ಶಿರಾದಲ್ಲಿರೋ ಬಹುತೇಕ ವಸತಿ ನಿಲಯಗಳು ಶೋಚನೀಯ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಸ್ಥಿತಿ ಹೇಳತೀರದಾಗಿದೆ. ಒಂದ್ಕಡೆ ಕಟ್ಡಡದ ಕೊರತೆ ಇದ್ದರೆ ಮತ್ತೊಂದು ಕಡೆ ಶುಚಿತ್ವ ಅನ್ನೋದು ಮರೀಚಿಕೆಯಾಗಿದ್ದು, ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಅಡಚಣೆ ಆಗ
2025-02-09 16:12:00
Moreಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು
2025-02-10 17:47:49
Moreರಾಜ್ಯದಲ್ಲಿ ಇತ್ತೀಚೆಗೆ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗಿಯೇ ಬೆಳಕಿಗೆ ಬರುತ್ತಿರುವುದನ್ನು ಕಾಣಬಹುದು. ಇದೀಗ ಶಿವಮೊಗ್ಗದಲ್ಲೂ ಕೂಡ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ.
2025-02-16 16:54:23
Moreಬೀದರ್ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಹಾಡಹಾಗಲೇ ಎಟಿಎಂ ಹಣ ತುಂಬುವ ಇಬ್ಬರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಸುಮಾರು 93 ಲಕ್ಷ ರೂ ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದ ಪ್ರಕರಣಕ್ಕೆ ಕುರಿತಂತೆ ಪೊಲೀಸರು ಪ್ರಕಟಣೆ ಮೂಲಕ ಮ
2025-02-18 17:23:11
More