Post by Tags

  • Home
  • >
  • Post by Tags

ತುಮಕೂರು : ಪೊಲೀಸ್‌ ಠಾಣೆ ಮುಂಭಾಗದಲ್ಲೇ ಬ್ಯಾಟರಿಗಳ ಕಳ್ಳತನ ; ಪ್ರಕರಣ ದಾಖಲು

ತುರುವೇಕೆರೆ ಪಟ್ಟಣದಲ್ಲಿ ನಿಲ್ಲಿಸಲಾಗಿದ್ದ ಕ್ಯಾಂಟರ್‌ಗಳ ಬ್ಯಾಟರಿಗಳನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ನೆನ್ನೆ ರಾತ್ರಿ ನಡೆದಿದೆ.

45 Views | 2025-01-17 12:18:49

More

ಮಧುಗಿರಿ : ಜೈಲಿನಿಂದ ಬಂದು ಮತ್ತೇ ಜೈಲಿಗೆ ಹೋದ ಮಧುಗಿರಿ DYSP ರಾಮಚಂದ್ರಪ್ಪ

ರಾಸಲೀಲೆ ಪ್ರಕರಣದಲ್ಲಿ ಬಂಧನವಾಗಿದ್ದ ಡಿವೈಎಸ್‌ ಪಿ‌ ರಾಮಚಂದ್ರಪ್ಪ ಜೈಲಿನಿಂದ ಹೊರ ಬಂದ ಕೂಡಲೇ ಮತ್ತೆ ಅರೆಸ್ಟ್ ಆಗಿದ್ದಾರೆ. ಮಧುಗಿರಿ ಡಿವೈಎಸ್ ಪಿ‌ ಆಗಿದ್ದ ರಾಮಚಂದ್ರಪ್ಪ ದೂರು ಕೊಡಲು‌ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು .

29 Views | 2025-01-20 13:42:29

More

ಕುಣಿಗಲ್‌ : ವಾಮಚಾರ ಮಾಡಿ ತಗ್ಲಾಕೊಂಡ ಅಸಾಮಿ..!

ಮನೆಯಲ್ಲಿ ಯಾರು ಇಲ್ಲದೆ ವೇಳೆ ವಾಮಾಚಾರ ಮಾಡಿದ್ದ ಆಸಾಮಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕುಣಿಗಲ್‌ ತಾಲೂಕಿನ ಹುಲಿಯೂರು ದುರ್ಗ ವ್ಯಾಪ್ತಿಯಲ್ಲಿ ನಡೆದಿದೆ.

46 Views | 2025-01-24 14:44:47

More

ಮಧುಗಿರಿ : ಪೊಲೀಸ್ ಬಲೆಗೆ ಬಿದ್ದ ಅಂತರ್ ರಾಜ್ಯ ಖದೀಮರು : 20 ಲಕ್ಷ ಮೌಲ್ಯದ ಬೈಕ್‌ ಗಳು ಸೀಜ್

ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಂತರ್ ರಾಜ್ಯ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳೆದ ಒಂದೂವರೆ ತಿಂಗಳ ಹಿಂದೆ ಪಾವಗಡ ಹಾಗೂ ತುಮಕೂರು ನಗರದಲ್ಲಿ ಅಂತರಾಜ್ಯ ಕಳ್ಳರು ಹೈಟೆಕ್‌ ಬೈಕ್‌ಗಳನ್ನೇ ಟಾರ್ಗೆಟ್‌ ಮಾಡಿ ಕಳ್ಳತನ ಮಾಡಿದ್ದಾರೆ.

39 Views | 2025-01-24 17:12:40

More

ತುರುವೇಕೆರೆ : ಬೈಕ್ ನಲ್ಲಿದ್ದ ಹಣವನ್ನು ನೋಡ ನೋಡ್ತಾ ಇದ್ದಂತೆ ಎಗರಿಸಿದ ಐನಾತಿ ಕಳ್ಳ..

