ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಗೆ ಕಾರಣವಾಯ್ತಾ ವ್ಯಕ್ತಿಯೊಬ್ಬನ ಪ್ರಚೋದನಾಕಾರಿ ಹೇಳಿಕೆ ಎಂಬ ಪ್ರಶ್ನೆ ಉದ್ಭವಿಸಿದೆ.
46 Views | 2025-02-20 12:11:01
Moreಮೈಸೂರಿನಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣ ಮತ್ತೆ ಪುನರಾರಂಭವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದು, ಹಲವು ತಿಂಗಳ ನಂತರ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟಿದ್ದಾರೆ.
38 Views | 2025-03-12 12:42:01
Moreಇತ್ತೀಚೆಗೆ ಮೈಸೂರಿನ ವರುಣ ಗ್ರಾಮದ ಹೊರವಲಯದಲ್ಲಿ ಕ್ಯಾತಮಾರನಹಳ್ಳಿ ಮೂಲದ ರೌಡಿಶೀಟರ್ ಕಾರ್ತಿಕ್ ಬರ್ಬರವಾಗಿ ಕೊಲೆಯಾದ ಘಟನೆ ಭಾರೀ ಸಂಚಲನ ಮೂಡಿಸಿತ್ತು.
30 Views | 2025-05-12 15:57:44
More