ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
99 Views | 2025-02-15 13:12:41
Moreತುಮಕೂರಿನಲ್ಲಿ ಭಕ್ಷಕ ಚಿರತೆ ಕಾಟ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಮೊನ್ನೆಯಷ್ಟೇ ತೋಟದ ಮನೆಗೆ ನುಗ್ಗಿ ಚಿರತೆಯೊಂದು ಕರುವನ್ನು ಬಲಿ ಪಡೆದಿತ್ತು, ಆದರೆ ಇದೀಗ ನರಭಕ್ಷಕ ಚಿರತೆ ದಾಳಿಗೆ ಮತ್ತೊಂದು ಕರು ಬಲಿ ಆಗಿದೆ.
28 Views | 2025-03-09 13:08:39
Moreಚಿರತೆಯೊಂದು ತಡರಾತ್ರಿ ತೋಟದ ಮನೆಗೆ ನುಗ್ಗಿ ಕೋಳಿಗಳನ್ನು ಹೊತ್ತೊಯ್ದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ.
36 Views | 2025-03-13 16:58:56
More