ಪಾವಗಡ: ಪಟ್ಟಣದ ಚಳ್ಳಕರೆ ರಸ್ತೆ ಸಮೀಪದ ಶ್ರೀ ಶಾಲ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಶ್ರೀಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ನ 9ನೇ ವರ್ಷದ ವಾರ್ಷಿಕೊತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು.
34 Views | 2025-01-13 15:53:49
Moreಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಮಕ್ಕಳು , ಯುವಕ ಯುವತಿಯರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು,
54 Views | 2025-01-19 12:29:25
Moreಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಅಂತ ಹೇಳಲಾಗುತ್ತೇ, ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿವೆ.
60 Views | 2025-01-20 17:36:27
Moreಪ್ರಜಾ ಶಕ್ತಿ ಅಂದ್ರೆ ನೊಂದವರ ದನಿಯಾಗಿ ಕೆಲಸ ಮಾಡುವ ಕೆಲಸವನ್ನು ಮಾಡ್ತಾ ಇದ್ದು, ಪ್ರತಿ ವಾರ ಜಿಲ್ಲೆಯ ಒಂದೊಂದು ತಾಲೂಕಿಗೆ ಸಂಚಾರ ಮಾಡಿ, ಅಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಮಾಡ್ತಾ ಇದೆ.
42 Views | 2025-01-24 13:18:42
Moreತುಮುಲ್ ಅಧ್ಯಕ್ಷರಾದ ಬಳಿಕ ತವರು ಕ್ಷೇತ್ರ ಪಾವಗಡಕ್ಕೆ ಆಗಮಿಸಿದ ಶಾಸಕ ಎಚ್.ವಿ ವೆಂಕಟೇಶ್ಗೆ ಸ್ಥಳೀಯ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು.
48 Views | 2025-01-24 18:13:51
Moreಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
36 Views | 2025-01-26 16:22:21
Moreಪಾವಗಡದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರ ನಿದ್ದೆಗೆಡಿಸುವಂತಾಗಿದೆ.
286 Views | 2025-01-27 13:37:49
Moreಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
94 Views | 2025-01-28 12:20:17
Moreಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್ ಪಾರ್ಕ್ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
68 Views | 2025-01-29 11:53:53
Moreಪಾವಗಡದ ಪತ್ರಕರ್ತ ರಾಮಾಂಜಿನಪ್ಪ ಮೇಲೆ ಮೂವರು ಮಹಿಳೆಯರು ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರೋ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ.
586 Views | 2025-01-30 13:15:21
Moreಪಾವಗಡ ಪಟ್ಟಣದ ಪುರಸಭೆ ಕಚೇರಿಯಲ್ಲಿ ರಾಜ್ಯ ಹಣಕಾಸಿನ ಆಯೋಗ ಪುರಸಭಾ ಸದಸ್ಯರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
93 Views | 2025-01-31 13:49:04
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗ್ತಿದೆ.
155 Views | 2025-02-01 12:46:26
Moreಪಾವಗಡದ ಗುಜನಡು ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು , ಸದಸ್ಯರುಗಳು ಪಂಚಾಯಿತಿಗೆ ಕೊಟ್ಟಿದ್ದ ಅನುದಾನದಲ್ಲಿ ಆದ ಖರ್ಚು, ವೆಚ್ಚದ ಬಗ್ಗೆ ಲೆಕ್ಕ ಕೇಳಿದ್ದಕ್ಕೆ ಪಿಡಿಒ ರಾಘವೇಂದ್ರ ತಕ್ಷಣವೇ ಸಭೆಯಿಂದ ಎಸ್ಕೇಪ್ ಆಗಿದ್ದಾರೆ.
64 Views | 2025-02-01 14:24:55
Moreಬಡ ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಿ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸುತ್ತಿದ್ದಾರೆ. ಆದರೆ ಬಡ ಮಕ್ಕಳು ಓದುವ ಶಾಲೆಯ ಸರ್ಕಾರಿ ಶಾಲೆಗಳು ಕಾಯಕಲ್ಪವಿಲ್ಲದೇ ಸೊರಗುತ್ತಿವೆ.
