Post by Tags

  • Home
  • >
  • Post by Tags

KORATAGERE: ಕೊಟಗೆರೆ ಪಟ್ಟಣ ಪಂಚಾಯ್ತಿಯನ್ನು ಪುರಸಭೆ ಮಾಡುವ ಭರವಸೆ ಕೊಟ್ಟ ಪರಂ

ಕೊಟಗೆರೆಯ ಪಟ್ಟಣ ಪಂಚಾಯ್ತಿಯನ್ನು ಪುರಸಭೆ ಮಾಡುವ ಜವಾಬ್ದಾರಿ ನನ್ನದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.

50 Views | 2025-04-22 14:34:14

More

TUMAKURU: ಇಂದು ವಿಶ್ವ ಭೂ ದಿನ | ಪರಿಸರ ಪ್ರೇಮಿಗಳಿಂದ ಆಚರಣೆ

ನಮಗೆ ಜೀವ ನೀಡಿದ್ದು ಹೆತ್ತ ತಾಯಿಯಾದ್ರೆ, ಜೀವನ ನೀಡುವುದು ಈ ಭೂಮಿ ತಾಯಿ ಅಂತೀವಿ.. ಭೂಮಿ ಹಾಗೂ ಪರಿಸರದಿಂದಾಗಿ ನಾವೆಲ್ಲಾ ಇಂದು ಬದುಕುತ್ತಿದ್ದೇವೆ.

0 Views | 2025-04-22 15:02:13

More

TIPTUR: ಉಗ್ರರ ದಾಳಿ ಖಂಡಿಸಿ ಹಿಂದೂ-ಮುಸ್ಲಿಂರ ಪ್ರತಿಭಟನೆ

ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 28 ಜನ ಪ್ರವಾಸಿಗರು ಮೃತಪಟ್ಟಿದ್ದಾರೆ.

38 Views | 2025-04-25 13:46:16

More

GUBBI: ಭೀಕರ ರಸ್ತೆ ಅಪಘಾತ| ಮಹಿಳೆ ದಾರುಣ ಸಾವು

ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ರೈಲ್ವೆ ಗೇಟ್‌ ಬಳಿ ನಡೆದಿದೆ.

52 Views | 2025-04-25 14:27:16

More

GUBBI: ಗಂಟೆ ಬಸವಣ್ಣನಿಗೆ ಬಸವನನ್ನೇ ಹರಕೆಯಾಗಿ ನೀಡಿದ ಭಕ್ತ

ನಿಮಗೆ ಏನೇ ಕಷ್ಟ ಇರಲಿ..ಅದು ಆರ್ಥಿಕ ಸಂಕಷ್ಟವೇ ಇರಲಿ..ಅಥವಾ ಜನ, ಜಾನುವಾರಿನ ಆರೋಗ್ಯದ ಸಮಸ್ಯೆಯೇ ಇರಲಿ.

50 Views | 2025-04-25 14:41:41

More

TUMAKURU: ಬಜರಂಗದಳ ಕಾರ್ಯಕರ್ತರ ಕಾರ್ಯಾಚರಣೆ | 10ಕ್ಕೂ ಹೆಚ್ಚು ಗೋವುಗಳ ರಕ್ಷಣೆ

ದೇಶದಲ್ಲಿ ಸದ್ಯ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದ್ರೂ ಕೂಡ ಗೋಹತ್ಯೆ ಪ್ರಕರಣಗಳು ಬೆಳಕಿಗೆ ಬರ್ತಾನೆ ಇವೆ.

83 Views | 2025-04-26 14:02:25

More

MOVIE: ಪ್ಯಾನ್‌ ಇಂಡಿಯಾ ಸ್ಟಾರ್‌ ಪಟ್ಟಕ್ಕೇರಿದ ಯಶ್

ರಾಕಿಂಗ್ ಸ್ಟಾರ್ ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್ ಪಟ್ಟಕ್ಕೇರಿದ್ದಾರೆ.

46 Views | 2025-04-26 14:08:00

More

PAVAGADA: ಕೊಳಚೆ ನೀರಿನ ದುರ್ನಾತಕ್ಕೆ ಜನ ಸಾಯ್ತಿದ್ರು ಅಧಿಕಾರಿಗಳು ಡೋಂಟ್‌ ಕೇರ್‌

ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿದ್ದಾಪುರ  ಪಂಚಾಯತಿ ವ್ಯಾಪ್ತಿಯ ಚಿಕ್ಕಜಾಲಾಡು ಗ್ರಾಮದಲ್ಲಿ  ಹಲವಾರು  ತಿಂಗಳಿನಿಂದ ಚರಂಡಿ ಸಮಸ್ಯೆ ಇದೆ.

39 Views | 2025-04-26 18:31:17

More

MADHUGIRI: ಮಧುಗಿರಿಯಲ್ಲಿ 40 ಕೋಟಿ ವೆಚ್ಚದ ಕಾಮಗಾರಿಗಳಿಗೆ ರಾಜೇಂದ್ರ ರಾಜಣ್ಣ ಚಾಲನೆ

ಮಧುಗಿರಿ ಪಟ್ಟಣದಲ್ಲಿ ಅಮೃತಯೊಜನೆಯಡಿ ಸುಮಾರು 40 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಚಾಲನೆ ನೀಡಿದರು.

55 Views | 2025-04-26 18:43:00

More

MADHUGIRI: ವ್ಯಕ್ತಿಯ ಸಾವಿಗೆ ಬೆಚ್ಚಿಬಿದ್ದ ಕಾಳೇನಹಳ್ಳಿ ಗ್ರಾಮಸ್ಥರು

ಕಳೆದ 15 ದಿನಗಳ ಹಿಂದೆ ಮಧುಗಿರಿ ತಾಲೂಕಿನ ಮಿಡಿಗೇಶಿ ಹೊಬಳಿಯ ವೀರ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

35 Views | 2025-04-27 13:27:51

More

MOVIE: ಮಗನ ಫೋಟೋ ರಿವೀಲ್‌ ಮಾಡಿದ ಹರಿಪ್ರಿಯಾ ದಂಪತಿ

ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಂಪತಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

54 Views | 2025-04-27 14:09:13

More

SIRA: ಮಳೆಗಾಲ ಆರಂಭಕ್ಕೂ ಮುನ್ನವೇ ಶಿರಾದಲ್ಲಿ ಮಳೆ ಅವಾಂತರ

ಮಳೆಗಾಲ ಆರಂಭಕ್ಕೂ ಮುನ್ನವೇ ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗ್ತಿದ್ದು, ನಾನಾ ಅವಾಂತರಗಳನ್ನು ಸೃಷ್ಟಿ ಮಾಡ್ತಿದೆ.

54 Views | 2025-04-27 15:52:27

More

KOLARA: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ | ಓರ್ವ ಆರೋಪಿ ಬಂಧನ

ಆನ್ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

51 Views | 2025-04-27 16:21:01

More

TIPTUR: ಡಯಾಲಿಸಿಸ್ ರೋಗಿಗಳ ಗೋಳು ಕೇಳೋರ್ಯಾರು..?

ತಿಪಟೂರು ಅಂದ್ರೆ ಥಟ್ ಅಂತಾ ನೆನಪಾಗೋದು ಕೊಬ್ಬರಿ… ಹೌದು ಹೇಳಿ ಕೇಳಿ ಕೊಬ್ಬರಿಗೆ ಫುಲ್ ಪೇಮಸ್ ಆಗಿರೋ ತಾಲೂಕು.

43 Views | 2025-04-27 16:33:59

More

HONNUDIKE: ಹೊನ್ನುಡಿಕೆ ಗ್ರಾಮಸ್ಥರೇ ಎಚ್ಚರ | ನೀವು ಕುಡಿತ್ತಿರೋ ನೀರು ಎಷ್ಟು ಶುದ್ಧ ಇದೆ ಗೊತ್ತಾ..?

ಹೊನ್ನುಡಿಕೆ ಗ್ರಾಮ, ಜನ ಸಂಖ್ಯೆ ಬೆಳೆದಂತೆ ಗ್ರಾಮ ಪಂಚಾಯ್ತಿಯಾಗಿ ಮಾರ್ಪಡುಗೊಂಡಿದೆ. ಈ ಗ್ರಾಮದಲ್ಲಿ ಸುಮಾರು 2 ರಿಂದ ಮೂರು ಸಾವಿರ ಮಂದಿ ಗ್ರಾಮಸ್ಥರು ವಾಸವಾಗಿದ್ದಾರೆ.

