Post by Tags

  • Home
  • >
  • Post by Tags

ಬೀದರ್:‌ ಮರ್ಯಾದೆಗೆ ಅಂಜಿ ಮಗಳ ಉಸಿರನ್ನೇ ನಿಲ್ಲಿಸಿದ ಪಾಪಿ ಅಪ್ಪ

ಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.

105 Views | 2025-02-09 18:39:05

More

ಚಿಕ್ಕಮಗಳೂರು: ಸುತ್ತಿಗೆಯಿಂದ ಅತ್ತೆಯ ತಲೆಗೆ ಹೊಡೆದು ಕೊಲೆ | ಅಳಿಯ ಎಸ್ಕೇಪ್..!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್‌ ಗ್ರಾಮದಲ್ಲಿ ತಲೆಗೆ ಸುತ್ತಿಗೆಯಿಂದ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಭಾನುವಾರ ನಡೆದಿದೆ.

102 Views | 2025-02-17 16:42:05

More

ಮಂಡ್ಯ: ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಗೂಡ್ಸ್‌ ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

91 Views | 2025-02-21 15:57:45

More

ಬೀದರ್‌ : ಜಮೀನು ವಿವಾದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಹತ್ಯೆ

ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಕೊಳ್ಳೂರ್‌ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

105 Views | 2025-02-23 18:27:12

More

ಹಾವೇರಿ: ಮಹಿಳೆ ಶವವಾಗಿ ಪತ್ತೆ | ಕುಟುಂಬಸ್ಥರಿಂದ ಅತ್ಯಾಚಾರ, ಕೊಲೆ ಆರೋಪ

ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರುನಲ್ಲಿ ನಡೆದಿದೆ.

44 Views | 2025-02-24 12:16:25

More

ತುಮಕೂರು : 8 ತಿಂಗಳ ಗರ್ಭಿಣಿ ಸಾವು | ಪತಿಯ ಮೇಲೆ ಕೊಲೆ ಆರೋಪ..!

ಕಲ್ಪತರು ನಾಡು ತುಮಕೂರಿನಲ್ಲಿ ಇಂದು ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ. ಎಂಟು ತಿಂಗಳು ಗರ್ಭಿಣಿಯಾಗಿದ್ದ ಪತ್ನಿಯನ್ನು ಪಾಪಿ ಪತಿರಾಯನೇ ನೇಣು ಬಿಗಿದು ಕೊಲೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.

72 Views | 2025-03-02 13:51:06

More

ಚಿಕ್ಕಬಳ್ಳಾಪುರ : ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಂದ ಕಿರಾತಕ ಅಳಿಯ..!

ಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರಂತೆ. ಆದರೆ ಇಲ್ಲೊಬ್ಬ ಅಳಿಯ ಕೋಪದ ಕೈಗೆ ಬುದ್ದಿ ಕೊಟ್ಟು ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದಿದ್ದಾನೆ. 

62 Views | 2025-03-04 13:28:08

More

ಕಲಬುರಗಿ : ಕಬ್ಬಿಣದ ಸಲಾಕೆಯಿಂದ ಹೊಡೆದು ರೌಡಿಶೀಟರ್ ನ ಭೀಕರ ಹತ್ಯೆ..!

ಇಂದು ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ ನನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿಯ ಕಾಕಡೆ ಚೌಕ್‌ ಸಮೀಪದ ಲಂಗರ್‌ ಹನುಮಾನ್‌ ದೇವಸ್ಥಾನದ ಬಳಿ ನಡೆದಿದೆ.

66 Views | 2025-03-04 14:45:01

More

ಬೆಳಗಾವಿ : ಪ್ರೇಯಸಿ ಕತ್ತು ಕೊಯ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ..!

ಪ್ರೇಯಸಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.

37 Views | 2025-03-05 12:09:11

More

ಶಿರಾ : ಶಿರಾದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ಶವ ಪತ್ತೆ..!