114 Views | 2025-02-06 18:33:03
Moreರಾಜ್ಯದಲ್ಲಿ ಬೇಸಿಗೆ ಆರಂಭವಾಗ್ತಿದ್ದು, ವೈರಲ್ ಜ್ವರದ ಜೊತೆಗೆ ಇದೀಗ ಡೆಂಘಿ ಜ್ವರ ವಕ್ಕರಿಸಿದ್ದು, 7 ವರ್ಷದ ಬಾಲಕ ಡೆಂಘಿ ಮಾರಿಗೆ ಬಲಿಯಾಗಿದ್ದಾನೆ.
100 Views | 2025-02-08 12:27:35
Moreಗಡಿ ತಾಲೂಕು ಪಾವಗಡದ ವಸತಿ ನಿಲಯದಲ್ಲಿ ಅವ್ಯವಸ್ಥೆ ಇದ್ದು, ಮಕ್ಕಳು ವಸತಿ ನಿಲಯದಲ್ಲಿ ಗೈರಾಗುತ್ತಿರೋದು ಕಂಡು ಬಂದಿದೆ. ಪಾವಗಡ ಪಟ್ಟಣದ ವ್ಯಾಪ್ತಿಯ ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಭೇಟಿ
94 Views | 2025-02-09 16:49:01
Moreತಾಲೂಕಿನ ಹಾಸ್ಟೆಲ್ ಗಳ ಚಿತ್ರಣವನ್ನು ನಿಮ್ಮ ಪ್ರಜಾ ಶಕ್ತಿ ಟಿವಿಯು ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್ -ನ ಅವ್ಯವಸ್ತೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು,
49 Views | 2025-02-11 17:50:35
Moreಗಡಿ ತಾಲೂಕು ಪಾವಗಡ ಅಂದರೆ ಮೊದಲು ನೆನಪಾಗೋದು ಶ್ರೀ ಶನೇಶ್ವರ ಸ್ವಾಮಿ. ಈ ದೇವಾಲಯಕ್ಕೆ ತುಮಕೂರು ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆ, ನೆರೆಯ ಆಂಧ್ರದಿಂದಲೂ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.
83 Views | 2025-02-12 15:35:40
Moreಪಾವಗಡ ತಾಲ್ಲೂಕಿನ ಕಣಿವೆನಹಳ್ಳಿ ಗ್ರಾಮದ ಹಠವಾದಿ ರೈತ ಸುರೇಶ್ ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಶೇಂಗಾ ಬೆಳೆದು ಉತ್ತಮ ಫಲಿತಾಂಶವನ್ನು ಸಾಧಿಸಿದ್ದಾರೆ.
82 Views | 2025-02-15 14:25:19
Moreಮೂಲಭೂತ ಸೌಕರ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಪಾವಗಡ ತಾಲೂಕು ಕಚೇರಿ ಆವರಣದಲ್ಲಿ ಇಂದು ಕೂಡ ಮುಷ್ಕರ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋ
93 Views | 2025-02-15 18:42:07
Moreಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಒಂದು ಲಕ್ಷ ವೆಚ್ಚದ ರಂಗಮಂದಿರವನ್ನು ಸಮಾಜ ಸೇವಕಿ ಸಾಯಿಸುಮನ್ ಹನುಮಂತರಾಯಪ್ಪ ಉದ್ಟಾಟಿಸಿದರು.
