ತುಮಕೂರು ಮಹಾನಗರ ಪಾಲಿಕೆ ಮತ್ತು ಮುನಿಸಿ ಪಾಲಿಟಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಾ ಇರೋ ಕಾರ್ಮಿಕರನ್ನು ಖಾಯಂ ಮಾಡುವಂತೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ನೂರಾರು ಮಂದಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.
2025-02-18 18:39:32
Moreಕನ್ನಡ ಸಿನಿಮಾ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಅನುಷಾ ರೈ ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ.
2025-02-20 12:45:12
Moreಹೈದರಾಬಾದ್ನ ಪ್ರತಿಷ್ಠಿತ ವಿಕೆಸಿ ಆಸ್ಪತ್ರೆಯ ವೈದ್ಯೆ ಅನನ್ಯ ರಾವ್ ರೀಲ್ಸ್ ಮಾಡುತ್ತ ತುಂಗಭದ್ರಾ ನದಿಗೆ ಹಾರಿ ಆಪತ್ತಿಗೆ ಸಿಲುಕಿದ್ದಾರೆ.
2025-02-20 16:23:35
Moreತುಮಕೂರು ಜಿಲ್ಲೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರ್ತಾನೆ ಇವೆ.
2025-02-21 11:35:42
Moreಎಣ್ಣೆ ಚಟಕ್ಕೆ ಬಿದ್ದವರು ಹಣ ಇಲ್ಲದ ಸಮಯದಲ್ಲಿ ಏನು ಬೇಕಾದ್ರೂ ಮಾಡಿ ಕುಡಿಯೋದರ ಬಗ್ಗೆ ಯೋಸಿಸುತ್ತಾರೆ.
2025-02-21 13:22:39
Moreಗಡಿ ತಾಲೂಕು ಪಾವಗಡದಲ್ಲಿ ನರೆಗಾ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ ಕೆಲಸಕ್ಕೆ ಕೂಲಿ ಕಾರ್ಮಿಕರು ರಾಜಕೀಯ ವ್ಯಕ್ತಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಮುಂದೆ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರ
2025-02-21 14:07:54
Moreಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ
2025-02-21 14:31:03
More