Post by Tags

  • Home
  • >
  • Post by Tags

TUMAKURU: ಮುನ್ಸಿಪಾಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ.. ಸಮಾನ ವೇತನಕ್ಕೆ ಆಗ್ರಹ

ತುಮಕೂರು ಮಹಾನಗರ ಪಾಲಿಕೆ ಮತ್ತು ಮುನಿಸಿ ಪಾಲಿಟಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಾ ಇರೋ ಕಾರ್ಮಿಕರನ್ನು ಖಾಯಂ ಮಾಡುವಂತೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ನೂರಾರು ಮಂದಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.

61 Views | 2025-02-18 18:39:32

More

CINEMA: ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ನಟಿ ಅನುಷಾ ರೈ

ಕನ್ನಡ ಸಿನಿಮಾ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಅನುಷಾ ರೈ ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ.

44 Views | 2025-02-20 12:45:12

More

KOPPALA: ರೀಲ್ಸ್‌ ಮಾಡಲು ಹೋಗಿ ತುಂಗಭದ್ರ ನದಿಗೆ ಜಿಗಿದ ವೈದ್ಯೆ

ಹೈದರಾಬಾದ್‌ನ ಪ್ರತಿಷ್ಠಿತ ವಿಕೆಸಿ ಆಸ್ಪತ್ರೆಯ ವೈದ್ಯೆ ಅನನ್ಯ ರಾವ್ ರೀಲ್ಸ್ ಮಾಡುತ್ತ ತುಂಗಭದ್ರಾ ನದಿಗೆ ಹಾರಿ ಆಪತ್ತಿಗೆ ಸಿಲುಕಿದ್ದಾರೆ.

38 Views | 2025-02-20 16:23:35

More

TUMAKURU: ಜಯಪುರದಲ್ಲಿ ಬಲಿಗಾಗಿ ಕಾದುಕುಳಿತಿವೆ ಟ್ರಾನ್ಸ್‌ಫಾರ್ಮರ್

ತುಮಕೂರು ಜಿಲ್ಲೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರ್ತಾನೆ ಇವೆ.

386 Views | 2025-02-21 11:35:42

More

BENGAlURU: ಎಣ್ಣೆ ಚಟಕ್ಕೆ ತಾಯಿಗೆ ಚಾಕು ಇರಿದ ಪಾಪಿ ಮಗ

ಎಣ್ಣೆ ಚಟಕ್ಕೆ ಬಿದ್ದವರು ಹಣ ಇಲ್ಲದ ಸಮಯದಲ್ಲಿ ಏನು ಬೇಕಾದ್ರೂ ಮಾಡಿ ಕುಡಿಯೋದರ ಬಗ್ಗೆ ಯೋಸಿಸುತ್ತಾರೆ.

44 Views | 2025-02-21 13:22:39

More

PAVAGADA: ನರೆಗಾಗೂ ಅಂಟಿದ ರಾಜಕೀಯ ಬಣ್ಣ... ಅತಂತ್ರ ಸ್ಥಿತಿಯಲ್ಲಿ ಕೂಲಿಕಾರ್ಮಿಕರು

ಗಡಿ ತಾಲೂಕು ಪಾವಗಡದಲ್ಲಿ ನರೆಗಾ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ ಕೆಲಸಕ್ಕೆ ಕೂಲಿ ಕಾರ್ಮಿಕರು ರಾಜಕೀಯ ವ್ಯಕ್ತಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಮುಂದೆ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರ

35 Views | 2025-02-21 14:07:54

More

SIRA: ಕುಡುಕರ ಅಡ್ಡೆಯಾಯ್ತು ಗೋಮಾರದಹಳ್ಳಿಯ ಸರ್ಕಾರಿ ಆಸ್ಪತ್ರೆ ಆವರಣ

ಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ

35 Views | 2025-02-21 14:31:03

More

MADHUGIRI: _ ಸರ್ಕಾರಿ ಶಾಲೆಯ ಹೊಸ ರೂಪಕ್ಕೆ ಪೈಂಟ್ ನೀಡಿದ ಇಂಡಿಗೋ ಪೈಂಟ್ಸ್

ಸರ್ಕಾರಿ ಶಾಲೆಗಳನ್ನು ಕೆಲ ಸಂಸ್ಥೆಗಳು, ಶ್ರೀಮಂತರು, ಸಮಾಜ ಸೇವಕರು, ಸಿನಿಮಾ ತಾರೆಯರು ದತ್ತು ಪಡೆದು ತಮ್ಮ ಸೇವೆಯನ್ನು ಮಡ್ತಾರೆ.. ಇನ್ನು ಕೆಲವರು ಸರ್ಕಾರಿ ಶಾಲೆಗೆ ತಮ್ಮ ಕೈಲಾದ ಸೇವೆಯನ್ನು ಮಾಡಿದ್ರು.

37 Views | 2025-02-23 13:19:51

More

CHAMPIONS TROPHY 2025: ಇಂದು ಇಂಡಿಯಾ V/S ಪಾಕಿಸ್ಥಾನ್ ಪಂದ್ಯಕ್ಕೆ ಕೌಂಟ್ಡೌನ್ ಶುರು

ಇಂಡಿಯಾ V/S ಪಾಕಿಸ್ಥಾನ್ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ದುಬೈನಲ್ಲಿ ನಡೆಯಲಿರೋ ಈ ಹೈವೋಲ್ಟೇಜ್ ಪಂದ್ಯ ನೋಡೋಕೆ ಇಡೀ ವಿಶ್ವವೇ ಕಾದು ಕುಳಿತಿದೆ.

37 Views | 2025-02-23 13:27:12

More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತರೆ ನಟಿ ಮೇಘಶ್ರೀ ಗೌಡ

ಕಿರುತರೆ ನಟ ನಟಿಯರು ದಾಂಪತ್ಯ ಜೀವನಕ್ಕೆ ಒಬ್ಬರಾದ ಮೇಲೆ ಒಬ್ಬರಂತೆ ಕಾಲಿಡುತ್ತಿದ್ಧಾರೆ.

59 Views | 2025-02-23 18:48:19

More

CHAMPIONS TROPHY 2025 : ಪಾಕಿಸ್ತಾನ ಆಲೌಟ್‌… ಭಾರತಕ್ಕೆ 242 ರನ್‌ಗಳ ಟಾರ್ಗೆಟ್‌

ಭಾರತ ಮತ್ತು ಪಾಕಿಸ್ತಾನ ತಂಡಗಳು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ತಲಾ ಒಂದು ಪಂದ್ಯವನ್ನು ಆಡಿವೆ.

33 Views | 2025-02-23 19:16:50

More

TUMAKURU: ಕೆಎಎಸ್ ಪರೀಕ್ಷೆ ಅನ್ಯಾಯ ಸರಿಪಡಿಸಿ ಎಂದು ಸಿಎಂಗೆ ಪತ್ರ ಬರೆದ ಸಿದ್ದಲಿಂಗ ಸ್ವಾಮೀಜಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಸಿದ್ದಗಂಗಾ ಮಠದ ಸಿದಲಿಂಗ ಸ್ವಾಮಿಜಿ ಸಿಎಂಗೆ ಪತ್ರ ಬರೆದಿದ್ದಾರೆ.

35 Views | 2025-02-23 19:28:35

More

PAVAGADA: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ವೈದ್ಯರು, ರೋಗಿಗಳ ಪರದಾಟ

ಸ್ಮಾರ್ಟ್‌ ಸಿಟಿ, ಗ್ರೇಟರ್‌ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋ ತುಮಕೂರು ಜಿಲ್ಲಾಸ್ಪತ್ರೆಯ ಕರ್ಮಕಾಂಡವನ್ನು ನಿಮ್ಮ ಪ್ರಜಾಶಕ್ತಿ ತೆರೆದಿಡುತ್ತಲೇ ಬಂದಿದೆ.

26 Views | 2025-02-24 11:05:14

More

SIRA: ರಸ್ತೆ ಮೇಲೆ ಹರಿಯುತ್ತಿರೋ UGD ನೀರು.. ಗಬ್ಬು ನಾರುತ್ತಿರೋ ಇಡೀ ಏರಿಯಾ

ಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ.. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ.

30 Views | 2025-02-24 11:15:05

More

SHIVRAJ KUMAR: ಗುರು ರಾಯರ ದರ್ಶನ ಪಡೆದ ಶಿವರಾಜ್‌ ಕುಮಾರ್‌ ಕುಟುಂಬ

ಕನ್ನಡದ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ

28 Views | 2025-02-24 11:22:57

More

CHAMPIONS TROPHY 2025: ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ

ದುಬೈನ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಪಾಕಿಸ್ತಾನದ ವಿರುದ್ಧ ಟೀಮ್​ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ.

33 Views | 2025-02-24 12:00:02

More

BELAGAVI: ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಹೋಗಿದ್ದ ಬೆಳಗಾವಿಯ ಆರು ಮಂದಿ ದುರ್ಮರಣ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಮುಕ್ತಾಯಗೊಳ್ಳಲು ಎರಡು ದಿನಗಳಷ್ಟೇ ಬಾಕಿಯಿದೆ.

37 Views | 2025-02-24 12:27:56

More

HAVERI: ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನಿಧನ

ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ.

40 Views | 2025-02-24 13:04:14

More

TMAKURU: ಫಸಲಿಗೆ ಬಂದಿದ್ದ, ಚಿಕ್ಕ ಚಿಕ್ಕ ಅಡಿಕೆ ಗಿಡಗಳನ್ನು ನಾಶ

ಫಸಲಿಗೆ ಬಂದ ಹಾಗೂ ಚಿಕ್ಕ ಚಿಕ್ಕ ಅಡಿಕೆ ಮರಗಳನ್ನು ಕತ್ತರಿಸಿ ನೀಚ ಕೃತ್ಯ.. ಬೆಳೆಯನ್ನು ಕಳೆದುಕೊಂಡು ದಾರಿ ಕಾಣದೇ ಗೇಳಾಡುತ್ತಿರೋ ಅಕ್ಕ- ತಮ್ಮ, ಹುಟ್ಟಿದಾಗ ಅಣ್ಣ- ತಮ್ಮಂದಿರು ಬೆಳೆಯುತ್ತಾ.

22 Views | 2025-02-24 13:43:29

More

SIRA: ಬಿರುಕು ಬಿಟ್ಟ ಗೋಡೆಗಳು, ಸೋರುವ ಛಾವಣಿಯ ಕಟ್ಟಡದಲ್ಲೇ ಮಕ್ಕಳಿಗೆ ಪಾಠ

ಶಿರಾ ತಾಲ್ಲೂಕಿನ ಹೊಸೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಾರಳ್ಳಿ ಗ್ರಾಮದ ಶಾಲೆಯ ದುಸ್ಥಿತಿ ಹೇಳತೀರದಾಗಿದೆ. ಹೌದು ಶಾಲೆಯ ಕಟ್ಟಡಗಳು ಬಿರುಕು ಬಿಟ್ಟಿದೆ.

35 Views | 2025-02-24 15:12:43

More

KORATAGERE: ಕೊಡ್ಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಪಂಚಾಯತ್ ವ್ಯಾಪ್ತಿಯ ಕೊಡ್ಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಪ್ರದೀಪ್, ಉಪಾಧ್ಯಕ್ಷರಾಗಿ ಸಿಎಸ್ ಲಕ್ಷ್ಮೀ ರಂಗಧಾಮಯ್ಯ ಅವಿರೋಧವಾಗಿ ಆಯ್ಕೆಯಾದರು.

34 Views | 2025-02-24 15:35:03

More

MANDYA: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ನಡೆದಿದೆ.

35 Views | 2025-02-24 16:08:40

More

PAVAGADA: ಬೇಸಿಗೆ ಆರಂಭ ಹೂವಿನ ಬೆಲೆ ಕುಸಿತ.. ರೈತರು ಕಂಗಾಲು

ಬೇಸಿಗೆ ಕಾಲ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಪಾವಗಡದಲ್ಲಿ ರಣಬಿಸಿಲು ಆರಂಭವಾಗಿದೆ. ಇದ್ರಿಂದ ಪ್ರಾಣಿ, ಪಕ್ಷಿಗಳು ಮಾತ್ರವಲ್ಲದೇ ರೈತರು ಕಂಗಾಲಾಗಿದ್ದಾರೆ.