72 Views | 2025-02-16 18:40:43
Moreತುಮಕೂರು ಜಿಲ್ಲೆಯ ಪಾವಗಡ ತಾಲೂಕು ಬರೆದ ನಾಡು ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದೆ
49 Views | 2025-02-17 18:44:09
More2002ರಲ್ಲಿ ನಂಜುಡಪ್ಪ ವರದಿಯನ್ನು ಸಲ್ಲಿಸಲಾಗಿದ್ದು, ಆ ವರದಿಯಲ್ಲಿ ಪಾವಗಡವನ್ನು ಅತಿ ಹಿಂದುಳಿದ ಪ್ರದೇಶವೆಂದು ಗುರುತಿಸಲಾಗಿದೆ. ಆದ್ರೆ ವರದಿ ಜಾರಿಯಾಗಿ 23 ವರ್ಷಗಳಾದ್ರು ತಾಲೂಕಿನಲ್ಲಿ ಅಬೀವೃದ್ಧಿ ಕಾರ್ಯಗಳ ಕಡೆ ಗಮನ ಹರಿಸಿಲ್ಲ.
59 Views | 2025-02-19 15:03:15
Moreಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹೊರಹಾಕಲು ಮುಂದಾದ ಪಂಚಾಯ್ತಿ ಸದಸ್ಯನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಚಾಯ್ತಿ ಮುಂದೆಯೇ ಪ್ರತಿಭಟನೆಗೆ ಮುಂದಾಗಿರೋ ಘಟನೆ ಪಾವಗಡ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
45 Views | 2025-02-20 18:32:02
Moreಮದುವೆ ಮುಗಿಸಿಕೊಂಡು ಪಾವಗಡಕ್ಕೆ ವಾಪಾಸ್ ಹೋಗುತ್ತಿದ್ದಾಗ ಕಾರು ಪಲ್ಟಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಸ್ಥಳದಲ್ಲೇ ಮೃತ ಪಟ್ಟಿದ್ದರೆ. ಜೆಡಿಎಸ್ ಮುಖಂಡ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ತುಮಕೂರು ಜಿಲ್ಲೆಯ ಮಧ
39 Views | 2025-02-24 11:34:47
Moreಪಾವಗಡ ಪುರಸಭೆಯ ಪೌರಕಾರ್ಮಿಕ ಮಂಜುನಾಥ್ ಕಳೆದ ವಾರ ಟ್ರ್ಯಾಕ್ಟರ್ ನಡಿ ಸಿಲುಕಿ ಸಾವನ್ನಪ್ಪಿದ್ದರು. ಈ ದುರ್ಘಟನೆ ಸಂಬಂಧ ನ್ಯಾಯಕ್ಕಾಗಿ ಇಂದು ಸಫಾಯಿ ಕರ್ಮಚಾರಿ ಕಾವಲಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
42 Views | 2025-02-24 19:06:24
Moreಪಾವಗಡ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶಾಸಕ ಹೆಚ್.ವಿ ವೆಂಕಟೇಶ ನೇತೃತ್ವದಲ್ಲಿ ಟಾಸ್ಕ್ ಸ್ಪೋರ್ಟ್ ಸಭೆ ನಡೆಸಲಾಯಿತು.
