ಪ್ರಜಾ ಶಕ್ತಿ ಅಂದ್ರೆ ನೊಂದವರ ದನಿಯಾಗಿ ಕೆಲಸ ಮಾಡುವ ಕೆಲಸವನ್ನು ಮಾಡ್ತಾ ಇದ್ದು, ಪ್ರತಿ ವಾರ ಜಿಲ್ಲೆಯ ಒಂದೊಂದು ತಾಲೂಕಿಗೆ ಸಂಚಾರ ಮಾಡಿ, ಅಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಮಾಡ್ತಾ ಇದೆ.
54 Views | 2025-01-24 13:18:42
Moreಸರ್ಕಾರಿ ಅಧಿಕಾರಿಗಳಿಗೆ ಅದೆಷ್ಟು ಸಂಬಳ ಬಂದರೂ ಕೂಡ ಲಂಚ ತಗೊಳೋದನ್ನು ಮಾತ್ರ ಬಿಡ್ತಾ ಇಲ್ಲ. ಭ್ರಷ್ಟರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅದೆಷ್ಟು ಕ್ರಮ ಕೈಗೊಂಡರು ಲಂಚಬಾಕತನ ಮಾತ್ರ ನಿಲ್ತಾ ಇಲ್ಲ.
85 Views | 2025-03-06 12:51:44
Moreಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ತುಮಕೂರು ಆರ್ ಟಿಓ ಅಧಿಕಾರಿಗಳು ಬಿಗ್ ಆಪರೇಷನ್ ನಡೆಸಿದ್ದು, ಬರೋಬ್ಬರಿ ಒಂದು ವರ್ಷದಿಂದ ಎಫ್ಸಿ ಕೂಡ ಇಲ್ಲದೇ, ಟ್ಯಾಕ್ಸ್ ಕೂಡ ಕಟ್ಟದೇ ಓಡಾಡುತ್ತಿದ್ದ ಕಾಸಗ
48 Views | 2025-03-30 13:39:59
Moreಪ್ರಜಾಶಕ್ತಿ ತುಮಕೂರಿನ ಮೂಲೆ ಮೂಲೆಯಲ್ಲಿಯು ಇರುವ ಸಮಸ್ಯೆಗಳು, ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಾಲು ಸಾಲು ವರದಿ ಮಾಡಿ, ಗಮನ ಸೆಳೆಯುವ ಪ್ರಯತ್ನ ಮಾಡ್ತಾನೆ ಬಂದಿದೆ.
49 Views | 2025-04-29 18:29:44
Moreಇತ್ತೀಚೆಗೆ ರಾಜ್ಯದಲ್ಲಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಯುವಂತೆ ಸೂಚಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು, ಅಲ್ಲದೇ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪ್ರತಿಭಟನೆಗಳು ನಡೆದಿ
30 Views | 2025-05-04 17:15:16
Moreಗಡಿ ನಿಯಂತ್ರಣ ರೇಖೆಯಲ್ಲಿ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪಾಕ್ ಹಾರಿಸಿದ್ದ ಡ್ರೋನ್ಗಳನ್ನು ಸೇನೆ ಹೊಡೆದುರುಳಿಸಿದೆ. ಇದರ ಬೆನ್ನಲ್ಲೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಭೂಸೇನೆ, ನ
44 Views | 2025-05-09 17:59:07
Moreತುಮಕೂರು ನಗರ ದಿನ ದಿನಕ್ಕೆ ಬೆಳೆಯುತ್ತಿದ್ದು, ಸ್ಮಾರ್ಟ್ ಸಿಟಿ ಅಂತ ಖ್ಯಾತಿ ಗಳಿಸಿದೆ. ಆದರೆ ಪಾಲಿಕೆಯ ಪ್ರತಿ ವಾರ್ಡ್ನಲ್ಲೂ ಒಂದಲ್ಲ ಒಂದು ಸಮಸ್ಯೆ ಇದ್ದೇ ಇದೆ.
70 Views | 2025-05-15 13:05:31
Moreಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ತೀವ್ರತೆ ತರುತ್ತಿರುವ ಲೋಕಾಯುಕ್ತ ಇಲಾಖೆ, ಶನಿವಾರ ಬೆಳಗಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ಪ್ರಭಾವಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳ
51 Views | 2025-05-31 15:06:29
More