33 Views | 2025-02-25 12:27:50

More

KUNIGAL: ನವಜಾತ ಶಿಶು ಮಾರಾಟ...ಐವರ ಬಂಧನ

ಮಹಿಳಾ ಮತ್ತು ಮಕ್ಕಳ ಇಲಾಖೆವತಿಯಿಂದ ಮಗು ದತ್ತು ಸ್ವೀಕರಾದ ಬಗ್ಗೆ, ಮಕ್ಕಳ ಮಾರಾಟದ ಬಗ್ಗೆ ಅದೆಷ್ಟೋ ಜಾಗೃತಿ ಮೂಡಿಸುವ ಕೆಲಸ ಮಾಡಿದ್ರು, ತೆರೆಮರೆಯಲ್ಲಿ ನವಜಾತ ಶಿಶುಗಳನ್ನು ಮಾರಾಟ ಮಾಡುವ ಪ್ರಕರಣಗಳು ನಡೆಯುತ್ತಲೇ ಇದೆ.

40 Views | 2025-02-25 13:47:32

More

TUMAKURU: ವಿಶೇಷಚೇತನರಿಗೆ ಅನ್ಯಾಯ.. ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ

ಸರ್ಕಾರದಿಂದ ಸಿಗಬೇಕಾದ ಮೂಲಸೌಕರ್ಯ ಸಿಗ್ತಾ ಇಲ್ಲ, ಸರ್ಕಾರ ನಮ್ಮನ್ನು ಕಡೆಗಣಗೆ ಮಾಡ್ತಾ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿಶೇಷಚೇತನರು ಪ್ರತಿಭಟನೆ ನಡೆಸಿದ್ರು.

30 Views | 2025-02-25 15:32:41

More

SIRA: ಬೆಸ್ಕಾಂ ಕಚೇರಿ ವಿರುದ್ಧ ಕೆರಳಿ ಕೆಂಡದಂತಾದ ಅನ್ನದಾತರು

ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿ ಗ್ರಾಮಮಕ್ಕೆ ಸರಿಯಾಗಿ ವಿದ್ಯುತ್‌ ಪೂರೈಕೆ ಮಾಡದೇ ಬೆಸ್ಕಾಂ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.

30 Views | 2025-02-25 15:40:38

More

DODDABALLAPURA: ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲೆ ಹಲ್ಲೆ...ಕರವೇ ಹೋರಾಟಗಾರರ ವಿನೂತನ ಪ್ರತಿಭಟನೆ

ಕುಂದಾನಗರಿ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಮೇಲೆ MES ಪುಂಡನೊಬ್ಬ ಹಲ್ಲೆ ನಡೆಸಿದ್ದು, ಕನ್ನಡ ಪರ ಸಂಘಟನೆಗಳನ್ನು ಕೆರಳಿಸುವಂತೆ ಮಾಡಿದೆ

34 Views | 2025-02-25 16:45:31

More

SIRA: ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ನಿಮ್ಮ ಪ್ರಜಾಶಕ್ತಿ...ಒಂದೇ ವರದಿಗೆ ಓಡೋಡಿ ಬಂದ ಅಧಿಕಾರಿಗಳು

ಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅಂತಾ ಮತ್ತೆ ಮತ್ತೆ ಸಾಬೀತು ಮಾಡ್ತಾನೆ ಇದೆ..

37 Views | 2025-02-25 16:51:46

More

ASTROLOGY: ಮಂಗಳವಾರದಂದು ಈ ಕೆಲಸಗಳನ್ನು ಮಾಡಬೇಡಿ

ಶಕ್ತಿ ಭಕ್ತಿ ಮತ್ತು ಧೈರ್ಯದ ಸಂಕೇತವಾದ ಹನುಮಾನ್‌ಗೆ ಮಂಗಳವಾರ ಸಮರ್ಪಿತವಾಗಿದೆ. ಈ ದಿನ ಕೆಲವು ಕಾರ್ಯಗಳನ್ನು ಮಾಡಬಾರದು.

34 Views | 2025-02-25 17:01:17

More

CHIKKANAYAKANAHALLI: ಆಕ್ಮಸಿಕ ಬೆಂಕಿ.. ಧಗಧಗನೆ ಹೊತ್ತಿ ಉರಿದ ಕೊಬ್ಬರಿ ಮಟ್ಟೆ

ಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಬೆಂಕಿ ಅವಘಡಗಳು ಜರುಗುತ್ತಲೇ ಇವೆ.. ಚಿಕ್ಕ ಕಿಡಿ ಹೊತ್ತಿದ್ರು ಸಾಕು ಬೆಂಕಿ ವ್ಯಾಪಿಸಿ ಸಾಕಷ್ಟು ಪ್ರಮಾಣದ ಅರಣ್ಯ ಸಂಪತ್ತು, ಬೆಳೆಗಳು ನಾಶವಾಗ್ತಿವೆ..

36 Views | 2025-02-25 17:43:04

More

SIRA: ಭೂ ಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗಧಿಯಲ್ಲಿ ತಾರತಮ್ಯ

ತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮಿದ್ದು, 5ನೇ ಹಂತದ ಅಭಿವೃದ್ಧಿಗೆ KIADB ಮುಂದಾಗಿದ್ದು ರೈತರ ಜಮೀನನ್ನು ಭೂ ಸ್ವಾಧೀನ ಪಡೆಸಿಕೊಂಡಿದೆ..

35 Views | 2025-02-25 17:56:20

More

MADHUGIRI: ಕುರಿ ರೊಪ್ಪದ ಮೇಲೆ ನಾಯಿಗಳ ಹಿಂಡು ಅಟ್ಯಾಕ್‌...40 ಕುರಿಗಳ ದಾರುಣ ಸಾವು

ಕುರಿ ರೊಪ್ಪಕ್ಕೆ ಏಕಾಏಕಿ ಬೀದಿಬಾಯಿಗಳ ಗುಂಪು ನುಗ್ಗಿದ್ದು, ನಾಯಿ ದಾಳಿಗೆ 40 ಕುರಿಗಳು ಗಾಯಗೊಂಡು ಸಾವನ್ನಪ್ಪಿವೆ.. ಈ ಘಟನೆ ಮಧುಗಿರಿ ದೊಡ್ಡಮಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೂದೇನಹಳ್ಳಿಯಲ್ಲಿ ಈ ದಾರುಣ ಘಟನೆ ಜರುಗಿದೆ.

25 Views | 2025-02-27 20:33:28

More

TUMAKURU : ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭ

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಜಿಲ್ಲೆಯಲ್ಲಿ ಒಟ್ಟು 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 25,768 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

20 Views | 2025-03-01 12:30:20

More

KALABURGI: ಹೆಂಡ್ತಿ ಕಾಟ ತಾಳಲಾರದೇ ಪತಿ ನೇಣಿಗೆ ಶರಣು

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.

32 Views | 2025-03-03 14:28:45

More

TUMAKURU: ಕಲ್ಪತರು ನಾಡು ತುಮಕೂರಿನಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಚಕ್ರ ಆರಾಧನೆ, ಚಂಡಿಕಾ ಹೋಮ ಮತ್ತು ನವಶಕ್ತಿ ಪೂಜೆಯನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು

ಕಲ್ಪತರು ನಾಡು ತುಮಕೂರು ನಗರದ ಅಮಾನಿಕೆರೆಯ ಗಾಜಿನ ಮನೆಯ ಆವರಣದಲ್ಲಿ ವಾಸವಿ ಯುವಜನ ಸಂಘದ ವತಿಯಿಂದ ದೈವ-ದೇವತಾ ಆರಾಧನಾ ಕಾರ್ಯಕ್ರಮಗಳು ಲೋಕ ಕಲ್ಯಾಣಾರ್ಥವಾಗಿ ನಡೆಸಲಾಯಿತು.

34 Views | 2025-03-03 14:43:31

More

GUBBI: ತಿನ್ನುವ ಅನ್ನವನ್ನು ಬಿಡದೇ ಕನ್ನ ಹಾಕಿದ ಖದೀಮರು

ಮನೆ ಮುಂದೆ ಇಟ್ಟಿದ್ದ ರಾಗಿ ಮೂಟೆಗಳನ್ನು ಇಬ್ಬರು ಖದೀಮರು ಕಳ್ಳತನ ಮಾಡಿ ಪರಾರಿಯಾಗಿದ್ರು. ಈ ಘಟನೆ ಗುಬ್ಬಿ ಪಟ್ಟಣದ ಹೊರವಲಯದ ಹೇರೂರು ಗ್ರಾಮದಲ್ಲಿ ನಡೆದಿದೆ.

24 Views | 2025-03-03 14:58:32

More

TUMAKURU: ಸರ್ಕಾರದ ವಿರುದ್ಧ ಸಿಡಿದೆದ್ದ ವಾಟರ್‌ ಮ್ಯಾನ್‌ಗಳು

ತುಮಕೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡ್ತಿರೋ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

25 Views | 2025-03-03 17:00:42

More

SIRA: ಶಿರಾದಲ್ಲಿ ಗುಂಡಿ ಗಂಡಾಂತರಕ್ಕೆ ಮತ್ತೊಂದು ಜೀವ ಬಲಿ

ಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.

34 Views | 2025-03-03 17:08:12

More

ಮಾಣಿಕ್ಯ ಸಿನಿಮಾ ನಟಿಯನ್ನು ವಶಕ್ಕೆ ಪಡೆದ DRI  ತಂಡ

ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರ್‌ಪೋರ್ಟ್‌ ಕಸ್ಟಮ್ಸ್ DRI  ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

32 Views | 2025-03-04 11:45:35

More

BUEATY TIPS: ಅಪ್ಪಿ ತಪ್ಪಿಯೂ ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ

ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುವುದು ಸಾಮಾನ್ಯ ಸಂಗತಿಯಾಗಿದೆ. ಬಾಳೆಹಣ್ಣಿನ ಸಿಪ್ಪೆ ಕೂಡ ಆರೋಗ್ಯಕ್ಕೆ ತುಂಬಾ ಲಾಭಕರ.

33 Views | 2025-03-05 14:45:37

More

SIRA: ರಾಗಿ ಕೇಂದ್ರದಲ್ಲಿ ಅಧಿಕಾರಿಗಳಿಂದ ರೈತರಿಗೆ ಭಾರೀ ಅನ್ಯಾಯ

ರೈತರಿಂದ ನೇರವಾಗಿ ರಾಗಿ ಖರೀದಿಸಲು ತುಮಕೂರು ಜಿಲ್ಲೆ ಸೇರಿ ತಾಲೂಕು ಮಟ್ಟದಲ್ಲಿ ಸರ್ಕಾರದ ವತಿಯಿಂದ ರಾಗಿ ಕೇಂದ್ರಗಳನ್ನು ತೆರೆಯಲಾಗಿದೆ.

21 Views | 2025-03-05 19:19:47

More

BENGALURU: ವೈವಾಹಿಕ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣಾ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

38 Views | 2025-03-06 13:43:42

More

SIRA: ಗುಂಡಿ ಬಿದ್ದ ರಸ್ತೆಗೆ ನಗರಸಭೆಯಿಂದ ತೇಪೆ ಕಾರ್ಯ

ಶಿರಾ ನಗರದ ಹಲವು ರಸ್ತೆಗಳು ಗುಂಡಿಗಳು ಬಿದ್ದಿದ್ದು, ಸವಾರರು ಮಾತ್ರ ಹೈರಾಣಾಗಿದ್ರು. ಶಿರಾ ನಗರದ APMC ರಸ್ತೆ, ಪ್ರವಾಸಿ ಮಂದಿರ ಸರ್ಕಲ್ ಸೇರಿದಂತೆ ನಗರದ ಹಲವೆಡೆ ರಸ್ತೆಗಳು ಗುಂಡಿ ಬಿದ್ದಿದ್ವು.

41 Views | 2025-03-06 16:12:28

More

MADHUGIRI: ಗೃಹ ಸಚಿವರ ಕ್ಷೇತ್ರದಲ್ಲಿಯೇ ಮಕ್ಕಳ ಜೀವಕ್ಕಿಲ್ಲ ರಕ್ಷಣೆ

ಮಧುಗಿರಿ ತಾಲೂಕು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಗೋಂಧಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಳೆ ತಿಮ್ಮನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಆಗಿ ಒಂದು ವರ್ಷ ಆದ್ರು ಕೂಡ ಉದ್ಘಾಟನೆ ಆಗಿಲ್ಲ.