ಶಿರಾ ನಗರದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿದ್ದು, ಶಿರಾ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಬೆಳ್ಳಂ ಬೆಳಗ್ಗೆ ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

42 Views | 2025-03-05 12:23:11

More

ಬೆಂಗಳೂರು : ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ..!

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಪೋರಂ ಮಾಲ್‌ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

38 Views | 2025-03-10 13:59:21

More

ಕೋಲಾರ : ಮಾಲೂರಿನಲ್ಲಿ ದಾಯಾದಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ..!

ಬೆಳೆ ಹಾಳು ಮಾಡಿದ್ದಾರೆ ಎಂಬ ವಿಚಾರವಾಗಿ ದಾಯಾದಿಗಳ ನಡುವೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪಡವನಹಳ್ಳಿಯಲ್ಲಿ ನಡೆದಿದೆ.

54 Views | 2025-03-20 14:39:34

More

ಬೀದರ್‌ : ತಂಗಿಯನ್ನು ಪ್ರೀತಿಸಿದ್ದಕ್ಕಾಗಿ ಯುವಕನ ಬರ್ಬರ ಹತ್ಯೆ..!

ತಂಗಿಯನ್ನು ಪ್ರೀತಿಸಿದ್ದಕ್ಕಾಗಿ ಯುವಕನನ್ನು ಹತ್ಯೆ ಮಾಡಿರುವಂತಹ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ. ನಿರಗೂಡಿ ಗ್ರಾಮದ 25 ವರ್ಷದ ಪ್ರಶಾಂತ್‌ ಬಿರಾದ

47 Views | 2025-03-29 18:54:34

More

ಗುಬ್ಬಿ : ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ದೇಹ ತೇಲುತ್ತಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ

34 Views | 2025-04-10 12:06:10

More

ಚಿಕ್ಕಬಳ್ಳಾಪುರ : ಕೋಳಿ ಜೂಜಾಟಕ್ಕೆ ಹೋಯ್ತು ಅಣ್ಣ- ತಮ್ಮನ ಪ್ರಾಣ

ಬಯಲು ಸೀಮೆಯಲ್ಲಿ ಕೋಳಿ ಪಂದ್ಯ, ಜೂಜಾಟ ಅಂದರೆ ಫುಲ್‌ ಫೇಮಸ್‌.  ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋಳಿ ಪಂದ್ಯಗಳು ಆಡೋದು ನಿಷೇಧವಿದ್ದರೂ ಕೂಡ ಜನರು ಮಾತ್ರ ಡೋಂಟ

38 Views | 2025-04-14 15:43:23

More

ಮಧುಗಿರಿ : ಮಧುಗಿರಿಯಲ್ಲಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆಯಾಗಿದ್ದು, ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

43 Views | 2025-04-15 16:54:43

More

ತುಮಕೂರು : ತುಮಕೂರಲ್ಲಿ ಮತ್ತೆ ಮಚ್ಚಿನ ಸದ್ದು | ಯುವಕನ ಭೀಕರ ಹತ್ಯೆ..!

ತುಮಕೂರು ನಗರದ ಜಯಪುರದ ಜನರು ಎಂದಿನಂತೆ ಎದ್ದು ವಾಕಿಂಗ್ ಹೋಗಿದ್ದವರಿಗೆ ಜಯಪುರ ಮೈದಾನದಲ್ಲಿ ಮಧ್ಯದಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ ದೇಹವು ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪ

79 Views | 2025-04-28 13:12:21

More

ತುಮಕೂರು : ಏರಿಯಾದಲ್ಲಿ ಹವಾ ಮಾಡೋದಕ್ಕೆ ಅಂತಾ ಕೊಲೆ | ೧೮ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ತುಮಕೂರು ನಗರದ ಜಯಪುರದ ಮೈದಾನದಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು.

77 Views | 2025-04-29 17:37:44

More

ಮಂಗಳೂರು : ನಡುರಸ್ತೇಲಿ ರೌಡಿ ಶೀಟರ್ ಸುಹಾಸ್‌ ಶೆಟ್ಟಿ ಬರ್ಬರ ಹತ್ಯೆ..!