33 Views | 2025-03-02 12:04:51
Moreಪಾವಗಡ ಪಟ್ಟಣದ ಪುರಸಭೆಯ ಆವರಣದಲ್ಲಿ ಬಿ-ಖಾತಾ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಬಿ-ಖಾತಾ ಪ್ರಮಾಣ ಪತ್ರವನ್ನು ಶಾಸಕ ವೆಂಕಟೇಶ್ ವಿತರಿಸಿದರು,
31 Views | 2025-03-02 14:14:16
Moreಪಾವಗಡ ಪಟ್ಟಣದಲ್ಲಿ ನೀರಾವರಿ ಹೋರಾಟ ವೇದಿಕೆ ವತಿಯಿಂದ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ವಿವಿಧ ಸಂಘದ ಸದಸ್ಯರು, ಅಧ್ಯಕ್ಷರುಗಳು ಹಾಗೂ ರೈತ ಸಂಘದ ಅಧ್ಯಕ್ಷರು, ಸದಸ್ಯರುಗಳು, ಮಹಿಳಾ ಘಟಕದ ಸದಸ್ಯರು, ಅಧ್ಯಕ್ಷರು ಭಾಗಿಯಾ
36 Views | 2025-03-03 11:46:37
Moreಪ್ರಖ್ಯಾತ ವೈದ್ಯ, ಬ್ರಿಟಿಷ್ ರಾಣಿ ಎಲಿಜಬೆತ್ ಮತ್ತು ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದ ಡಾ. ಆರ್.ಎಸ್. ಸೂರ್ಯನಾರಾಯಣ ಶೆಟ್ಟಿ ಅವರು ಪಾವಗಡದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಹಾಗೂ ಶ್ರೀ ಶಾರದಾದೇವಿ ಕಣ್ಣಿನ ಆಸ
33 Views | 2025-03-04 11:18:23
Moreಗಡಿ ತಾಲೂಕು ಪಾವಗಡ ತಾಲೂಕಿನ ಗಡಿ ಭಾಗವಾದ ವೈ.ಎನ್ ಹೊಸಕೋಟೆಯ ತರಕಾರಿ ಸಂತೆಗೆ ತಾಲೂಕಿನ ವಿವಿಧ ಕಡೆಗಳಿಂದ ರೈತರು ತಾವು ಬೆಳೆದಂತಹ ತರಕಾರಿಗಳನ್ನು ಮಾರಾಟ ಮಾಡಲು ಬರ್ತಾರೆ.
44 Views | 2025-03-04 16:53:18
Moreಜೀತವಿಮುಕ್ತರ ಸಮಗ್ರ ಪುನರ್ವಸತಿಗಾಗಿ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ 500 ಕೋಟಿ ಮೀಸಲಿಡಲಿ ಎಂದು ಆಗ್ರಹಿಸಿ ಜೀವಿಕ ಸಂಘಟನೆ ಪ್ರತಿಭಟನೆ ನಡೆಸಿದರು.
33 Views | 2025-03-06 13:11:11
Moreಪಾವಗಡದ ಶ್ರೀಶೈಲ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಮೆಹತಾಬ್ ತಮ್ಮ ಅಪೂರ್ವ ಪ್ರತಿಭೆಯ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲಿಸಿದ್ದಾರೆ.
25 Views | 2025-03-06 13:26:00
Moreಪಾವಗಡ ಹೇಳಿ ಕೇಳಿ ಗಡಿ ತಾಲೂಕು. ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿದೆ. ಅಪ್ಪಿ ತಪ್ಪಿ ಈ ಭಾಗದಲ್ಲಿ ಏನಾದ್ರು ನಾಯಿ ಕಚ್ಚಿದರೆ ಔಷಧಿ ಸಿಗಲ್ಲ, ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.
39 Views | 2025-03-07 14:41:15
Moreಪಾವಗಡ ತಾಲೂಕಿನ ಕೆ.ಟಿ ಹಳ್ಳಿ ಬಳಿ ಶಿವಣ್ಣ, ರಾಮಣ್ಣ ಎಂಬುವವರ ಮನೆಯಲ್ಲಿ ಮಾರ್ಚ್ 7ರಂದು ಬೆಂಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ವೇಳೆ ಅದೃಷ್ಟವಶಾತ್ ಕುಟುಂಬದವರಿಗೆ ಯಾವುದೇ ಪ್ರಾಣಪಾ
38 Views | 2025-03-09 12:20:10
Moreವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾ ಆದಿಗ ಮೀಸಲಾತಿ ಹೋರಾಟಗಾರರಾದ ಕನ್ನಮೇಡಿ ಕೃಷ್ಣಮೂರ್ತಿ ಕಳೆದ 8 ದಿನಗಳಿಂದಲೂ ತಾಲೂಕು ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
36 Views | 2025-03-11 15:27:18
Moreಮಧುಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿರುವ ಎಚ್.ಬಿ.ಶಿವಕುಮಾರ್, ವಿಜಯ ಎಂಟರ್ ಪ್ರೈಸಸ್ ಡಯಾಲಿಸಿಸ್ ಕೇಂದ್ರದ ಆವರಣದಲ್ಲಿ ನಾಳೆ ಮಕ್ಕಳ ದೃಷ್ಟಿ ದೋಷ ನಿವಾರಣೆಗಾಗಿ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ,
47 Views | 2025-03-11 18:35:02
Moreಪಾವಗಡ ತಾಲೂಕಿನ ಕಸಬ ಹೋಬಳಿಯ ಬಾಲಮ್ಮನಹಳ್ಳಿ ಗ್ರಾಮದ ಸರ್ವೇ ನಂಬರ್ 9ನೇ ಪಹಣಿ ತಿದ್ದುಪಡಿಗೆ ರೈತರು ಸುಮಾರು ಮೂರು ವರ್ಷಗಳಿಂದಲೂ ಕಚೇರಿಗೆ ಅಲೆದಾಡುತ್ತಿದ್ದಾರೆ.
