ಪಾವಗಡ ಪುರಸಭೆಯ ಪೌರಕಾರ್ಮಿಕ ಮಂಜುನಾಥ್ ಕಳೆದ ವಾರ ಟ್ರ್ಯಾಕ್ಟರ್ ನಡಿ ಸಿಲುಕಿ ಸಾವನ್ನಪ್ಪಿದ್ದರು. ಈ ದುರ್ಘಟನೆ ಸಂಬಂಧ ನ್ಯಾಯಕ್ಕಾಗಿ ಇಂದು ಸಫಾಯಿ ಕರ್ಮಚಾರಿ ಕಾವಲಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
2025-02-24 19:06:24
Moreಬೈಕ್ ಹಾಗೂ ಲಗೇಜ್ ಆಟೋ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ನಡೆದಿದೆ.
2025-02-27 12:38:39
More