Post by Tags

  • Home
  • >
  • Post by Tags

ಕುಣಿಗಲ್‌ : ರಾಜ್ಯ ಹೆದ್ದಾರಿ 33 ರಲ್ಲಿ ಭೀಕರ ರಸ್ತೆ ಅಪಘಾತ | ಯುವತಿ ದಾರುಣ ಸಾವು..!

ಕುಣಿಗಲ್ ಪಟ್ಟಣದ ತುಮಕೂರು ರಸ್ತೆಯ ಶನಿಮಹಾತ್ಮ ದೇವಾಲಯದ ಮುಂಭಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದ್ದು, ಯುವತಿಯ ತಲೆ ಮೇಲೆ ಟ್ರಾಕ್ಟರ್‌ ಚಕ್ರ ಹರಿದಿದ್ದು, ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ

109 Views | 2025-02-11 13:28:27

More

ಪಾವಗಡ: ಆಕಸ್ಮಿಕ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಹುಲ್ಲಿನ ಬಣವೆ..!

ಪಾವಗಡ ತಾಲೂಕಿನ ಕಾರನಾಗನಹಳ್ಳಿ ಗ್ರಾಮದಲ್ಲಿ ನೆನ್ನೆ ಸಾಯಂಕಾಲ ಅಗ್ನಿ ಅವಗಡ ಸಂಭವಿಸಿದ್ದು, ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.

36 Views | 2025-02-12 12:15:21

More

ತಿಪಟೂರು: ಬೈಕ್- KSRTC ಬಸ್ ನಡುವೆ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

ಬೈಕ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

74 Views | 2025-02-14 12:34:25

More

ಕೊರಟಗೆರೆ: ಪಾಳು ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ..!

ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

97 Views | 2025-02-15 13:12:41

More

ಹಾವೇರಿ : ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ | ಹಸುಗಳು ಸಜೀವ ದಹನ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, 6 ಹಸುಗಳು ಹಾಗೂ 2 ಕರುಗಳು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.

34 Views | 2025-02-16 14:25:02

More

ಚಿಕ್ಕಮಗಳೂರು: ಸುತ್ತಿಗೆಯಿಂದ ಅತ್ತೆಯ ತಲೆಗೆ ಹೊಡೆದು ಕೊಲೆ | ಅಳಿಯ ಎಸ್ಕೇಪ್..!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್‌ ಗ್ರಾಮದಲ್ಲಿ ತಲೆಗೆ ಸುತ್ತಿಗೆಯಿಂದ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಭಾನುವಾರ ನಡೆದಿದೆ.

43 Views | 2025-02-17 16:42:05

More

ಬೆಂಗಳೂರು: ಪತಿ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ..!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

34 Views | 2025-02-17 17:40:17

More

ಕೋಲಾರ: ರಸ್ತೆ ವಿಚಾರಕ್ಕೆ ಜಗಳ | ಮನೆ ಮುಂದೆಯೇ ವ್ಯಕ್ತಿಯ ಹತ್ಯೆ

ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಮನೆಯ ಎದುರಿನ ರಸ್ತೆಯ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಹಾರೆಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ.

36 Views | 2025-02-18 13:38:37

More

ಬೀದರ್:‌ ಎಟಿಎಂ ದರೋಡೆ ಪ್ರಕರಣ | ಆರೋಪಿಗಳ ಮಾಹಿತಿ ನೀಡಿದರೆ ಸಿಗುತ್ತೆ 5 ಲಕ್ಷ ರೂ ಬಹುಮಾನ

ಬೀದರ್ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಹಾಡಹಾಗಲೇ ಎಟಿಎಂ ಹಣ ತುಂಬುವ ಇಬ್ಬರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಸುಮಾರು 93 ಲಕ್ಷ ರೂ ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದ ಪ್ರಕರಣಕ್ಕೆ ಕುರಿತಂತೆ ಪೊಲೀಸರು ಪ್ರಕಟಣೆ ಮೂಲಕ ಮ