39 Views | 2025-03-11 18:51:02
Moreಪಾವಗಡದ ಐತಿಹಾಸಿಕ ಪ್ರಸಿದ್ದ ಕಣಿವೆ ಲಕ್ಷ್ಮೀ ನರಸಿಂಹಸ್ವಾಮಿಯ 70 ನೇ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮೂಹದಲ್ಲಿ ವಿಜೃಂಭಣೆಯಿಂದ ಜರುಗಿತು.
34 Views | 2025-03-14 18:24:00
Moreಪಾವಗಡ ಪಟ್ಟಣದ ಪುರಸಭೆಯಲ್ಲಿ ಬಜೆಟ್ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪುರಸಭಾ ಅಧ್ಯಕ್ಷ ಪಿ.ಹೆಚ್ ರಾಜೇಶ್, ಉಪಾಧ್ಯಕ್ಷೆ ಗೀತಾ ಹನುಮಂತರಾಯಪ್ಪ,
45 Views | 2025-03-16 16:18:40
Moreಬರ ಪೀಡಿತ ತಾಲೂಕು ಅಂತಾ ಕರೆಸಿಕೊಳ್ಳುವ ಪಾವಗಡದಲ್ಲಿ ನೀರಿನ ಸಮಸ್ಯೆ ಬಿಗುಡಾಯಿಸ್ತಾ ಇದೆ. ಬೋರ್ವೆಲ್ನಲ್ಲಿ ನೀರು ಸಿಕ್ಕರೂ ಮೋಟಾರ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ನೀರಿನ ಸಮಸ್ಯೆ ತಲೆದೋರಿದೆ.
38 Views | 2025-03-17 17:02:04
Moreಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುತ್ತಿದ್ದು ಕೂಡಲೇ ವೈದ್ಯರನ್ನು ನೇಮಿಸಬೇಕು ಹಾಗೂ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಡ ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು, ಜನ ಔಷಧಿ ಕೇಂದ್ರವನ್ನು ನಿರಂತರವ
38 Views | 2025-03-17 19:23:26
Moreತುಮಕೂರು ಜಿಲ್ಲೆಯಲ್ಲಿ ಭಕ್ಷಕ ಚಿರತೆಯ ಕಾಟ ಮತ್ತೇ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಕೆರೆಯಂಗಳದಲ್ಲಿ ಮೇಯುತ್ತಿದ್ದ ಕುರಿಹಿಂಡಿನ ಮೇಲೆ ಎರಡು ಚಿರತೆಗಳು ದಾಳಿ ಮಾಡಿದ್ದು,
39 Views | 2025-03-20 18:52:26
Moreರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭವಾಗಿದೆ, ಪಾವಗಡ ತಾಲೂಕಿನಾದ್ಯಂತ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 2850 ವಿದ್ಯಾರ್ಥಿಗಳು ಪರೀ
39 Views | 2025-03-21 15:47:38
Moreಯೋಜನೆ ಮುಗಿದು ಸುಮಾರು ವರ್ಷ ಕಳೆದ್ರು ಅದೇ ಯೋಜನೆಯಡಿ ಹಣ ಡ್ರಾ ಮಾಡಿ ಅವ್ಯವಹಾರ ಎಸಗಿರೋ ಪ್ರಕರಣಗಳು ಪಾವಗಡ ತಾಲೂಕಿನ ಕೆಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
34 Views | 2025-03-23 12:55:16
Moreಪಾವಗಡ ತಾಲೂಕಿನ ಕ್ವಾಡಗುಡ್ಡ ವ್ಯಾಪ್ತಿಯಲ್ಲಿ ಟಿಸಿಗಳ ಕಳ್ಳರ ಹಾವಳಿ ಹೆಚ್ಚಾಗಿತ್ತು. ಇದ್ರಿಂದ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿತ್ತು.
