ಮೂಲಭೂತ ಸೌಕರ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಪಾವಗಡ ತಾಲೂಕು ಕಚೇರಿ ಆವರಣದಲ್ಲಿ ಇಂದು ಕೂಡ ಮುಷ್ಕರ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋ
87 Views | 2025-02-15 18:42:07
Moreಪಾವಗಡ ಪುರಸಭೆಯ ಪೌರಕಾರ್ಮಿಕ ಮಂಜುನಾಥ್ ಕಳೆದ ವಾರ ಟ್ರ್ಯಾಕ್ಟರ್ ನಡಿ ಸಿಲುಕಿ ಸಾವನ್ನಪ್ಪಿದ್ದರು. ಈ ದುರ್ಘಟನೆ ಸಂಬಂಧ ನ್ಯಾಯಕ್ಕಾಗಿ ಇಂದು ಸಫಾಯಿ ಕರ್ಮಚಾರಿ ಕಾವಲಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
36 Views | 2025-02-24 19:06:24
Moreಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ಆಗ್ತಿದೆ ಎಂದು ಆರೋಪಿಸಿ ಪಂಚಾಯ್ತಿ ಸದಸ್ಯ ಹನುಮಂತರಾಯಪ್ಪ ಗ್ರಾಮ ಪಂಚಾಯ್ತಿ ಕಚೇರಿ ಮುಂದೆ ಸತತ ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.
50 Views | 2025-02-27 18:02:39
Moreವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾ ಆದಿಗ ಮೀಸಲಾತಿ ಹೋರಾಟಗಾರರಾದ ಕನ್ನಮೇಡಿ ಕೃಷ್ಣಮೂರ್ತಿ ಕಳೆದ 8 ದಿನಗಳಿಂದಲೂ ತಾಲೂಕು ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
30 Views | 2025-03-11 15:27:18
More