22 Views | 2025-03-06 16:23:13

More

TUMAKURU: ಕೋರ್ಟ್‌ ಆವರಣದಲ್ಲೇ ವಿಷ ಸೇವಿಸಿದ ಕಕ್ಷಿದಾರ ರೈತ ಹೈಡ್ರಾಮಾ..?!

ತುಮಕೂರಿನ ಕೋರ್ಟ್‌ ಆವರಣದಲ್ಲಿಯೇ ಮನನೊಂದು ಕಕ್ಷಿದಾರ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹೈಡ್ರಾಮಾವನ್ನೇ ಸೃಷ್ಟಿಸಿದ್ದಾನೆ.

23 Views | 2025-03-07 11:01:10

More

SIRA: ಗಬ್ಬೆದ್ದು ನಾರುತ್ತಿದ್ದರೂ ತಿರುಗಿ ನೋಡದ ಶಿರಾ ನಗರಸಭೆ ಅಧಿಕಾರಿಗಳು

ಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಇದಕ್ಕೆ ಸ್ಪಷ್ಟ ಉದಾರಣೆಯಂತಿದೆ ಶಿರಾ ನಗರದ 30ನೇ ವಾರ್ಡ್‌ನ ದುಸ್ಥಿತಿ.

30 Views | 2025-03-07 12:03:01

More

GUBBI: ಈಜಲು ಹೋದ ಯುವಕ ನೀರು ಪಾಲು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್‌. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

22 Views | 2025-03-07 18:28:33

More

KORATAGERE: ಶುದ್ಧ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಅಲೆದಾಟ

ಬೇಸಿಗೆ ಆರಂಭವಾಗಿದ್ದು, ಹಲವೆಡೆ ನೀರಿಗಾಗಿ ಹಾಹಾಕಾರ ಒಂದ್ಕಡೆ ಆದ್ರೆ, ಮತ್ತೊಂದ್ಕಡೆ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು ಕುಡಿಯಲೂ ಕೂಡ ಒಂದು ಹನಿ ಶುದ್ಧ ಜಲ ಸಿಗ್ತಾ ಇಲ್ಲ.. ಹನಿ ನೀರಿಗಾಗಿ ಜನರಂಥೂ ಪರದಾಡುತ್ತಿದ್ದಾರೆ.

34 Views | 2025-03-07 18:36:50

More

CHIKKABALLAPURA: ಕೃಷಿ ಹೊಂಡದಲ್ಲಿ ವಿದ್ಯುತ್ ಶಾಕ್ ತಗುಲಿ ಮೂವರು ಸಾವು

ಕೃಷಿ ಹೊಂಡದಲ್ಲಿ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಒಂದೇ ಗ್ರಾಮದ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

29 Views | 2025-03-08 11:34:44

More

GADAGA ಗದಗದಲ್ಲಿ ಸ್ವಾಮೀಜಿ ಕೊಠಡಿಗೆ ಬೀಗ ಹಾಕಿದ ಭಕ್ತರು

ಸ್ವಾಮೀಜಿ ಕೊಠಡಿಗೆ ಬೀಜ ಜಡಿದಿರುವ ಘಟನೆ ಗದಗದ ಆದರಹಳ್ಳಿಯಲ್ಲಿ ನಡೆದಿದೆ.

35 Views | 2025-03-08 14:37:12

More

GUBBI: ಗುಬ್ಬಿ ತಲೂಕಿನ ಜನತೆಗೆ ಎಸ್.ಆರ್ ಶ್ರೀನಿವಾಸ್ ದ್ರೋಹ?

2025 ರ ರಾಜ್ಯ ಬಜೆಟ್ ನಲ್ಲಿ ಗುಬ್ಬಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೇಳಿಲ್ಲ.

42 Views | 2025-03-08 16:50:58

More

CHAMPIONS TROPHY 2025: ದುಬೈನಲ್ಲಿ ಗೆದ್ದು ಬೀಗಿದ ಭಾರತ

ದುಬೈನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ನೂಜಿಲ್ಯಾಂಡ್‌ ವಿರುದ್ಧ ಭಾರತ ತೃತೀಯ ಬಾರಿಗೆ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದೆ.

28 Views | 2025-03-10 11:47:13

More

CHIKKABALLAPURA: ಕೆರೆ ಅಂಗಳದಲ್ಲಿ ಗೋವುಳ ತಲೆ ಬುರುಡೆ ಪ್ರತ್ಯಕ್ಷ..?

ಮ್ಮ ನಾಡಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವಿದೆ. ಹಿಂದೂಗಳು ಗೋ ಮಾತೆಯನ್ನು ಪೂಜಿಸುತ್ತಾರೆ.

25 Views | 2025-03-10 16:47:14

More

GUBBI: ಜಿಲ್ಲಾ ಪಂಚಾಯ್ತಿ CEO ವಿರುದ್ಧ ದಲಿತ ಮುಖಂಡರ ಆಕ್ರೋಶ

ತುಮಕೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕಾದ ಸಿ.ಇ.ಓ ಜಿ.ಪ್ರಭು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ತಮ್ಮ ಅಧೀನದಲ್ಲಿ ಕೆಲಸ ನಿರ್ವಹಿಸುವ ದಲಿತ ನೌಕರರನ್ನೇ ಗುರಿಯಾಗಿಸಿಕೊಂಡು ಕ್ರಮಕ್ಕೆ ಮುಂದಾಗಿರೋದು ಸರಿಯಲ್ಲ ಎಂದರು.

23 Views | 2025-03-10 17:23:01

More

BELAGAVI: ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಹಳೆ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

45 Views | 2025-03-12 18:11:27

More

CHIKKABALLAPURA: ಫೆಸ್ಟಿಸೈಡ್ ಶಾಪ್ ಮಾಲೀಕನ ಎಡವಟ್ಟಿಗೆ ಸುಟ್ಟಂತಾದ ಹೂ ತೋಟ

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದ್ದು, ರೈತರು ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳೋದೇ ದೊಡ್ಡ ಸವಾಲಿನ ಕೆಲಸವಾಗಿದೆ.

31 Views | 2025-03-15 17:56:09

More

PAVGADADA: ಗಡಿ ತಾಲೂಕಿನ ಸರ್ಕಾರಿ ಶಾಲೆ ಅಂದ್ರೆ ಅಧಿಕಾರಿಗಳಿಗೆ ಯಾಕಿಷ್ಟು ನಿರ್ಲಕ್ಷ್ಯ..?

ಡಿ ತಾಲೂಕಾದ ಪಾವಗಡದ ಹಲವು ಸರ್ಕಾರಿ ಶಾಲೆಗಳಲ್ಲಿನ ಸ್ಥಿತಿ ಶೋಚನೀಯವಾಗಿವೆ. ಗಡಿ ತಾಲೂಕಿನ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಸರಿಯಾಗಿ ಸಿಗದೇ, ಶಿಕ್ಷಣಕ್ಕೆ ಮಾರಕವಾಗ್ತಿದೆ.

36 Views | 2025-03-16 14:13:05

More

KALABURAGI: ಮಂಗಳಮುಖಿಯನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಮಂಗಳಮುಖಿಯರು

ಮಂಗಳ ಮುಖಿಯರೇ ಮಂಗಳಮುಖಿಯನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವಂತಹ ಘಟನೆ ಕಲುಬುರಗಿಯ ಬಸ್‌ ನಿಲ್ದಾಣದ ಬಳಿ ನಡೆದಿದೆ.

33 Views | 2025-03-16 14:41:17

More

RAMANAGARA: ರಾಮನಗರದ ಪ್ರತಿಷ್ಠಿತ ಕಂಪನಿಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನದ ಪರ ಘೋಷಣೆ ಬರೆದ ಕಿಡಿಗೇಡಿಗಳು

ರಾಮನಗರದ ಬಿಡದಿ ಕೈಗಾರಕಾ ಪ್ರದೇಶದಲಿರುವ ಪ್ರತಿಷ್ಠಿತ ಖಾಸಗಿ ಕಂಪನಿಯ ಶಾಚಾಲಯದ ಗೋಡೆಯ ಮೇಲೆ ಪಾಕಿಸ್ತಾನದ ಪರ ಘೋಷಣೆ ಬರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಕೃ ತ್ಯವನ್ನು ಯಾರು ಯಾವ ಕಾರಣಕ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ.

46 Views | 2025-03-18 14:43:29

More

PUNEETH RAJKUMAR: ಅಪ್ಪುವಿನ ಜೀವನ ಚರಿತ್ರೆ ಪುಸ್ತಕ ಬರೆದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌

ಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆ ಅಪ್ಪು ಪುಸ್ತಕವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಪ್ರಕೃತಿ ಬನವಾಸಿ ಅವರು ಬರೆದಿದ್ದಾರೆ.

42 Views | 2025-03-18 14:01:02

More

KORATAGERE: ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತ

ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹನುಮಂತನಪಾಳ್ಯ ಕ್ರಾಸ್‌ ಬಳಿ ನಡೆದಿದೆ.

28 Views | 2025-03-19 11:55:19

More

SIRA: ಗಬ್ಬೇದ್ದು ನಾರುತ್ತಿವೆ ಗ್ರಾಮದ ಬಹುತೇಕ ಚರಂಡಿಗಳು

ಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.

24 Views | 2025-03-19 12:00:59

More

SIRA: ನೀರು ಪೋಲಾಗ್ತಾ ಇದ್ರು ಅಧಿಕಾರಿಗಳು ಮಾತ್ರ ಡೋಂಟ್ ಕೇರ್

ನೀರಿನ ಮೂಲ ಸಂರಕ್ಷಣೆಗೆ ಸರ್ಕಾರ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸುತ್ತಿದೆ, ಆದ್ರೂ ಕೂಡ ಜನರಿಗೆ ಶುದ್ದವಾದ ಸಮರ್ಪಕ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.

26 Views | 2025-03-19 12:48:10

More

KORATAGERE: ಸಿದ್ದರಬೆಟ್ಟದ ದಾಸೋಹ ಭವನದಲ್ಲಿ ನಿರ್ವಹಣೆಯ ಕೊರತೆ

ಸಿದ್ದರಬೆಟ್ಟ…ಸುಪ್ರಸಿದ್ದ ಪುಣ್ಯಕ್ಷೇತ್ರ, ಸಸ್ಯ ಸಂಜೀವಿನಿ ಎಂದೇ ಹೆಸರಾಗಿರೋ ಈ ಕ್ಷೇತ್ರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬೂದಗವಿ ಗ್ರಾಮ ಪಂಚಾಯ್ತಿಯ ವ್ಯಾಪ್ತಿಗೆ ಬರುತ್ತೆ.

31 Views | 2025-03-19 17:12:14

More

MALLASANDRA: ಖಾಸಗಿ ಕಂಪನಿಯ ಅಟ್ಟಹಾಸ ಊರಿಗೇ ಊರೇ ಖಾಯಿಲೆ

ಈ ಖಾಸಗಿ ಕಂಪನಿಯದ್ದು ಅದೆಂಥಾ ದರ್ಪ..ಅದೆಂಥಾ ಅಟ್ಟಹಾಸ ನೋಡಿ..ನಿನ್ನೆ ಮೊನ್ನೆ ಬಂದಿರೋ ಇವ್ರು ಇಡೀ ಊರಿಗೆ ಊರನ್ನೇ ಖಾಯಿಲೆಗೆ ತಳ್ಳುತ್ತಿರೋದಲ್ಲದೇ, ಅದನ್ನ ಪ್ರಶ್ನಿಸೋಕೆ ಹೋದ್ರೆ ಗ್ರಾಮಸ್ಥರನ್ನೇ ಊರು ಬಿಟ್ಟು ಹೋಗಿ ಅಂತಾ ಹೇಳ್ತಿದ್ದಾರಂತೆ.

24 Views | 2025-03-19 17:25:10

More

SIRA : ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯೇ ಮರೀಚಿಕೆ

ನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್‌ ಮಿಷನ್‌ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.