37 Views | 2025-03-23 17:56:49
Moreಪಾವಗಡ ಪಟ್ಟಣದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ವೇಳೆ ಸಾಕಷ್ಟು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸದೇ ಎಸಗಲಾಗಿತ್ತು.
34 Views | 2025-03-25 14:38:24
Moreಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
30 Views | 2025-03-26 11:20:08
Moreಪಾವಗಡ ಪುರಸಭೆಯ ೨೦೨೫-೨೬ನೇ ಸಾಲಿನ ಉಳಿತಾಯ ಬಜೆಟ್ ಮಂಡನೆ ಮಾಡಲಾಯ್ತು. ಬರೋಬ್ಬರಿ ೩೧ ಲಕ್ಷ ರೂಪಾಯಿ ಮೌಲ್ಯದ ಬಜೆಟನ್ನ ಪಾವಗಡ ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಮಂಡಿಸಿದ್ರು.
41 Views | 2025-03-27 14:12:08
Moreಇಂದು ಎಲ್ಲೆಡೆ ಪವಿತ್ರ ರಂಜಾನ್ ಹಬ್ಬದ ಸಂಭ್ರಮ- ಸಡಗರ ಮನೆ ಮಾಡಿದೆ. ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭ ಹಾರೈಸಿಕೊಂಡಿದ್ದರು.
26 Views | 2025-03-31 13:37:21
Moreಗಡಿ ತಾಲೂಕು ಪಾವಗಡದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗ್ತಾ ಇದ್ದು, ಜನರಂಥೂ ಕಂಗಾಲಾಗಿದ್ದಾರೆ. ತಾಲೂಕಿನಲ್ಲಿ ಗರಿಷ್ಠ 38 ಡಿಗ್ರಿಯಿಂದ 38 ರಷ್ಟು ಉಷ್ಣಾಂಶ ಇದ್ದು ಜನರು ಮನೆಯಿಂದ ಹೊರಬರ
33 Views | 2025-04-01 14:31:52
Moreಗಡಿ ತಾಲೂಕು ಪಾವಗಡ ಹೇಳಿ ಕೇಳಿ ಬರ ಪೀಡಿತ ಪ್ರದೇಶ, ಇಲ್ಲಿ ಮಳೆಯೂ ಸರಿಯಾಗಿ ಆಗೋದಿಲ್ಲ ಜೊತೆಗೆ ಅಂತರ್ಜಲವೂ ಕೂಡ ಕಡಿಮೆ. ಕಡಲೆಕಾಯಿ, ಹುಣುಸೆ ಹಣ್ಣ, ನೆಲಗಡಲೆ ಬೆಳೆಯನ್ನೇ ನಂಬಿಕೊಂಡು ಇಲ್ಲಿನ
39 Views | 2025-04-01 15:53:51
Moreಯುಗಾದಿ, ರಂಜಾನ್ ಹಬ್ಬದ ಅಂಗವಾಗಿ ರಾಜಧಾನಿಯಲ್ಲಿ ವಾಸವಾಗಿದ್ದ ತಮ್ಮ ತಮ್ಮ ಗ್ರಾಮಕ್ಕೆ ಬಂದಿದ್ದು,ಹಬ್ಬ ಮುಗಿಸಿಕೊಂಡು ವಾಪಸ್ ಹೋಗುವವರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದೆ,