ಬೈಕ್‌ನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಹಣವನ್ನು ನೋಡ್ತಾ ನೋಡ್ತಾ ಇದ್ದಂತೆ ಎಗರಿಸಿ ಐನಾತಿ ಕಳ್ಳನೊಬ್ಬ ಎಸ್ಕೇಪ್‌ ಆಗಿದ್ದಾನೆ. ಈ ಘಟನೆಯು ತುರುವೇಕೆರೆ ಪಟ್ಟಣದ ಬಾಣಸಂದ್ರ ರಸ್ತೆಯ ಭಾರತ್‌ ಪೆಟ್ರೋಲ್‌ ಬಂಕ್‌ನಲ್ಲಿ ಈ ಘಟನೆ ನಡೆದಿದೆ.

26 Views | 2025-01-25 14:10:09

More

ಪಾವಗಡ : ಸೋಲಾರ್ ಪಾರ್ಕ್ ನಲ್ಲಿ ಬ್ಲಾಸ್ಟ್ | ಓರ್ವ ಸಾ** ಮತ್ತೋರ್ವನ ಸ್ಥಿತಿ ಗಂಭೀರ

ಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ‌ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ‌ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ‌ ನಡುವೆ ಹೋರಾಟ ನಡೆಸುತ್ತಿದ್ದಾನೆ.

86 Views | 2025-01-28 12:20:17

More

ಶಿರಾ : ಬೀದಿಬದಿ ವ್ಯಾಪಾರ | ವಾಹನ ಸಂಚಾರಕ್ಕೆ ಸಂಚಕಾರ

ತುಮಕೂರು ಜಿಲ್ಲೆಯ ಶಿರಾ ನಗರ ದಿನೇದಿನೇ ಬೃಹದಾಕಾರವಾಗಿ ಬೆಳೆಯುತ್ತಿದೆ. ಹೀಗಾಗಿ ನಗರದಲ್ಲಿ ಯಾವಾಗಲೂ ಸಂಚಾರ ದಟ್ಟಣೆ ಸಾಮಾನ್ಯವಾಗಿದೆ. ಮತ್ತೊಂದು ಕಡೆ ಪಾರ್ಕಿಂಗ್‌ ಸಮಸ್ಯೆ ಕೂಡ ಶಿರಾ ನಗರದ ಜನರನ್ನ ದೊಡ್ಡ ಮಟ್ಟದಲ್ಲಿ ಕಾಡ್ತಿದೆ.

42 Views | 2025-01-28 18:36:22

More

ತುಮಕೂರು : ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತ ; ಆಯಿಲ್ ಟ್ಯಾಂಕ್ ಬ್ಲಾಸ್ಟ್, ಇಬ್ಬರು ಕಾರ್ಮಿಕರು ಸಾವು

ಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

87 Views | 2025-01-28 19:13:18

More

ಪಾವಗಡ : ಪಾವಗಡದ ಸೋಲಾರ್ ಪಾರ್ಕ್ ನಲ್ಲಿ ಸ್ಪೋಟ ಪ್ರಕರಣ... 6 ಮಂದಿ ಬಂಧನ

ಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್‌ ಪಾರ್ಕ್‌ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್‌ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

58 Views | 2025-01-29 11:53:53

More

ತಿಪಟೂರು : ಕೊಬ್ಬರಿ ಕದ್ದ ಐನಾತಿ ಕಳ್ಳರು | ಅಂಗಡಿ ಬೀಗ ಮುರಿದು ಕಳ್ಳತನ

ಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.

53 Views | 2025-01-29 14:05:50

More

ಮಧುಗಿರಿ : ಪ್ರಜಾಶಕ್ತಿ ವರದಿ ಬಳಿಕ ವಂಚಿಸಿದ್ದ ಕಿಲಾಡಿ ಜೋಡಿ ಪ್ರತ್ಯಕ್ಷ | ದಂಪತಿ ವಿರುದ್ದ ಎಫ್ಐಆರ್ ದಾಖಲು

ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ ಹಾವಳಿ ಮಿತಿ ಮೀರಿದ್ದು, ನೂರಾರು ಮಂದಿ ಅಮಾಯಕ ಜೀವಗಳು ಬಲಿಯಾಗ್ತಿದ್ದಾವೆ. 