27 Views | 2025-03-19 17:37:27

More

TUMAKURU: ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್

ತುಮಕೂರು ಜಿಲ್ಲಾಸ್ಪತ್ರೆಯಲ್ಲಿನ ಕರ್ಮಕಾಂಡಗಳ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ವರದಿ ಬಿತ್ತರಿಸುತ್ತಲೇ ಬಂದಿದೆ. ಆದರೆ ಅಲ್ಲಿನ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆಯನ್ನೇ ಕೆಡಿಸಿಕೊಳ್ತಿಲ್ಲ.

19 Views | 2025-03-19 17:53:14

More

KORATAGERE: ಕೊರಟಗೆರೆಯಲ್ಲಿ ವಕೀಲರ ಸಂಘದ ಚುನಾವಣೆ

ಇಂದು ಕೊರಟಗೆರೆ ಪಟ್ಟಣದ ವಕೀಲರ ಸಂಘಕ್ಕೆ ಚುನಾವಣೆ ನಡೆದಿದೆ.

54 Views | 2025-03-19 18:04:08

More

GUBBI: ಹೇರೂರು ಗ್ರಾಪಂ ಉಪಾಧ್ಯಕ್ಷರಾಗಿ ಪವನಾ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.‍

23 Views | 2025-03-19 19:09:33

More

TUMAKURU: ತುಮಕೂರಿನಲ್ಲಿ ಮತ್ತೆ ಚಾಕು, ಚೂರಿ ಸದ್ದು... ಮನೆ ಎದುರೇ ಯುವಕನಿಗೆ ಚಾಕು ಇರಿದ ಪುಂಡರು

ತುಮಕೂರಿನಲ್ಲಿ ಪುಂಡ ಪೋಕರಿಗಳ ಅಟ್ಟಹಾಸ ಸ್ವಲ್ಪ ಕಡಿಮೆಯಾಯ್ತು, ಎಜುಕೇಷನ್‌ ಸಿಟಿಯಲ್ಲಿ ಕ್ರೈಂ ರೇಟ್‌ ಇಳಿಕೆಯಾಯ್ತು ಅಂದುಕೊಳ್ಳುತ್ತಿರುವಾಗಲೇ ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ.

23 Views | 2025-03-19 19:22:02

More

SIRA : ಶಿರಾ ನಗರ ನಿವಾಸಿಗಳಿಗೆ ಯುಜಿಡಿ ನೀರಿನ ಸಮಸ್ಯೆ

ಶಿರಾ ನಗರದ ಬಹುತೇಕ ವಾರ್ಡ್‌ ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.

27 Views | 2025-03-20 12:06:33

More

CHIKKABALLAPURA: ಚಿಕ್ಕಬಳ್ಳಾಪುರ ನಗರಸಭೆ ಎಡವಟ್ಟಿನಿಂದ ಬೀದಿಗೆ ಬಿದ್ದ ನಿರಾಶ್ರಿತರು

ಕಳೆದ ಹತ್ತು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದ ಬಸಪ್ಪ ಛತ್ರದಲ್ಲಿ ವಾಸ ಮಾಡ್ತಾ ಇದ್ದ ನಿರಾಶ್ರಿತರನ್ನ ಮನೆ ನಿರ್ಮಾಣ ಮಾಡಲು ಸ್ಥಳ ಕೊಡಿಸೋದಾಗಿ ಹೇಳಿ ಖಾಸಗಿ ಜಮೀನಲ್ಲಿನಿರಾಶ್ರಿತರು ವಾಸ ಮಾಡೋದಕ್ಕೆ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಟ್ಟಿದ್ರು.

22 Views | 2025-03-20 12:24:14

More

KORATAGERE: ಪಾಳುಬಿದ್ದ ಹಿಂದೂ ಧಾರ್ಮಿಕ ಧತ್ತಿ ಇಲಾಖೆಯ ಸುಂದರ ಗುರುಭವನ

ಕರ್ನಾಟಕದ ಸುಪ್ರಸಿದ್ಧ ಪುಣ್ಯಕ್ಷೇತ್ರ ಅಂದ್ರೆ ಅದು ಸಿದ್ದರಬೆಟ್ಟ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸಸ್ಯ ಸಂಜೀವಿನಿ ಕ್ಷೇತ್ರವೆಂದೇ ಸುಪ್ರಸಿದ್ಧಿ ಪಡೆದಿರೋ ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಸಾಲು ಸಾಲು ಸಮಸ್ಯೆಗಳು ಕಾಣಿಸಿಕೊಂಡಿವೆ .

41 Views | 2025-03-20 13:40:57

More

SIRA : ಮದುವೆಗೆ ಒಪ್ಪದ ಯುವತಿ ಬರ್ಬರ ಹತ್ಯೆ , ಆರೋಪಿಗೆ ಶಿಕ್ಷೆ

ನಾಲ್ಕು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ತುಮಕೂರು ನ್ಯಾಯಾಲಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ

31 Views | 2025-03-20 15:35:57

More

CHIKKABALLAPURA: ಬಡ್ಡಿದಂಧೆಕೋರರ ಕಾಟಕ್ಕೆ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಬಲಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳು ಹಾಗೂ ಬಡ್ಡಿದಂಧೆಕೊರರ ಕಿರುಕುಳ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದ್ರು ಕೂಡ ಅಮಾಯಕರು ಸಾವನ್ನಪ್ಪತ್ತಿರೋದು ಮಾತ್ರ ಕಡಿಮೆ ಆಗ್ತಾ ಇಲ್ಲ.

2 Views | 2025-03-20 17:09:04

More

SIRA: ಶಿರಾ ನಗರದಲ್ಲಿ ತಾಂಡವವಾಡ್ತಿದೆ ಅಸ್ವಚ್ಛತೆ

ಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ. ಶಿರಾ ನಗರದ ಬಹುತೇಕ ಬಡಾವಣೆಗಳಲ್ಲಿ ಕಸದ ರಾಶಿ ತಾಂಡವ ಆಡ್ತಾ ಇದ್ದು, ಹಂದಿ, ನಾಯಿಗಳ ಆವಾಸ ಸ್ಥಾನವಾಗಿದೆ.

31 Views | 2025-03-20 16:35:14

More

TUMAKURU: ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಗೆ ಎದುರಾಯ್ತು ಕಂಟಕ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಅಳಿವು ಉಳಿವಿನ ಹೋರಾಟ ನಡೆಸುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಕೆಲವು ಸರ್ಕಾರಿ ಶಾಲೆಗಳಿಗೆ ಸರಿಯಾದ ಕಟ್ಟಡಗಳೇ ಇಲ್ಲ. ಇನ್ನು ಕೆಲವು ಶಾಲೆಗಳಿಗೆ ಒಳ್ಳೆಯ ಕಟ್

36 Views | 2025-03-20 19:28:39

More

TUMAKURU : ಜಿಲ್ಲಾಸ್ಪತ್ರೆಯ ಶ್ರೀ ಏಜೆನ್ಸಿ ಹಗರಣಕ್ಕೆ ಇತಿಶ್ರೀ ಹಾಡುತ್ತಾ ಲೋಕಾಯುಕ್ತ?

ಬಡರೋಗಿಗಳ ಪಾಲಿಗೆ ಆರೋಗ್ಯ ಸಂಜೀವಿನಿಯಾಗಬೇಕಿದ್ದ ತುಮಕೂರಿನ ಜಿಲ್ಲಾಸ್ಪತ್ರೆ ಕೆಲವು ಭ್ರಷ್ಟ ಅಧಿಕಾರಿಗಳಿಂದಾಗಿ ಭ್ರಷ್ಟಾಚಾರದ ಕೂಪವಾಗಿ ಬದಲಾಗಿಬಿಡ್ತಾ?

23 Views | 2025-03-20 19:36:31

More

PAVAGADA: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.

30 Views | 2025-03-21 11:26:34

More

ಇಂದಿನಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ದ್ವಿತೀಯ ಪಿಯುಸಿ ಪರೀಕ್ಷೆಯು ಇಂದು ಮುಕ್ತಾಯಗೊಂಡಿದ್ದು, ಈ ಬೆನ್ನಲ್ಲೇ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರಿಕ್ಷೆಗಳು ಆರಂಭವಾಗಲಿದೆ.

41 Views | 2025-03-21 12:15:58

More

IPL 2025: ನಾಳೆಯಿಂದ ಐಪಿಎಲ್‌ ಹಬ್ಬ ಆರಂಭ

ನಾಳೆಯಿಂದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಬ್ಬ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡಗಳು ಮುಖಾಮುಖಿಯಾಗಲಿವೆ.

32 Views | 2025-03-21 12:47:52

More

HEALTH TIPS: ಅಪ್ಪಿತಪ್ಪಿಯೂ ಕಲ್ಲಂಗಡಿ ಹಣ್ಣಿನೊಂದಿಗೆ ಉಪ್ಪು ಸೇರಿಸಿ ತಿನ್ನಬೇಡಿ!

ಕಲ್ಲಂಗಡಿ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

38 Views | 2025-03-21 17:21:08

More

TUMAKURU: ನಾಳೆ ಕರ್ನಾಟಕ ಬಂದ್‌… ಬಂದ್‌..!ತುಮಕೂರಿನಲ್ಲಿ ಏನಿರುತ್ತೆ…? ಏನಿರಲ್ಲ..?

ಬೆಳಗಾವಿ ಗಡಿಯಲ್ಲಿ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ, ಹಾಗೂ ಮರಾಠಿ ಪುಂಡರ ಹಾವಳಿ ವಿರೋಧಿಸಿ ಅಲ್ಲದೇ ರಾಜ್ಯದ ಹಿತಾಸಕ್ತಿ ಸಂಬಂಧಿಸಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು

28 Views | 2025-03-21 18:05:50

More

TUMAKURU: ಕೋತಿಗಳ ದಾಳಿಯಿಂದ ಭಯಭೀತರಾದ ಮರಳೂರು ದಿಣ್ಣೆಯ ಜನತೆ

ಇಷ್ಟು ದಿನ ಬೀದಿನಾಯಿಗಳು ಮತ್ತು ಹಂದಿಗಳ ಕಾಟದಿಂದ ಬೇಸತ್ತಿದ್ದ ತುಮಕೂರಿಗರಿಗೆ ಇದೀಗ ಕೋತಿಯ ಕಾಟವೂ ಶುರುವಾಗಿದೆ.

30 Views | 2025-03-22 11:20:33

More

SIRA: ಕಸ, ಹೂಳಿನಿಂದ ತುಂಬಿಕೊಂಡ ಶಿರಾದ ದೊಡ್ಡ ಕೆರೆ

ಶಿರಾ ನಗರದ ಜನತೆಗೆ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡುವ ದೊಡ್ಡ ಕೆರೆ ಅಕ್ಷರಶಃ ಹೂಳಿನಿಂದ ತುಂಬಿಕೊಂಡಿದ್ದು, ತ್ಯಾಜ್ಯ ವಿಲೇವಾರಿ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.

37 Views | 2025-03-22 11:27:30

More

CHIKKABALLAPURA: ನಗರಸಭಾ ಚುನಾವಣೆಯಲ್ಲಿ ಅಡ್ಡ ಮತದಾನ.. 8 ಮಂದಿ ಕೈ ಸದಸ್ಯರು ಅನರ್ಹ

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನೆಲೆ ಕಾಂಗ್ರೆಸ್‌ನ 8 ಮಂದಿ ನಗರಸಭಾ ಸದಸ್ಯರನ್ನು ಅನರ್ಹ ಮಾಡಲಾಗಿದೆ.

37 Views | 2025-03-22 11:37:04

More

GUBBI: ಗುಬ್ಬಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ

ನಾಟಕರತ್ನ ಗುಬ್ಬಿ ವೀರಣ್ಣ ಅವರ ತವರೂರು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.

31 Views | 2025-03-22 12:53:37

More

MADHUGIRI: ಇಫ್ತಿಯಾರ್‌ ಕೂಟದಲ್ಲಿ ಮುರಳೀಧರ್‌ ಹಾಲಪ್ಪ ಭಾಗಿ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ರಂಜಾನ್‌ ಪ್ರಯುಕ್ತ ಮಧುಗಿರಿ ತಾಲೂಕು ಮಿಡಿಗೇಶಿಯಲ್ಲಿ ಇಫ್ತಿಯಾರ್‌ ಕೂಟದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್‌ ಹಾಲಪ್ಪ ಭಾಗಿಯಾಗಿದ್ದಾರೆ.

