್ಯೆಗಳು ಕಾಣಿಸಿಕೊಂಡಿವೆ .
39 Views | 2025-03-20 13:40:57
Moreಬೆಳಗಾವಿ ಗಡಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ, ಹಾಗೂ ಮರಾಠಿ ಪುಂಡರ ಹಾವಳಿ ವಿರೋಧಿಸಿ ಅಲ್ಲದೇ ರಾಜ್ಯದ ಹಿತಾಸಕ್ತಿ ಸಂಬಂಧಿಸಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು
28 Views | 2025-03-21 18:05:50
Moreಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನೆಲೆ ಕಾಂಗ್ರೆಸ್ನ 8 ಮಂದಿ ನಗರಸಭಾ ಸದಸ್ಯರನ್ನು ಅನರ್ಹ ಮಾಡಲಾಗಿದೆ.
33 Views | 2025-03-22 11:37:04
Moreಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ರಂಜಾನ್ ಪ್ರಯುಕ್ತ ಮಧುಗಿರಿ ತಾಲೂಕು ಮಿಡಿಗೇಶಿಯಲ್ಲಿ ಇಫ್ತಿಯಾರ್ ಕೂಟದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ಭಾಗಿಯಾಗಿದ್ದಾರೆ.
30 Views | 2025-03-22 13:28:44
Moreಮಧುಗಿರಿಯ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು.
30 Views | 2025-03-22 13:38:55
Moreರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸಂಚಲನವನ್ನು ಸೃಷ್ಟಿ ಮಾಡ್ತಾ ಇದೆ.
29 Views | 2025-03-23 16:39:40
Moreಹನಿಟ್ರ್ಯಾಪ್ ಎನ್ನುವಂತದ್ದು ಬಹಳ ಹೀನಾಯವಾದ ಕೆಲಸ, ತೇಜೋವಧೆ ಮಾಡುವುದು ಸರಿಯಲ್ಲ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದರು.
29 Views | 2025-03-23 17:23:01
Moreಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60 ಸಾವಿರ ದಂಡ ವಿಧಿಸಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
38 Views | 2025-03-25 12:59:38
Moreಮಧುಗಿರಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಲೋಕಾಯುಕ್ತ ವತಿಯಿಂದ ಕುಂದು ಕೊರತೆ ಸಭೆಯನ್ನ ಏರ್ಪಡಿಸಲಾಗಿತ್ತು.
33 Views | 2025-03-25 13:57:49
Moreಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರದಲ್ಲಿ ನಡೆದಿದೆ.
26 Views | 2025-03-25 16:39:14
Moreಶಿರಾ ನಗರ ಅದೆಷ್ಟು ಬೆಳೆದ್ರೂ ಕೂಡ ತಾಲೂಕಿನ ಅಭಿವೃದ್ದಿಯ ವಿಚಾರದಲ್ಲಿ ಮಾತ್ರ ಹಿಂದೆಯೇ ಉಳಿದಿದೆ.
29 Views | 2025-03-25 17:14:28
Moreಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್ ಕೊಟ್ಟಿದೆ.
52 Views | 2025-03-27 15:28:56
Moreಯುಗಾದಿ ಹಬ್ಬ ಬಂತೆಂದರೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಜೂಜಾಟದ ಜೊತೆಗೆ ಕೋಳಿ ಪಂದ್ಯಗಳು ಗ್ರಾಮಗಳಲ್ಲಿ ಜೋರಾಗಿಯೇ ನಡೆಯುತ್ತವೆ.
26 Views | 2025-03-31 14:41:34
Moreದ್ವಿಚಕ್ರ ವಾಹನಕ್ಕೆ ಟಾಟಾ ಏಸ್ ವಾಹನ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
25 Views | 2025-03-31 19:16:59
Moreಕಿಡಿಗೇಡಿಗಳ ಕೃತ್ಯಕ್ಕೆ ಬಡವನ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ಕೊರಟಗೆರೆ ತಾಲೂಕಿನ ಗೌರಗನಹಳ್ಳಿ ಕ್ರಾಸ್ ಬಳಿ ನಡೆದಿದ್ದು, ಬೆಂಕಿಯ ಕೆನ್ನಾಲಗೆಗೆ ಅಂಗಡಿಯಲ್ಲಿದ್ದ ದಿನಸಿ ಪದಾರ್ಥಗಳು ಸುಟ್
30 Views | 2025-03-31 19:20:08
Moreದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗ್ತಾ ಇದ್ದು, ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದ್ದಾವೆ.
30 Views | 2025-04-02 12:00:53
Moreಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಔರಾದಿ ಎಂಬ ಗ್ರಾಮದ ಬಾಲಚಂದ್ರ ಹುಕ್ಕೋಜಿ ಎಂಬ ವ್ಯಕ್ತಿಯು ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.
