ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಬಳಿಯ ಟಿ.ಬೇಗೂರು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ .
380 Views | 2024-12-21 18:50:44
Moreಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಾರು ಡಿಕ್ಕಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ನೆಲಮಂಗಲ ತಾಲ್ಲೂಕಿನ ತೊಣಚಿನಕುಪ್ಪೆ ಬಳಿ ನಡೆದಿದೆ.
44 Views | 2025-05-31 10:58:59
More