31 Views | 2025-03-22 13:28:44

More

MADHUGIRI: ಮಧುಗಿರಿಯನ್ನ ಗುಡಿಸಲು ಮುಕ್ತ ಮಾಡಿಯೇ ತೀರುತ್ತೇನೆ ಎಂದ ರಾಜಣ್ಣ

ಮಧುಗಿರಿಯ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು.

31 Views | 2025-03-22 13:38:55

More

SIRA: ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

ಗುರು ದೇವೋ ಭವ…ಅಂತಾ ಗುರುವನ್ನು ಪೂಜ್ಯ ಭಾವದಿಂದ ಕಾಣುತ್ತಾರೆ.

32 Views | 2025-03-22 14:19:15

More

KORATAGERE: SSLC ಎಕ್ಸಾಂಗೆ 56 ಮಂದಿ ಗೈರಿಗೆ ಕಾರಣ ತಿಳಿಸಿ BEO ಸಾಹೆಬ್ರೆ

ರಾಜ್ಯಾದ್ಯಂತ ನಿನ್ನೆಯಿಂದ SSLC ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ನಡೆದಿದೆ. ಆದ್ರೆ ಕೊರಟಗೆರೆ ತಾಲೂಕಿನಾದ್ಯಂತ ಕನ್ನಡ ಪರೀಕ್ಷೆಗೆ ಬರೋಬ್ಬರಿ 56 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.

30 Views | 2025-03-22 16:32:38

More

TUMAKURU: ತುಮಕೂರಿನಲ್ಲಿ ಭುಗಿಲೆದ್ದ ಮಾಲ್‌ ಗದ್ದಲ...ಕೋಮು ಬಣ್ಣ ಬಳಿಯದಂತೆ ಆಗ್ರಹ

ತುಮಕೂರು ನಗರದ ಜೆ.ಸಿ ನಗರದಲ್ಲಿರೋ ಸಿದ್ದಿ ವಿನಾಯಕ ಮಾರ್ಕೆಟ್‌ ಜಾಗದ ವಿಚಾರ ದಿನದಿಂದ ದಿನಕ್ಕೆ ಗದ್ದಲ ಜೋರಾಗ್ತಾನೆ ಇದೆ.

33 Views | 2025-03-23 12:29:18

More

GUBBI: ಅದ್ಧೂರಿಯಾಗಿ ಜರುಗಿದ ಮಣ್ಣಮ್ಮ ದೇವಿ ರಥೋತ್ಸವ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

36 Views | 2025-03-23 12:36:26

More

MADHUGIRI: ಪರಸ್ಪರ ಕೊಂಡಾಡಿಕೊಂಡ ರಾಜೇಂದ್ರ ರಾಜಣ್ಣ- ಹೆಚ್‌.ವಿ ವೆಂಕಟೇಶ್

ತುಮುಲ್‌ ಚುನಾವಣೆ ಬಗ್ಗೆ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಹಾಗೂ ತುಮುಲ್‌ ಅಧ್ಯಕ್ಷ ಹೆಚ್‌.ವಿ ವೆಂಕಟೇಶ್‌ ಪರಸ್ಪರ ಕೊಂಡಾಡಿಕೊಂಡಿದ್ದಾರೆ.

31 Views | 2025-03-23 12:42:30

More

PAVAGADA: ಪಾವಗಡದ ಗ್ರಾಮ ಪಂಚಾಯ್ತಿಗಳಲ್ಲಿನ ಅವ್ಯವಹಾರ ಬಯಲು

ಯೋಜನೆ ಮುಗಿದು ಸುಮಾರು ವರ್ಷ ಕಳೆದ್ರು ಅದೇ ಯೋಜನೆಯಡಿ ಹಣ ಡ್ರಾ ಮಾಡಿ ಅವ್ಯವಹಾರ ಎಸಗಿರೋ ಪ್ರಕರಣಗಳು ಪಾವಗಡ ತಾಲೂಕಿನ ಕೆಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

30 Views | 2025-03-23 12:55:16

More

MADHUGIRI: ಮಧುಗಿರಿ ಶಕ್ತಿ ದೇವತೆ ಶ್ರೀ ದಂಡಿನ ಮಾರಮ್ಮ ಅದ್ದೂರಿ ಜಾತ್ರೆಗೆ ತೆರೆ

ಕಳೆದ ಮಾ.11 ರಂದು ಪ್ರಾರಂಭವಾಗಿದ್ದ ಇತಿಹಾಸ ಪ್ರಸಿದ್ಧ ದಂಡಿನ ಮಾರಮ್ಮನ ಜಾತ್ರೆಗೆ ತೆರೆ ಬಿದ್ದಿದೆ.

36 Views | 2025-03-23 13:18:43

More

CHIKKABALLAPURA: ರಾತ್ರಿ ಎಣ್ಣೆ ಹೊಡೆದು ಟೈಟ್ ಆಗಿ ಗಾಡಿ ಓಡಿಸೋ ಮುನ್ನ ಹುಷಾರ್

ವೀಕೆಂಡ್ ನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳು ಹೆಚ್ಚಾಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದೆ.

36 Views | 2025-03-23 16:46:01

More

GUBBI: ಗುಬ್ಬಿಯಪ್ಪನ ಗದ್ದುಗೆಗೆ ಗರಿ ಗರಿ ನೋಟಿನ ಅಲಂಕಾರ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ.

34 Views | 2025-03-23 16:56:01

More

GUBBI: ಗುಬ್ಬಿಯ ಕಳ್ಳಿಪಾಳ್ಯದ ಬಳಿ ಮೇಲ್ಸೇತುವೆ ನಿರ್ಮಿಸುವ ಭರವಸೆ ನೀಡಿದ ಸೋಮಣ್ಣ

ಗುಬ್ಬಿ ತಾಲೂಕಿನಾದ್ಯಂತ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸಂಚಾರ ಕೈಗೊಂಡಿದ್ದು, ಬೈಪಾಸ್ ರಸ್ತೆಯಲ್ಲಿರುವ ಕಳ್ಳಿಪಾಳ್ಯ ಗೇಟ್ ಬಳಿ ಮೇಲ್ಸೆತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಮಾಡಿದ್ರು.

40 Views | 2025-03-23 17:32:59

More

GUBBI: ತುಮಕೂರು ಜಿ.ಪಂ ಸಿಇಒ ಜಿ. ಪ್ರಭು ವಿರುದ್ಧ ವ್ಯಾಪಕ ಟೀಕೆ

ತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ವಿರುದ್ಧ ದಲಿತ ಮುಖಂಡರು ನಿರಂತರವಾಗಿ ಟೀಕೆ ಮಾಡ್ತಾನೆ ಇದ್ದಾರೆ.

27 Views | 2025-03-23 17:46:58

More

PAVAGADA: ಟಿಸಿ ಕಳ್ಳತನ ಆಗ್ತಾ ಇದ್ರು ಕ್ರಮ ಕೈಗೊಳ್ಳಲು ಮೀನಾಮೇಷ

ಪಾವಗಡ ತಾಲೂಕಿನ ಕ್ವಾಡಗುಡ್ಡ ವ್ಯಾಪ್ತಿಯಲ್ಲಿ ಟಿಸಿಗಳ ಕಳ್ಳರ ಹಾವಳಿ ಹೆಚ್ಚಾಗಿತ್ತು. ಇದ್ರಿಂದ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿತ್ತು.

26 Views | 2025-03-23 17:56:49

More

SIRA: ಶಿರಾದಲ್ಲಿ ನಿರ್ಮಾಣ ಆಗ್ತಿರೋ ರಸ್ತೆಗಳಿಗೆ ಹಿಡಿದಿದ್ಯಾ ಗ್ರಹಣ?

ಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.

40 Views | 2025-03-23 18:54:34

More

TUMAKURU: ತುಮಕೂರಿನಲ್ಲಿ ಇಫ್ತಿಯಾರ್‌ ಸಂಭ್ರಮ... ಮಸೀದಿಯಲ್ಲಿ ಬಿರಿಯಾನಿ ಸವಿದ ಮುಸ್ಲಿಂ ಬಾಂಧವರು

ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್‌ ಮಾಸ ಬಂತೆಂದರೆ ಸಂಭ್ರಮ, ಸಡಗರ ಜೊತೆಗೆ ಅತ್ಯಂತ ಭಕ್ತಿ ಭಾವದಿಂದ ಉಪವಾಸ ಆಚರಿಸುತ್ತಾರೆ.

31 Views | 2025-03-23 19:43:32

More

MADHUGIRI: ಪ್ರಜಾಶಕ್ತಿ ಬಿಗ್‌ ಇಂಪ್ಯಾಕ್ಟ್... ಮಧುಗಿರಿ ಆಸ್ಪತ್ರೆಗೆ DHO ಧಿಡೀರ್‌ ಭೇಟಿ

ಪ್ರಜಾಶಕ್ತಿ ಟಿವಿ ಎಂದಿಗೂ ಸುದ್ದಿ ಮಾಡಿ ಸುಮ್ಮನೆ ಇರಲ್ಲ, ಸಮಸ್ಯೆಗಳ ಬಗ್ಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಗಮನ ಸೆಳೆಯುತ್ತಿದೆ.

35 Views | 2025-03-24 11:30:41

More

CHIKKABALLAPURA: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಗೋಪಸಂದ್ರ ಬಳಿ ನಡೆದಿದೆ

37 Views | 2025-03-24 11:39:16

More

SIRA: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಸುದ್ದಿಗೋಷ್ಠಿ

ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.

29 Views | 2025-03-24 15:23:52

More

SIRA: ಶಿರಾ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರ ಆಯ್ಕೆ

ಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.

38 Views | 2025-03-24 16:29:11

More

TUMAKURU: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಒಡಹುಟ್ಟಿದವರ ನಡುವೆ ಗಲಾಟೆ

ಹೆಣ್ಣು..ಹೊನ್ನು..ಮಣ್ಣಿನ ವಿಚಾರ ಬಂದ್ರೆ ಮನುಷ್ಯನಿಗೆ ಯಾರೂ ಕೂಡ ಹೆಚ್ಚಲ್ಲ ಅನ್ನೋದಕ್ಕೆ ತುಮಕೂರಿನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ.

29 Views | 2025-03-24 16:46:41

More

DEVANAHALLI: ಶ್ರೀಮಂತ ಗ್ರಾ.ಪಂಯಲ್ಲಿ ಶೌಚಾಲಯಗಳೇ ಇಲ್ಲ.. ಪಂಚಾಯ್ತಿ ವಿರುದ್ಧ ಪ್ರತಿಭಟನೆಗಿಳಿದ ಮಹಿಳೆಯರು

ಕರ್ನಾಟಕದ ಶ್ರೀಮಂತ ಗ್ರಾಮ ಪಂಚಾಯ್ತಿ ಎಂದೇ ಖ್ಯಾತಿ ಪಡೆದಿರುವ ದೇವನಹಳ್ಳಿಯ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಲ್ಲಿ ದಲಿತರಿಗೆ ನೆರವಿಲ್ಲದಂತಾಗಿದೆ.

37 Views | 2025-03-24 17:11:45

More

GUBBI: ತುಮಕೂರಿನಲ್ಲಿ ಮತ್ತೆ ರಾಜಣ್ಣ vs ವಾಸಣ್ಣ? ರಾಜಣ್ಣ ಕಾಲೆಳೆದ ವಾಸಣ್ಣ ಫ್ಯಾನ್ ಪೇಜ್

ತುಮುಲ್ ಚುನಾವಣೆಯ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ನಿಮಗೆಲ್ಲಾ ಗೊತ್ತೇ ಇದೆ.