33 Views | 2025-02-18 17:23:11

More

ಕೋಲಾರ: ಚುಚ್ಚು ಮದ್ದು ಪಡೆದ ಯುವಕ ಸಾವು | ವೈದ್ಯರ ವಿರುದ್ದ ಪೋಷಕರ ಆರೋಪ

ಚುಚ್ಚು ಮದ್ದು ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

50 Views | 2025-02-21 15:15:08

More

ಮಂಡ್ಯ: ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಗೂಡ್ಸ್‌ ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

50 Views | 2025-02-21 15:57:45

More

ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸರಿಂದ ಗನ್ ಫೈರ್ | ರೌಡಿ ಶೀಟರ್ ಅರೆಸ್ಟ್

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್‌ ವಾಂಟೆಡ್‌ ರೌಡಿ ಶೀಟರ್‌ ರವಿ ಅಲಿಯಾಸ್‌ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.

34 Views | 2025-02-22 13:12:36

More

ಮಂಡ್ಯ: ಯುವತಿ ವಿಚಾರಕ್ಕಾಗಿ ಫೇಸ್ ಬುಕ್ ಲೈವ್ ನಲ್ಲೇ ಯುವಕನಿಗೆ ಹೊಡೆದ ಗ್ಯಾಂಗ್..!

ಇತ್ತೀಚೆಗೆ ಪುಡಿ ರೌಡಿಗಳು ಅಟ್ಟಹಾಸದಿಂದ ಮೆರೆಯುತ್ತಿದ್ದು. ಇದೀಗ ಯುವತಿಯೊಬ್ಬಳ ವಿಚಾರಕ್ಕಾಗಿ ಅಪ್ರಾಪ್ತ ಯುವಕರ ಗುಂಪೊಂದು ಸೇರಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

61 Views | 2025-02-25 15:51:10

More

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬಸ್..!

ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್‌ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

31 Views | 2025-02-25 16:53:58

More

ಕೇರಳ: ಒಂದೇ ಕುಟುಂಬದ ಐವರು ದಾರುಣ ಅಂತ್ಯ | ಪೊಲೀಸರಿಗೆ ಶರಣಾದ ಯುವಕ

ತನ್ನ ತಾಯಿ ಸೇರಿದಂತೆ ತನ್ನ ಕುಟುಂಬದ ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ವೆಂಜಾರಮೂಡು ಪೊಲೀಸರಿಗೆ ಶರಣಾಗಿರುವ ಘಟನೆ ಕೇರಳದ ವೆಂಜಾರಮೂಡುವಿನಲ್ಲಿ ನಡೆದಿದೆ.

59 Views | 2025-02-25 18:25:00

More

ಮಂಡ್ಯ: ರೌಡಿಶೀಟರ್ ಮೇಲೆ ಪೊಲೀಸರಿಂದ ಗನ್ ಫೈರ್..!

ಪುಡಿ ರೌಡಿಗಳ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್‌ ಮಾಡಿ ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ನಡೆದಿದೆ.

24 Views | 2025-02-26 14:11:22

More

ಕೊಡಗು: ಕಾಫಿ ಕೊಯ್ಲು ಮಾಡುವಾಗ, ಹೆಜ್ಜೇನು ದಾಳಿಯಿಂದ ಯುವಕ ಸಾವು..!

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗಲೇ ಹೆಜ್ಜೇನು ದಾಳಿಯಿಂದ ಯುವಕ ಸಾವನ್ನಪ್ಪಿರುವ ಘಟನೆ ಶಿವರಾತ್ರಿ ದಿನದಂದೇ ಕೊಡಗು ಜಿಲ್ಲೆಯ ಪೋದ್ದಮಾನಿ ಗ್ರಾಮದಲ್ಲಿ ನಡೆದಿದೆ.