63 Views | 2025-04-27 17:50:40

More

BALLARI : ಬಳ್ಳಾರಿಯಲ್ಲಿ ಸುರಿದ ಭಾರೀ ಮಳೆಗೆ ಬೆಳೆಗಳು ನಾಶ

ಬಳ್ಳಾರಿ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಸಹಿತ ಭಾರೀ ಮಳೆಯಿಂದ ಬೆಳೆಗಳು ಹಾಳಾಗಿದ್ದು ಅನ್ನದಾತರು ಸಂಕಷ್ಟಕ್ಕೀಡಾಗಿದ್ದಾರೆ.

55 Views | 2025-04-27 18:04:46

More

CHIKKANAYAKANAHALLI: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎರಡು ಬಲಿ | ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಮೊಮ್ಮಗನ ಶವದ ಮುಂದೆ ಕೂತು ಕಣ್ಣೀರಿಡುತ್ತಿರುವ ಅಜ್ಜಿ. ಅತ್ತ ಮಗನನ್ನು ಕಳದೆಕೊಂಡ ಅಪ್ಪ ಶಾಸಕ ಸುರೇಶ್‌ ಬಾಬು ಅತ್ರ ಮಗನ ಸಾವನ್ನ ನೋಡಲಾಗ್ತಿಲ್ಲ ಸಾರ್‌.

43 Views | 2025-04-29 13:42:23

More

PAVAGADA: ಪಾವಗಡದ ಚಳ್ಳಕೆರೆ ಕ್ರಾಸ್ ನಲ್ಲಿ ಅಪ್ಪು ಪುತ್ಥಳಿ ಅನಾವರಣಕ್ಕೆ ಸಿದ್ಧತೆ

ಪಾವಗಡದಿಂದ ಚಳ್ಳಕೆರೆ ಹೋಗುವ ವೃತ್ತಕ್ಕೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ ಮಾಡಲಾಗುತ್ತದೆ ಎಂದು ಶಾಸಕ ಹೆಚ್.ವಿ ವೆಂಕಟೇಶ್ ತಿಳಿಸಿದರು.

46 Views | 2025-04-29 14:02:23

More

ದೇಶ: ಕಾಶ್ಮೀರದಲ್ಲಿ ಉಗ್ರರ ದಾಳಿ | ಮೋದಿಗೆ ಖರ್ಗೆ ಪತ್ರ ಬರೆದಿದ್ದೇಕೆ?

ಪಹಲ್ಗಾಮ್​ ಉಗ್ರರ ದಾಳಿ ಕೃತ್ಯದ ಬಗ್ಗೆ ಚರ್ಚಿಸಲು & ಪಾಕಿಸ್ತಾನದ ವಿರುದ್ಧ ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಲು ಅಧಿವೇಶನ ಕರೆಯಲೇಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಮೋದಿ ಪತ್ರ ಬರೆದಿದ್ದಾರೆ.

48 Views | 2025-04-29 14:10:33

More

BELAGAVI: ಪ್ರವಾಸಿ ತಾಣ ಪಹಾಲ್ಗಾಮ್‌ ನಲ್ಲಿ ಪೊಲೀಸರು ಯಾಕೆ ಇರಲಿಲ್ಲ ಎಂದ ರಣದೀಪ್‌ ಸುರ್ಜೆವಾಲ

ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ.

43 Views | 2025-04-29 14:23:27

More

CHIKKABALLAPURA: 3 ಕೋಟಿ ಮೌಲ್ಯದ ಮೊಬೈಲ್‌ ಕಳವು | 7 ಜನರ ಬಂಧನ

ಚಿಕ್ಕಬಳ್ಳಾಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 7 ಜನ ಮೊಬೈಲ್‌ಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

52 Views | 2025-04-29 14:56:23

More

KOLAR : ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ನೇಣಿಗೆ ಶರಣು

ಮನೆಯಲ್ಲಿ ತಂದೆ ತಾಯಿ ಬುದ್ಧಿವಾದ ಹೇಳಿದ ಹಿನ್ನೆಲೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

52 Views | 2025-04-29 16:01:41

More

GUBBI: ಸಿಎಂ ಕುರಿ ಕಾಯುವಾಗ ಮಾಡಿದ ಸಮೀಕ್ಷೆ | ಶಾಸಕ ಎಂ.ಟಿ.ಕೃಷ್ಣಪ್ಪ ವ್ಯಂಗ್ಯ

ಸಿಎಂ ಕುರಿ ಕಾಯುವಾಗ ಆಲದ ಮರದ ಕೆಳಗೆ ಕುಳಿತು ಬರೆದಿದ್ದ ಜಾತಿ ಸಮೀಕ್ಷೆ ಇಂದು ಸರ್ಕಾರದ ಮುಂದೆ ಬಂದಿದೆ. ಇದೊಂದು ಅವೈಜ್ಞಾನಿಕ ವರದಿ ಎಂದು ಶಾಸಕ ಎಂ.ಟಿ ಕೃಷ್ಣಪ್ಪ ಲೇವಡಿ ಮಾಡಿದ್ದಾರೆ.

61 Views | 2025-04-29 16:28:02

More

SIRA: ಶಿರಾದ ಬುಕ್ಕಾಪಟ್ಟಣದಲ್ಲಿ ಪಾನಿಪುರಿ ತಿಂದು 20 ಮಂದಿ ಅಸ್ವಸ್ಥ ಕೇಸ್‌ | ಬೀದಿ ಬದಿ ಆಹಾರ ತಪಾಸಣೆಗೆ ಮುಂದಾದ ಮುಂದಾದ ನಗರಸಭೆ

ಕಳೆದ ವಾರ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬೀದಿ ಬದಿ ಪಾನಿಪುರಿ ತಿಂದು 20 ಮಂದಿ ಅಸ್ವಸ್ಥರಾಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.

34 Views | 2025-04-29 17:07:23

More

ದೇಶ: ಪಾಕಿಸ್ತಾನದ ರಕ್ಷಣ ಸಚಿವನ ಎಕ್ಸ್‌ ಖಾತೆ ಭಾರತದಲ್ಲಿ ಬ್ಲಾಕ್

ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ರು.

46 Views | 2025-04-29 17:13:41

More

KITCHEN: ರುಚಿಕರವಾದ ಎಗ್ ಸ್ಯಾಂಡ್ವಿಚ್ ಮಾಡುವ ವಿಧಾನ...

ಎಗ್ ಸ್ಯಾಂಡ್ವಿಚ್ ರೆಸಿಪಿ

61 Views | 2025-04-29 17:27:11

More

KORATAGERE: ಕೋಟೆ ಮಾರಮ್ಮ ದೇವಿಯ ದರ್ಶನ ಪಡೆದ ಶಾಸಕ ಟಿ.ಬಿ. ಜಯಚಂದ್ರ

ಕೊರಟಗೆರೆ ಪಟ್ಟಣದಲ್ಲಿ 2 ಕೋಟಿಯಲ್ಲಿ ನಿರ್ಮಾಣಗೊಂಡಿರು ಇತಿಹಾಸ ಪ್ರಸಿದ್ದ ಮಾರಮ್ಮ ಹಾಗೂ ಕೊಲ್ಲಾಪುರದಮ್ಮ ಶಿರಾ ಶಾಸಕ ಟಿ.ಬಿ.ಜಯಚಂದ್ರ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

46 Views | 2025-04-30 13:18:55

More

ANDRA PRADESH: ಆಂಧ್ರದಲ್ಲಿ ದೇವಾಲಯದ ಗೋಡೆ ಕುಸಿದು 7 ಮಂದಿ ದಾರುಣ ಸಾವು

ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ನಗರಗಳು ತತ್ತರಿಸಿ ಹೋಗಿವೆ. ಕೇವಲ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದೆಡಲ್ಲೆ ಮಳೆಯ ಅಬ್ಬರ ಕೊಂಚ ಜೋರಾಗಿಯೇ ಇದೆ.

