Post by Tags

  • Home
  • >
  • Post by Tags

ಮಂಗಳೂರು: ಭಕ್ತಿಯಿಂದ ನಮಸ್ಕರಿಸಿ ಕಾಣಿಕೆ ಹುಂಡಿ ಕದ್ದೊಯ್ದ ಕಳ್ಳ

ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಕಾಣಿಕೆ ಹುಂಡಿಯನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ಮಂಗಳೂರು ನಗರದ ಮೇರಿಹಿಲ್‌ನ ಕೊರಗಜ್ಜನ ಕಟ್ಟೆಯಲ್ಲಿ ನಡೆದಿದೆ.

17 Views | 2025-04-30 17:34:47

More

ತುಮಕೂರು : ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಬಿಜೆಪಿ ಪ್ರತಿಭಟನೆ..!

ಮಂಗಳೂರಿನಲ್ಲಿ  ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಭೀಕರ ಕೊಲೆ ಖಂಡಿಸಿ ತುಮಕೂರಿನಲ್ಲಿ ಜಿಲ್ಲಾ ಬಿಜೆಪಿಯ ಒಬಿಸಿ ಘಟಕದಿಂದ ಟೌನ್‌ ಹಾಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ

15 Views | 2025-05-02 17:36:22

More

ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ | 8 ಮಂದಿ ಆರೋಪಿಗಳು ಅರೆಸ್ಟ್

ಮೇ 1 ನೇ ತಾರೀಕು ಹಿಂದೂಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ನಡುರಸ್ತೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು.  ಮಂಗಳೂರಿನಲ್ಲಿ ನಡೆದ ಈ ಭೀಕರ ಕೊಲೆಗೆ ಜನ ಬೆಚ್ಚಿಬಿದ್ದಿದ್ದರು.

26 Views | 2025-05-03 17:54:07

More

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮತ್ತಿಬ್ಬರಿಗೆ ಹತ್ಯೆ ಬೆದರಿಕೆ..!

ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗಿದೆ.

12 Views | 2025-05-04 16:37:46

More

ಗುಬ್ಬಿ : ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಪರಮೇಶ್ವರ್ ವಿರುದ್ಧ ಬೇಸರ

ಮಂಗಳೂರು ಗಲಭೆ ಹಿನ್ನಲೆ ಗೃಹ ಮಂತ್ರಿ ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಿದ್ದರು. ಆದರೆ ಅವರು ಒಂದು ಸಮುದಾಯವನ್ನು ಮಾತ್ರ ಮಾತನಾಡಿಸಿದ್ದು ಸರಿಯಿಲ್ಲ.

3 Views | 2025-05-06 14:07:21

More