32 Views | 2025-02-26 16:32:59

More

ತಿಪಟೂರು : ಮಧ್ಯರಾತ್ರಿ ಸೊಸೈಟಿಯ ಬೀಗ ಮುರಿದು ಲಕ್ಷ ಲಕ್ಷ ದೋಚಿದ ಖದೀಮರು..!

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಭಾರೀ ಕಳ್ಳತನದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೊಸೈಟಿಯ ಬೀಗ ಮುರಿದ ಖದೀಮರು ಲಕ್ಷ ಲಕ್ಷ ಹಣವನ್ನು ದೋಚಿರುವ ಘಟನೆ ನಡೆದಿದ್ದು, ಕಳ್ಳರ ಕರಾಮತ್ತಿಗೆ ಜನರು ಬೆಚ್ಚಿಬಿದ್ದಿದ್ದಾರೆ.

36 Views | 2025-02-28 16:37:06

More

ಚಿಕ್ಕನಾಯಕನಹಳ್ಳಿ: ನೀರಾ ಇಳಿಸುತ್ತಿದ್ದ ರೈತನ ಬಂಧನಕ್ಕೆ ಆಕ್ರೋಶ | ಪೊಲೀಸರು- ರೈತರ ನಡುವೆ ತಳ್ಳಾಟ

ನೀರಾ ಇಳಿಸುತ್ತಿದ್ದ ರೈತನನ್ನು ಬಂಧಿಸಿದ್ದಕ್ಕೆ ರೈತ ಮುಂಖಡರು ಆಕ್ರೋಶ ಹೊರಹಾಕಿ, ಅಧಿಕಾರಿಗಳ ಕಾರು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

30 Views | 2025-03-01 14:18:08

More

ತುಮಕೂರು : ತುಮಕೂರು ಜನರ ಪಾಲಿಗೆ ಆಪ್ತರಕ್ಷಕನಾದ SOS ಬಟನ್...!

ತುಮಕೂರು ನಗರ ಸ್ಮಾರ್ಟ್‌ ಸಿಟಿ ಖ್ಯಾತಿಗೆ ಪಾತ್ರವಾಗಿದ್ದು, ಈ ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ಹರಿದುಬಂದಿದೆ.

39 Views | 2025-03-01 19:45:48

More

ಚಿಕ್ಕಬಳ್ಳಾಪುರ : ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಂದ ಕಿರಾತಕ ಅಳಿಯ..!

ಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರಂತೆ. ಆದರೆ ಇಲ್ಲೊಬ್ಬ ಅಳಿಯ ಕೋಪದ ಕೈಗೆ ಬುದ್ದಿ ಕೊಟ್ಟು ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದಿದ್ದಾನೆ. 

37 Views | 2025-03-04 13:28:08

More

ಗುಬ್ಬಿ : ದೇವರ ಹುಂಡಿಯ ದುಡ್ಡಿಗೂ ಕನ್ನ ಹಾಕಿದ ಕಳ್ಳರು..!

ಗುಬ್ಬಿ ತಾಲೂಕಿನ ಸುರಿಗೇನಹಳ್ಳಿಯ ಬೆಟ್ಟದ ರಂಗನಾಥ ಸ್ವಾಮಿ ದೇಗುಲದಲ್ಲಿ  ಕಳ್ಳರು ಕೈಚಳಕ ತೋರಿದ್ದು, ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ ಹಾಗೂ ಸಿಸಿ ಕ್ಯಾಮೆರಾಗೆ ಅಳವಡಿಸಿದ್ದ ಡಿವಿಆರ್‌ನನ್ನು ಕಳ್ಳರು ಕದ್ದು ಎಸ್ಕೇಪ್‌ ಆಗಿದ್ದಾರೆ.

31 Views | 2025-03-06 14:12:24

More

ಚಿಂತಾಮಣಿ : ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ | ಸ್ಥಳದಲ್ಲೇ ಇಬ್ಬರ ಸಾವು

ಟೈರ್‌ ಬ್ಲಾಸ್ಟ್‌ ಆಗಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.