60 Views | 2025-01-29 18:58:42

More

ಪಾವಗಡ: ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ATTEMPT TO MURDER ಕೇಸ್

ಪಾವಗಡದ ಪತ್ರಕರ್ತ ರಾಮಾಂಜಿನಪ್ಪ ಮೇಲೆ ಮೂವರು ಮಹಿಳೆಯರು ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರೋ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ.

580 Views | 2025-01-30 13:15:21

More

ಶಿರಾ : ಆಟೋ ಚಾಲಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಪೊಲೀಸರು

ಶಿರಾ ನಗರ ಪೊಲೀಸ್‌‌ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ  ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

56 Views | 2025-01-30 14:24:40

More

ತುಮಕೂರು: ಮಾದಕ ಮಾತ್ರೆಗಳನ್ನ ಮಾರಾಟ ಮಾಡುತ್ತಿದ್ದವರ ಹೆಡೆಮುರಿ ಕಟ್ಟಿದ ಪೊಲೀಸರು ...!

ಕಲ್ಪತರು ನಾಡು ತುಮಕೂರು ಶೈಕ್ಷಣಿಕ ನಗರಿ ಅಂತಲೇ ಪ್ರಸಿದ್ಧಿ ಪಡೆದಿರೋ ನಗರ. ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ನಡೆದಾಡಿದ್ದ ಬೀಡು. ವಿದ್ಯಾವಂತರು, ಪ್ರಜ್ಞಾವಂತರೇ ಹೆಚ್ಚಿರೋ ತುಮಕೂರು ನಗರ ಯಾವಾಗಲೂ ಶಾಂತಿಗೆ ಹೆಸರಾಗಿದ್ದ ಊರು.

52 Views | 2025-01-31 18:43:10

More

ಕೊರಟಗೆರೆ: ಬೆಳ್ಳಿಗೆ ಏಳನೀರು ಖರೀದಿಸುತ್ತಿದ್ದ ತೋಟದಲ್ಲೇ ರಾತ್ರಿ ಅಡಿಕೆ ಕದ್ದ ಖದೀಮರು ಅರೆಸ್ಟ್‌..!

ಕೊರಟಗೆರೆ ತಾಲೂಕು ಕಸಬಾ ಹೋಬಳಿಯ ಕೆರೆಯಾಗಳಹಳ್ಳಿಯಲ್ಲಿ ಅಡಿಕೆ ಗೊನೆ ಕಳ್ಳತನ ಮಾಡುತ್ತಿದ್ದ, ಅಣ್ಣ ತಮ್ಮ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದು. ಆರೋಪಿಗಳ ವಾಹನ ಮತ್ತು ಸುಮಾರು 25ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

63 Views | 2025-02-11 17:18:37

More

ದೊಡ್ಡಬಳ್ಳಾಪುರ : ಹೆಂಡ್ತಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ | ದರ್ಬಾರ್ ಮಾತ್ರ ಗಂಡನದ್ದು..!

ತಾರಾ ಅವರು ನಟಿಸಿರೋ ಹೆಬ್ಬೆಟ್‌ ರಾಮಕ್ಕ ಎಂಬ ಸಿನಿಮಾದ ದೃಶ್ಯಗಳು ರಾಜ್ಯಾದ್ಯಂತ ಸಖತ್‌ ಸೌಂಡ್‌ ಮಾಡಿತ್ತು, ಆದರೆ ಆ ಸಿನಿಮಾಗಳ ದೃಶ್ಯಗಳನ್ನು ನೋಡಬೇಕು ಅಂದರೆ ಒಮ್ಮೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಪಂಚಾಯ್ತಿಗೆ ಒಮ್ಮೆ ಬನ್ನಿ, 

55 Views | 2025-02-13 16:36:07

More

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.