49 Views | 2025-04-30 13:31:14

More

MOVIE: ದಚ್ಚು ಹೊಸ ಗೆಟಪ್‌ಗೆ ಫ್ಯಾನ್ಸ್‌ ಫಿದಾ

ನಟ ದರ್ಶನ್ ಡೆವಿಲ್ ಸಿನಿಮಾದ ಸೆಟ್‌ನಲ್ಲಿ ಗೆಳೆಯ ಸಚ್ಚಿದಾನಂದ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

42 Views | 2025-04-30 13:41:50

More

DEVANAHALLI: ರಿಸೆಪ್ಷನ್‌ ನಲ್ಲಿ ನಗ್ತಾ ನಿಂತಿದ್ದವ ತಾಳಿ ಕಟ್ಟೋ ಟೈಮಲ್ಲಿ ಕೈಕೊಟ್ಟ

ಋಣನೂ ಬಂದ ರೂಪೇಣ, ಪತಿ- ಪತ್ನಿ ಸುತಾಲಯ ಅನ್ನೋ ಮಾತು ಕೇಳಿರ್ತೀವಿ.. ಋಣನೂ ಬಂಧದಿಂದಲೇ ಮದುವೆ ನಿಶ್ಚಯವಾಗಿದೆ ಅಂತಾ ಸಂಭ್ರಮದಿಂದ ಮದುವೆ ತಯಾರಿ ನಡೆದಿರುತ್ತೆ.

66 Views | 2025-04-30 18:04:19

More

RAIN ALERT: ಇಂದಿನಿಂದ ಮೂರು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಬಿರು ಬೇಸಿಗೆಯಿಂದ ಜನರು ಜನರು ಬಳಲಿ ಬೆಂಡಾಗಿದ್ದಾರೆ. ಈ ನಡುವೆ ರಾಜ್ಯದಕೆಲವು ಜಿಲ್ಲೆಗಳಲ್ಲಿ ಆಗಾಗ ವರುಣನ ಸಿಂಚನ ಆಗ್ತಾ ಇದೆ.

35 Views | 2025-04-30 16:27:00

More

ಮಂಗಳೂರು: ಭಕ್ತಿಯಿಂದ ನಮಸ್ಕರಿಸಿ ಕಾಣಿಕೆ ಹುಂಡಿ ಕದ್ದೊಯ್ದ ಕಳ್ಳ

ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಕಾಣಿಕೆ ಹುಂಡಿಯನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ಮಂಗಳೂರು ನಗರದ ಮೇರಿಹಿಲ್‌ನ ಕೊರಗಜ್ಜನ ಕಟ್ಟೆಯಲ್ಲಿ ನಡೆದಿದೆ.

48 Views | 2025-04-30 17:34:47

More

KITCHEN TIPS: ರುಚಿಕರವಾದ ಬಟರ್ ಚಿಕನ್ ಮಾಡುವ ವಿಧಾನ

ಬಟರ್‌ ಚಿಕನ್‌ ರೆಸಿಪಿ:

60 Views | 2025-04-30 17:59:30

More

TUMAKURU: ತುಮಕೂರಿನ ಜನರಿಗೆ ತಪ್ಪಿಲ್ಲ ಯುಜಿಡಿ ಸಮಸ್ಯೆಯ ಗೋಳು

ತುಮಕೂರು ಈಗಾಗಲೇ ಸ್ಮಾರ್ಟ್‌ ಸಿಟಿ ಎಂದೇ ಖ್ಯಾತಿ ಗಳಿಸಿದೆ. ಇಂತಹ ನಗರದಲ್ಲಿ ಸ್ಚಚ್ಛತೆ ಕಾಪಾಡುವುದು ಮಹಾನಗರ ಪಾಲಿಕೆಯ ಅಧಿಕಾರಿಗಳ ಜವಾಬ್ದಾರಿ.

70 Views | 2025-04-30 18:27:40

More

SIRA: ವಕ್ಪ್‌ ತಿದ್ದುಪಡಿ ವಿರುದ್ಧ ದೀಪ ಆರಿಸಿ ಪ್ರತಿಭಟನೆ ನಡೆಸಿದ ಮುಸ್ಲಿಂರು

ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ಧ ಶಿರಾದಲ್ಲಿ ಮುಸ್ಲಿಂ ಭಾಂದವರು ವಿದ್ಯುತ್‌ ದೀಪಗಳನ್ನು ಆರಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನಸೆಳೆದ್ರು.

45 Views | 2025-05-01 13:03:05

More

ರಾಜ್ಯ: ಬಿಯರ್ ಪ್ರಿಯರಿಗೆ ಮತ್ತೆ ಶಾಕ್

ಡೀಸೆಲ್, ಹಾಲು, ಹಾಗೂ ವಿದ್ಯುತ್ ದರ ಏರಿಕೆಯ ನಡುವೆಯೇ, ರಾಜ್ಯ ಸರ್ಕಾರವು ಮದ್ಯದ ದರ ಹೆಚ್ಚಿಸಲು ತೀರ್ಮಾನಿಸಿದೆ.

43 Views | 2025-05-01 15:37:12

More

ರಾಜ್ಯ: ನಾಳೆ ಎಸ್ಎಸ್ಎಲ್ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

SSLC ಪರೀಕ್ಷೆ ಅನ್ನೋದು ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು.

56 Views | 2025-05-01 16:11:54

More

TUMAKURU: CITU ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಣೆ

ಇಂದು ವಿಶ್ವ ಕಾರ್ಮಿಕ ದಿನಾಚರಣೆ ಇದ್ದು, ದೇಶಾದ್ಯಂತ ಆಚರಣೆ ಮಾಡಲಾಗ್ತಿದೆ.

87 Views | 2025-05-01 17:45:39

More

KITCHEN TIPS: ಪೆಪ್ಪರ್ ಚಿಕನ್ ಕಬಾಬ್ ಮಾಡುವ ವಿಧಾನ

ಪೆಪ್ಪರ್ ಚಿಕನ್ ಕಬಾಬ್ ರೆಸಿಪಿ

75 Views | 2025-05-01 17:52:21

More

BUEATY TIPS: ನಿಮ್ಮ ಮುಖ ಬೆಳ್ಳಗಾಗಲು ಈ ಟಿಪ್ಸ್ ಫಾಲೋ ಮಾಡಿ

ನಾವು ಜೀವನವನ್ನು ಹೇಗೆ ಅನುಸರಿಸುತ್ತೇವೆ ಹಾಗೆ ನಮ್ಮ ಆರೋಗ್ಯ, ನಮ್ಮ ಆಹಾರ ಪದ್ಧತಿ ಮತ್ತು ನಮ್ಮ ಸೌಂದರ್ಯ ಇರುತ್ತದೆ.

69 Views | 2025-05-01 18:16:06

More

PAVAGADA: ಕಾರ್ಮಿಕ ದಿನಾಚರಣೆಯ ಬಗ್ಗೆ ಕಾರ್ಮಿಕರಿಗೆ ಗೊತ್ತೇ ಇಲ್ಲ |ಎಂದಿನಂತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಪುರಸಭೆ ಸಿಬ್ಬಂದಿ

ಇಂದು ಮೇ ಒಂದನೇ ತಾರೀಖು. ದೇಶದಾದ್ಯಂತ ಇವತ್ತು ಕಾರ್ಮಿಕರ ದಿನಾಚರಣೆಯನ್ನಾಗಿ ಆಚರಣೆ ಮಾಡ್ತಿದ್ದು, ಸರ್ಕಾರಿ ರಜೆಯನ್ನ ಕೂಡ ಘೋಷಿಸಲಾಗಿದೆ.

73 Views | 2025-05-01 18:30:26

More

NELAMANGALA: ದೇವರಿಗೆ ದೀಪ ಹಚ್ಚವ ವೇಳೆ ಸಿಲಿಂಡ್ ಸ್ಪೋಟ

ಇದ್ದಕ್ಕಿದ್ದ ಹಾಗೆ ಮನೆಯಲ್ಲಿ ಹೊತ್ತಿಕೊಂಡಿರೋ ಬೆಂಕಿ… ಬೆಂಕಿಯಿಂದ ತಪ್ಪಿಸಿಕೊಳ್ಳಲು ರೋಡಿಗೆ ಓಡೋಡಿ ಬಂದು ಕಾಪಾಡಿ ಕಾಪಾಡಿ ಎಂದು ಕೂಗಾಡುತ್ತಿರೋ ಮನೆಯವರು..

69 Views | 2025-05-01 19:14:47

More

SIRA: ಶಿರಾ ಪೊಲೀಸ್‌ ಠಾಣೆಯ ಗೋಳು ಕೇಳೋರ್ಯಾರು

ರಾ ಎರಡನೇ ರಾಜಧಾನಿಯಾಗಿ ಬೆಳೆಯುತ್ತಿರೋ ನಗರ ಅಂತಾನೇ ಕರೆಸಿಕೊಳ್ತಿದೆ.