29 Views | 2025-03-07 10:56:05

More

ತುಮಕೂರು : ಆಟೋಗಳ ಮೇಲೆ FC ಅಸ್ತ್ರ | RTO, ಪೊಲೀಸರ ವಿರುದ್ಧ ಸಮರ

ತುಮಕೂರು ನಗರದ ಆಟೋ ಚಾಲಕರಿಗೆ RTO ಹಾಗೂ ಪೊಲೀಸ್‌ ಇಲಾಖೆ ಶಾಕ್‌ ನೀಡಲು ಮುಂದಾಗಿದ್ದು, FC ಇಲ್ಲದ ಆಟೋಗಳನ್ನು ಸೀಜ್‌ ಮಾಡಲು ಮುಂದಾಗಿದೆ.

34 Views | 2025-03-07 14:09:54

More

ಕೊಪ್ಪಳ : ಕೊಪ್ಪಳದಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ | ಆರೋಪಿಗಳಿಗಾಗಿ ಹುಡುಕಾಟ

ನಕ್ಷತ್ರ ವೀಕ್ಷಣೆಗೆ ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪೂರ ಗ್ರಾಮದ ಬಳಿ ನಡೆದಿದೆ.

25 Views | 2025-03-07 18:03:40

More

ಕಲಬುರಗಿ : ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಪ್ರೇಮಿಗಳು

ಒಂದೇ ನೇಣಿನ ಹಗ್ಗಕ್ಕೇ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತಹ ದುರಂತ ಘಟನೆ ಕಲಬುರಗಿಯ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ನಡೆದಿದೆ.

31 Views | 2025-03-08 14:33:30

More

ಹಾಸನ: ಪಾಳುಬಿದ್ದ ಕಟ್ಟಡ ಕುಸಿದು ಬಿದ್ದು ಮೂವರ ಸಾವು

ಪಾಳು ಬಿದ್ದ ಕಟ್ಟಡ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಮುಖ್ಯರಸ್ತೆಯಲ್ಲಿ ನಡೆದಿದೆ.

30 Views | 2025-03-09 15:59:34

More

ಚಿತ್ರದುರ್ಗ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು..!

ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿಯ ಕೊಂಚರ ಮಾಳಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

18 Views | 2025-03-10 16:37:38

More

ಚಿಕ್ಕಬಳ್ಳಾಪುರ : ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ..!

ಯುವಕನೋರ್ವ ನೋಡ್ತಾ ನೋಡ್ತಾ ಇದ್ದಂಗೆ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಚಿಕ್ಕಬಳ್ಳಾಪುರ ನಗರದ ಶನಿಮಹಾತ್ಮ ದೇವಾಲಯದ ಬಳಿ ನಡೆದಿದೆ.

30 Views | 2025-03-11 15:09:56

More

Breaking News : ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು..!

ಚಲಿಸುತ್ತಿದ್ದ ಎರಡು ಬೈಕ್‌ ಗಳಿಗೆ ಕೆಕೆಆರ್‌ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಆದೋನಿ ತಾಲೂಕಿನ ಪಾಂಡವಗಲ ಗ್ರಾಮದ ಬಳಿ ನಡೆದಿದೆ.

31 Views | 2025-03-11 17:49:22

More

ಶಿರಾ : ಪೊದೆಯಲ್ಲಿ ಸಿಕ್ಕ ನವಜಾತ ಶಿಶು ಪ್ರಕರಣಕ್ಕೆ ರೋಚಕ ಟ್ವಿಸ್ಟ್

ಶಿರಾ ತಾಲೂಕಿನ ಮಾಟನಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ಪಾಪಿ ತಾಯಿಯೊಬ್ಬಳು ಹೆರಿಗೆಯಾದ ಬಳಿಕ ಹೆಣ್ಣು ಮಗು ಎಂದು ಬಟ್ಟೆ ಹಾಗೂ ಕವರ್‌ನಲ್ಲಿ ಸುತ್ತಿ ಪೊದೆಯಲ್ಲಿ ಎಸೆದು ಹೋಗಿದ್ದಳು.