ಫಾಝಿಲ್ ಕೊಲೆ ಆರೋಪಿ ರೌಡಿ ಶೀಟರ್ 32 ವರ್ಷದ ಸುಹಾಸ್‌ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ತಂಡವೊಂದು ತಲವಾರಿನಲ್ಲಿ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರಿನ ಹೊರವಲಯದ ಬಜ್ಪೆ ಕಿನ್ನಿಪದವು ಎಂಬಲ್ಲಿ ನ

31 Views | 2025-05-02 13:09:23

More

ಕಲಬುರಗಿ : ಅನೈತಿಕ ಸಂಬಂಧದ ಶಂಕೆ | ಪತ್ನಿ ಮತ್ತು ಪ್ರಿಯಕರನ ಬರ್ಬರ ಹತ್ಯೆ

ವ್ಯಕ್ತಿಯೋರ್ವ ಅನೈತಿಕ ಸಂಬಂಧಧ ಶಂಕೆಯಲ್ಲಿ ಅತನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾದ ಗ್ರಾಮದಲ್ಲಿ

40 Views | 2025-05-02 17:04:36

More

ತುಮಕೂರು : ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಬಿಜೆಪಿ ಪ್ರತಿಭಟನೆ..!

ಮಂಗಳೂರಿನಲ್ಲಿ  ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಭೀಕರ ಕೊಲೆ ಖಂಡಿಸಿ ತುಮಕೂರಿನಲ್ಲಿ ಜಿಲ್ಲಾ ಬಿಜೆಪಿಯ ಒಬಿಸಿ ಘಟಕದಿಂದ ಟೌನ್‌ ಹಾಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ

49 Views | 2025-05-02 17:36:22

More

ಶಿರಾ : ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಶಿರಾದಲ್ಲಿ ಬಿಜೆಪಿ ಪ್ರತಿಭಟನೆ

ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಖಂಡಿಸಿ ಇಂದು ಶಿರಾ ನಗರದಲ್ಲಿ ಬಿಜೆಪಿ ವತಿಯಿಂದ ನಗರದ ಸರಕಾರಿ ಆಸ್ಪತ್ರೆ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿ ಸರ್ಕಾರದ ವಿರುದ್

49 Views | 2025-05-02 18:11:39

More

CHIKKABALLAPURA: ಕೋಳಿ ಜೂಜಾಟದ ವೇಳೆ ಇಬ್ಬರ ಬರ್ಬರ ಹತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ಎರಡು ಗುಂಪುಗಳು ನಡುವೆ ನಡೆದ ಕೋಳಿ ಪಂದ್ಯ ಗಲಾಟೆಗೆ ಮೂವರು ಚಾಕು ಇರಿತಕ್ಕೆ ಒಳಗಾಗಿದ್ದರು,

56 Views | 2025-05-04 13:50:55

More

DEVANAHALLI: ‌ಮದುವೆ ಕಾರಲ್ಲೇ ಕಿಡ್ನಾಪ್‌,ಅಜ್ಜಿ ಮನೆ ಮುಂದೆ ಶವ | ಹುಡುಗಿ ವಿಚಾರಕ್ಕೆ ನಡಿಯಿತಾ ಮರ್ಡರ್..?

ಹುಡುಗಿಯ ವಿಚಾರವಾಗಿ ಹುಡುಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

24 Views | 2025-05-04 15:51:58

More

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮತ್ತಿಬ್ಬರಿಗೆ ಹತ್ಯೆ ಬೆದರಿಕೆ..!

ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗಿದೆ.

