Post by Tags

  • Home
  • >
  • Post by Tags

ಕೋಲಾರ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರೈತ ಆತ್ಮಹತ್ಯೆ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ರೈತನೊಬ್ಬ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ

80 Views | 2025-02-23 13:56:41

More

ಕೋಲಾರ : ಅದ್ದೂರಿಯಾಗಿ ಜರುಗಿದ ಇತಿಹಾಸ ಪ್ರಸಿದ್ದ ಶ್ರೀ ಆವನಿ ರಾಮಲಿಂಗೇಶ್ವರ ರಥೋತ್ಸವ..!

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪುರಾಣ ಪ್ರಸಿದ್ದ ಆವನಿ ಕ್ಷೇತ್ರದಲ್ಲಿ ಶ್ರೀ ಆವನಿ ರಾಮಲಿಂಗೇಶ್ವರ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ನಡುವೆ ಶುಕ್ರವಾರ ಅದ್ದೂರಿಯಾಗಿ ಜರುಗಿತು.

58 Views | 2025-02-28 17:53:20

More

ಕೋಲಾರ : ಭೀಕರ ರಸ್ತೆ ಅಪಘಾತ | ಬೈಕ್‌ ಸವಾರ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ ಸರ್ಕಲ್‌ ಬಳಿ ನಡ

48 Views | 2025-04-05 12:24:46

More

ಕೋಲಾರ : KSRTC ಬಸ್ ಗೆ ಓಮ್ನಿ ಕಾರು ಡಿಕ್ಕಿ | ಯುವಕ ಸ್ಥಳದಲ್ಲೇ ಸಾವು

ಕೋಲಾರ ಜಿಲ್ಲೆಯ ಗಾಂಧಿನಗರದ ಬಳಿ ಕೆಎಸ್‌ಆರ್‌ಟಿಸಿ ಬಸ್ ಗೆ ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

42 Views | 2025-05-22 11:40:39

More