ಶಿರಾದ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಸೇವಾಲಾಲ್ ಜಯಂತಿ ಆಚರಣೆ ಮಾಡಲಾಯಿತು.
143 Views | 2025-02-17 15:21:49
Moreನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಕಸ್ತೂರಿ ಬಾರ್ ನಲ್ಲಿ ನಡೆದಿದೆ.
39 Views | 2025-03-02 17:27:39
Moreಪ್ರಜಾಶಕ್ತಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ. ತುಮಕೂರು ಜನರ ನಾಡಿ ಮಿಡಿತವಾಗಿ, ಹಳ್ಳಿ- ಹಳ್ಳಿಗಳ ಸಮಸ್ಯೆಗಳನ್ನು ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆಯುತ್ತಿದೆ,
124 Views | 2025-03-10 15:48:28
Moreಜನರ ನಾಡಿಮಿಡಿತದಂತೆ ಕೆಲಸ ಮಾಡುತ್ತಿರುವ ನಿಮ್ಮ ಪ್ರಜಾಶಕ್ತಿ ಟಿವಿ ಗಲ್ಲಿ-ಗಲ್ಲಿಗೆ, ಹಳ್ಳಿ-ಹಳ್ಳಿಗಳಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಗಳನ್ನು ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆಯುತ್ತಿದೆ.
47 Views | 2025-03-13 13:08:36
Moreಕನ್ನಡ ಚಿತ್ರರಂಗದಲ್ಲಿ ವಿಭಿನ್ನ ನಟನೆಯಿಂದ ಮನೆ ಮಾತಾಗಿದ್ದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಹೃದಯಘಾತದಿಂದ ನಿಧನರಾಗಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ 75 ವರ್ಷ ವಯಸ್ಸಾಗಿದ
48 Views | 2025-04-14 15:21:02
Moreಸಲ್ಮಾನ್ ಖಾನ್ ಬಾಲಿವುಡ್ ನ ಸೂಪರ್ ಸ್ಟಾರ್ ಬ್ಯಾಡ್ ಬಾಯ್ ಅಂತಲೇ ಫೇಮಸ್ ಆಗಿರೋ ನಟ. ಸಲ್ಲು ಮ್ಯಾನರಿಸಂಗೆ ಫಿದಾ ಆಗದವರೇ ಇಲ್ಲ. ಇನ್ನು ಈ ಸಲ್ಲುಮಿಯಾಗೆ ಕೇವಲ ಬಾಲಿವುಡ್ ನಲ್ಲಿ ಮಾತ್ರವಲ್ಲ.
126 Views | 2025-04-15 17:19:02
Moreಬೇಸಿಗೆ ಆರಂಭವಾಗಿದ್ದು, ಮತ್ತೊಂದೆಡೆ ಹಲವು ಭಾಗಗಳಲ್ಲಿ ನೀರಿಗಾಗಿ ಹಾಹಾಕಾರವೆದ್ದಿದೆ. ಇಂತಹ ಸಂದರ್ಭದಲ್ಲಿ ನೀರಿಗಾಗಿ ಮಹಿಳೆಯರು ಬಾವಿಗಿಳಿಯುವ ಸಾಹಸಮಯ ದೃಶ್ಯವೊಂದು ಎಲ್ಲೆಡೆ ವೈರಲ್ ಆಗುತ್ತ
53 Views | 2025-04-21 13:24:52
Moreಉಗ್ರರ ಅಟ್ಟಹಾಸವನ್ನು ಖಂಡಿಸಿ ತುಮಕೂರು ನಗರದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡಸಿದರು.
60 Views | 2025-04-23 15:40:06
Moreತುಮಕೂರು ಜಿಲ್ಲೆ ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರುವ ಪ್ರದೇಶಗಳಲ್ಲಿ ನಾನಾ ಪ್ರಕರಣಗಳಲ್ಲಿ ಬೈಕ್, ಕಾರು ಹಾಗೂ ಟ್ರ್ಯಾಕ್ಟರ್ಗಳನ್ನು ಸೀಜ್ ಮಾಡಲಾಗಿದೆ.
72 Views | 2025-04-29 18:07:22
Moreಪ್ರಜಾಶಕ್ತಿ ತುಮಕೂರಿನ ಮೂಲೆ ಮೂಲೆಯಲ್ಲಿಯು ಇರುವ ಸಮಸ್ಯೆಗಳು, ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಾಲು ಸಾಲು ವರದಿ ಮಾಡಿ, ಗಮನ ಸೆಳೆಯುವ ಪ್ರಯತ್ನ ಮಾಡ್ತಾನೆ ಬಂದಿದೆ.
49 Views | 2025-04-29 18:29:44
Moreತುಮಕೂರು ನಗರ ಪಾಲಿಕೆಯ ನಿರ್ಲಕ್ಷ್ಯದ ಬಗ್ಗೆ ಎಷ್ಟೇ ಬಾರಿ ನಿಮ್ಮ ಪ್ರಜಾಶಕ್ತಿ ಮಾಧ್ಯಮ ಸುದ್ದಿ ಬಿತ್ತರಿಸಿದರೂ ಕೂಡ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ.
50 Views | 2025-05-17 18:49:37
Moreಚಲಿಸುತ್ತಿದ್ದಾಗಲೇ ಏಕಾಏಕಿ ಕೆಎಸ್ಆರ್ಟಿಸಿ ಬಸ್ನ ಟೈರ್ ಬ್ಲಾಸ್ಟ್ ಆಗಿರುವ ಘಟನೆ ತುಮಕೂರು ಹೊರವಲಯದಲ್ಲಿರುವ ಊರುಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
93 Views | 2025-05-22 18:42:19
Moreಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ದಿನಗಣಗೆ ಶುರುವಾಗಿದ್ದು, ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ನಡೆಸಲಾಗ್ತಿದೆ.
34 Views | 2025-05-26 18:43:25
More