39 Views | 2025-05-04 16:37:46

More

ಮಧುಗಿರಿ: ಕೊಲೆಯಾದ ಸ್ಥಿತಿಯಲ್ಲಿ ರೈತನೋರ್ವನ ಶವ ಪತ್ತೆ

ಇತ್ತೀಚಿನ ದಿನಗಳಲ್ಲಿ ಮಧುಗಿರಿಯಲ್ಲಿ ಕೊಲೆಗಳಂತಹ ಘಟನೆಗಳು ನಡೆಯುತ್ತಿದ್ದು, ನಾಗರಿಕರನ್ನು ಬೆಚ್ಚಿಬೀಳಿಸುವಂತೆ ಮಾಡ್ತಿದೆ.

42 Views | 2025-05-13 12:58:40

More

ಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಅಪ್ರಾಪ್ತ ಬಾಲಕರಿಬ್ಬರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಕ್ಷುಲ್ಲಕ ಕಾರಣಕ್ಕೆ 6 ನೇ ತರಗತಿ ಓದುತ್ತಿದ್ದ ಬಾಲಕನೋರ್ವ 9 ನೇ ತರಗತಿ ಓದುತ್ತಿದ್ದ ಬಾಲಕನಿಗೆ ಚಾಕುವಿನಿಂದ ಇರಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಗುರುಸಿದ್ದೇಶ

38 Views | 2025-05-13 14:23:44

More

ಕುಣಿಗಲ್‌ : ಮಗನಿಂದಲೇ ತಂದೆಯ ಹತ್ಯೆ..! ಮಗನ ನೀಚ ಕೃತ್ಯ ಸಿಸಿ ಕ್ಯಾಮರಾದಲ್ಲಿ ಬಯಲು

ಪ್ರಪಂಚದಲ್ಲಿ ಕೆಟ್ಟ ಮಕ್ಕಳಿರ್ತಾರೆ ಆದರೆ ಕೆಟ್ಟ ತಂದೆ- ತಾಯಿ ಇರಲ್ಲ ಅಂತಾರೇ. ಆದರೆ ತಾನು ಕೆಟ್ಟ ಮಗ ಅಂತಾ ಇಲ್ಲೋಬ್ಬ ಪಾಪಿ ಪುತ್ರ ಸಾಬೀತು ಪಡಿಸಿ ತೋರಿಸಿದ್ದಾನೆ.

51 Views | 2025-05-14 16:36:41

More

ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮೂವರು ಆರೋಪಿಗಳು ಅರೆಸ್ಟ್

ಮೇ.1 ರಂದು ಫಾಝಿಲ್ ಕೊಲೆ ಆರೋಪಿ, ಹಿಂದೂ ಕಾರ್ಯಕರ್ತ 32 ವರ್ಷದ ಸುಹಾಸ್‌ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ತಂಡ ತಲವಾರಿನಿಂದ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದಿತ್ತು.

27 Views | 2025-05-15 13:41:54

More

ರಾಮನಗರ : ರಾಜ್ಯದಲ್ಲಿ ನಿಲ್ತಿಲ್ಲ ಕಾಮುಕರ ಕ್ರೌರ್ಯ | ಖುಷಿಯ ಖುಷಿಗೆ ರಕ್ಕಸರ ಕೊಳ್ಳಿ

ಕಳೆದ ಎರಡು ಮೂರು ದಿನಗಳ ಹಿಂದೆ ರಾಮನಗರದ ಬಿಡದಿಯಲ್ಲಿ ಕಿವುಡು-ಮೂಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಮಗಳನ್ನು ಕಳೆದುಕೊಂಡ ಕುಟುಂಬ ಕಣ್ಣೀರಲ್ಲಿ ಕೈತೊ

45 Views | 2025-05-17 15:56:07

More

ರಾಯಚೂರು : ಇಡ್ಲಿ ಬಂಡಿ ವಿಚಾರಕ್ಕೆ ಜಗಳ | ನಡು ರಸ್ತೆಯಲ್ಲೇ ಯುವಕನಿಗೆ ಚಾಕು ಇರಿದು ಹತ್ಯೆ

ಇಡ್ಲಿ ಬಂಡಿಯ ವಿಚಾರಕ್ಕೆ ಯುವಕನೋರ್ವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತಹ ಘಟನೆ ರಾಯಚೂರು ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ.