37 Views | 2025-02-17 12:02:12

More

ಹಾಸನ: ತೋಟದ ಮನೆಗೆ ಬೆಂಕಿ | 5 ಹಸು, ಒಂದು ಕರು ಸಜೀವದಹನ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿಯಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ 5 ಹಸುಗಳು ಸಜೀವ ದಹನವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

24 Views | 2025-02-23 14:50:55

More

ತುಮಕೂರು: ತುಮಕೂರಿಗರನ್ನು ಬೆಚ್ಚಿ ಬೀಳಿಸಿದ್ದ ರಾಬರಿ ಗ್ಯಾಂಗ್ ನನ್ನು ಹೆಡೆಮುರಿ ಕಟ್ಟಿದ ಖಾಕಿ..!

ತುಮಕೂರಿನ ಕುಣಿಗಲ್‌ ಸರ್ಕಲ್‌ ಬಳಿ ಇರೋ ಔಟರ್‌ ರಿಂಗ್‌ ರೋಡ್‌ನಲ್ಲಿ ನಡೆದಿದ್ದ ರಾಬರಿ ಕೇಸ್‌ ಸಂಬಂಧ ಇಂದು ಐವರು ದರೋಡೆಕೋರರನ್ನು ಪೊಲೀಸರು ಖೆಡ್ಡಾಗೆ ಕೆಡವಿಸಿಕೊಳ್ಳುವಲ್ಲಿ ಯಶ್ವಸಿಯಾಗಿದ್ದಾರೆ.

40 Views | 2025-02-25 10:45:36

More

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಯುವಕ ಬಲಿ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಯುವಕನೊರ್ವ ಬಲಿಯಾದ ಘಟನೆ ನಡೆದಿದೆ.

37 Views | 2025-02-25 12:16:45

More

ಗುಬ್ಬಿ: ಗುಬ್ಬಿಯಲ್ಲಿ ಪಾರ್ಕಿಂಗ್ ಸಮಸ್ಯೆ. | ವಾಹನ ಸವಾರರ ಪರದಾಟ

ಗುಬ್ಬಿ ಪಟ್ಟಣದ ಪ್ರಮುಖ ರಸ್ತೆಯಾದ M.G ರಸ್ತೆ ಹಲವು ರಸ್ತೆಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಪಾರ್ಕಿಂಗ್ ಸಮಸ್ಯೆ ಹೆಚ್ಚಾಗಿದೆ. ವಾಹನಗಳನ್ನು ನಿಲ್ಲಿಸಲು ಜಾಗವಿಲ್ಲದೇ ರಸ್ತೆಯ ಇಕ್ಕೆಲಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ ಮಾಡುತ್ತಿದ್ದು ರಸ್ತ

36 Views | 2025-02-27 19:15:35

More

ಚಿಕ್ಕಬಳ್ಳಾಪುರ : ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.

28 Views | 2025-03-02 11:39:47

More

ಬಾಗಲಕೋಟೆ : ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ..!

ಇತ್ತೀಚಿನ ದಿನಗಳಲ್ಲಿ ಯುವಜನತೆ ಸಣ್ಣ ಸಣ್ಣ ವಿಷಯಗಳಿಗೆ ದುಡುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಂತಹ ಪ್ರಕರಣಗಳು ಸಂಭವಿಸುತ್ತಲೇ ಇವೆ. ಇದೀಗ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದಿಂದ ಮನನೊಂದು ಕೆರೆಗೆ ಹಾರಿ ಆತ

34 Views | 2025-03-02 16:31:11

More

ಕೇರಳ : ಕಾಡು ಹಂದಿ ದಾಳಿಯಿಂದ ರೈತ ಸಾವು..!