55 Views | 2025-05-02 13:11:51

More

RAIN ALERT: ಕರ್ನಾಟಕದಾದ್ಯಂತ ಇಂದು ಭಾರೀ ಮಳೆಯಾಗು ಸಾಧ್ಯತೆ | 4 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆ ರಾಜ್ಯದ ಬಹುತೆಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.

49 Views | 2025-05-02 16:50:14

More

SSLC RESULT: ಕರ್ನಾಟಕದ ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದ್ರೆ ಅದು 10 ನೇ ತರಗತಿ ಆದ್ರೆ ಎಸ್‌ಎಸ್ಎಲ್‌ಸಿ‌ ವಾರ್ಷಿಕ ಪರೀಕ್ಷೆ.

77 Views | 2025-05-02 17:35:32

More

TIPTUR: ಹಿಂದೂಗಳ ಹತ್ಯೆ ಖಂಡನೀಯ | ಬಿ.ಸಿ.ನಾಗೇಶ್‌ ಹೇಳೀದ್ದೇನು?

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ತಿಪಟೂರಿನಲ್ಲಿ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಯಿತು.

43 Views | 2025-05-03 12:57:30

More

MOVIE: ಮಗಳಿಗೆ ಮುದ್ದಾದ ಹೆಸರಿಟ್ಟ ನಟಿ ಹರ್ಷಿಕಾ ಪೂಣಚ್ಚ ದಂಪತಿ

ನಟಿ ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್‌ ಪೊನ್ನಣ್ಣ ದಂಪತಿ ತಮ್ಮ ಮುದ್ದಾದ ಹೆಣ್ಣು ಮಗುವಿಗೆ ತ್ರಿದೇವಿ ಪೊನ್ನಕ್ಕ ನಾಮಕರಣ ಮಾಡಿದ್ದಾರೆ.

51 Views | 2025-05-03 13:48:50

More

VIJAYAPURA: ಸೂಸೈಡ್‌ ಬಾಂಬರ್‌ ಆಗ್ತಿನಿ | ಜಮೀರ್‌ ಅಹಮದ್‌ ಹೀಗಂದಿದ್ಯಾಕೆ?

"ಪಾಕಿಸ್ತಾನ ನಮ್ಮ ವಿರೋಧಿ ರಾಷ್ಟ್ರ. ಅದರ ಮೇಲೆ ಕೇಂದ್ರ ಸರ್ಕಾರ ಯುದ್ಧ ಸಾರಿದರೆ, ನನಗೆ ಅವಕಾಶ ನೀಡಲಿ.

42 Views | 2025-05-03 13:59:09

More

RAMANAGARA: ಮಂಗಳೂರು ಬೆನ್ನಲ್ಲೇ ರಾಮನಗರದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಹಾಡಹಗಲೇ ರೌಡಿಶೀಟರ್ವೊಬ್ಬನನ್ನು ಮಧ್ಯೆ ರಸ್ತೆಯಲ್ಲೇ ಲಾಂಗು ಹಾಗೂ ಮಚ್ಚಿನಿಂದ ಕೊಚ್ಚಿ, ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

77 Views | 2025-05-03 17:13:12

More

SIRA: 110 ಗ್ರಾಮಗಳಿಗೆ ಕುಡಿಯೋ ನೀರಿಲ್ಲ | 35 ಕೋಟಿ ರೂಪಾಯಿ ಎಲ್ಲೊಯ್ತು?

ಸರ್ಕಾರಗಳು ಸಾರ್ವಜನಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಇದಕ್ಕೆಂದೆ ಕೋಟ್ಯಾಂತರ ರೂಪಾಯಿಗಳನ್ನು ಕೂಡ ವೆಚ್ಚ ಮಾಡ್ತಿದೆ.

50 Views | 2025-05-03 18:07:21

More

BUEATY TIPS: ಬಿಸಿಲಿಗೆ ನಿಮ್ಮ ತ್ವಚೆ ಟ್ಯಾನ್‌ ಆಗಿದ್ರೆ ಈ ಮನೆಮದ್ದುಗಳನ್ನು ಫಾಲೋ ಮಾಡಿ

ಬ್ಯೂಟಿ ಟಿಪ್ಸ್

57 Views | 2025-05-03 18:47:13

More

TUMAKURU: ನಿವೇಶನ, ಹಕ್ಕುಪತ್ರ ನೀಡೊವರೆಗೂ ಹೋರಾಟ ಕೈ ಬಿಡಲ್ಲ | ಡಿಸಿ,ಎಸ್‌ಪಿ ಸ್ಥಳಕ್ಕೆ ಬಂದ್ರು ಜಗ್ಗದ ಹೋರಾಟಗಾರರು

ಮಳೆ ಚಳಿ ಗಾಳಿ ಎನ್ನದೆ ಸತತ 13 ದಿನದಿಂದ ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ವತಿಯಿಂದ ಭೂಮಿ ಮತ್ತು ನಿವೇಶನ ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಆಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.

55 Views | 2025-05-03 19:22:02

More

TUMAKURU: ಶ್ರೀದೇವಿ ಕರ್ಮಕಾಂಡದ ವಿಚಾರದಲ್ಲಿ ನಾಟಕವಾಡ್ತಿದ್ಯಾ ತುಮಕೂರು ಜಿಲ್ಲಾಡಳಿತ?

ತುಮಕೂರು ಜಿಲ್ಲಾಡಳಿತ ಆಡ್ತಾ ಇರೋ ಈ ಆಟಕ್ಕೆ ನಾಟಕ ಅನ್ಬೇಕೋ, ಮತ್ತಿನ್ನೇನು ಹೇಳ್ಬೇಕೋ ನಮಗಂತೂ ಗೊತ್ತಾಗ್ತಿಲ್ಲ.

35 Views | 2025-05-04 13:33:00

More

CHIKKABALLAPURA: ಕೋಳಿ ಜೂಜಾಟದ ವೇಳೆ ಇಬ್ಬರ ಬರ್ಬರ ಹತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ಎರಡು ಗುಂಪುಗಳು ನಡುವೆ ನಡೆದ ಕೋಳಿ ಪಂದ್ಯ ಗಲಾಟೆಗೆ ಮೂವರು ಚಾಕು ಇರಿತಕ್ಕೆ ಒಳಗಾಗಿದ್ದರು,

72 Views | 2025-05-04 13:50:55

More

MOVIE: ಸೋನು ನಿಗಮ್‌ ಯೂ ಟರ್ನ್

ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

72 Views | 2025-05-04 14:07:50

More

HASSAN: ಹಾಸನದಲ್ಲಿ ಭೀಕರ ಅಪಘಾತ | ಪೊಲೀಸ್ ಕಾನ್ಸ್‌ಟೇಬಲ್‌ ದುರ್ಮರಣ

ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ, ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಹಾಸನ  ಹೊರವಲಯದ ಕೆಂಚನಹಳ್ಳಿ ಬಳಿ  ನಡೆದಿದೆ.

38 Views | 2025-05-04 14:52:24

More

DEVANAHALLI: ‌ಮದುವೆ ಕಾರಲ್ಲೇ ಕಿಡ್ನಾಪ್‌,ಅಜ್ಜಿ ಮನೆ ಮುಂದೆ ಶವ | ಹುಡುಗಿ ವಿಚಾರಕ್ಕೆ ನಡಿಯಿತಾ ಮರ್ಡರ್..?

ಹುಡುಗಿಯ ವಿಚಾರವಾಗಿ ಹುಡುಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

29 Views | 2025-05-04 15:51:58

More

HEALTH: ಪ್ರತಿ ದಿನ ಖಾಲಿ ಹೊಟ್ಟೆಗೆ ಒಂದು ಚಮಚ ತುಪ್ಪ ಸೇವಿಸಿ, ಆರೋಗ್ಯವಾಗಿರಿ!

ಅನೇಕ ಜನರು ತುಪ್ಪ, ಕೊಲೆಸ್ಟ್ರಾಲ್ ಎನ್ನುವ ಕಾರಣಕ್ಕೆ ಹೆಚ್ಚು ತಿನ್ನುವುದಿಲ್ಲ.