20 Views | 2025-03-12 12:21:12

More

ಹಾವೇರಿ : ಸಿನಿಮಾ ಶೈಲಿಯಲ್ಲಿ ಪತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ 3ನೇ ಪತ್ನಿ..!

ಪತ್ನಿಯೊಬ್ಬಳು ತನ್ನ ಪತಿಯನ್ನು ಸಿನಿಮಾ ಶೈಲಿಯಲ್ಲಿ ಬರ್ಬರವಾಗಿ ಧಾರವಾಡದಲ್ಲಿ ಹತ್ಯೆಗೈದು ಬಂಕಾಪುರದಲ್ಲಿ ಶವ ಎಸೆದು ಹೋಗಿರುವಂತಹ ಘಟನೆ ನಡೆದಿದೆ.

32 Views | 2025-03-12 17:31:25

More

ಧಾರವಾಡ : ಕಸಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು | ಅಂಬ್ಯುಲೆನ್ಸ್ ಬೆಂಕಿಗಾಹುತಿ

ಬೇಸಿಗೆ ಆರಂಭವಾಗ್ತಿದ್ದಂತೆ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಕಸಕ್ಕೆ ಬಿದ್ದ ಬೆಂಕಿಯಿಂದಾಗಿ ಅಂಬ್ಯುಲೆನ್ಸ್‌ ಒಂದು ಬೆಂಕಿಯ ತೀವ್ರತೆಗೆ ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ಜಿಲ್ಲೆಯ ಜಿಲ್ಲಾಸ್ಪತ್ರೆ ಸಿಬ್ಬಂದಿ ವಸತಿ ಗ

22 Views | 2025-03-14 17:21:51

More

ಮಧುಗಿರಿ : ಈಜು ಬಾರದೇ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಧಾರುಣ ಸಾವು..!

ಶಾಲೆ ಮುಗಿಸಿ ಈಜಾಡಲು ತೆರಳಿದ್ದ ವಿದ್ಯಾರ್ಥಿ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರೋ ಧಾರುಣ ಘಟನೆ ಮಧುಗಿರಿ ತಾಲೂಕಿನ ಕೊಡಿಗೇಹಳ್ಳಿ ಬಳಿಯ ಜಯಮಂಗಲಿ ನದಿಯಲ್ಲಿ ನಡೆದಿದೆ.

34 Views | 2025-03-18 18:58:19

More

ದೊಡ್ಡಬಳ್ಳಾಪುರ : ಏಯ್, ತೆಗಿಯೋ ಆ ಓಲೆನಾ | ರೌಡಿಶೀಟರ್ ಗೆ ಬೆವರಿಳಿಸಿದ ಪೊಲೀಸ್

ದೊಡ್ಡಬಳ್ಳಾಪುರದ ನಗರ ಪೊಲೀಸ್‌ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್‌ ಹಬ್ಬದ ಹಿನ್ನೆಲೆ ನಗರ ಪೊಲೀಸ್‌ ಠಾಣಾ ಇನ್ಸ್ ಪೆಕ್ಟರ್‌ ಅಮರೇಶ್‌ ಗೌಡ ನೇತೃತ್ವದಲ್ಲಿ ರೌಡಿ ಪರೇಡ್‌ ನಡೆಸಲಾಯ್ತು.

18 Views | 2025-03-28 13:03:03

More

ಮೈಸೂರು : ಕೆರೆಯಲ್ಲಿ ಮಳುಗಿ ಮೂವರ ದಾರುಣ ಸಾವು..!

