Post by Tags

  • Home
  • >
  • Post by Tags

ಬೀದರ್:‌ ಮರ್ಯಾದೆಗೆ ಅಂಜಿ ಮಗಳ ಉಸಿರನ್ನೇ ನಿಲ್ಲಿಸಿದ ಪಾಪಿ ಅಪ್ಪ

ಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.

88 Views | 2025-02-09 18:39:05

More

ಚಿಕ್ಕಮಗಳೂರು: ಸುತ್ತಿಗೆಯಿಂದ ಅತ್ತೆಯ ತಲೆಗೆ ಹೊಡೆದು ಕೊಲೆ | ಅಳಿಯ ಎಸ್ಕೇಪ್..!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್‌ ಗ್ರಾಮದಲ್ಲಿ ತಲೆಗೆ ಸುತ್ತಿಗೆಯಿಂದ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಭಾನುವಾರ ನಡೆದಿದೆ.

43 Views | 2025-02-17 16:42:05

More

ಮಂಡ್ಯ: ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಗೂಡ್ಸ್‌ ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

50 Views | 2025-02-21 15:57:45

More

ಬೀದರ್‌ : ಜಮೀನು ವಿವಾದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಹತ್ಯೆ

ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಕೊಳ್ಳೂರ್‌ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

30 Views | 2025-02-23 18:27:12

More

ಹಾವೇರಿ: ಮಹಿಳೆ ಶವವಾಗಿ ಪತ್ತೆ | ಕುಟುಂಬಸ್ಥರಿಂದ ಅತ್ಯಾಚಾರ, ಕೊಲೆ ಆರೋಪ

ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರುನಲ್ಲಿ ನಡೆದಿದೆ.

29 Views | 2025-02-24 12:16:25

More

ತುಮಕೂರು : 8 ತಿಂಗಳ ಗರ್ಭಿಣಿ ಸಾವು | ಪತಿಯ ಮೇಲೆ ಕೊಲೆ ಆರೋಪ..!

ಕಲ್ಪತರು ನಾಡು ತುಮಕೂರಿನಲ್ಲಿ ಇಂದು ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ. ಎಂಟು ತಿಂಗಳು ಗರ್ಭಿಣಿಯಾಗಿದ್ದ ಪತ್ನಿಯನ್ನು ಪಾಪಿ ಪತಿರಾಯನೇ ನೇಣು ಬಿಗಿದು ಕೊಲೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.

45 Views | 2025-03-02 13:51:06

More

ಚಿಕ್ಕಬಳ್ಳಾಪುರ : ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಂದ ಕಿರಾತಕ ಅಳಿಯ..!

ಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರಂತೆ. ಆದರೆ ಇಲ್ಲೊಬ್ಬ ಅಳಿಯ ಕೋಪದ ಕೈಗೆ ಬುದ್ದಿ ಕೊಟ್ಟು ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದಿದ್ದಾನೆ. 

37 Views | 2025-03-04 13:28:08

More

ಕಲಬುರಗಿ : ಕಬ್ಬಿಣದ ಸಲಾಕೆಯಿಂದ ಹೊಡೆದು ರೌಡಿಶೀಟರ್ ನ ಭೀಕರ ಹತ್ಯೆ..!

ಇಂದು ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ ನನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿಯ ಕಾಕಡೆ ಚೌಕ್‌ ಸಮೀಪದ ಲಂಗರ್‌ ಹನುಮಾನ್‌ ದೇವಸ್ಥಾನದ ಬಳಿ ನಡೆದಿದೆ.

26 Views | 2025-03-04 14:45:01

More

ಬೆಳಗಾವಿ : ಪ್ರೇಯಸಿ ಕತ್ತು ಕೊಯ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ..!

ಪ್ರೇಯಸಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.

22 Views | 2025-03-05 12:09:11

More

ಶಿರಾ : ಶಿರಾದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ಶವ ಪತ್ತೆ..!

ಶಿರಾ ನಗರದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿದ್ದು, ಶಿರಾ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಬೆಳ್ಳಂ ಬೆಳಗ್ಗೆ ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

25 Views | 2025-03-05 12:23:11

More

ಬೆಂಗಳೂರು : ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ..!

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಪೋರಂ ಮಾಲ್‌ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

17 Views | 2025-03-10 13:59:21

More

ಕೋಲಾರ : ಮಾಲೂರಿನಲ್ಲಿ ದಾಯಾದಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ..!

ಬೆಳೆ ಹಾಳು ಮಾಡಿದ್ದಾರೆ ಎಂಬ ವಿಚಾರವಾಗಿ ದಾಯಾದಿಗಳ ನಡುವೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪಡವನಹಳ್ಳಿಯಲ್ಲಿ ನಡೆದಿದೆ.

23 Views | 2025-03-20 14:39:34

More

ಬೀದರ್‌ : ತಂಗಿಯನ್ನು ಪ್ರೀತಿಸಿದ್ದಕ್ಕಾಗಿ ಯುವಕನ ಬರ್ಬರ ಹತ್ಯೆ..!

ತಂಗಿಯನ್ನು ಪ್ರೀತಿಸಿದ್ದಕ್ಕಾಗಿ ಯುವಕನನ್ನು ಹತ್ಯೆ ಮಾಡಿರುವಂತಹ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ. ನಿರಗೂಡಿ ಗ್ರಾಮದ 25 ವರ್ಷದ ಪ್ರಶಾಂತ್‌ ಬಿರಾದ

28 Views | 2025-03-29 18:54:34

More

ಗುಬ್ಬಿ : ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ದೇಹ ತೇಲುತ್ತಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ

13 Views | 2025-04-10 12:06:10

More

ಚಿಕ್ಕಬಳ್ಳಾಪುರ : ಕೋಳಿ ಜೂಜಾಟಕ್ಕೆ ಹೋಯ್ತು ಅಣ್ಣ- ತಮ್ಮನ ಪ್ರಾಣ

ಬಯಲು ಸೀಮೆಯಲ್ಲಿ ಕೋಳಿ ಪಂದ್ಯ, ಜೂಜಾಟ ಅಂದರೆ ಫುಲ್‌ ಫೇಮಸ್‌.  ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋಳಿ ಪಂದ್ಯಗಳು ಆಡೋದು ನಿಷೇಧವಿದ್ದರೂ ಕೂಡ ಜನರು ಮಾತ್ರ ಡೋಂಟ

14 Views | 2025-04-14 15:43:23

More

ಮಧುಗಿರಿ : ಮಧುಗಿರಿಯಲ್ಲಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆಯಾಗಿದ್ದು, ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

9 Views | 2025-04-15 16:54:43

More