41 Views | 2025-04-02 15:23:58
Moreಇತಿಹಾಸದಲ್ಲೇ ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಹೊನಲು ಬೆಳಕಿನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ.
32 Views | 2025-04-03 10:17:19
Moreಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏ.14ರ ವರೆಗೂ ಕರಗ ಉತ್ಸವ ನಡೆಯಲಿದೆ.
29 Views | 2025-04-03 13:12:48
Moreಬೆಳಗಾವಿ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು.
26 Views | 2025-04-04 13:43:54
Moreಗ್ಯಾರಂಟಿ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರ್ಕಾರ, ಎಡಗೈಯಿಂದ ಕೊಟ್ಟು ಬಲಗೈಯಲ್ಲಿ ಕಸಿದುಕೊಳ್ಳುವ ಕೆಲಸ ಮಾಡಿದೆ. ಒಂದೊಂದೇ ವಸ್ತುಗಳ ಬೆಲೆ ಏರಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಏಪ್ರಿಲ್ 1
23 Views | 2025-04-05 14:00:11
Moreಇಂದು ಶ್ರೀ ರಾಮನವಮಿಯನ್ನು ರಾಜ್ಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಗಿದೆ. ಎಲ್ಲೆಲ್ಲೂ ರಾಮನ ಸ್ಮರಣೆಯಲ್ಲಿ ಭಕ್ತರು ಮುಳುಗಿದ್ದು, ರಾಮನ ಹೆಸರಲ್ಲಿ ಎಲ್ಲೆಲ್ಲೂ ಪಾನಕ, ಮಜ್ಜಿ
20 Views | 2025-04-06 19:10:17
Moreರೈತ ದೇಶದ ಬೆನ್ನೆಲುಬು, ಆದರೆ ಇಡೀ ದೇಶಕ್ಕೆ ಅನ್ನ ಕೊಡೊ ರೈತನ ಸ್ಥಿತಿ ಮಾತ್ರ ಕಷ್ಟ. ಇರೋ ಅಲ್ಪ ಜಮೀನನ್ನು ಉಳಿಸಿಕೊಳ್ಳಲು ಹೆಣಗಾಡುವಂತಹ ಕೆಟ್ಟ ಸ್ಥಿತಿ ಬಂದಿದೆ.
15 Views | 2025-04-07 13:30:57
Moreಕಳೆದ 10- 15 ವರ್ಷದ ಹಿಂದೆ ಗ್ರಾಮಗಳ ನಲ್ಲಿ, ಬೋರ್ಗಳ ಮುಂದೆ ನೀರು ಹಿಡಿಯಲು ಬಂದ ಮಹಿಳೆಯರು ಜಗಳ ಆಡೋದನ್ನು ಕಂಡಿದ್ದೀವಿ. ಕಾಲ ಬದಲಾದಂತೆ ಗ್ರಾಮಗಳು ಅಭಿವೃದ್ಧಿ ಆಗಿದ್ದು,
16 Views | 2025-04-08 13:16:31
Moreಪ್ರಜಾಶಕ್ತಿ ಟಿವಿ ತುಮಕೂರು ಜನರ ನಾಡಿಮಿಡಿತವಾಗಿ ಕೆಲಸ ಮಾಡ್ತಾ ಇದ್ದು, ಸಣ್ಣ ಸಣ್ಣ ಸಮಸ್ಯೆಗಳ ಮೇಲೂ ಬೆಳಕು ಚೆಲ್ಲಿ. ಅಧಿಕಾರಿಗಳ ಕಣ್ತೆರೆಸುವ ಕೆಲಸ ಮಾಡಲಾಗುತ್ತಿತ್ತು
19 Views | 2025-04-09 12:36:17
Moreಪಾವಗಡದ ಶ್ರೀ ಶನಿಮಹಾತ್ಮ ದೇವಸ್ಥಾನದ ಆಡಳಿತ ಮಂಡಳಿಯಾದ SSK ಕಾರ್ಯ ನಿರ್ವಾಹಕ ಸಂಘದ ಅಡಿಯಲ್ಲಿ 2012-13ರಲ್ಲಿ ಶಾಂತಿ SSK ಪಿಯು ಕಾಲೇಜನ್ನು ಪ್ರಾರಂಭ ಮಾಡಿದೆ.
14 Views | 2025-04-09 17:01:04
Moreಇತ್ತೀಚಿನ ದಿನಗಳಲ್ಲಿ ಪತ್ನಿಯನ್ನೇ ಪಾಪಿ ಗಂಡಂದಿರು ಕೊಲ್ಲುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಲೆಗಡುಕರಾಗುವ ಗಂಡಂದಿರಿಗೆ ನ್ಯಾಯಾಲಯ ಎಚ್ಚರಿಕೆ ಗಂಟೆಯನ್ನು ನೀಡಿದೆ.
15 Views | 2025-04-09 18:53:29
More