Post by Tags

  • Home
  • >
  • Post by Tags

MADHUGIRI: _ ಸರ್ಕಾರಿ ಶಾಲೆಯ ಹೊಸ ರೂಪಕ್ಕೆ ಪೈಂಟ್ ನೀಡಿದ ಇಂಡಿಗೋ ಪೈಂಟ್ಸ್

ಸರ್ಕಾರಿ ಶಾಲೆಗಳನ್ನು ಕೆಲ ಸಂಸ್ಥೆಗಳು, ಶ್ರೀಮಂತರು, ಸಮಾಜ ಸೇವಕರು, ಸಿನಿಮಾ ತಾರೆಯರು ದತ್ತು ಪಡೆದು ತಮ್ಮ ಸೇವೆಯನ್ನು ಮಡ್ತಾರೆ.. ಇನ್ನು ಕೆಲವರು ಸರ್ಕಾರಿ ಶಾಲೆಗೆ ತಮ್ಮ ಕೈಲಾದ ಸೇವೆಯನ್ನು ಮಾಡಿದ್ರು.

50 Views | 2025-02-23 13:19:51

More

MADHUGIRI: ಬಿಸಿಲಿನ ಬೇಗೆಗೆ ಬಾಡಿದ ಹೂವಿನ ಬೆಲೆ... ಕನಕಾಂಬರ ಬೆಳೆದ ರೈತರು ಕಂಗಾಲು

ಚಳಿಗಾಲ ಮುಗಿದು ಬೇಸಿಗೆಗಾಲ ಆರಂಭವಾಗುತ್ತಿದ್ದಂತೆ ತುಮಕೂರು ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಿದೆ.

54 Views | 2025-03-07 13:52:00

More

MADHUGIRI: ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಿದ್ರೂ ಸರಿಯಾಗಿ ಸಿಗದ ಆರೋಗ್ಯ ಸೇವೆ

ಮಧುಗಿರಿ ತಾಲೂಕು ಹೇಳಿಕೇಳಿ ಬರಪೀಡಿತ ತಾಲೂಕು. ಸಾಮಾನ್ಯವಾಗಿ ಬಡಜನರೇ ಈ ತಾಲೂಕಿನಲ್ಲಿ ಹೆಚ್ಚಿದ್ದಾರೆ.

41 Views | 2025-03-15 14:21:05

More

MADHUGIRI : ಅಪಘಾತವಾಗಿ 11 ವರ್ಷಗಳ ಬಳಿಕ ಶಿಕ್ಷೆ ಪ್ರಕಟ

ಡ್ರೈವಿಂಗ್‌ ಲೈಸನ್ಸ್‌ ಇಲ್ಲದೇ ಲಾರಿಯೊಂದು ಚಲಾಯಿಸಿ ಬೈಕ್‌ ಸವಾರನ ಸಾವಿಗೆ ಕಾರಣರಾಗಿದ್ದ ಲಾರಿ ಚಾಲಕ ಹಾಗೂ ಮತ್ತೋರ್ವನಿಗೆ ಮಧುಗಿರಿಯ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದೆ. ಅಪಘಾತಕ್ಕೆ ಕಾರಣವಾಗಿದ್ದವನಿಗೆ 14,500 ರೂಪಾಯಿ ದಂಡ ಹ

48 Views | 2025-03-16 13:26:24

More

MADHUGIRI: ಇಫ್ತಿಯಾರ್‌ ಕೂಟದಲ್ಲಿ ಮುರಳೀಧರ್‌ ಹಾಲಪ್ಪ ಭಾಗಿ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ರಂಜಾನ್‌ ಪ್ರಯುಕ್ತ ಮಧುಗಿರಿ ತಾಲೂಕು ಮಿಡಿಗೇಶಿಯಲ್ಲಿ ಇಫ್ತಿಯಾರ್‌ ಕೂಟದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್‌ ಹಾಲಪ್ಪ ಭಾಗಿಯಾಗಿದ್ದಾರೆ.

47 Views | 2025-03-22 13:28:44

More

MADHUGIRI: ಪರಸ್ಪರ ಕೊಂಡಾಡಿಕೊಂಡ ರಾಜೇಂದ್ರ ರಾಜಣ್ಣ- ಹೆಚ್‌.ವಿ ವೆಂಕಟೇಶ್

ತುಮುಲ್‌ ಚುನಾವಣೆ ಬಗ್ಗೆ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಹಾಗೂ ತುಮುಲ್‌ ಅಧ್ಯಕ್ಷ ಹೆಚ್‌.ವಿ ವೆಂಕಟೇಶ್‌ ಪರಸ್ಪರ ಕೊಂಡಾಡಿಕೊಂಡಿದ್ದಾರೆ.