ಕಾಡುಹಂದಿಯ ದಾಳಿಗೆ ರೈತರೊಬ್ಬರು ಮೃತಪಟ್ಟಿರುವಂತಹ ಘಟನೆ ಕೇರಳದ ಕಣ್ಣೂರು ಬಳಿಯ ಪನೂರ್‌ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

38 Views | 2025-03-02 19:10:34

More

ಕಲಬುರಗಿ : ಕಬ್ಬಿಣದ ಸಲಾಕೆಯಿಂದ ಹೊಡೆದು ರೌಡಿಶೀಟರ್ ನ ಭೀಕರ ಹತ್ಯೆ..!

ಇಂದು ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ ನನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿಯ ಕಾಕಡೆ ಚೌಕ್‌ ಸಮೀಪದ ಲಂಗರ್‌ ಹನುಮಾನ್‌ ದೇವಸ್ಥಾನದ ಬಳಿ ನಡೆದಿದೆ.

26 Views | 2025-03-04 14:45:01

More

ಚಿಕ್ಕಬಳ್ಳಾಪುರ : ಸಾಲ ಕಟ್ಟಿಲ್ಲ ಅಂತಾ ಬಾಣಂತಿಯನ್ನು ಹೊರ ಹಾಕಿ ದರ್ಪ..!

ಇಷ್ಟು ದಿನ ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯದ ಜನರು ಹೈರಾಣಿಗಿದ್ದರು. ಕೆಲವರು ಮನೆಗೆ ಬೀಗ ಹಾಕಿಕೊಂಡು ಊರನ್ನೇ ಬಿಟ್ಟು ಹೋದರೆ, ಇನ್ನು ಕೆಲವರು ಫೈನಾನ್ಸ್‌ಗಳ ಕಾಟಕ್ಕೆ ಸಾವಿಗೆ ಶರಣಾಗಿದ್ದರು.

40 Views | 2025-03-05 15:18:27

More

ಮಧುಗಿರಿ: ಟಾಟಾಏಸ್ ಗೆ ಕ್ಯಾಂಟರ್ ಡಿಕ್ಕಿ | ಬಾಲಕ ಸ್ಥಳದಲ್ಲೇ ಸಾವು

ಟಾಟಾ ಏಸ್‌ ವಾಹನಕ್ಕೆ ಕ್ಯಾಂಟರ್‌ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್‌ ಪಲ್ಟಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಸೀಮಾಂದ್ರ ಗಡಿಭಾಗದ ಮುದ್ದೇನಹಳ್ಳಿ ಗೇಟ್‌ ಬಳಿ ನಡೆದಿದೆ.

27 Views | 2025-03-05 19:03:39

More

ಚಿತ್ರದುರ್ಗ : ಅಂತರ್ಜಾತಿ ವಿವಾಹ | ಯುವತಿ ಮನೆಯವರಿಂದ ಯುವಕನ ಮನೆ ಮೇಲೆ ದಾಳಿ

ಪ್ರೇಮಿಗಳಿಬ್ಬರು ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ಯುವತಿ ಸಂಬಂಧಿಕರಿಂದ ಯುವಕನ ಮನೆ ಹಾಗೂ ಆತನ ಸಂಬಂಧಿಕರ ಮನೆ ಮೇಲೆ ದಾಳಿ ಮಾಡಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ನಡೆದಿದೆ.

23 Views | 2025-03-08 18:31:27

More

ಚಿತ್ರದುರ್ಗ : ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು

ಚಲಿಸುತ್ತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ನಡೆದಿದೆ.

28 Views | 2025-03-09 16:58:12

More

ತುಮಕೂರು : ಚಿನ್ನಾಭರಣವನ್ನು ಹಿಂದಿರುಗಿಸಿ ಮಾನವೀಯತೆ ಮೆರೆದ ಆಟೋ ಚಾಲಕ..!