41 Views | 2025-05-04 16:19:42

More

BUEATY TIPS: ನಿಮ್ಮ ಕೂದಲು ದಟ್ಟವಾಗಿ, ಕಪ್ಪಾಗಿ ಬೆಳೆಯಬೇಕಾ..? ಹಾಗಾದ್ರೆ ಈ ಹೋಮ್ ಮೇಡ್ ಸೀರಮ್ ಬಳಸಿ

ಪುರುಷರು ಅಥವಾ ಮಹಿಳೆಯರು ಯಾರೇ ಇರಲಿ, ಎಲ್ಲರೂ ತಮ್ಮ ಕೂದಲು ಯಾವಾಗಲೂ ದಟ್ಟವಾಗಿರಬೇಕು ಎಂದು ಬಯಸುತ್ತಾರೆ,

45 Views | 2025-05-04 16:39:48

More

KITCHEN TIPS: ಮನೆಯಲ್ಲೇ ಸಿಂಪಲ್‌ ಆಗಿ ಮಾಡಿ ಆರೋಗ್ಯಕರವಾದ ಹಲಸಿನ ಹಣ್ಣಿನ ಐಸ್‌ಕ್ರೀಮ್

ಹಲಸಿನ ಹಣ್ಣಿನ ಐಸ್‌ಕ್ರೀಮ್ ರೆಸಿಪಿ

47 Views | 2025-05-04 17:03:24

More

DAVANAGERE: ಕ್ಯಾನ್ಸರ್ ಗೆದ್ದ ಬಾಲಕಿ, ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲೂ ಟಾಪರ್

ಈ ವರ್ಷದ ಎಸ್‌ಎಸ್‌ಎಲ್‌ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು,ಶೇ.62.34 ರಷ್ಟು ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

63 Views | 2025-05-04 17:28:57

More

TUMAKURU: ಇದ್ದು ಇಲ್ಲದಂತಾದ ಎನ್‌.ಆರ್‌.ಕಾಲೋನಿಯ ಶೈಕ್ಷಣಿಕ ಭವನ

ಅಬ್ಬಬ್ಬ.. ಹೀಗೆ ಎಲ್ಲೆಂದ್ರೆಲ್ಲಿ ಬಿದ್ದಿರೋ ಎಣ್ಣೆಯ ಬಾಟಲ್‌, ಟೆಟ್ರ ಪ್ಯಾಕೆಟ್‌ಗಳು. ಗುಟುಕ ಏಟಿಗೆ ಕಾಪೌಂಡ್‌ ಸುತ್ತ ಗಬ್ಬೆದ್ದು ನಾರ್ತಿರೋ ಜಾಗ.

28 Views | 2025-05-04 17:40:40

More

SIRA: ಸೀಬಿ ಅರಣ್ಯ ಪ್ರದೇಶ ಕಬಳಿಕೆ ವಿಚಾರ | ಈಶ್ವರ್‌ ಖಂಡ್ರೆ ಆಕ್ರೋಶ?

ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ಸೀಬಿ ಅರಣ್ಯ ಪ್ರದೇಶಕ್ಕೆ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ ನೀಡಿದ್ದರು.

37 Views | 2025-05-04 18:12:35

More

MADHUGIRI: ಎಸ್‌ಎಸ್‌ಎಲ್‌ಸಿಯಲ್ಲಿ ಮುರಾರ್ಜಿ ದೇಸಾಯಿ ಶಾಲೆಗೆ ಉತ್ತಮ ಫಲಿತಾಂಶ

ಮಧುಗಿರಿಯ ಶ್ರಾವಂಡನಹಳ್ಳಿ ಮುರಾರ್ಜಿ ವಸತಿ ಶಾಲೆ 2015ರಲ್ಲಿ ಆರಂಭವಾಗಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶ ನೀಡ್ತಾನೆ ಬಂದಿದೆ.

44 Views | 2025-05-05 12:42:25

More

SIRA: ಜನ ಜಾನುವಾರುಗಳ ಜೀವದ ಜೊತೆ ನಗರಸಭೆ ಚೆಲ್ಲಾಟ

ಮಧುಗಿರಿ, ಪಾವಗಡ, ಶಿರಾ ಈ ಭಾಗಗಳನ್ನು ಬರದ ನಾಡೆಂದೆ ಕರಿತಾರೆ. ಇಂತಹ ಸ್ಥಳಗಳಲ್ಲಿ ನೀರಿನ ಅಭಾವ ಸ್ವಲ್ಪ ಜಾಸ್ತಿನೇ ಇರುತ್ತೆ.

64 Views | 2025-05-05 15:37:38

More

ರಾಯಚೂರು: ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ತಡವಾಗಿ ಮನೆಗೆ ಬರುತ್ತಿದ್ದ ಕಾರಣ ಪೋಷಕರಿಂದ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ಶಕ್ತಿನಗರದಲ್ಲಿ ನಡೆದಿದೆ.

49 Views | 2025-05-05 16:25:31

More

MOVIE: ಸ್ಟಾರ್ ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು

ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

48 Views | 2025-05-05 16:46:26

More

ರಾಜ್ಯ: ಇಂದಿನಿಂದ ಜಾತಿ ಗಣತಿ ಸರ್ವೇ ಕಾರ್ಯ ಆರಂಭ

ಜಾತಿಗಣತಿ ಪರ- ವಿರೋಧದ ಚರ್ಚೆ ನಡುವೆಯೇ ಕರ್ನಾಟಕದಲ್ಲಿ ಇಂದಿನಿಂದ ಜಾತಿಗಣತಿ ಆರಂಭಿಸಲಾಗಿದೆ.

54 Views | 2025-05-05 17:01:52

More

HEALTH TIPS: ಕುಂಬಳಕಾಯಿ ತಿನ್ನೋದರಿಂದ ಆರೋಗ್ಯ ಲಾಭವೇನು?

ಕುಂಬಳಕಾಯಿ ನಾನಾ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.ಇದು ಕೇವಲ ಸಿಹಿ ಅಥವಾ ಕಾರದ ಪಲ್ಯಗಳಿಗೆ ಮಾತ್ರ ಸೀಮಿತವಲ್ಲ,

42 Views | 2025-05-05 17:28:38

More

BUEATY TIPS: ಮುಖದಲ್ಲಿನ ಮೊಡವೆ ಸುಕ್ಕು ಹಾಗೂ ಕಲೆಗಳ ನಿವಾರಣೆಗೆ ಬೆಸ್ಟ್‌ ಮನೆಮದ್ದು

ಬೇಸಿಗೆಯಲ್ಲಿ ದಾಹವನ್ನು ತೀರಿಸಲು ಕಲ್ಲಂಗಡಿ ಹಣ್ಣನ್ನು ಹೆಚ್ಚಿನವರು ಮನೆಗೆ ತರುತ್ತಾರೆ. ಇದು ದೇಹವನ್ನು ಹೈಡ್ರೇಟ್ ಮಾಡುವ ಜೊತೆಗೆ ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

53 Views | 2025-05-05 17:35:39

More

KITCHEN TIPS: ಸಿಂಪಲ್‌ & ಟೇಸ್ಟಿ ಫಿಶ್‌ ಕರಿ ಮಾಡುವ ವಿಧಾನ

ಫಿಶ್‌ ಕರಿ ರೆಸಿಪಿ:

66 Views | 2025-05-05 17:50:02

More

ಶಿರಾ: ಶಿರಾದಲ್ಲಿ ಪಶು ಆಸ್ಪತ್ರೆಗಳ ಸ್ಥಾಪನೆ | ಟಿ.ಬಿ.ಜಯಚಂದ್ರ ಹೇಳಿದ್ದೇನು?

ರೈತರಿಂದ ಪಶು ಆಸ್ಪತ್ರೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪಶು ಅಸ್ಪತ್ರೆಗಳನ್ನು ಪ್ರಾರಂಭಿಸಲಾತ್ತಿದೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು.

46 Views | 2025-05-10 11:41:44

More

ವಿಜಯಪುರ: ಆಟವಾಡುತ್ತಿದ್ದ ಮಗು ಬಾವಿಗೆ ಬಿದ್ದು ಸಾವು

ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.

47 Views | 2025-05-10 16:35:17

More

ಕಲಬುರಗಿ: 7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ

ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ ರಜೆಯಲ್ಲಿದ್ದ ಕರ್ನಾಟಕದ ಹಲವು ಯೋಧರನ್ನು ಸೇನೆ ಮತ್ತೆ ಕರೆಸಿಕೊಂಡಿದೆ.