47 Views | 2025-03-23 12:42:30

More

MADHUGIRI: ಮಧುಗಿರಿ ಶಕ್ತಿ ದೇವತೆ ಶ್ರೀ ದಂಡಿನ ಮಾರಮ್ಮ ಅದ್ದೂರಿ ಜಾತ್ರೆಗೆ ತೆರೆ

ಕಳೆದ ಮಾ.11 ರಂದು ಪ್ರಾರಂಭವಾಗಿದ್ದ ಇತಿಹಾಸ ಪ್ರಸಿದ್ಧ ದಂಡಿನ ಮಾರಮ್ಮನ ಜಾತ್ರೆಗೆ ತೆರೆ ಬಿದ್ದಿದೆ.

115 Views | 2025-03-23 13:18:43

More

MADHUGIRI: ಪ್ರಜಾಶಕ್ತಿ ಬಿಗ್‌ ಇಂಪ್ಯಾಕ್ಟ್... ಮಧುಗಿರಿ ಆಸ್ಪತ್ರೆಗೆ DHO ಧಿಡೀರ್‌ ಭೇಟಿ

ಪ್ರಜಾಶಕ್ತಿ ಟಿವಿ ಎಂದಿಗೂ ಸುದ್ದಿ ಮಾಡಿ ಸುಮ್ಮನೆ ಇರಲ್ಲ, ಸಮಸ್ಯೆಗಳ ಬಗ್ಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಗಮನ ಸೆಳೆಯುತ್ತಿದೆ.

54 Views | 2025-03-24 11:30:41

More

MADHUGIRI: ಮುರಳಿಧರ ಹಾಲಪ್ಪ ಪರ ಕುಂಚಿಟಿಗ ಸ್ವಾಮೀಜಿ ಬ್ಯಾಟಿಂಗ್!

ಮಧುಗಿರಿ ಪಟ್ಟಣದ ಸಿದ್ದಾಪುರದಲ್ಲಿ ಶ್ರೀ ಕುಡೂತಿ ವೇಣುಗೋಪಾಲ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ಸಮಾರಂಭವನ್ನ ನೇರವೇರಿಸಲಾಯ್ತು.

49 Views | 2025-03-25 12:54:35

More

MADHUGIRI: ಮಹಿಳೆಯನ್ನ ಕೊಂದು ಒಡವೆ ಎಗರಿಸಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60 ಸಾವಿರ ದಂಡ ವಿಧಿಸಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

56 Views | 2025-03-25 12:59:38

More

MADHUGIRI: ಮಧುಗಿರಿಯಲ್ಲಿ ಲೋಕಾಯುಕ್ತ ವತಿಯಿಂದ ಕುಂದುಕೊರತೆ ಸಭೆ

ಮಧುಗಿರಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಲೋಕಾಯುಕ್ತ ವತಿಯಿಂದ ಕುಂದು ಕೊರತೆ ಸಭೆಯನ್ನ ಏರ್ಪಡಿಸಲಾಗಿತ್ತು.

59 Views | 2025-03-25 13:57:49

More

MADHUGIRI: ಗಡಿನಾಡಲ್ಲಿ ಭಾವೈಕ್ಯತೆಗೆ ಸಾಕ್ಷಿಯಾದ ಗಂಧದ ಉತ್ಸವ

ಗಡಿಭಾಗ ಮಧುಗಿರಿಯಲ್ಲಿ ಧಾರ್ಮಿಕ ಹಾಗೂ ಸೌಹಾರ್ದತೆಯ ಸಂಕೇತವಾಗಿ ಪ್ರತಿ ವರ್ಷದಂತೆ ನಡೆಯುವ ಗಂಧದ ಉತ್ಸವ ಹಾಗೂ ಉರುಸ್ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

42 Views | 2025-04-22 15:28:37

More

MADHUGIRI: ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಿಸಿದ ಸಚಿವ ರಾಜಣ್ಣ

ಈ ಬಾರಿ ಮಧುಗಿರಿ ತಾಲೂಕಿಗೆ 15 ಸಾವಿರ ನಿವೇಶನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು 73 ಮನೆಗಳ ಹಕ್ಕುಪತ್ರ ವಿತರಣೆ ಮಾಡಿದ್ದು ರಾಜ್ಯದಲ್ಲೇ ಮೊದಲು ಎಂದು ರಾಜಣ್ಣ ಸಂತಸ ವ್ಯಕ್ತಪಡಿಸಿದರು

32 Views | 2025-04-24 14:24:22

More

MADHUGIRI: ಮಧುಗಿರಿಯಲ್ಲಿ 40 ಕೋಟಿ ವೆಚ್ಚದ ಕಾಮಗಾರಿಗಳಿಗೆ ರಾಜೇಂದ್ರ ರಾಜಣ್ಣ ಚಾಲನೆ

ಮಧುಗಿರಿ ಪಟ್ಟಣದಲ್ಲಿ ಅಮೃತಯೊಜನೆಯಡಿ ಸುಮಾರು 40 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಚಾಲನೆ ನೀಡಿದರು.

