ಇಂದು ಬೆಳ್ಳಂಬೆಳಿಗ್ಗೆ 05:35 ರ ಸುಮಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ನಂತರ ಬೆಳಗ್ಗೆ 8.02 ರ ಸುಮಾರಿಗೆ ಬಿಹಾರದ ಸಿವಾನ್ ಪ್ರದೇಶದಲ್ಲೂ ಭೂಮಿ ಕಂಪಿಸಿದೆ.
58 Views | 2025-02-17 13:07:07
Moreಪ್ರಧಾನಿ ನರೇಂದ್ರ ಮೋದಿರವರು ಬ್ರಿಟನ್ ನ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ನಿನ್ನೆ ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ, ರಿಷಿ ಸುನಕ್ ಅವರನ್ನು ಭಾರತದ ಉತ್ತಮ ಸ್ನೇಹಿತ ಎಂದು ಪ್ರಧಾನಿ ಹೊಗಳಿದ್ದಾರೆ.
70 Views | 2025-02-19 18:01:47
Moreಈ ಬಾರಿ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಸಿಹಿ ಸುದ್ದಿ ಕೊಡಲು ಸಿದ್ದವಾಗಿದ್ದು, ಕೇಂದ್ರ ಬಜೆಟ್ ನಲ್ಲಿ ಅನೇಕ ಔಷಧ ಪದಾರ್ಥಗಳ ಮೇಲಿನ ಆಮದು ಸುಂಕ ಕಡಿತ ಮಾಡಲಾಗಿದೆ.
46 Views | 2025-02-20 11:49:13
Moreಕಾಂಗ್ರೆಸ್ ಮುಖಂಡೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅನಾರೋಗ್ಯ ಹಿನ್ನೆಲೆ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
114 Views | 2025-02-21 11:02:47
Moreಕಳೆದ ಎರಡು ಮೂರು ದಿನಗಳಿಂದ ಭಾರತ ಮತ್ತು ಪಾಕ್ ನಡುವೆ ಯುದ್ಧ ನಡೆಯುತ್ತಿದ್ದು, ಸದ್ಯ ಈ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾಗಿದೆ.
54 Views | 2025-05-10 18:35:10
Moreಭಾರತ ಪಾಕ್ ಯುದ್ದದಿಂಧ ಉತ್ತರ ಭಾರತದ 30ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿತ್ತು.
51 Views | 2025-05-12 16:09:32
Moreಭಾರತದಲ್ಲಿ ನಕ್ಸಲಿಸಂ ವಿರುದ್ಧದ ಮೂರು ದಶಕಗಳ ಹೋರಾಟದಲ್ಲಿ ತಿರುವು ತರುವಂತ ಮಹತ್ವದ ಸಾಧನೆ ಇಂದು ದಾಖಲಾಗಿದೆ.
46 Views | 2025-05-21 17:39:12
Moreಸ್ಯಾಂಡಲ್ವುಡ್ನ ಹಿರಿಯ ನಟ ಅನಂತ್ ನಾಗ್ ಅವರಿಗೆ ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ಲಭಿಸಿದ್ದು, ಇದು ಕನ್ನಡ ಚಿತ್ರರಂಗಕ್ಕೆ ಅತ್ಯಂತ ಗೌರವದ ಕ್ಷಣವಾಗಿದೆ.
