Post by Tags

  • Home
  • >
  • Post by Tags

ಶಿರಾ: ಶಿರಾ ನಗರದ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಂಜನ್‌ ಕುಮಾರ್‌ ಆಯ್ಕೆ

ಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

2025-02-08 14:05:10

More

ಪಾವಗಡ: ಅದ್ಧೂರಿಯಾಗಿ ಜರುಗಿದ ಪಾವಗಡದ ಶ್ರೀ ಶನೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ

ಗಡಿ ತಾಲೂಕು ಪಾವಗಡ ಅಂದರೆ ಮೊದಲು ನೆನಪಾಗೋದು ಶ್ರೀ ಶನೇಶ್ವರ ಸ್ವಾಮಿ. ಈ ದೇವಾಲಯಕ್ಕೆ ತುಮಕೂರು ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆ, ನೆರೆಯ ಆಂಧ್ರದಿಂದಲೂ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.

2025-02-12 15:35:40

More

ಶಿರಾ: ಅದ್ಧೂರಿಯಾಗಿ ಜರುಗಿದ ಸೀಬಿ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ

ಶಿರಾ ತಾಲೂಕಿನ ಗಡಿ ಗ್ರಾಮವಾದ ಚಿಕ್ಕ ಸಿಬಿಯಲ್ಲಿರೋ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು.

2025-02-14 18:31:15

More

ತುಮಕೂರು : ತುಮಕೂರು ಟೌನ್ ಹಾಲ್ ವೃತ್ತದಲ್ಲಿ ಕಂಗೊಳಿಸಲಿದೆ ಎಚ್ಎಎಲ್ ಹೆಲಿಕಾಪ್ಟರ್!

ತುಮಕೂರಿನ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ವೇದಿಕೆಯ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ನೆರವೇರಿಸಿದರು.

2025-02-15 15:51:55

More

ಶಿರಾ : ಕಾರ್ಮಿಕರ ಭವನ ನಿರ್ಮಾಣಕ್ಕೆ ಅನುದಾನ ಕೊಟ್ಟ ಶಾಸಕ ಜಯಚಂದ್ರ

ಶಿರಾ ನಗರದ ಕೋಟೆ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಸಕ ಟಿ,ಬಿ ಜಯಚಂದ್ರ ಕಾರ್ಮಿಕರ ಕಿಟ್‌ ವಿತರಿಸಿದರು.

2025-03-09 16:41:25

More

ಗುಬ್ಬಿ : ಕಾಂಗ್ರೆಸ್ ಸರ್ಕಾರದ ದೋಷಗಳನ್ನು ಸಮರ್ಥಿಸಿಕೊಂಡ ಎಸ್.ಆರ್ ಶ್ರೀನಿವಾಸ್

ಗುಬ್ಬಿ ತಾಲೂಕಿನ ಕಡಬಾ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡಕ್ಕೆ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ಗುದ್ದಲಿ ಪೂಜೆ ನೆರವೇರಿಸಿದ್ರು, ಈ ವೇಳೆ ಕಡಬ ಗ್ರಾಪಂ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷೆ ಕಲ್ಪನಾ, ತಾಲೂಕು ಪಂಚಾಯ್ತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ,

2025-03-15 18:07:30

More