ಕೊರಟಗೆರೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ನಡೆಸಲಾಯಿತು.
43 Views | 2025-02-17 13:25:39
Moreಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಚಾಯ್ತಿ ಮುಂದೆಯೇ ಪ್ರತಿಭಟನೆಗೆ ಮುಂದಾಗಿರೋ ಘಟನೆ ಪಾವಗಡ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
39 Views | 2025-02-20 18:32:02
Moreಶಿರಾ ತಾಲೂಕಿನ ತಡಕಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಡಕಲೂರು ಪಾಳ್ಯ, ಎಂಜಿ ಪಾಳ್ಯ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರೋ ಮನೆ ಮನೆಗೆ ಗಂಗೆ ನಳಸಂಪರ್ಕ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕ
42 Views | 2025-03-18 12:41:04
Moreಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಆದೇಶದಂತೆ ಕೊರಟಗೆರೆ ತಾಲೂಕಿನ ಪತ್ರಕರ್ತರಿಗೆ ಆರೋಗ್ಯ ವಿಮೆ ವಿತರಿಸಲು ಕೊರಟಗೆರೆ ಪಟ್ಟಣ ಪಂಚಾಯ್ತಿ ಮುಂದಾಗಿದೆ.
32 Views | 2025-03-28 14:16:09
More