25 Views | 2025-03-24 18:17:03

More

KORATAGERE: ಕಸ ವಿಲೇವಾರಿ ಘಟಕದಂತೆ ಕಾಣ್ತಿರೋ ಜೇನುಕೃಷಿ ಕೇಂದ್ರ

ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಸರ್ವೆ ನಂ.207ರಲ್ಲಿ 1975 ರಲ್ಲಿ ಲಕ್ಷ ಲಕ್ಷ ಖರ್ಚುಮಾಡಿ ಜೇನುಕೃಷಿ ಕಟ್ಟಡ ನಿರ್ಮಿಸಲಾಗಿದೆ,

40 Views | 2025-03-24 18:39:46

More

CHIKKABALLAPURA: ಹಿಂದೂ ಯುವಕನನ್ನ ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

35 Views | 2025-03-25 12:42:49

More

MADHUGIRI: ಮುರಳಿಧರ ಹಾಲಪ್ಪ ಪರ ಕುಂಚಿಟಿಗ ಸ್ವಾಮೀಜಿ ಬ್ಯಾಟಿಂಗ್!

ಮಧುಗಿರಿ ಪಟ್ಟಣದ ಸಿದ್ದಾಪುರದಲ್ಲಿ ಶ್ರೀ ಕುಡೂತಿ ವೇಣುಗೋಪಾಲ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ಸಮಾರಂಭವನ್ನ ನೇರವೇರಿಸಲಾಯ್ತು.

34 Views | 2025-03-25 12:54:35

More

MADHUGIRI: ಮಹಿಳೆಯನ್ನ ಕೊಂದು ಒಡವೆ ಎಗರಿಸಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60 ಸಾವಿರ ದಂಡ ವಿಧಿಸಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

38 Views | 2025-03-25 12:59:38

More

SIRA: ಪ್ರಜಾಶಕ್ತಿ ಟಿವಿ ಇಂಪ್ಯಾಕ್ಟ್‌ | ಶಿರಾ ದೊಡ್ಡ ಕೆರೆ ಫುಲ್‌ ಕ್ಲೀನ್‌

ಪ್ರಜಾಶಕ್ತಿ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ.

27 Views | 2025-03-25 14:18:47

More

PAVAGADA : ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ | ದೂರು ನೀಡಿ 5 ತಿಂಗಳು ಕಳೆದ್ರೂ ಯಾವುದೇ ಕ್ರಮವಿಲ್ಲ

ಪಾವಗಡ ಪಟ್ಟಣದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ವೇಳೆ ಸಾಕಷ್ಟು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸದೇ ಎಸಗಲಾಗಿತ್ತು.

30 Views | 2025-03-25 14:38:24

More

CHAMARAJANAGARA: ಟಾಟಾಏಸ್-ಬಸ್‌ ನಡುವೆ ಭೀಕರ ಅಫಘಾತ | ಇಬ್ಬರು ಸಾವು

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರದಲ್ಲಿ ನಡೆದಿದೆ.

31 Views | 2025-03-25 16:39:14

More

TUMAKURU: ಬ್ರೇಕ್‌ ಇಲ್ಲದ ಬಸ್ಸನ್ನ ರಸ್ತೆಗಿಳಿಸಿದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ?

ರ್ನಾಟಕದ ಮತ್ತು ಕರುನಾಡಿಗರ ಹೆಮ್ಮೆಯ ಸಾರಿಗೆ ಸಂಸ್ಥೆಯಾಗಿರೋ ಕೆಎಸ್‌ಆರ್‌ಟಿಸಿಗೆ ಇಡೀ ದೇಶದಲ್ಲಿಯೇ ತನ್ನದೇ ಆದ ಘನತೆಯಿದೆ, ಗೌರವವಿದೆ.

23 Views | 2025-03-25 16:47:02

More

SIRA: ಹೆದ್ದಾರಿಯಲ್ಲಿ ಹರಿಯುವ ನೀರು, ವಾಹನ ಸವಾರರಲ್ಲಿ ಆತಂಕ

ದಿನಕಳೆದಂತೆ ಶಿರಾ ನಗರ ಸಮಸ್ಯೆಗಳ ಆಗರವಾಗಿ ಬದಲಾಗ್ತಿದೆ. ಜೊತೆಗೆ ಶಿರಾ ನಗರದಲ್ಲಿ ಸ್ವಚ್ಚತೆಯಂಥೂ ಮರಿಚೀಕೆಯಾಗಿಬಿಟ್ಟಿದೆ.

46 Views | 2025-03-25 17:19:38

More

PAVAGADA: ಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವು

ಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

25 Views | 2025-03-26 11:20:08

More

KORATAGERE: ಕೊರಟಗೆರೆಯಲ್ಲಿ ಭೀಮ್‌ ರೂರಲ್‌ ಡೆವಲಪ್ಮೆಂಟ್‌ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಕೊರಟಗೆರೆ ಪಟ್ಟಣದ ಶಿವಗಂಗಾ ಚಿತ್ರಮಂದಿರದ ಹಿಂಭಾಗದಲ್ಲಿರೋ ಭೀಮ್ ರೂರಲ್ ಡೆವಲಪ್ಮೆಂಟ್ ಸಂಸ್ಥೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ.

37 Views | 2025-03-26 11:27:02

More

CHIKKABALLAPURA: ಪುನೀತ್ ರಾಜ್ ಕುಮಾರ್ ಪುತ್ಥಳಿ ಕೆಡವಲು ಸಂಚು

ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಅಪ್ಪು ಪುತ್ಥಳಿಗೆ ಇದೀಗ ಕಂಟಕ ಎದುರಾಗಿದೆ.

38 Views | 2025-03-26 11:45:05

More

GUBBI: ಗುಬ್ಬಿಯಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಜನ ಸ್ಪಂದನ ಸಭೆ

ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

34 Views | 2025-03-26 11:51:32

More

GUBBI: ತಹಶೀಲ್ದಾರ್‌ ವಿರುದ್ದ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಗುಬ್ಬಿ ತಹಶೀಲ್ದಾರ್‌ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

30 Views | 2025-03-26 13:39:07

More

BELAGAVI: ಎತ್ತಿನ ಬಂಡಿ ಪಕ್ಕದಲ್ಲಿ ಓಡಲು ಹೋಗಿ ದುರಂತ ಅಂತ್ಯ

ಬಸವ ಕುಡಚಿ ಗ್ರಾಮ ದೇವರ ಜಾತ್ರೆಯಲ್ಲಿ ಎತ್ತಿನ ಓಟದ ಸ್ಪರ್ಧೆಯಲ್ಲಿ ಎತ್ತಿನ ಗಾಲಿಯಡಿ ಸಿಲುಕಿ ಅಪ್ಪಣ್ಣ ಪಾಟೀಲ್‌[27] ಎಂಬುವರು ಸಾವನ್ನಪ್ಪಿದ್ದಾರೆ.

22 Views | 2025-03-26 14:30:09

More

TUMAKURU: ಆಟೋಗೆ ಗುದ್ದಿ ಬಸ್ಗೆ ಬ್ರೇಕ್ ಇಲ್ಲ ಎಂದಿದ್ದ KSRTC ಡ್ರೈವರ್ | ಡ್ರೈವರ್ ವಿರುದ್ಧ ಆಯ್ತು ಕ್ರಮ

ತುಮಕೂರಿನ ಕಾಲ್ಟೆಕ್ಸ್ ವೃತ್ತದಲ್ಲಿ ಮೊನ್ನೆ ಅಪಘಾತವೊಂದು ನಡೆದಿತ್ತು. ಕುಣಿಗಲ್ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಚ ಮತ್ತು ಆಟೋ ನಡುವೆ ಡಿಕ್ಕಿಯಾಗಿತ್ತು.

22 Views | 2025-03-26 15:52:30

More

TURUVEKERE: ಆನ್ಲೈನ್ ನಲ್ಲಿ ಶಾಪಿಂಗ್ ಮಾಡೋದಕ್ಕೂ ಮುನ್ನ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಜನರಿಗೆ ಆನ್ಲೈನ್ ಶಾಪಿಂಗ್ನ ಗೀಳು ಹೆಚ್ಚಾಗಿದೆ. ಅಮೇಜಾನ್, ಫ್ಲಿಪ್ಕಾರ್ಟ್, ಮಿಂತ್ರಾ.. ಮತ್ತೊಂದು ಅಂತಾ ಜನರು ಮಾರುಹೋಗ್ತಿದ್ದಾರೆ. ಆನ್ಲೈನ್ ಆಪ್ಗಳಲ್ಲಿ ಆಫರ್ ಇರುತ್ತ

35 Views | 2025-03-27 13:19:29

More

GUBBI: ಅಳಿಲಘಟ್ಟ ಗ್ರಾಪಂ ಅಧ್ಯಕ್ಷರಾಗಿ ಶಿವಕುಮಾರಸ್ವಾಮಿ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿ ಅಳಿಲುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

36 Views | 2025-03-27 13:30:44

More

TUMAKURU: ಅಕ್ರಮ ಸಂಬಂಧಕ್ಕೆ ಅಡ್ಡಿ, ಮಗುವನ್ನೇ ಸಾಯಿಸಿದ ಪಾಪಿ?

ತುಮಕೂರು ತಾಲೂಕಿನ ಸಿದ್ದಲಿಂಗಯ್ಯನ ಪಾಳ್ಯದಲ್ಲಿ ನಡೆದಿರುವ ಘಟನೆಯಿದು. ಈ ಫೋಟೋದಲ್ಲಿ ಕಾಣಿಸ್ತಿದ್ದಾನಲ್ಲ ಈತನ ಹೆಸರು ಚಂದ್ರಶೇಖರ್‌ ಅಂತಾ..ಮೂಲತಃ ಚಾಮರಾಜನಗರ ಜಿಲ್ಲೆಯವನು.

42 Views | 2025-03-27 13:51:20

More

PAVAGADA: ಪಾವಗಡದಲ್ಲಿ ನೂತನ ಪುರಸಭಾ ಸಭಾಂಗಣ ಉದ್ಘಾಟನೆ

ಪಾವಗಡ ಪುರಸಭೆಯ ೨೦೨೫-೨೬ನೇ ಸಾಲಿನ ಉಳಿತಾಯ ಬಜೆಟ್ ಮಂಡನೆ ಮಾಡಲಾಯ್ತು. ಬರೋಬ್ಬರಿ ೩೧ ಲಕ್ಷ ರೂಪಾಯಿ ಮೌಲ್ಯದ ಬಜೆಟನ್ನ ಪಾವಗಡ ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಮಂಡಿಸಿದ್ರು.

37 Views | 2025-03-27 14:12:08

More

CHIKKABALLAPURA: ಕೋಲ್ಡ್‌ ಸ್ಟೋರೇಜ್‌ನಲ್ಲಿ ಆಲೂಗಡ್ಡೆ ದಾಸ್ತಾನು ಮಾಡಲು ಭಾರೀ ಡಿಮ್ಯಾಂಡ್

ಖಾಸಗಿ ಕೋಲ್ಡ್‌ ಸ್ಟೋರೇಜ್‌ ಮುಂದೆ ಸಾಲುಗಟ್ಟಿ ನಿಂತಿರೋ ಲಾರಿ ಮತ್ತು ಟ್ರ್ಯಾಕ್ಟರ್‌ಗಳು. ಅವುಗಳ ಮೇಲಿರೋ ಆಲೂಗಡ್ಡೆ ಮೂಟೆಗಳು.

30 Views | 2025-03-27 15:53:33

More

CHITRADURGA : ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮೂವರು ದುರ್ಮರಣ

ಟಿಟಿ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.

29 Views | 2025-03-29 13:20:08

More

ಹಾಸನ: ದೇವಸ್ಥಾನದ ಜಾಗಕ್ಕಾಗಿ 2 ಗುಂಪುಗಳ ನಡುವೆ ಮಾರಾಮಾರಿ

ದೇವಸ್ಥಾನಕ್ಕೆ ಸೇರಿದ ಜಾಗವನ್ನು ಅಕ್ರಮವಾಗಿ ಖಾತೆ ಮಾಡಿದ್ದಾರೆ ಅನ್ನೋ ಆರೋಪದ ಹಿನ್ನಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.

26 Views | 2025-03-31 12:19:56

More

ಬೆಳಗಾವಿ: ಕ್ಷುಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡಯವೆ ಹೊಡೆದಾಟ

ಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್ಗೆ ಬಂದಾಗ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿದ್ದಾರೆ.

