Post by Tags

  • Home
  • >
  • Post by Tags

ಕೊರಟಗೆರೆ: KDP ಸಭೆಯಲ್ಲಿ ಅಧಿಕಾರಿಗಳಿಗೆ ಚಳಿ ಬಿಡಿಸಿದ ಪರಮೇಶ್ವರ್‌..!

ಕೊರಟಗೆರೆ ಪಟ್ಟಣ ಪಂಚಾಯತ್‌ ಸಭಾಂಗಣದಲ್ಲಿ ಗೃಹ ಸಚಿವ ಪರಮೇಶ್ವರ್‌ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ನಡೆಸಲಾಯಿತು.

43 Views | 2025-02-17 13:25:39

More

ಪಾವಗಡ: ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಬೆದರಿಕೆ..?

ಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಚಾಯ್ತಿ ಮುಂದೆಯೇ ಪ್ರತಿಭಟನೆಗೆ ಮುಂದಾಗಿರೋ ಘಟನೆ ಪಾವಗಡ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

39 Views | 2025-02-20 18:32:02

More

ಶಿರಾ : ಮನೆ ಮನೆಗೆ ನಳಸಂಪರ್ಕ ಕಾಮಗಾರಿ ವೀಕ್ಷಿಸಿದ ಜಿಲ್ಲಾ ಪಂಚಾಯತಿ ಮುಖ್ಯ ನಿರ್ವಾಹಕ ಅಧಿಕಾರಿ

ಶಿರಾ ತಾಲೂಕಿನ ತಡಕಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಡಕಲೂರು ಪಾಳ್ಯ, ಎಂಜಿ ಪಾಳ್ಯ ಗ್ರಾಮದಲ್ಲಿ ಜಲಜೀವನ್‌ ಮಿಷನ್‌ ಯೋಜನೆಯಡಿ ನಿರ್ಮಾಣವಾಗಿರೋ ಮನೆ ಮನೆಗೆ ಗಂಗೆ ನಳಸಂಪರ್ಕ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕ ಅಧಿಕ

42 Views | 2025-03-18 12:41:04

More

ಕೊರಟಗೆರೆ : ಗೃಹ ಸಚಿವರ ಆದೇಶದಂತೆ ಪತ್ರಕರ್ತರಿಗೆ ಸಿಗ್ತು ಆರೋಗ್ಯ ವಿಮೆ..!

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಆದೇಶದಂತೆ ಕೊರಟಗೆರೆ ತಾಲೂಕಿನ ಪತ್ರಕರ್ತರಿಗೆ ಆರೋಗ್ಯ ವಿಮೆ ವಿತರಿಸಲು ಕೊರಟಗೆರೆ ಪಟ್ಟಣ ಪಂಚಾಯ್ತಿ ಮುಂದಾಗಿದೆ.

32 Views | 2025-03-28 14:16:09

More