ಚಿನ್ನ, ದುಡ್ಡು, ಆಸ್ತಿ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ. ಆದರೆ ಇಲ್ಲೊಬ್ಬ ಆಟೋ ಚಾಲಕ ತನ್ನ ಬಳಿಯೇ ಬಂಗಾರ ಹುಡುಕಿಕೊಂಡು ಬಂದರೂ ಕೂಡ ತಿರಸ್ಕರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.

24 Views | 2025-03-10 13:50:04

More

ಶಿರಾ : ನವಜಾತ ಹೆಣ್ಣು ಮಗುವನ್ನು ಬಿಸಾಡಿದ ಪಾಪಿ ತಾಯಿ..!

ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೂ ಇರ್ತಾರೆ. ಆದರೆ ಕೆಟ್ಟ ತಾಯಿಯನ್ನು ಎಂದಿಗೂ ಕಂಡಿರಲು ಸಾಧ್ಯವಿಲ್ಲ. ತನ್ನ ಪ್ರಾಣವನ್ನು ಪಣಕ್ಕಿಟ್ಟು ತನ್ನ ಮಗುವನ್ನು ಜೋಪಾನ ಮಾಡುವವಳು ತಾಯಿ. 

34 Views | 2025-03-10 18:57:21

More

ಕೋಲಾರ : ಮಾಲೂರಿನಲ್ಲಿ ದಾಯಾದಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ..!

ಬೆಳೆ ಹಾಳು ಮಾಡಿದ್ದಾರೆ ಎಂಬ ವಿಚಾರವಾಗಿ ದಾಯಾದಿಗಳ ನಡುವೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪಡವನಹಳ್ಳಿಯಲ್ಲಿ ನಡೆದಿದೆ.

23 Views | 2025-03-20 14:39:34

More

ಗುಬ್ಬಿ : ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಅಂತರ್ ರಾಜ್ಯ ಕಳ್ಳರು ಅಂದರ್...!

ಓಜಿ ಕುಪ್ಪಂ ಗ್ಯಾಂಗ್‌.. ಅದು ಅಂತಿಂಥ ಗ್ಯಾಂಗ್‌ ಅಲ್ಲ.. ಹೆಸರು ಕೇಳಿದ್ರೇನೆ ಭಯಪಡುವಷ್ಟರ ಮಟ್ಟಿಗೆ ಭಯಾನಕ ಗ್ಯಾಂಗ್‌ ಅದು.. ಒಂದು ಸಲ ಕಣ್ಣಿಟ್ರೆ ಸಾಕು ಕಣ್ಮುಚ್ಚಿ ಕಣ್ಣು ಬಿಡೋದ್ರಲ್ಲಿ, ಲಕ

31 Views | 2025-03-25 17:27:08

More

ಧಾರವಾಡ : ಮಳೆ ಗಾಳಿಗೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರ ಸಾವು..!

ಭಾರೀ ಮಳೆ ಗಾಳಿಯಿಂದ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಇಂದು ಧಾರವಾಡ ಜಿಲ್ಲೆಯ ಕಲಘಟಗ

33 Views | 2025-03-26 17:03:26

More

ಶಿರಾ : ಶಿರಾ ತಾಲೂಕಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಶಾಂತಿ ಸಭೆ

ಶಿರಾ ನಗರದ ಉಪವಿಭಾಗ ಪೊಲೀಸ್‌ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್‌ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಶಿರಾ ಡಿವೈಎಸ್‌ಪಿ ಬಿ.ಕೆ ಶೇಖರ್ ನೇತೃತ್ವದಲ್ಲಿ ಶಾಂತಿ ಸಭೆಯನ್ನು 

32 Views | 2025-03-29 16:14:03

More

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ಸಮೀಪ ಭಾರೀ ಅಗ್ನಿ ಅವಘಡ ..!

