Post by Tags

  • Home
  • >
  • Post by Tags

ಶಿರಾ : ಆಟೋ ಚಾಲಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಪೊಲೀಸರು

ಶಿರಾ ನಗರ ಪೊಲೀಸ್‌‌ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ  ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

54 Views | 2025-01-30 14:24:40

More

ದೊಡ್ಡಬಳ್ಳಾಪುರ: ಕೆರೆಯ ಮಣ್ಣು ವಿವಾದದ ಬಗ್ಗೆ ಪ್ರಜಾಶಕ್ತಿ ವರದಿ | ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈರಸಂದ್ರ ಪಾಳ್ಯದ ಕೆರೆಯಲ್ಲಿ ರೈತರೆಲ್ಲರೂ ಸೇರಿ ಊಳು ಎತ್ತಿಸಲಾಗುತ್ತಿತ್ತು. ಕೆರೆಯ ಮಣ್ಣನ್ನು ಎತ್ತಿಸುತ್ತಿರೋದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯ ಪತಿ ಮೂಗು ತೂರಿಸಿ

59 Views | 2025-02-15 09:47:18

More

ಕೊರಟಗೆರೆ: KDP ಸಭೆಯಲ್ಲಿ ಅಧಿಕಾರಿಗಳಿಗೆ ಚಳಿ ಬಿಡಿಸಿದ ಪರಮೇಶ್ವರ್‌..!

ಕೊರಟಗೆರೆ ಪಟ್ಟಣ ಪಂಚಾಯತ್‌ ಸಭಾಂಗಣದಲ್ಲಿ ಗೃಹ ಸಚಿವ ಪರಮೇಶ್ವರ್‌ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ನಡೆಸಲಾಯಿತು.

41 Views | 2025-02-17 13:25:39

More

ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಬಡಾವಣೆಗಳಿಗೆ ಇನ್ಮುಂದೆ ಕಿಂಚಿತ್ತೂ ಅವಕಾಶವಿಲ್ಲ..!

ಕಾವೇರಿ ನಿವಾಸದಲ್ಲಿ ನಡೆದ ವಿಡಿಯೋ ಕಾನ್ಪರೆನ್ಸ್‌ ಮೂಲಕ ಇನ್ನು ಮುಂದೆ ಯಾವುದೇ ಅನಧೀಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದ್ದಾರೆ.

40 Views | 2025-02-18 18:37:22

More

ತುಮಕೂರು: ST ನಿಗಮದ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡ ಪರಮೇಶ್ವರ್‌..!

ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಗೆ ತಡವಾಗಿ ಬಂದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಗೃಹ ಸಚಿವ ಡಾ. ಜಿ. ಪರಮೇಶ್ವರ್‌.

33 Views | 2025-02-24 13:41:14

More

ತುಮಕೂರು: ಉಡುಗೊರೆಗೆ ಸೀಮಿತವಾಗದೇ ಜನರಿಗೆ ಉಪಯೋಗವಾಗುವಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ..!

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಯುಕ್ತ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ  ಜಿಲ್ಲೆಗಳಲ್ಲಿ ಜೆಡಿಯು ಪ್ರವಾಸ ಕೈಗೊಂಡಿದೆ.

33 Views | 2025-02-24 19:27:37

More

ಬೆಂಗಳೂರು: ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು..!

ಬೆಳಗಾವಿಯಲ್ಲಿ ನಡೆದ ಕೆಎಸ್‌ ಆರ್‌ ಟಿಸಿ ಬಸ್‌ ಕಂಡಕ್ಟರ್‌ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್‌ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗ

27 Views | 2025-02-28 17:25:10

More

ಪಾವಗಡ: ನೀರಿನ ಸಮಸ್ಯೆ ಆಗದಂತೆ ಎಚ್ಚರವಹಿಸಲು ಶಾಸಕ ವೆಂಕಟೇಶ್ ಸೂಚನೆ

ಪಾವಗಡ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶಾಸಕ ಹೆಚ್‌.ವಿ ವೆಂಕಟೇಶ ನೇತೃತ್ವದಲ್ಲಿ ಟಾಸ್ಕ್‌ ಸ್ಪೋರ್ಟ್‌ ಸಭೆ ನಡೆಸಲಾಯಿತು.

