Post by Tags

  • Home
  • >
  • Post by Tags

ಕೊರಟಗೆರೆ: ಶಾರ್ಟ್ ಸರ್ಕ್ಯೂಟ್ ನಿಂದ ತೋಟದ ಮನೆ ಧಗಧಗ | ದವಸ ಧಾನ್ಯ, ಚಿನ್ನಾಭರಣ ಸುಟ್ಟುಕರಕಲು

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಚಿನ್ನಾಭರಣ ಎಲ್ಲವೂ ಸುಟ್ಟು ಕರಕಲಾಗಿದೆ.

2025-02-06 16:02:36

More

ಮಧುಗಿರಿ: ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಿದ ಸಚಿವ ರಾಜಣ್ಣ

ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.

2025-02-06 17:06:55

More

ಮಧುಗಿರಿ: ಚಂದ್ರಗಿರಿ ಗ್ರಾಪಂ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಅವಿರೋಧ ಆಯ್ಕೆ

ಮಧುಗಿರಿ ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ರೇಣುಕಮ್ಮ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2025-02-07 13:13:00

More

ಮಧುಗಿರಿ: ಫುಡ್ ಫೆಸ್ಟ್ ನಲ್ಲಿ ಮಿಂಚಿದ ಕಾರ್ಡಿಯಲ್ ಶಾಲಾ ಮಕ್ಕಳು

ಶಾಲಾ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ, ಮಕ್ಕಳನ್ನು ಪ್ರೋತ್ಸಾಹಿಸಲು ಶಿಕ್ಷಕರು ವಾರ್ಷಿಕೋತ್ಸವ, ಶಾಲಾ ಸಂತೆ, ಫುಡ್‌ ಫೆಸ್ಟ್‌ ನಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡ್ತಾರೆ.

2025-02-07 13:30:43

More

ಶಿರಾ: ಗುಂಡಿ ಬಿದ್ದ ರಸ್ತೆಗಳು, ಕೆಟ್ಟಿರೋ ಬೀದಿ ದೀಪಗಳು | ಕಣ್ಮುಚ್ಚಿ ಕುಳಿತ ನಗರಸಭೆ ಅಧಿಕಾರಿಗಳು

ಶಿರಾ ಪಟ್ಟಣ ತುಮಕೂರಿನಿಂದ 50 ಕಿಲೋ ಮೀಟರ್‌ ದೂರದಲ್ಲಿದ್ದು, ನಾನಾ ಕಾರ್ಖಾನೆಗಳು ತಲೆ ಎತ್ತಿದ್ದು ಬೆಳೆವಣಿಗೆಯ ಹಾದಿಯಲ್ಲಿದೆ.  ಆದರೆ ನಗರ ಸಭೆಯಲ್ಲಿ ಜನಪ್ರತಿನಿಧಿಗಳು ಇದ್ದರು ಕೂಡ ಇಲ್ಲದಂತಾಗಿದ್ದು, ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದೆ ಬಿದ

2025-02-07 14:24:43

More

Virat Kohli : 2ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾಗೆ ಕಂಬ್ಯಾಕ್‌ ಮಾಡ್ತಾರಾ ಕೊಹ್ಲಿ..!

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಗುರಿ ಹೊಂದಿದೆ.

2025-02-07 15:45:56

More

RBI : ಮನೆ, ವಾಹನ ಲೋನ್ ತಗೋತ್ತಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಗಗನಕ್ಕೇರುತ್ತಿರುವ ಬೆಲೆಗಳ ನಡುವೆ ಜನ ಸಾಮಾನ್ಯರು ಬದುಕಲು ಕಷ್ಟ ಪಡ್ತಾ ಇದ್ರು.. ಜೊತೆಗೆ ತಮ್ಮ ಕನಸಿನ ಮನೆ ನಿರ್ಮಾಣಕ್ಕೆ ಸಾಲ ಮಾಡಿ ಸಾಲದ ಮೇಲಿನ ಬಡ್ಡಿದರ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಕಷ್ಟ ಪಡ್ತಾ ಇದ್ದರು, 

2025-02-07 16:58:16

More

ಕೊರಟಗೆರೆ: ಎಲೆರಾಂಪುರ ಕೃಷಿ ಪತ್ತಿನ ಸಂಘದ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆ

ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೊಸಳಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