ಬೇಸಿಗೆ ಶುರುವಾಗಿದ್ದು ಬೆಂಕಿ ದುರಂತಗಳು ಸಂಭವಿಸುತ್ತಿದ್ದು, ಬೆಂಕಿ ಅವಘಡಗಳನ್ನು ನಿಯಂತ್ರಿಸುವುದೇ ಅಗ್ನಿಶಾಮಕ ಸಿಬ್ಬಂದಿಗೆ ಹರಸಾಹಸದ ಕೆಲಸವಾಗಿದೆ, ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರು ಕೂಡ

25 Views | 2025-03-31 14:07:45

More

ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯಲ್ಲಿ ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸರು

ಪ್ರೇಮಿಗಳ ಮದುವೆ ಮಾಡಿಸಿ ಪ್ರೀತಿ ಉಳಿಸಿದ ಪೊಲೀಸರು. ಪೊಲೀಸರ ಸಮ್ಮುಖದಲ್ಲೇ ಮದುವೆಯಾದ ಪ್ರಣಯ ಪಕ್ಷಿಗಳು. ವಧುವಿಗೆ ಸ್ವತಃ ಕಾಲುಂಗರ ತೊಡಿಸಿ ಆಶೀರ್ವಾದ ಮಾಡಿದ ಪೊಲೀಸ್‌ ಸಿಬ್ಬಂದಿ.

27 Views | 2025-04-04 18:55:46

More

ತುಮಕೂರು : ತುಮಕೂರು ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸಿ.ಗೋಪಾಲ್

ತುಮಕೂರು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ವಿ.ಮರಿಯಪ್ಪ ನಿವೃತ್ತಿ ಹೊಂದಿದ್ದು, ಮೊನ್ನೆಯಷ್ಟೇ ಪೊಲೀಸರು ಅವರಿಗೆ ಅದ್ದೂರಿ ಬೀಳ್ಕೊಡುಗೆ ಕೊಟ್ಟಿದ್ದಾರೆ.

24 Views | 2025-04-05 11:44:06

More

ಮಧುಗಿರಿ: KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಉಸಿರು ಚೆಲ್ಲಿದ ವೃದ್ಧ

KSRTC ಬಸ್‌ ಡಿಕ್ಕಿಯಾಗಿ ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧನ ಮೇಲೆ ಬಸ್‌ ಹರಿದಿದ್ದು ವೃದ್ಧನ ತಲೆ ನಜ್ಜುಗುಜ್ಜ

23 Views | 2025-04-06 12:07:48

More

ತುಮಕೂರು: ಶ್ರೀರಾಮ ನವಮಿ ಹಬ್ಬದ ಹಿನ್ನೆಲೆ ಮಾಂಸದ ಅಂಗಡಿಗಳು ಬಂದ್

ಇವತ್ತು ಹೇಳಿ ಕೇಳಿ ಭಾನುವಾರ, ಭರ್ಜರಿ ಬಾಡೂಟ ತಿನ್ನಬೇಕು ಅಂತಾ ಅಂದುಕೊಂಡಿರೋ ಮಾಂಸಪ್ರಿಯರಿಗೆ ತುಮಕೂರು ಪಾಲಿಕೆ ಶಾಕ್‌ ನೀಡಿದೆ.

24 Views | 2025-04-06 13:28:46

More

ರಾಯಚೂರು : ಸಿಡಿಮದ್ದು ಸ್ಪೋಟದಿಂದ ಓರ್ವ ಕಾರ್ಮಿಕ ಸಾವು | ಇನ್ನೋರ್ವನಿಗೆ ಗಂಭೀರ ಗಾಯ

ಗ್ರಾನೈಟ್‌ ಗಣಿಯಲ್ಲಿ ಸಿಡಿಮದ್ದು ಸ್ಪೋಟದಿಂದ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರ ಗ್ರ

26 Views | 2025-04-06 17:27:14

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಕಲ್ಯಾಣಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..?

ಕಲ್ಯಾಣಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತ ದೇಹವೊಂದು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

5 Views | 2025-04-16 13:15:35

More