21 Views | 2025-03-02 12:04:51

More

ಪಾವಗಡ : ತುಂಗಭದ್ರಾ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪೂರ್ವಭಾವಿ ಸಭೆ

ಪಾವಗಡ ಪಟ್ಟಣದಲ್ಲಿ ನೀರಾವರಿ ಹೋರಾಟ ವೇದಿಕೆ ವತಿಯಿಂದ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ವಿವಿಧ ಸಂಘದ ಸದಸ್ಯರು, ಅಧ್ಯಕ್ಷರುಗಳು ಹಾಗೂ ರೈತ ಸಂಘದ ಅಧ್ಯಕ್ಷರು, ಸದಸ್ಯರುಗಳು, ಮಹಿಳಾ ಘಟಕದ ಸದಸ್ಯರು, ಅಧ್ಯಕ್ಷರು ಭಾಗಿಯಾ

28 Views | 2025-03-03 11:46:37

More

ಮಧುಗಿರಿ : ಪ್ರಜಾಶಕ್ತಿ ವರದಿಗೆ ಅಧಿಕಾರಿಗಳು ಫುಲ್ ಅಲರ್ಟ್ ..!

ಪ್ರಜಾಶಕ್ತಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ. ತುಮಕೂರು ಜನರ ನಾಡಿ ಮಿಡಿತವಾಗಿ, ಹಳ್ಳಿ- ಹಳ್ಳಿಗಳ ಸಮಸ್ಯೆಗಳನ್ನು ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆಯುತ್ತಿದೆ,

24 Views | 2025-03-10 15:48:28

More

ಪಾವಗಡ: ಪಾವಗಡ ಪುರಸಭೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ

ಪಾವಗಡ ಪಟ್ಟಣದ ಪುರಸಭೆಯಲ್ಲಿ ಬಜೆಟ್‌ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಪುರಸಭಾ ಅಧ್ಯಕ್ಷ ಪಿ.ಹೆಚ್‌ ರಾಜೇಶ್‌, ಉಪಾಧ್ಯಕ್ಷೆ ಗೀತಾ ಹನುಮಂತರಾಯಪ್ಪ,

37 Views | 2025-03-16 16:18:40

More

ಮಧುಗಿರಿ : ಮಧುಗಿರಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಶಾಂತಿ ಸಭೆ

ಮಧುಗಿರಿ ಪಟ್ಟಣದ ಪೊಲೀಸ್‌ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್‌ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಿಪಿಐ ಹನುಮಂತರಾಯಪ್ಪ, ಪಿಎಸ್‌ ಐ ಮುತ್ತುರಾಜ್‌, ಪುರಸಭಾ ಮಾಜಿ

34 Views | 2025-03-27 13:34:51

More

ಗುಬ್ಬಿ : ಮಕ್ಕಳಿಗೆ ಕಾನೂನು ಅರಿವು ಪಾಠ ಮಾಡಿದ ಸಬ್‌ ಇನ್ಸ್‌ ಪೆಕ್ಟರ್‌ ಸುನೀಲ್‌ ಕುಮಾರ್

ಗುಬ್ಬಿ ಪಟ್ಟಣದ ಪಿಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

28 Views | 2025-03-28 13:16:12

More

ಕೊರಟಗೆರೆ : ಗೃಹ ಸಚಿವರ ಆದೇಶದಂತೆ ಪತ್ರಕರ್ತರಿಗೆ ಸಿಗ್ತು ಆರೋಗ್ಯ ವಿಮೆ..!

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಆದೇಶದಂತೆ ಕೊರಟಗೆರೆ ತಾಲೂಕಿನ ಪತ್ರಕರ್ತರಿಗೆ ಆರೋಗ್ಯ ವಿಮೆ ವಿತರಿಸಲು ಕೊರಟಗೆರೆ ಪಟ್ಟಣ ಪಂಚಾಯ್ತಿ ಮುಂದಾಗಿದೆ.

32 Views | 2025-03-28 14:16:09

More

ಶಿರಾ : ಶಿರಾ ತಾಲೂಕಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಶಾಂತಿ ಸಭೆ

ಶಿರಾ ನಗರದ ಉಪವಿಭಾಗ ಪೊಲೀಸ್‌ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್‌ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಶಿರಾ ಡಿವೈಎಸ್‌ಪಿ ಬಿ.ಕೆ ಶೇಖರ್ ನೇತೃತ್ವದಲ್ಲಿ ಶಾಂತಿ ಸಭೆಯನ್ನು 

31 Views | 2025-03-29 16:14:03

More

ಬೆಂಗಳೂರು : ಹತ್ತು ವರ್ಷಗಳ ಬಳಿಕ ಸಿಕ್ಕ ಜಾತಿ ಗಣತಿ ವರದಿ

ಹತ್ತು ವರ್ಷದ ಬಳಿಕ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ಅಂತಿಮ ವರದಿ ಸಿದ್ದವಾಗಿದೆ. ತೀವ್ರ ವಿರೋಧದ ನಡುವೆಯೂ ಕೂಡ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಬಿಲ್‌ ಮಂಡನೆಯಾಗಿದೆ

14 Views | 2025-04-12 18:55:42

More