43 Views | 2025-05-11 16:39:37

More

KITCHEN TIPS: ರುಚಿಕರವಾದ ಮೆಂತ್ಯೆ ಮಟನ್ ಮಾಡುವ ವಿಧಾನ

ಮೆಂತ್ಯೆ ಮಟನ್‌ ರೆಸಿಪಿ

48 Views | 2025-05-11 16:55:53

More

BUEATY TIPS: ಇನ್ಸ್ಟೆಂಟ್ ಗ್ಲೋ ಪಡೆಯಬೇಕೆಂದ್ರೆ ಈ 5 ಮನೆಮದ್ದುಗಳನ್ನು ಉಪಯೋಗಿಸಿ

ಬ್ಯೂಟಿ ಟಿಪ್ಸ್

35 Views | 2025-05-11 17:12:33

More

ತುಮಕೂರು : ಮದಕರಿ ನಾಯಕರ ಸ್ಮಾರಕ ರಥಯಾತ್ರೆ | ತುಮಕೂರಲ್ಲಿ ಅದ್ದೂರಿ ಸ್ವಾಗತ

ರಾಜವೀರ ಮದಕರಿ ನಾಯಕರ ಸ್ಮಾರಕ ನಿರ್ಮಾಣದ ಬೇಡಿಕೆಗೆ ಬಲ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ರಥಯಾತ್ರೆ ಇಂದು ತುಮಕೂರಿಗೆ ಆಗಮಿಸಿತ್ತು.

36 Views | 2025-05-12 12:54:48

More

ಸಿನಿಮಾ-ಟಿವಿ : ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್‌ ಪೂಜಾರಿ ಇನ್ನಿಲ್ಲ

ಜೀ ಕನ್ನಡದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್‌ ಪೂಜಾರಿ ಅವರು ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ್ದಾರೆ.

73 Views | 2025-05-12 13:30:36

More

ಮೈಸೂರು : ಕಾರ್ತಿಕ್ ಹತ್ಯೆಗೆ ಸೇಡು..! ಬೆಂಬಲಿಗರಿಂದ ಭೀಕರ ಎಚ್ಚರಿಕೆ

ಇತ್ತೀಚೆಗೆ ಮೈಸೂರಿನ ವರುಣ ಗ್ರಾಮದ ಹೊರವಲಯದಲ್ಲಿ ಕ್ಯಾತಮಾರನಹಳ್ಳಿ ಮೂಲದ ರೌಡಿಶೀಟರ್ ಕಾರ್ತಿಕ್ ಬರ್ಬರವಾಗಿ ಕೊಲೆಯಾದ ಘಟನೆ ಭಾರೀ ಸಂಚಲನ ಮೂಡಿಸಿತ್ತು.

46 Views | 2025-05-12 15:57:44

More

BUEATY TIPS : ಐಸ್ ವಾಟರ್‌ನ ಸೌಂದರ್ಯ ಲಾಭಗಳು

ಬ್ಯೂಟಿ ಟಿಪ್ಸ್

55 Views | 2025-05-12 17:47:36

More

ಶಿರಾ: ಕೃತಿಕಾ ಮಳೆ ಅವಾಂತರ |ಕೊಳಚೆ ನೀರಲ್ಲಿ ಜನರ ಪರದಾಟ

ಶಿರಾದಲ್ಲಿ ಬೆಳಗ್ಗೆಯಿಂದಲೇ ಬಿರು ಬಿಸಿಲಿತ್ತು. ಬಿಸಿಲಿನ ತಾಪಕ್ಕೆ ಜನರು ಹೈರಾಣಾಗಿದ್ರು. ಆದ್ರೆ ಸಂಜೆ ಸಣ್ಣದಾಗಿ ಶುರುವಾದ ಮಳೆ 7 ನಂತರ ಭರ್ಜರಿಯಾಗಿ ಸುರಿಯಿತು.

38 Views | 2025-05-13 13:10:56

More

ಶಿರಾ: ಸ್ವಾತಂತ್ರ್ಯ ಬಳಿಕ ಮೊದಲ ಬಾರಿಗೆ ಗ್ರಾಮಕ್ಕೆ ಸರ್ಕಾರಿ ಬಸ್‌ ಎಂಟ್ರಿ

ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದ್ರು ಇನ್ನು ಅದೆಷ್ಟೋ ಗ್ರಾಮಗಳೂ ಇನ್ನು ಬಸ್‌ನನ್ನೇ ಕಂಡಿಲ್ಲ.. ನಿತ್ಯ ಹತ್ತಾರು ಕಿಲೋ ಮೀಟರ್‌ ನಡೆದುಕೊಂಡೆ ಓಡಾಡುವ ದುಸ್ಥಿತಿ ಇದೆ.

60 Views | 2025-05-13 13:32:18

More

ದೇಶ: ಗಡಿಯಲ್ಲಿ ಮತ್ತೆ ಗುಂಡಿನ ದಾಳಿ | ಮೂವರು ಲಷ್ಕರ್‌ ಉಗ್ರರ ಹತ್ಯೆ

ಪಾಕ್‌ ಮತ್ತು ಭಾರತದ ನಡುವೆ ಹೇಗೋ ಯದ್ಧ ಕೊನೆಕೊಂಡಿತ್ತು. ಅಬ್ಬ.. ಅಂತ ಪಾಕಿಸ್ತಾನದ ಜನರು ನಿಟ್ಟುಸಿರು ಬಿಟ್ಟು ನೆಮ್ಮದಿಯಿಂದ ಇದ್ದರು.

43 Views | 2025-05-13 13:58:02

More

ಬೆಂಗಳೂರು: ಚಿನ್ನಾಭರಣ ಪ್ರಿಯರಿಗೆ ಖುಷಿ ಸುದ್ದಿ| ಚಿನ್ನದ ಬೆಲೆ ಇಳಿಕೆ

ಸಾಮಾನ್ಯವಾಗಿ ಚಿನ್ನ ಎಂದರೆ ಹೆಣ್ಣು ಮಕ್ಕಳಿಗೆ ಬಹಳ ಅಚ್ಚುಮೆಚ್ಚು.ಯಾವುದೇ ಶುಭ ಸಮಾರಂಭವಿದ್ದರೂ ಮನೆಯಲ್ಲಿ ಚಿನ್ನದ ಖರೀದಿ ಜೋರಾಗಿ ನಡೆಯುತ್ತದೆ.

45 Views | 2025-05-13 14:52:53

More

ಶಿಕ್ಷಣ: CBSE 12ನೇ ತರಗತಿ ಫಲಿತಾಂಶ ಪ್ರಕಟ

ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು [ CBSE ]ತನ್ನ 2025ನೇ ಸಾಲಿನ 12ನೇ ತರಗತಿಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.

42 Views | 2025-05-13 15:25:11

More

ಪಾವಗಡ: ಪಾಪಿ ಪಾಕಿಸ್ತಾನದ ವಿರುದ್ಧ ರೊಚ್ಚಿಗೆದ್ದ ಜನರು

ಕದನ ವಿರಾಮ ಘೋಷಣೆ ಆಗಿದ್ರು ಕುತಂತ್ರಿ ಬುದ್ಧಿ ತೋರಿಸಿದ ಪಾಪಿ ಪಾಕಿಸ್ತಾನ ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿ ಮುಂದುವರೆಸಿತ್ತು.

62 Views | 2025-05-13 15:35:16

More

ಹೆಬ್ಬೂರು : ಗ್ರಾ.ಪಂ ನೂತನ ಅಧ್ಯಕ್ಷರಾಗಿ ದಿವ್ಯ ಆರ್‌ ಆಯ್ಕೆ

ಹೆಬ್ಬೂರು ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ದಿವ್ಯ ಆರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

63 Views | 2025-05-13 16:08:27

More

ತುಮಕೂರು: ಪಾಲಿಕೆಯ ನಿರ್ಲಕ್ಷ್ಯಕ್ಕೆ ಕುಡಿಯಲು ನೀರಿಲ್ಲದ ಕ್ರೀಡಾಪಟುಗಳ ಪರದಾಟ

ಜನರಿಗೆ ಶುದ್ಧ ಕುಡಿಯುವ ನೀರನ್ನ ಒದಗಿಸುವುದು ಮಹಾನಗರ ಪಾಲಿಕೆಯ ಆದ್ಯ ಕರ್ತವ್ಯ. ಅದ್ರಂತೆ ಪಾಲಿಕೆಯ ವತಿಯಿಂದ ನಗರಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕವನ್ನು ತೆರೆಯಲಾಗಿದೆ.