2025-02-08 19:26:18

More

ಪಾವಗಡ: ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯರ ದಿಢೀರ್ ಭೇಟಿ

ಗಡಿ ತಾಲೂಕು ಪಾವಗಡದ ವಸತಿ ನಿಲಯದಲ್ಲಿ ಅವ್ಯವಸ್ಥೆ ಇದ್ದು, ಮಕ್ಕಳು ವಸತಿ ನಿಲಯದಲ್ಲಿ ಗೈರಾಗುತ್ತಿರೋದು ಕಂಡು ಬಂದಿದೆ. ಪಾವಗಡ ಪಟ್ಟಣದ ವ್ಯಾಪ್ತಿಯ ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಭೇಟಿ

2025-02-09 16:49:01

More

ಬೀದರ್:‌ ಮರ್ಯಾದೆಗೆ ಅಂಜಿ ಮಗಳ ಉಸಿರನ್ನೇ ನಿಲ್ಲಿಸಿದ ಪಾಪಿ ಅಪ್ಪ

ಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.

2025-02-09 18:39:05

More

ಚಿಕ್ಕನಾಯಕನಹಳ್ಳಿ : 500 ಅಡಕೆ ಗಿಡಗಳ ನಾಶ.. ಅನ್ನದಾತನ ಆಕ್ರಂದನ

ರೈತನೋರ್ವ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು, ಅನ್ನದಾತ ಕಂಗಲಾಗಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ಈ ಘಟನೆ ನಡೆದಿದೆ.

2025-02-10 17:02:46

More

ಮಧುಗಿರಿ: ಜನ ಸಂಪರ್ಕ ಸಭೆಯಲ್ಲಿ ಜನರ ಸಮಸ್ಯೆ ಆಲಿಸಿದ ಸಚಿವ ರಾಜಣ್ಣ..!

ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು

2025-02-10 17:47:49

More

ಶಿರಾ: ಶಿರಾದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳ ಸ್ಥಿತಿ ಅಯೋಮಯ

ಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್‌ನ ಅವ್ಯವಸ್ಥೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು, ಈ ಹಾಸ್ಟೆಲ್‌ನಲ್ಲಿ ಮಕ್ಕಳಿಗೆ ಮಲಗಲು ಮಂಚಗಳಿಲ್ಲ, ಅಲ್ಲದೇ

2025-02-12 10:45:39

More

ಶಿರಾ: ಅದ್ದೂರಿಯಾಗಿ ಜರುಗಿದ ಮಾಗೋಡು ರಂಗನಾಥ ಸ್ವಾಮಿಯ ಹೂವಿನ ರಥೋತ್ಸವ

ಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.

2025-02-10 18:55:43

More

ಬೆಂಗಳೂರು : ಏರ್ ಶೋನಲ್ಲಿ ತುಮಕೂರು ಹೆಲಿಕಾಫ್ಟರ್ ಗಳ ಕಮಾಲ್

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್‌ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್‌ ಶೋ ನಡೆಯಲಿದೆ. ಏರ್‌ಶೋ ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಚಾಲನೆ ನೀಡಿದರು.

2025-02-10 19:08:36

More

ಕೊರಟಗೆರೆ: ಆಕಸ್ಮಿಕ ಬೆಂಕಿಗೆ ಗುಡಿಸಲು ಸಂಪೂರ್ಣ ಭಸ್ಮ| ಬಡ ಕುಟುಂಬ ಬೀದಿ ಪಾಲು

ಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.

2025-02-11 16:54:34

More

ಪಾವಗಡ: ಅದ್ಧೂರಿಯಾಗಿ ಜರುಗಿದ ಪಾವಗಡದ ಶ್ರೀ ಶನೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ

ಗಡಿ ತಾಲೂಕು ಪಾವಗಡ ಅಂದರೆ ಮೊದಲು ನೆನಪಾಗೋದು ಶ್ರೀ ಶನೇಶ್ವರ ಸ್ವಾಮಿ. ಈ ದೇವಾಲಯಕ್ಕೆ ತುಮಕೂರು ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆ, ನೆರೆಯ ಆಂಧ್ರದಿಂದಲೂ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.

2025-02-12 15:35:40

More

ಕೊಡಗು: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ 252 ಕುಟುಂಬಕ್ಕೆ ಮನೆ ವಿತರಣೆ

ನೈರುತ್ಯ ಮುಂಗಾರು ಮಳೆಯಿಂದ ಕೊಡಗು ಜಿಲ್ಲೆಯಲ್ಲಿ  2018-19ರಲ್ಲಿ ಪ್ರಾಕೃತಿಕ ವಿಕೋಪದಿಂದ ಗುಡ್ಡ ಕುಸಿತವಾಗಿ ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು.

2025-02-20 18:48:52

More