ಯುಗಾದಿ ಹಬ್ಬದ ಹಿನ್ನೆಲೆ ಕೆರೆಯಲ್ಲಿ ಹಸುಗಳನ್ನು ತೊಳೆಯಲು ಹೋಗಿದ್ದ ವೇಳೆ ಈಜು ಬಾರದೇ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿ ಗ್ರಾಮ

31 Views | 2025-03-29 14:04:13

More

ಬೀದರ್‌ : ತಂಗಿಯನ್ನು ಪ್ರೀತಿಸಿದ್ದಕ್ಕಾಗಿ ಯುವಕನ ಬರ್ಬರ ಹತ್ಯೆ..!

ತಂಗಿಯನ್ನು ಪ್ರೀತಿಸಿದ್ದಕ್ಕಾಗಿ ಯುವಕನನ್ನು ಹತ್ಯೆ ಮಾಡಿರುವಂತಹ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ. ನಿರಗೂಡಿ ಗ್ರಾಮದ 25 ವರ್ಷದ ಪ್ರಶಾಂತ್‌ ಬಿರಾದ

28 Views | 2025-03-29 18:54:34

More

ತುಮಕೂರು : ಜೂಜು ಅಡ್ಡೆ ಮೇಲೆ ಗುಬ್ಬಿ ಪೊಲೀಸರ ಮೆಗಾ ರೇಡ್..!

ಯುಗಾದಿ ಹಬ್ಬ ಬಂತೆಂದೆರೆ ಟೆಂಟ್‌ಗಳನ್ನು ಹಾಕಿಕೊಂಡು ಅಂದರ್‌ ಬಾಹರ್‌ ಆಡ್ತಾ ಇರೋರಿಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ. ತುಮಕೂರು ಎಸ್‌ಪಿ ಅಶೋಕ್ ಅಕ್ರಮ ಇಸ್ಪೀಟ್ ಆಟ ಕಂಡುಬಂದಲ್ಲಿ

24 Views | 2025-03-31 13:08:41

More

ಮಧುಗಿರಿ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಯುಗಾದಿ ಹಬ್ಬದ ವೇಳೆ ಎರಡು ಯುವಕರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಯುಗಾದಿ ಹಬ್ಬ ಅಂದರೆ ಹಳ್ಳಿಯ ಹುಡುಗರಲ್ಲಿ ಜೋಶ್‌ ಬೇರೆ ರೀತಿಯಾಗಿಯೇ ಇರುತ್ತೆ.

55 Views | 2025-04-02 14:03:09

More

ಚಿಂತಾಮಣಿ : ಮನೆ ಬಾಗಿಲು ಮುರಿದು ಕೈ ಚಳಕ ತೋರಿಸಿದ ಖದೀಮರು ..!

ಚಿಕ್ಕಬಳ್ಳಾಪುರ ನಗರದಲ್ಲಿ ಸದ್ದಿಲ್ಲದೇ ಖತರ್ನಾಕ್‌ ಕಳ್ಳರ ಗ್ಯಾಂಗ್‌ವೊಂದು ಆಕ್ಟಿವ್‌ ಆಗಿದ್ದು, ಬೀಗ ಹಾಕಿದ ಮನೆಗಳೇ ಈ ಗ್ಯಾಂಗ್‌ನ ಟಾರ್ಗೆಟ್‌ ಆಗಿದೆ.

35 Views | 2025-04-02 17:34:30

More

ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯಲ್ಲಿ ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸರು

ಪ್ರೇಮಿಗಳ ಮದುವೆ ಮಾಡಿಸಿ ಪ್ರೀತಿ ಉಳಿಸಿದ ಪೊಲೀಸರು. ಪೊಲೀಸರ ಸಮ್ಮುಖದಲ್ಲೇ ಮದುವೆಯಾದ ಪ್ರಣಯ ಪಕ್ಷಿಗಳು. ವಧುವಿಗೆ ಸ್ವತಃ ಕಾಲುಂಗರ ತೊಡಿಸಿ ಆಶೀರ್ವಾದ ಮಾಡಿದ ಪೊಲೀಸ್‌ ಸಿಬ್ಬಂದಿ.