42 Views | 2025-05-13 17:03:01

More

RAIN ALERT: ಇಂದು ಕರ್ನಾಟಕದ 21 ಜಿಲ್ಲೆಗಳಲ್ಲಿ ಭಾರೀ ಮಳೆ

ಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದಿನಿಂದ ಮೇ 16 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ &ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

77 Views | 2025-05-13 17:54:58

More

ಶಿರಾ : ನರೇಗಾ ಕಾಮಗಾರಿಯಲ್ಲಿ ಅಕ್ರಮ | ಗ್ರಾ.ಪಂ ಕಚೇರಿಗೆ ಬೀಗ ಜಡಿದು ಆಕ್ರೋಶ

ಹಳ್ಳಿಗಳ ಬಡ ಜನರಿಗಾಗಿ ವಿಶೇಷವಾಗಿ ನಿರುದ್ಯೋಗಿಗಳಿಗಾಗಿ ಕೂಲಿ ಕೊಟ್ಟು ಅವರನ್ನು ಉದ್ಯೋಗದಲ್ಲಿ ತೊಡಗಿಸುವ ಮೂಲಕ ವಿವಿಧ ಕಾಮಗಾರಿ ಕಾರ್ಯಗಳನ್ನು ಅನುಷ್ಠಾನಕ್ಕೆ ತರುವ ಸಲುವಾಗಿ ನರೇಗಾ ಯೋಜನೆಯನ್

71 Views | 2025-05-14 12:42:20

More

ಗುಬ್ಬಿ : ಕ್ಷೇತ್ರದ ಜನರ ಬವಣೆ ನೀಗಿಸಿದ ಶಾಸಕ ಎಂ,ಟಿ ಕೃಷ್ಣಪ್ಪ

ಗುಬ್ಬಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎಂ.ಟಿ ಕೃಷ್ಣಪ್ಪ ಉದ್ಘಾಟಿಸಿದ್ರು.

36 Views | 2025-05-14 12:54:04

More

ಮಧುಗಿರಿ : ದೇಗುಲದಿಂದ ದಲಿತ ಯುವಕನನ್ನ ಹೊರಕ್ಕೆ ಕಳುಹಿಸಿದ ಪ್ರಕರಣ | FIR ಆಗಿ 4 ದಿನಗಳ ಕಳೆದರು ಆರೋಪಿಗಳ ಬಂಧನವಿಲ್ಲ

ಮೇ 10 ನೇ ತಾರೀಖು ಮಧುಗಿರಿ ತಾಲ್ಲೂಕಿನ ಕವಣದಾಲ ಗ್ರಾಮದಲ್ಲಿನ ರಾಮಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಬಂದಿದ್ದ ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನ ದೇವಾಲಯದಿಂದ ಹೊರಗಡೆ ಕಳುಹಿಸಿದ್ರು.

35 Views | 2025-05-14 13:06:44

More

ಶಿರಾ : ಪರೇಡ್‌ನಲ್ಲಿ ರೌಡಿಗಳು ಭಾಗಿ | DYSP ಖಡಕ್‌ ವಾರ್ನಿಂಗ್‌

ಇಂದು ಶಿರಾ ನಗರದ ಉಪ ವಿಭಾಗದ ಕಚೇರಿ ಆವರಣದಲ್ಲಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿ ಶೀಟರ್ ಗಳಿಗೆ ಪೊಲೀಸರು ರೌಡಿ ಪರೇಡ್ ನಡೆಸಿದರು.

249 Views | 2025-05-14 13:35:13

More

ಕ್ರಿಕೆಟ್‌ : ಐಪಿಎಲ್ ಫ್ರಾಂಚೈಸಿಗಳಿಗೆ ಶಾಕ್

ಮೇ 17ರಂದು ಐಪಿಎಲ್ನಲ್ಲಿ ಮಹತ್ವದ ಪಂದ್ಯವೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿವೆ.

30 Views | 2025-05-14 13:49:14

More

ಪಾವಗಡ : ನರೇಗಾ ಕಾಮಗಾರಿಯಲ್ಲಿ ಜೆಸಿಬಿಗಳದ್ದೇ ಕಾರುಬಾರು

ಗ್ರಾಮೀಣ ಮಟ್ಟದಲ್ಲಿ ವಾಸಿಸುವ ಜನರಿಗೆ ಕೆಲಸ ಕೊಡಬೇಕು ಅನ್ನೋ ದೃಷ್ಟಿಯಿಂದ ನರೇಗಾ ಯೋಜನೆಯನ್ನ ಸರ್ಕಾರ ಜಾರಿಗೆ ತಂದಿದೆ.

39 Views | 2025-05-14 14:02:49

More

ಗುಬ್ಬಿ : ಸ್ಥಳೀಯ ಚುನಾವಣೆ ನಡೆಸಲು ತಾಕತ್ತಿಲ್ಲ | ಸರ್ಕಾರದ ವಿರುದ್ಧ ಎಂ.ಟಿ ಕೃಷ್ಣಪ್ಪ ಕಿಡಿ

ಗುಬ್ಬಿ ತಾಲೂಕಿನ ಬೆನಕನಗೊಂದಿ, ಕಲ್ಲಹಳ್ಳಿ, ನರಸಿಂಹದೇವರಹಟ್ಟಿ, ಅಡಿಕೆ ಕೆರೆ ಸೇರಿ ವಿವಿಧ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಶಾಸಕ ಎಂ.ಟಿ ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.

31 Views | 2025-05-14 14:19:02

More

ಯಾದಗಿರಿ : ಧರ್ಮ, ಜನಾಂಗದ ನಡುವೆ ದ್ವೇಷ ಹಬ್ಬಿಸುವ ವಿಡಿಯೋ ಪೋಸ್ಟ್ | ಜಾಫರ್ ಖಾನ್ ಬಂಧನ

ಕರ್ನಾಟಕದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ ಕೆಲವು ಘಟನೆಗಳು ವರದಿಯಾಗಿವೆ.

43 Views | 2025-05-14 15:28:17

More

ಕೊಪ್ಪಳ: ಕೊಪ್ಪಳದಲ್ಲಿ ಟಾಟಾ ಏಸ್​ ವಾಹನ ಪಲ್ಟಿ | ನರೇಗಾ ಕಾರ್ಮಿಕರಿಗೆ ಗಾಯ

ಇತ್ತೀಚಿನ ದಿನಗಳಲ್ಲಿ,ಯಾವಾಗ ಎಲ್ಲಿ ಅಪಘಾತಗಳು ಸಂಭವಿಸುತ್ತವೆ ಎಂದು ಊಹಿಸಲು ಸಾಧ್ಯವಿಲ್ಲ. ಕರ್ನಾಟಕದ ಹಲವಾರು ಕಡೆಗಳಲ್ಲಿ ಅಪಘಾತಗಳು ಅಂಭವಿಸುತ್ತಿವೆ.

40 Views | 2025-05-14 17:22:29

More

ಪಾವಗಡ : : ಕೆ.ಶಿಪ್ ಕಾಮಗಾರಿ ಅದ್ವಾನ | ಜೀವ ಭಯದಲ್ಲಿ ಜನರ ಸಂಚಾರ

ಪಾವಗಡ ಅಂದಾಕ್ಷಣ ನಮ್ಮ ಕಣ್ಣ ಮುಂದೆ ಮೊದಲಿಗೆ ಬರೋದು ಬರದ ನಾಡು, ಬಿಸಿಲ ನಾಡು ಅಂತ. ಇಂತಹ ಪ್ರದೇಶದಲ್ಲಿ ಒಂದಿಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ.

56 Views | 2025-05-14 17:31:14

More

ತಿಪಟೂರು : ನಾಮಫಲಕಗಳಿಲ್ಲದ ನಗರ | ವಿಳಾಸ ಹುಡುಕಲು ಜನರ ಪರದಾಟ

ಪ್ರತಿ ವಾರ್ಡ್ ಮತ್ತು ಅಡ್ಡ ರಸ್ತೆಗೆ ನಾಮಫಲಕ ಹಾಕುವುದು ಪ್ರತಿಯೊಂದು ಪಟ್ಟಣ ಪಂಚಾಯಿತಿ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ಆದ್ಯ ಕರ್ತವ್ಯ.

37 Views | 2025-05-15 12:42:32

More

ಉಡುಪಿ : ಉಡುಪಿಯಲ್ಲಿ ಸಾಲಬಾಧೆಯಿಂದ ತಂದೆ ಮಗನ ಸಾವು

ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ತಂದೆ ಮತ್ತು ಮಗ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪೆಕ್ಕಟ್ಟೆಯಲ್ಲಿ ನಡೆದಿದೆ.

36 Views | 2025-05-15 14:46:47

More

ಶಿರಾ : ಎಲ್‌ಟಿಎಬಿ ವಿದ್ಯುತ್ ಕೇಬಲ್ | ರಾಜ್ಯದಲ್ಲಿಯೇ ಇದೇ ಮೊದಲು

ಶಿರಾ ನಗರದಲ್ಲಿ ಎಲ್ಟಿಎಬಿ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಗೆ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಡಾ.ಟಿ.ಬಿ.ಜಯಚಂದ್ರ ಚಾಲನೆ ನೀಡಿದರು.