50 Views | 2025-04-26 18:43:00

More

MADHUGIRI: ವ್ಯಕ್ತಿಯ ಸಾವಿಗೆ ಬೆಚ್ಚಿಬಿದ್ದ ಕಾಳೇನಹಳ್ಳಿ ಗ್ರಾಮಸ್ಥರು

ಕಳೆದ 15 ದಿನಗಳ ಹಿಂದೆ ಮಧುಗಿರಿ ತಾಲೂಕಿನ ಮಿಡಿಗೇಶಿ ಹೊಬಳಿಯ ವೀರ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

31 Views | 2025-04-27 13:27:51

More

MADHUGIRI: ಎಸ್‌ಎಸ್‌ಎಲ್‌ಸಿಯಲ್ಲಿ ಮುರಾರ್ಜಿ ದೇಸಾಯಿ ಶಾಲೆಗೆ ಉತ್ತಮ ಫಲಿತಾಂಶ

ಮಧುಗಿರಿಯ ಶ್ರಾವಂಡನಹಳ್ಳಿ ಮುರಾರ್ಜಿ ವಸತಿ ಶಾಲೆ 2015ರಲ್ಲಿ ಆರಂಭವಾಗಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶ ನೀಡ್ತಾನೆ ಬಂದಿದೆ.

40 Views | 2025-05-05 12:42:25

More

ಮಧುಗಿರಿ: ಕೊಲೆಯಾದ ಸ್ಥಿತಿಯಲ್ಲಿ ರೈತನೋರ್ವನ ಶವ ಪತ್ತೆ

ಇತ್ತೀಚಿನ ದಿನಗಳಲ್ಲಿ ಮಧುಗಿರಿಯಲ್ಲಿ ಕೊಲೆಗಳಂತಹ ಘಟನೆಗಳು ನಡೆಯುತ್ತಿದ್ದು, ನಾಗರಿಕರನ್ನು ಬೆಚ್ಚಿಬೀಳಿಸುವಂತೆ ಮಾಡ್ತಿದೆ.

42 Views | 2025-05-13 12:58:40

More

ಮಧುಗಿರಿ : ದೇಗುಲದಿಂದ ದಲಿತ ಯುವಕನನ್ನ ಹೊರಕ್ಕೆ ಕಳುಹಿಸಿದ ಪ್ರಕರಣ | FIR ಆಗಿ 4 ದಿನಗಳ ಕಳೆದರು ಆರೋಪಿಗಳ ಬಂಧನವಿಲ್ಲ

ಮೇ 10 ನೇ ತಾರೀಖು ಮಧುಗಿರಿ ತಾಲ್ಲೂಕಿನ ಕವಣದಾಲ ಗ್ರಾಮದಲ್ಲಿನ ರಾಮಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಬಂದಿದ್ದ ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನ ದೇವಾಲಯದಿಂದ ಹೊರಗಡೆ ಕಳುಹಿಸಿದ್ರು.

31 Views | 2025-05-14 13:06:44

More

ಮಧುಗಿರಿ : ಗಡಿಭಾಗದ ಜನರಿಗೆ ಆರೋಗ್ಯ ಭಾಗ್ಯವಿಲ್ಲ | ಜಪಾನಂದಾ ಸ್ವಾಮೀಜಿ ಬೇಸರ

ಗಡಿಭಾಗದ ಜನತೆಗೆ ಅನುಕೂಲವಾಗಲೆಂದು ನಮ್ಮ ಆಶ್ರಮದ ವತಿಯಿಂದ ಮೇ 31 ರಂದು ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗುತ್ತಿದೆ ಎಂದು ರಾಮಕೃಷ್ಣ ಜಪಾನಂದ ಸ್ವಾಮಿ ಮಧುಗಿರಿಯಲ್ಲಿ ತಿಳಿಸಿದರು.

35 Views | 2025-05-29 17:05:36

More

ಮಧುಗಿರಿ : ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಮಧುಗಿರಿ ಪಟ್ಟಣದ ಮೇವನರೆಡ್ಡಿ ಸಮುದಾಯ ಭವನದಲ್ಲಿ ರೆಡ್ಡಿ ಸಮುದಾಯದ ಎಸ್‌ಎಲ್ ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯ್ತು.

11 Views | 2025-05-31 14:13:48

More

MADHUGIRI : SSLC ಯಲ್ಲಿ ಫೇಲ್‌, ಅನಾರೋಗ್ಯ ಹಿನ್ನಲೆ ಬಾಲಕ ಆತ್ಮಹ*

ಅನಾರೋಗ್ಯ ಹಾಗೂ SSLC ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಬಾಲಕನೋರ್ವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ.

9 Views | 2025-06-03 12:00:48

More