41 Views | 2025-05-18 16:01:56

More

ಬೆಳಗಾವಿ : ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನ |ಆರೋಪಿಗಳು ಅರೆಸ್ಟ್

ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಪತಿ, ಮಾವ ಹಾಗೂ ಅತ್ತೆಯನ್ನು ಪೊಲೀಸರು ಬಂಧಿಸಿರುವ ಘ

27 Views | 2025-05-19 14:26:19

More

ಗದಗ : ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ..!

ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದ ಬಳಿ ಇರುವ ಜಮೀನೊಂದರ ಬಾವಿಯಲ್ಲಿ ವ್ಯಕ್ತಿಯ ಶವವು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ (30) ಎಂ

26 Views | 2025-05-20 13:51:27

More

ಚಿಕ್ಕಮಗಳೂರು : ಪ್ರೀತಿಸಿ ಮದುವೆ ಆಗಿ ಇಬ್ಬರು ಮಕ್ಕಳ ಆದ್ಮೇಲೆ ಮತ್ತೊಬ್ಬನೊಂದಿಗೆ ಲವ್‌

ಪ್ರೀತಿ ಕುರುಡೋ… ಪ್ರೀತಿ ಮಾಯೆಯೋ ಗೊತ್ತಿಲ್ಲ… ಪ್ರೀತಿಸಿ ಮದುವೆ ಆಗಿದ್ದವಳೇ ಗಂಡನ ಪಾಲಿಗೆ ಯಮಳಂತೆ ಕಾಡಿದ್ದಾಳೆ…

46 Views | 2025-05-26 13:32:37

More

ದೇವನಹಳ್ಳಿ : ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ...!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಹತ್ಯೆಗೈದು, ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

37 Views | 2025-05-27 17:01:45

More

ಚಿಕ್ಕಮಗಳೂರು : ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಮನಸ್ಸೋ ಇಚ್ಚೆ 10 ಬಾರಿ ಚಾಕುವಿನಿಂದ ಇರಿದು ಹತ್ಯೆ ಗೈದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್‌ ಪೋಸ್ಟ್‌ ಬಳಿ ನಡೆದಿದೆ.

29 Views | 2025-05-28 16:09:12

More

ಚಿಕ್ಕಬಳ್ಳಾಪುರ : ನಿವೇಶನ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯ ಬರ್ಬರ ಹತ್ಯೆ | ಆರೋಪಿ ಪರಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭೂಮಿಶೆಟ್ಟಿಹಳ್ಳಿ ಗ್ರಾಮದಲ್ಲಿ ಸೈಟ್‌ ವಿಚಾರಕ್ಕೆ ಇಬ್ಬರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅ

4 Views | 2025-05-31 16:34:55

More

ಅರಸೀಕೆರೆ : ಚಿನ್ನಾಭರಣಕ್ಕಾಗಿ ಗುತ್ತಿಗೆದಾರನನ್ನು ಹತ್ಯೆ ಮಾಡಿದ ಕೂಲಿ ಕಾರ್ಮಿಕರು

ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಚಿನ್ನಾಭರಣದ ಆಸೆಗೆ ಗುತ್ತಿಗೆದಾರನ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ

25 Views | 2025-05-31 18:09:37

More

ಕೊಲ್ಕಾತ್ತಾ : ಅತ್ತಿಗೆಯ ಶಿರಚ್ಛೇದನ ಮಾಡಿ ರುಂಡ ಹಿಡಿದು ಬೀದಿಯಲ್ಲಿ ತಿರುಗಿದ ವ್ಯಕ್ತಿ ..!

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿ ಪ್ರದೇಶದ ಭರತ್‌ಗಢ ಎಂಬ ಗ್ರಾಮದಲ್ಲಿ. ವ್ಯಕ್ತಿಯೋರ್ವ ತನ್ನ ಅತ್ತಿಗೆಯ ಶಿರಚ್ಛೇದನ ಮಾಡಿ,

23 Views | 2025-05-31 18:22:06

More