35 Views | 2025-04-03 10:22:36
Moreಪಾವಗಡ ಪಟ್ಟಣದ ಪುರಸಭೆಯ ವ್ಯಾಪ್ತಿಯ ಹೊಸ ಬಸ್ ನಿಲ್ದಾಣದಲ್ಲಿದ್ದ 22 ವಾಣಿಜ್ಯ ಸಂಕೀರ್ಣದ ಅಂಗಡಿಗಳ ಹರಾಜು ಪ್ರಕ್ರಿಯೆ ಯಶಸ್ವಿಯಾಗಿದೆ. ಹೊಸ ಬಸ್ ನಿಲ್ದಾಣದಲ್ಲಿದ್ದ ಅಂಗಡಿಗಳನ್ನು ಲೀಜ್ಗೆ ನ
35 Views | 2025-04-04 18:32:14
Moreಗಡಿ ತಾಲೂಕು ಪಾವಗಡ ತಾಲೂಕು ಅದೆಷ್ಟೋ ಹಿಂದುಳಿದಿದೆ ಎಂದರೆ ತಾಲೂಕಿನ ಹಳ್ಳಿಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳು ಕೂಡ ಮರೀಚಿಕೆಯಾಗಿದೆ.
32 Views | 2025-04-05 12:42:58
Moreಈಗಾಗಲೇ ಬೇಸಿಗೆ ಆರಂಭವಾಗಿದ್ದು ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡ್ರು ಕೂಡ ನೀರಿನ ಸಮಸ್ಯೆ ಉಂಟಾಗಿದೆ.
31 Views | 2025-04-06 13:05:12
Moreಪಾವಗಡದ ಶ್ರೀ ಶನಿಮಹಾತ್ಮ ದೇವಸ್ಥಾನದ ಆಡಳಿತ ಮಂಡಳಿಯಾದ SSK ಕಾರ್ಯ ನಿರ್ವಾಹಕ ಸಂಘದ ಅಡಿಯಲ್ಲಿ 2012-13ರಲ್ಲಿ ಶಾಂತಿ SSK ಪಿಯು ಕಾಲೇಜನ್ನು ಪ್ರಾರಂಭ ಮಾಡಿದೆ.
27 Views | 2025-04-09 17:01:04
Moreಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ, ಬಾಣಂತಿ, ಗರ್ಭಿಣಿಯರಿಗೆ ಕೊಡುವ ಆಹಾರದಲ್ಲಿ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎದ್ದಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ
33 Views | 2025-04-10 19:09:51
Moreಪಾವಗಡ ಪುರಸಭೆಯಲ್ಲಿ ಅಧ್ಯಕ್ಷ ಪಿ.ಎಚ್ ರಾಜೇಶ್ ನೇತೃತ್ವದಲ್ಲಿ ಸಾಮಾನ್ಯ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
20 Views | 2025-04-16 17:30:37
Moreಪರಮಪೂಜ್ಯ ಸ್ವಾಮಿ ಜಪಾನಂದ ಜೀ ಅವರ ಪ್ರತಿ ಕಾರ್ಯವು ಜನಮನ್ನಣೆ ಗಳಿಸುವಂತದ್ದು, ತಮ್ಮ ಪ್ರತಿಕಾರ್ಯದಲ್ಲಿಯೂ ಅವರು ಮಾನವೀಯತೆಯನ್ನು ಮೆರೆಯುತ್ತಾರೆ.
23 Views | 2025-04-17 13:13:00
More