88 Views | 2025-05-28 14:43:43
Moreಭಾರತದ ವೇಗದ ಅಭಿವೃದ್ಧಿ ಮತ್ತು ಅಂತಾರಾಷ್ಟ್ರೀಯ ಸಹಕಾರದ ದಿಕ್ಕಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಪ್ರಧಾನಿ ಮೋದಿಯವರು ಜಪಾನ್ನ ಹಣಕಾಸು ಸಚಿವಾಲಯದ ಉನ್ನತಾಧಿಕಾರಿ ಮಸಾಟೋ ಕಾಂಡಾ ಅವರೊಂದ
28 Views | 2025-06-01 17:49:35
Moreಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮುಂಬರುವ ಜೂನ್ 4ರಿಂದ 6ರ ವರೆಗೆ ನಡೆಯಲಿರುವ ಹಣಕಾಸು ನೀತಿ ಸಮಿತಿ (MPC) ಸಭೆಯಲ್ಲಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು (bps) ಇಳಿಸುವ ಸಾಧ್ಯ
28 Views | 2025-06-02 13:57:02
Moreಮೂರು ತಿಂಗಳಿಗೂ ಅಧಿಕ ಅವಧಿಯ ವಿರಾಮದ ಬಳಿಕ, ಸಂಸತ್ನ ಮುಂಗಾರು ಅಧಿವೇಶನ (Parliament Monsoon Session) ಜುಲೈ 21ರಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತ
26 Views | 2025-06-04 15:30:43
Moreಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದೇಶದ ಆರ್ಥಿಕತೆಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ, ಸತತ ಮೂರನೇ ಬಾರಿಗೆ ರೆಪೋ ಬಡ್ಡಿದರದಲ್ಲಿ ಕಡಿತಗೊಳಿಸಿದೆ.
26 Views | 2025-06-06 12:48:33
Moreಭಾರತ ಮತ್ತೊಂದು ಐತಿಹಾಸಿಕ ಹೆಜ್ಜೆ ಇಡಲು ಸಜ್ಜಾಗಿದೆ. 1984ರ ರಾಕೇಶ್ ಶರ್ಮಾ ಅವರ ನಂತರ, 41 ವರ್ಷಗಳ ಬಳಿಕ ಭಾರತ ಮತ್ತೊಮ್ಮೆ ಬಾಹ್ಯಾಕಾಶ ಯಾನಕ್ಕೆ ಕಳಿಸಲು ಸಜ್ಜಾಗುತ್ತಿದೆ.
52 Views | 2025-06-08 12:39:58
Moreಟೀಂ ಇಂಡಿಯಾದ ಜನಪ್ರಿಯ ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜಾ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಮದುವೆ ಎಂಬ ಪವಿತ್ರ ಬಂಧನಕ್ಕೆ ಕಾಲಿಡ
44 Views | 2025-06-08 16:29:34
Moreಭಾರತದಲ್ಲಿ ಕೋವಿಡ್-19 ಹರಡುವಿಕೆ ಮತ್ತೆ ಹೆಚ್ಚಳವಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7 ಸಾವಿರಕ್ಕೆ ಸಮೀಪಿಸಿದೆ.
70 Views | 2025-06-10 14:02:53
Moreಇಂದು ಉಡಾವಣೆಯಾಗಬೇಕಿದ್ದ ಬಾಹ್ಯಾಕಾಶಕ್ಕೆ ಹೋಗಬೇಕಿದ್ದ ಉಡಾವಣೆಯನ್ನು ಹವಾಮಾನ ಪರಿಸ್ಥಿತಿಗಳ ಕಾರಣದಿಂದಾಗಿ ಜೂನ್ 11 ಕ್ಕೆ ಮುಂದೂಡಲಾಗಿದೆ.
72 Views | 2025-06-10 15:48:21
Moreಭಾರತ ಸರ್ಕಾರ ಹೊಸ ಮಟ್ಟದ ಸಂಚಾರ ಸುಧಾರಣೆಯತ್ತ ಹೆಜ್ಜೆ ಇಟ್ಟಿದ್ದು, ಕಿಲೋಮೀಟರ್ ಆಧಾರಿತ ಟೋಲ್ ತೆರಿಗೆ ನೀತಿ ಜಾರಿಗೆ ತಯಾರಿ ನಡೆಸುತ್ತಿದೆ.
114 Views | 2025-06-11 13:37:42
Moreಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿಬಿ ವಿಜಯೋತ್ಸವದ ಆಚರಣೆ ವೇಳೆ ಕಾಲ್ತುಳಿತವಾಗಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದರು.
67 Views | 2025-06-12 12:11:45
Moreಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ಹೊಸ ಕಿರಿಕ್ ಶುರುವಾಗಿದೆ.
95 Views | 2025-06-13 17:45:12
More