51 Views | 2025-03-31 16:35:59

More

ಚಿಕ್ಕಬಳ್ಳಾಪುರ : ಮೂಲಭೂತ ಸೌಕರ್ಯ ಇಲ್ಲದೇ ಸೊರಗುತ್ತಿದೆ ಪುರಾತನ ದೇಗುಲ

ಅದೊಂದು ಪುರಾತನ ದೇವಸ್ಥಾನ.. ಆದ್ರೆ ಅದು ದೇಗುಲವೋ… ಅಥವಾ ಕುಡುಕರ ಅಡ್ಡೆಯೋ… ಎಂಬಂತೆ ಮಾರ್ಪಾಡಾಗಿದೆ.

26 Views | 2025-04-01 10:47:54

More

ಶಿರಾ : ಶಿರಾ ಉಡುಸಲಮಯ್ಯ ದೇವಿಯ ಸನ್ನಿಧಿಗೆ ಭೇಟಿ ನೀಡಿದ ನಾಗಸಾಧು ಧನಂಜಯ

ಪ್ರಯಾಗ್ರಾಜ್ ಕುಂಭಮೇಳದಲ್ಲಿ ಭಾಗವಹಿಸಿದ್ದ ನಾಗಸಾಧು ಧನಂಜಯ ಭೈರವ ಅಘೋರಿ ತುಮಕೂರು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.

34 Views | 2025-04-01 12:15:29

More

ರಾಜ್ಯ: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌! ಟೋಲ್‌ ದರದಲ್ಲೂ ಏರಿಕೆ

ಹಾಲು, ಮೊಸರು, ವಿದ್ಯುತ್, ಟೋಲ್ ಸೇರಿದಂತೆ ಅನೇಕ ವಸ್ತು ಹಾಗೂ ಸೇವೆಗಳ ದರ ಇಂದಿನಿಂದ ಏರಿಕೆಯಾಗಿದೆ.

20 Views | 2025-04-01 12:51:22

More

MOVIE: ಕಣ್ಣಿನಲ್ಲಿ ಪೊರೆ ಬೆಳೆದ ಪುಟ್ಟ ಮಗುವಿನ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ ಧ್ರುವ

ನಟ ಧ್ರುವ ಸರ್ಜಾ ಸಿನಿಮಾದಲ್ಲಿ ಮಾತ್ರ ಹಿರೋ ಅಲ್ಲ. ನಿಜಜೀವನದಲ್ಲಿಯೂ ಹೀರೋ ಎಂಬುದನ್ನು ಸಾಬೀತು ಪಡಿಸಿದ್ದಾರೆ.

31 Views | 2025-04-01 13:33:25

More

ಉಡುಪಿ: ರಾಜ್ಯ ಸರ್ಕಾರದಿಂದ ಕರಾವಳಿ ಜಿಲ್ಲೆಗಳ ನಿರ್ಲಕ್ಷ್ಯ | ಬಿಜೆಪಿ ಪ್ರತಿಭಟನೆ

ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿದೆ.

26 Views | 2025-04-01 18:02:42

More

ರಾಯಚೂರು: ಗಾರಲದಿನ್ನಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಹುಲ್ಲಿನ ಬಣೆವೆಗಳು

ಆಕಸ್ಮಿಕವಾಗಿ ಬೆಂಕಿ ತಗುಲಿ ಬಣೆವೆಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ತಾಲೂಕಿನ ಗಾರಲದಿನ್ನಿ ಗ್ರಾಮದ ತಾಯಮ್ಮ ಗುಡಿ ಹಿಂಭಾಗದಲ್ಲಿ ನಡೆದಿದೆ.

16 Views | 2025-04-01 18:29:34

More

RAIN ALERT: ರಾಜ್ಯದ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ | ಇಲ್ಲಿದೆ ಹವಾಮಾನ ಇಲಾಖೆ ಮನ್ಸೂಚನೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

43 Views | 2025-04-02 11:49:32

More

ಚಿಕ್ಕಬಳ್ಳಾಪುರ: ಆಕಸ್ಮಿಕ ಬೆಂಕಿಗೆ ಧಗಧಗ ಹೊತ್ತಿ ಉರಿದ ಖಾಸಗಿ ಬಸ್

ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗ್ತಾ ಇದ್ದು, ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದ್ದಾವೆ.

34 Views | 2025-04-02 12:00:53

More

ಶಿರಾ: ಆಯತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದ ವ್ಯಕ್ತಿ | ಬಾವಿಗೆ ಬಿದ್ದವನನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ವ್ಯಕ್ತಿಯೋರ್ವ ಆಯತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿ ಆತನನ್ನು ರಕ್ಷಿಸಲಾಗಿದೆ.

25 Views | 2025-04-02 12:07:42

More

KICCHA SUDEEP: ಒಂದೇ ದಿನದಲ್ಲಿ ಕೀರ್ತನಾ ಅವರ ಚಿಕಿತ್ಸೆಗೆ ಲಕ್ಷ, ಲಕ್ಷ ಸಹಾಯ | ಕಿಚ್ಚ ಸುದೀಪ್ ಕರೆಗೆ ಸ್ಪಂದಿಸಿದ ಕನ್ನಡಿಗರು

ನಟ ಕಿಚ್ಚ ಸುದೀಪ್‌ ಮಾಡಿದ ಒಂದೇ ಒಂದು ಮನವಿಗೆ ಕನ್ನಡಿಗರ ಮನಸು ಕರಗಿದೆ. ಪುಟ್ಟ ಮಗು ಕೀರ್ತನಾ ಅವರ ಬದುಕಿಸೋ ಹೋರಾಟಕ್ಕೆ ಸಾವಿರಾರು ಅಭಿಮಾನಿಗಳು ಕೈ ಜೋಡಿಸಿದ್ದಾರೆ.

41 Views | 2025-04-02 12:43:22

More

ಶಿರಾ: ವ್ಹೀಲಿಂಗ್‌ ಪುಂಡರಿಗೆ ಬಿಸಿ ಮುಟ್ಟಿಸಿದ ಶಿರಾ ಪೊಲೀಸರು

ವ್ಹೀಲಿಂಗ್‌ ಪುಂಡರ ಅಟ್ಟಹಾಸಕ್ಕೆ ಅದೆಷ್ಟೋ ಅಮಾಯಕ ಜೀವಗಳು ಬಲಿಯಾಗಿವೆಯೋ ಗೊತ್ತಿಲ್ಲ.. ಪೊಲೀಸರು ಅದೆಷ್ಟು ವಾರ್ನಿಂಗ್‌ ಕೊಟ್ರು ಕೂಡು ವ್ಹೀಲಿಂಗ್‌ ಮಾಡುವವರು ಮಾತ್ರ ಬುದ್ಧಿ ಕಲಿಯುತ್ತಿಲ್ಲ.

40 Views | 2025-04-02 13:00:40

More

ಬೆಳಗಾವಿ : ಅಕ್ಕನ ಮಗಳ ಮದುವೆಗೆ ರಜೆ ಕೊಡ್ಲಿಲ್ಲ ಅಂತ ಮನನೊಂದು ಬಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ…!

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಔರಾದಿ ಎಂಬ ಗ್ರಾಮದ ಬಾಲಚಂದ್ರ ಹುಕ್ಕೋಜಿ ಎಂಬ ವ್ಯಕ್ತಿಯು ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

41 Views | 2025-04-02 15:23:58

More

ಗದಗ: ಬೀದಿ ನಾಯಿಗಳ ದಾಳಿ | ಮಹಿಳೆಗೆ ಗಂಭೀರ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಹಿಳೆಗೆ ಗಂಭೀರ ಗಾಯವಾದ ಘಟನೆ ನಡೆದಿದೆ. 45 ವರ್ಷದ ಜನ್ನತಬೀ ಎಂಬುವವರು ಗಾಯಗೊಂಡ ಮಹಿಳೆಯಾಗಿದ್ದಾರೆ.

39 Views | 2025-04-02 16:45:37

More

ಕೊರಟಗೆರೆ: ಏಕಾಏಕಿ ಜನರ ಮೇಲೆ ಹೆಜ್ಜೆನು ದಾಳಿ

ಏಕಾಏಕಿ ಹೆಜ್ಜೆನು ದಾಳಿ ಮಾಡಿದ್ದು ಕೊರಟಗೆರೆ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ.

42 Views | 2025-04-02 17:00:48

More

ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ವರುಣನ ಸಿಂಚನ

ಬಿಸಿಲಿನಿಂದ ಕಂಗೆಟ್ಟಿದ ಬೆಂಗಳೂರಿಗರಿಗೆ ತಂಪೆರೆದಿದ್ದಾನೆ ವರುಣ. ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆಯೇ ತುಂತುರು ಮಳೆಯಾಗಿದೆ.

32 Views | 2025-04-03 10:47:46

More

ರಾಯಚೂರು: ಬೈಕ್‌ ಸವಾರನಿಗೆ ಗುದ್ದಿದ ಶಾಸಕಿ ಪುತ್ರಿಯ ಕಾರು | ಸವಾರ ಗಂಭೀರ

ರಾಯಚೂರಿನ ದೇವದುರ್ಗ ಪಟ್ಟಣದ ಮಿಯಾಪುರ ಕ್ರಾಸ್ ಬಳಿ ಬೈಕ್ ಸವಾರನಿಗೆ ಶಾಸಕಿ ಕರೆಮ್ಮ ಜಿ ನಾಯಕ್ ಅವರ ಪುತ್ರಿ ಗೌರಿ ಅವರ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನ ತಲೆಗೆ ಪೆಟ್ಟು ಬಿದ್ದಿದೆ.

33 Views | 2025-04-03 12:07:26

More

ತುಮಕೂರು: ತುಮಕೂರಿನಲ್ಲಿ ಬೆಳ್ಳಂ ಬೆಳಗ್ಗೆ KSRTC ಬಸ್ ಡೆಡ್ಲಿ ಆಕ್ಸಿಡೆಂಟ್

ಇತ್ತೀಚಿನ ದಿನಗಳಲ್ಲಿ KSRTC ಬಸ್ಗಳ ಯಮಸ್ವರೂಪಿಯಾಗ್ತಿದ್ದು, ದಿನೇದಿನೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ.

33 Views | 2025-04-03 12:59:30

More

ಬೆಂಗಳೂರು: ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ

ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏ.14ರ ವರೆಗೂ ಕರಗ ಉತ್ಸವ ನಡೆಯಲಿದೆ.

36 Views | 2025-04-03 13:12:48

More

ಮಂಡ್ಯ: ಐರಾವತ ಬಸ್ ಡಿಕ್ಕಿ | ನುಜ್ಜು ಗುಜ್ಜಾದ ಕಾರು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ಕಾರು ನಜ್ಜುಗುಜ್ಜಾಗಿ ನಾಲ್ಕು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎ

32 Views | 2025-04-03 15:36:37

More

ಗುಬ್ಬಿ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಇಬ್ಬರು ಅಂಗವಿಕಲ ಮಕ್ಕಳೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾಗಿರೋ ಧಾರುಣ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಅದಲಗೆರೆ ಗ್ರಾಮದಲ್ಲಿ ನಡೆದಿದೆ.

26 Views | 2025-04-04 11:47:52

More

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ನೇಣಿಗೆ ಶರಣು

ಮನನೊಂದು ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.

32 Views | 2025-04-04 11:52:44

More

ಶಿರಾ: ಕಾಮಗಾರಿ ಮುಗಿಯೋ ಮುನ್ನವೇ ಬಿರುಕು ಬಿಟ್ಟ ಮನೆಗಳು

ಕಾಮಗಾರಿ ಮುಗಿಯುವ ಮುನ್ನವೇ ಬಿರುಕು ಬಿಟ್ಟ ಮನೆಗಳು.

31 Views | 2025-04-04 11:59:41

More

ಗುಬ್ಬಿ: ಬಿಟ್ಟಗೊಂಡನಹಳ್ಳಿಯಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್. ಅರ್ ಶ್ರೀನಿವಾಸ್ ಅವರು ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.

29 Views | 2025-04-04 12:15:30

More

ಚಿಕ್ಕಬಳ್ಳಾಪುರ: ಕುಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಪ್ರದೀಪ್‌ ಈಶ್ವರ್‌

ನಮ್ಮ ಊರಿಗೆ ನಮ್ಮ ಶಾಸಕ ಅನ್ನೋ ಮೂಲ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ವಿದಾನಸಭಾ ಕ್ಷೇತ್ರದಾದ್ಯಂತ ಗ್ರಾಮಗಳಿಗೆ ಅಧಿಕಾರಿಗಳ ಜೊತೆ ತೆರಳಿ ಜನರ ಸಮಸ್ಯೆಗಳನ್ನ ಆಲಿಸುತ್ತಾ ಇದ್ದಾರೆ.