26 Views | 2025-04-04 18:55:46

More

ತುಮಕೂರು : ಬೀದಿಬದಿ ವ್ಯಾಪಾರಸ್ಥನ ಮಗ ಈಗ ಖಡಕ್ ಪೊಲೀಸ್ | ಸೇವೆಗೆ ಸೇರಿ ನಾಲ್ಕೇ ವರ್ಷದಲ್ಲಿ ಸಿಗ್ತು ಸಿಎಂ ಪದಕ

ತುಮಕೂರಿನ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮದ್‌ ಖಲಂದರ್‌ ಅವರಿಗೆ ೨೭ ವರ್ಷ ವಯಸಾಗಿದ್ದು.

22 Views | 2025-04-07 17:43:30

More

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆ ಪ್ರಕರಣ

ರಾಜ್ಯದಲ್ಲಿ ಮತ್ತೋಂದು ಎಟಿಎಂ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಕರ್ನಾಟಕದ ನಾನಾ ಭಾಗಗಳಲ್ಲಿ ಸಣ್ಣ ಪುಟ್ಟ ಕಳ್ಳತನ ಪ್ರಕರಣಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. 

13 Views | 2025-04-09 17:36:20

More

ಮಧುಗಿರಿ : ಪತ್ನಿಯನ್ನೇ ಕೊಂದಿದ್ದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ

ಇತ್ತೀಚಿನ ದಿನಗಳಲ್ಲಿ ಪತ್ನಿಯನ್ನೇ ಪಾಪಿ ಗಂಡಂದಿರು ಕೊಲ್ಲುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಲೆಗಡುಕರಾಗುವ ಗಂಡಂದಿರಿಗೆ ನ್ಯಾಯಾಲಯ ಎಚ್ಚರಿಕೆ ಗಂಟೆಯನ್ನು ನೀಡಿದೆ.

15 Views | 2025-04-09 18:53:29

More

ತುಮಕೂರು : ಭೀಕರ ರಸ್ತೆ ಅಪಘಾತ | ಸ್ಥಳದಲ್ಲೇ ವಿದ್ಯಾರ್ಥಿ ಸಾವು

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಕ್ಯಾತ್ಸಂದ್ರ ಬಳಿ ನಡೆದಿದೆ. ವಿದ್ಯಾರ್ಥಿ ಮಿಥುನ್‌ ಎಂಬಾತ ಮೃತ

17 Views | 2025-04-10 12:46:36

More

ಹಾಸನ : ವಿದ್ಯುತ್‌ ತಂತಿ ತಗುಲಿ ಇಬ್ಬರು ಯುವಕರ ದಾರುಣ ಸಾವು

ಮನೆಯಲ್ಲಿ ಕಾರ್ಪೆಂಟರ್‌ ಕೆಲಸ ಮಾಡುತ್ತಿದ್ದಾಗ ಇಬ್ಬರು ಯುವಕರಿಗೆ ಆಕಸ್ಮಿಕವಾಗಿ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಗರಿಘಟ್ಟ ಗ್ರಾಮ

19 Views | 2025-04-10 16:46:01

More

ಚಿಕ್ಕಬಳ್ಳಾಪುರ : ಟ್ರಾನ್ಸ್ ಫಾರ್ಮರ್‌ ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಶಂಕೆ

ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರದ KPTCL ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ವ

16 Views | 2025-04-10 16:52:19

More

ಕರ್ನಾಟಕ : ಐಪಿಎಲ್ ಬೆಟ್ಟಿಂಗ್ ಪ್ರಮೋಟ್ ಮಾಡ್ತಿದ್ದವ್ರಿಗೆ ಪೊಲೀಸರಿಂದ ನೊಟೀಸ್

ಚುಟುಕು ಕ್ರಿಕೆಟ್‌ ಸಮರ. ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್‌ ಟೂರ್ನಿ ಅಂತಲೇ ಕರೆಸಿಕೊಳ್ಳೋ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 18ನೇ ಆವೃತ್ತಿ ಶುರುವಾಗಿದೆ.