33 Views | 2025-04-04 13:17:10

More

ಬೆಳಗಾವಿ: ಬೆಳಗಾವಿಯಲ್ಲಿ ವರುಣಾರ್ಭಟ | ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ನುಗ್ಗಿದ ನೀರು

ಬೆಳಗಾವಿ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ಸಂಜೆ ಸುರಿದ‌ ಭಾರಿ ಮಳೆಗೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು.

34 Views | 2025-04-04 13:43:54

More

ಚಿತ್ರದುರ್ಗ: ವಿದ್ಯುತ್‌ ಶಾಕ್‌ ತಗುಲಿ ತಾಯಿ ಮಗ ಸ್ಥಳದಲ್ಲೇ ದುರ್ಮರಣ

ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

32 Views | 2025-04-04 14:06:39

More

ಗುಬ್ಬಿ: ಗುಬ್ಬಿಯಲ್ಲಿ ಒಂದೇ ಕುಟುಂಬದ ಮೂವರ ಸೂಸೈಡ್ ಕೇಸ್‌ಗೆ ಟ್ವಿಸ್ಟ್

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ.

28 Views | 2025-04-04 14:21:40

More

ಗುಬ್ಬಿ: ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡ ಅಪರಿಚಿತ ವ್ಯಕ್ತಿ

ಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

26 Views | 2025-04-04 14:47:47

More

ಶಿರಾ: ರಸ್ತೆ ಅಗಲೀಕರಣ ಕಾಮಗಾರಿಯಿಂದ ಅವಾಂತರ ಸೃಷ್ಟಿ

ಶಿರಾ ತಾಲೂಕಿನ ಗಡಿಗ್ರಾಮವಾದ ಲೆಕ್ಕನಹಳ್ಳಿ ರಸ್ತೆಯು ಒಂದು ಕಡೆ ಕರ್ನಾಟಕ ಮತ್ತೊಂದು ಕಡೆ ಆಂದ್ರಪ್ರದೇಶ ಆಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.

27 Views | 2025-04-04 17:14:36

More

ಪಾವಗಡ: ಗ್ರಾಮ ಪಂಚಾಯ್ತಿ ಅಧಿಕಾರಿಗಳು ಕಾಣೆಯಾಗಿದ್ದಾರೆ..?

ಸರ್ಕಾರಿ ಕಚೇರಿ ಅಂದ್ರೆ ದೇವರ ಕೆಲಸ ಅಂತಾರೆ. ಆದ್ರೆ ಕೆಲವರು ಮಾತ್ರ ಅದ್ಯಾವಾಗ ಬರ್ತಾರೋ.ಹೋಗ್ತಾರೋ ಒಂದು ಗಂಟೆಯಲ್ಲಿ ಆಗುವ ಕೆಲಸವನ್ನು ದಿನ ಪೂರ್ತಿ ಮಾಡುತ್ತಾರೆ.

21 Views | 2025-04-04 17:37:05

More

ಶಿರಾ: ಶಿರಾದಲ್ಲಿ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಶಂಕು ಸ್ಥಾಪನೆ

ಶಿರಾ ನಗರದ ದೊಡ್ಡಕೆರೆ ಬಳಿ ಅಮೃತ ಯೋಜನೆಯಡಿ ಕುಡಿಯುವ ನೀರಿನ ಸಂಸ್ಕರಣಾ ಘಟಕ ಕಟ್ಟಡಕ್ಕೆ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಡಾ. ಟಿ.ಬಿ ಜಯಚಂದ್ರ ಭೂಮಿ ಪೂಜೆಯನ್ನು ನೇರವೇರಿಸಿದ್ರು,

31 Views | 2025-04-04 17:57:54

More

ತುಮಕೂರು: ರಾಜ್ಯದಲ್ಲಿ ನಿಲ್ಲದ ಬಡ್ಡಿ ದಂಧೆಕೋರರ ಕಿರುಕುಳ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಭೂತ ಆಯ್ತು ಈಗ ಬಡ್ಡಿದಂಧೆಕೋರರ ಕಾಟ ಜನರ ರಕ್ತವನ್ನು ಹೀರುತ್ತಿದೆ.

25 Views | 2025-04-05 10:56:12

More

ಶಿರಾ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಡೆಡ್ಲಿ ಆಕ್ಸಿಡೆಂಟ್ | ಬೈಕ್ ನಲ್ಲಿ ತೆರಳ್ತಿದ್ದ ದಂಪತಿಯ ದಾರುಣ ಸಾವು

ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.

29 Views | 2025-04-05 11:15:39

More

ಮಂಡ್ಯ: ಈಜಲು ತೆರಳಿದ್ದ ವ್ಯಕ್ತಿ ಕಾವೇರಿ ನದಿಯಲ್ಲಿ ಮುಳುಗಿ ಸಾವು

ಕಾವೇರಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವೀಗೀಡಾಗಿರು ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ನಡೆದಿದೆ.

34 Views | 2025-04-05 11:27:18

More

ಪಾವಗಡ: ಚಾಕುವಿನಿಂದ ಕತ್ತು ಕೊಯ್ದುಕೊಂಡು ಮಾನಸಿಕ ಅಸ್ವಸ್ಥನ ರಂಪಾಟ

ಚಾಕುವಿನಿಂದ ಕತ್ತು ಕೊಯ್ದುಕೊಂಡು ಮಾನಸಿಕ ಅಸ್ವಸ್ಥನ ರಂಪಾಟ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಸಾವು

22 Views | 2025-04-05 11:43:13

More

ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ | ಐವರು ದುರ್ಮರಣ

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.

33 Views | 2025-04-05 11:53:13

More

ತುಮಕೂರು: ದಾಖಲೆ ಸಮೇತ ಭ್ರಷ್ಟಾಚಾರ ಬಯಲಿಗೆಳೆದ ಮಾಜಿ ಶಾಸಕ ಗೌರಿಶಂಕರ್

ತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ ಎಂದು ಮಾಜಿ ಶಾಸಕ ಗೌರಿಶಂಕರ್ ಗಂಭೀರ ಆರೋಪ ಮಾಡ್ತಾ ಇದ್ದಾರೆ.

28 Views | 2025-04-05 16:06:57

More

ಮೈಸೂರು: ಮೈಸೂರಿನಲ್ಲಿ ಗನ್ ಹಿಡಿದು ಯುವಕನ ಬಿಟ್ಟಿ ಶೋಕಿ

ಮಚ್ಚು ಹಿಡಿದು ರೀಲ್ಸ್‌ ಮಾಡಿ ಬಿಗ್‌ ಬಾಸ್‌ ಸ್ಪರ್ಧಿಗಳಾದ ವಿನಯ್‌ ಮತ್ತು ರಜತ್‌ ಕಾನೂನು ಸಂಕಷ್ಟ ಎದುರಿಸಿದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದೆ.

31 Views | 2025-04-06 12:44:11

More

ಪಾವಗಡ: ಗಡಿ ತಾಲೂಕಿನಲ್ಲಿ ಹೆಚ್ಚಾಯ್ತು ಕುಡಿಯುವ ನೀರಿನ ಹಾಹಾಕಾರ

ಈಗಾಗಲೇ ಬೇಸಿಗೆ ಆರಂಭವಾಗಿದ್ದು ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡ್ರು ಕೂಡ ನೀರಿನ ಸಮಸ್ಯೆ ಉಂಟಾಗಿದೆ.

23 Views | 2025-04-06 13:05:12

More

TIPTUR: ಅತ್ತೆ ಕಾಟಕ್ಕೆ ಬೇಸತ್ತು ಸೊಸೆ ಆತ್ಮಹತ್ಯೆಗೆ ಯತ್ನ

ಹೆಣ್ಣು ಮನೆಯ ಕಣ್ಣು ಆದ್ರೆ ಹೆಣ್ಣಿಗೆ ಹೆಣ್ಣೆ ಶತ್ರು ಅನ್ನೋದು ಮತ್ತೆ ಪ್ರೂ ಆಗ್ತಾನೆ ಇದೆ.. ಅದ್ರಲ್ಲೂ ಅತ್ತೆ ಸೊಸೆಯಂದಿರು ಬದ್ಧ ವೈರಿಗಳಂತೆ ಹಗೆ ಸಾಧಿಸೋದನ್ನ ಅಲ್ಲಲ್ಲಿ ನೋಡುತ್ತಿರುತ್ತೀವಿ

19 Views | 2025-04-07 12:34:02

More

TUMAKURU: ತುಮಕೂರು ಸಿಟಿ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಗ್ರಾಹಕರಿಗೆ ಸಿಹಿ ಸುದ್ದಿ

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾ, ತುಮಕೂರಿಗರ ಮೆಚ್ಚುಗೆಗೆ ಪಾತ್ರವಾಗಿರುವ ತುಮಕೂರು ಸಿಟಿ ಕ್ರೆಡಿಟ್‌ ಸೌಹಾರ್ಧ ಕೋ-ಆಪರೇಟಿವ್‌ ಸೊಸೈಟಿ.

21 Views | 2025-04-07 13:22:56

More

TUMAKURU: ವೈಭವದಿಂದ ನಡೆದ ಜಕ್ಕೇನಹಳ್ಳಿ ಜಾತ್ರಾ ಮಹೋತ್ಸವ

ತುಮಕೂರು ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಮುತ್ತುರಾಯಸ್ವಾಮಿ, ಗುಗ್ರಿಮಾರಮ್ಮ, ಈರಮಾಸ್ತಮ್ಮ ಹಾಗೂ ಹುಲ್ಲೂರಮ್ಮ ದೇವರುಗಳ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.

21 Views | 2025-04-16 12:00:13

More

SIRA: ವೃದ್ಧನಿಗೆ ಕರೆಂಟ್ ಬಿಲ್ ಶಾಕ್ ಶೆಡ್ ಅಂಗಡಿಗೆ ಬಂತು ದುಬಾರಿ ಬಿಲ್

ರಾಜ್ಯದಲ್ಲಿ ಏಪ್ರಿಲ್1 ರಿಂದ ಕರೆಂಟ್‌ ಬಿಲ್‌ ಹೆಚ್ಚಳವಾಗಿದ್ದು ಜನರಿಗೆ ಸರ್ಕಾರ ವಿದ್ಯುತ್‌ ಶಾಕ್ ನೀಡಿದೆ.

17 Views | 2025-04-16 12:59:45

More

ಮತ್ತೆ ಅರೆಸ್ಟ್ ಆದ ಬಿಗ್ಬಾಸ್ ಮಾಜಿ ಸ್ಪರ್ಧಿ..? | ವಾರ್ನಿಂಗ್ ಕೊಟ್ರು ಬುದ್ಧಿ ಕಲಿಯದ ರಜತ್..!

ಬಿಗ್ಬಾಸ್ನಲ್ಲಿ ಭಾಗವಹಿಸಿ ಫೇಮಸ್ ಆಗಿದ್ದ ರಜತ್, ಬಿಗ್ಬಾಸ್ನಿಂದ ಹೊರಬಂದ ಬಳಿಕ ಸಂಕಷ್ಟ ತಪ್ಪುತ್ತಿಲ್ಲ.

27 Views | 2025-04-16 14:55:59

More

TUMAKURU: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಶಿಕ್ಷಕ ಬಲಿ | ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಆತ ಸರ್ಕಾರಿ‌ ಶಾಲೆ ಶಿಕ್ಷಕ, ಸಮಾಜದ ಮೇಲೆ ಅತ್ಯಂತ ಕಳಕಳಿ ಇಟ್ಟುಕೊಂಡಿದ್ದಂತ ವ್ಯಕ್ತಿ, ಅದರಲ್ಲೂ ಸಮಾಜ ಸೇವೆ ಅಂದ್ರೆ ಟೊಂಕಕಟ್ಟಿ ನಿಲ್ತಿದ್ದಂತ ವ್ಯಕ್ತಿ..

24 Views | 2025-04-16 15:30:34

More