13 Views | 2025-04-10 17:07:47

More

ಗುಬ್ಬಿ : ಕಿಡಿಗೇಡಿಗಳ ಕೃತ್ಯಕ್ಕೆ ಬೆಚ್ಚಿ ಬಿದ್ದ ಅನ್ನದಾತ ..!

ರೈತನೋರ್ವ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು, ಅನ್ನದಾತ ಕಂಗಲಾಗಿದ್ದಾನೆ. ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

12 Views | 2025-04-11 18:10:00

More

ಚಿಕ್ಕಬಳ್ಳಾಪುರ : ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ಯುವಕ ಅನುಮಾನಾಸ್ಪದ ಸಾವು..!

ಪೆಟ್ರೋಲ್ ಬಂಕ್ ನಲ್ಲಿ‌ ಕೆಲಸ ಮಾಡುತ್ತಿದ್ದ ಯುವಕನೋರ್ವ ಪೆಟ್ರೋಲ್‌ ಬಂಕ್‌ ಕಚೇರಿಯಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿ ಸಮೀಪ

18 Views | 2025-04-12 11:53:32

More

ಚಿಕ್ಕಬಳ್ಳಾಪುರ : ಅಡ ಇಟ್ಟಿದ್ದ ಜಮೀನನ್ನೇ ಮಾರಾಟ ಮಾಡಿದ ಭೂಪ

ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಿದ್ದೇ ಆಗಿದ್ದು, ದೇವನಹಳ್ಳಿ ಮಾತ್ರವಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭೂಮಿ ಬೆಲೆ ಗಗನಕ್ಕೇರಿದ್ದು, ನುಂಗಣ್ಣರ ಕಾಟವೂ ಹೆಚ್ಚಾಗ್ತಾ

16 Views | 2025-04-12 18:02:13

More

ಚಿಕ್ಕಬಳ್ಳಾಪುರ : ಕೋಳಿ ಜೂಜಾಟಕ್ಕೆ ಹೋಯ್ತು ಅಣ್ಣ- ತಮ್ಮನ ಪ್ರಾಣ

ಬಯಲು ಸೀಮೆಯಲ್ಲಿ ಕೋಳಿ ಪಂದ್ಯ, ಜೂಜಾಟ ಅಂದರೆ ಫುಲ್‌ ಫೇಮಸ್‌.  ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋಳಿ ಪಂದ್ಯಗಳು ಆಡೋದು ನಿಷೇಧವಿದ್ದರೂ ಕೂಡ ಜನರು ಮಾತ್ರ ಡೋಂಟ

10 Views | 2025-04-14 15:43:23

More

ದೊಡ್ಡಬಳ್ಳಾಪುರ : ಈಜು ಬಾರದೇ ಬಾವಿಯಲ್ಲಿ ಮುಳುಗಿ ಯುವಕ ಸಾವು..!

ಈಜಲು ಹೋಗಿದ್ದ ಯುವಕ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರೋ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರೇನಹಳ್ಳಿ ಗ್ರಾಮದ ನಿವಾಸಿ 22

11 Views | 2025-04-14 16:57:34

More

ಶಿರಾ : ಬೇಟೆಗಾರರ ಬೇಟೆಯಾಡಿದ ಅರಣ್ಯ ಇಲಾಖೆ ಸಿಬ್ಬಂದಿ

ತುಮಕೂರು ಶಿರಾ ತಾಲೂಕಿನ ಬುಕ್ಕಾಪಟ್ಟಣ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಅಕ್ರಮವಾಗಿ ಕಾಡು ಪ್ರಾಣಿಗಳನ್ನು ಬೇಟೆ ಯಾಡುತ್ತಿದ್ದ ೧೮ ಮಂದಿ ಬೇಟೆಗಾರರನ್ನು ಅರಣ್ಯ ಇಲಾಖ

8 Views | 2025-04-14 17:10:13

More