193 Views | 2025-05-15 14:55:37

More

HEBBURU : ಕಾಡುಗೊಲ್ಲ ಜನಾಂಗದ ಜನರಿರೋ ಗ್ರಾಮಕ್ಕೆ ಮೂಲಸೌಕರ್ಯವೇ ಇಂದಿಗೂ ಮರೀಚಿಕೆ

ಅದ್ಯಾಕೋ ನಮ್ಮ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಕೆಲವೊಂದು ಗ್ರಾಮಗಳು ಕಣ್ಣಿಗೆ ಕಾಣಿಸಲ್ಲ ಅಂತಾ ಕಾಣುತ್ತೆ.. ಸ್ವ

33 Views | 2025-05-15 17:20:22

More

ಚಿಕ್ಕನಾಯಕನಹಳ್ಳಿ :ಗೃಹ ಸಚಿವರ ಕ್ಷೇತ್ರದಲ್ಲಿ ಅಧಿಕಾರಿಗಳಿಗೆ ಕಾನೂನಿನ ಭಯ ಇಲ್ವಾ?

ಹೀಗೆ ಡಿಸಿ ಕಚೇರಿ ಮುಂದೆ ಮನವಿ ಪತ್ರ ಇಟ್ಟುಕೊಂಡು ನ್ಯಾಯಕ್ಕಾಗಿ ಮೊರೆ ಹಿಡುತ್ತಿರೋ ಯುವಕನ ಹೆಸರು ದೇವರಾಜ್‌ ಅಂತಾ..

36 Views | 2025-05-15 17:36:50

More

ತುಮಕೂರು : ತುಮಕೂರಿಗರೇ ಹುಷಾರ್‌..ಹುಷಾರ್‌.. |ಡೇಂಜರ್‌ ಆಗಿವೆ ವಿದ್ಯುತ್‌ ಬಾಕ್ಸ್‌ಗಳು

ತುಮಕೂರನ್ನ ಸ್ಮಾರ್ಟ್‌ ಸಿಟಿ, ಅಭಿವೃದ್ಧಿ ಹೊಂದುತ್ತಿರುವ ನಗರ, 2 ನೇ ಬೆಂಗಳೂರು ಅಂತಾನು ಕರೆಯಲಾಗುತ್ತೆ. ಆದ್ರೆ ತುಮಕೂರು ನಗರಾದ್ಯಂತ ಸಮಸ್ಯೆಗಳ ಆಗರವೇ ಅಡಗಿದೆ.

39 Views | 2025-05-15 18:18:17

More

ತುಮಕೂರು : ತುಮಕೂರಿನಲ್ಲಿ ಮಳೆ ಅಬ್ಬರ | ಹಲವೆಡೆ ನಾನಾ ಅವಾಂತರ

ಬಿರು ಬಿಸಲಿನ ನಡುವೆ ರಾಜ್ಯದ ಸಲವೆಡೆ ಮಳೆ ಆಗ್ತಿದೆ ಪೂರ್ವ ಮುಂಗಾರು ಮಳೆ ಆಗ್ತಿದ್ದು ಹಲವೆಡೆ ಮಳೆ ಅವಾಂತರಗಳನ್ನು ಸೃಷ್ಟಿ ಮಾಡ್ತಿದೆ.

44 Views | 2025-05-16 12:04:08

More

ಮಂಗಳೂರು :ಮುಳುಗುತ್ತಿದ್ದ ಸರಕು ಹಡಗಿನಲ್ಲಿದ್ದ 6 ಮಂದಿ ರಕ್ಷಣೆ

ಮಂಗಳೂರು ಕರಾವಳಿಯಿಂದ ಸುಮಾರು 60-70 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿ ಎಂಎಸ್ವಿ ಸಲಾಮತ್ ಹೆಸರಿನ ಹಡಗು ಮುಳುಗಿರುವ ಘಟನೆ ಇತ್ತೀಚೆಗೆ ನಡೆದಿದೆ.

32 Views | 2025-05-16 12:21:22

More

ಚಿಕ್ಕಬಳ್ಳಾಪುರ : ನಾಗಲಮುದ್ದಮ್ಮ ದೇವಿ ವಾರ್ಷಿಕೋತ್ಸವ |ಇಲ್ಲಿ ಬಂದ್ರೆ ನಿಮ್ಮ ಕಷ್ಟಗಳೆಲ್ಲ ಮಾಯ

ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈಲಪ್ಪನಹಳ್ಳಿ ಗ್ರಾಮದಲ್ಲಿ ನಾಗಲಮುದ್ದಮ್ಮ ದೇವಿ ದೇವಾಲಯದ 9 ನೇ ವರ್ಷದ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು

38 Views | 2025-05-16 12:35:44

More

ತುಮಕೂರು : ಮೇ 18 ರಂದು ತಿರಂಗ ಯಾತ್ರೆ | ತುಮಕೂರಲ್ಲಿ ಹೇಗಿದೆ ಸಿದ್ಧತೆ?

ತುಮಕೂರು ನಗರವು ಭಾನುವಾರ, ಮೇ 18ರಂದು ಒಂದು ಮಹತ್ವಪೂರ್ಣ ಘಟನೆಗೆ ಸಾಕ್ಷಿಯಾಗಲಿದ್ದು, “ಆಪರೇಷನ್ ಸಿಂಧೂರ್ ಯಶಸ್ವಿ ಹಿನ್ನೆಲೆ” ಬೃಹತ್ ತಿರಂಗ ಯಾತ್ರೆ ಏರ್ಪಡಿಸಲಾಗಿದೆ.

52 Views | 2025-05-16 13:31:08

More

ಪಾವಗಡ : ನೀರಿಗಾಗಿ ನಾರಿಯರ ಪಟ್ಟು | ಖಾಲಿ ಕೊಡ ಹಿಡಿದು ಆಕ್ರೋಶ

ಪಾವಗಡ ಅಂದ್ರೆ ಸಮಸ್ಯೆ, ಸಮಸ್ಯೆ ಅಂದ್ರೆ ಪಾವಗಡ ಅನ್ನುವಂತಾಗಿದೆ ಆ ತಾಲೂಕಿನ ಪರಿಸ್ಥಿತಿ, ಒಂದು ಕಡೆ ಅಭಿವೃದ್ಧಿಯ ಕೆಲಸಗಳು ಆಗ್ತಿವೆ ಅನ್ನೊ ಮಾತು ಕೇಳಿಬರ್ತಿದ್ರೆ.

39 Views | 2025-05-16 14:06:49

More

ಬೆಂಗಳೂರು : ಬೆಂಗಳೂರು ಇಸ್ಕಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ಜಯ

ಬೆಂಗಳೂರು: ನಗರದ ಇಸ್ಕಾನ್ ದೇವಾಲಯದ ಆಸ್ತಿ ಒಡೆತನದ ವಿವಾದಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ.

38 Views | 2025-05-16 14:57:01

More

ದೇಶ : ಭಾರತದ ಜೊತೆಗೆ ನಾನು ಶಾಂತಿ ಮಾತುಕತೆಗೆ ಸಿದ್ಧ - ಪಾಕ್‌ ಪ್ರಧಾನಿ

ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಪಾಕ್‌ ಉಗ್ರರ ಹತ್ಯೆ ಮಾಡಿತ್ತು. ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು.

33 Views | 2025-05-16 15:03:50

More

ತುಮಕೂರು : ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ತುಮಕೂರು ಜಿಲ್ಲೆ ನಾನಾ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರೋ ಪೋಕ್ಸೋ ಪ್ರಕರಣಗಳನ್ನು ಜಿಲ್ಲಾ ಘನ ನ್ಯಾಯಾಲಯ ಇತ್ಯರ್ಥ ಮಾಡ್ತಿದ್ದು, ದೌರ್ಜನ್ಯಕ್ಕೆಒಳಗಾದವರಿಗೆ ನ್ಯಾಯ ದೊರಕಿಸುವ ಕೆಲಸ ಆಗುತ್ತಿದೆ

37 Views | 2025-05-16 16:50:48

More

DISHA MADAN : ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕನ್ನಡತಿ ದಿಶಾ ಮದನ್

ಪ್ರತಿ ವರ್ಷದಂತೆ ಈ ವರ್ಷವೂ ಮೇ 13ರಿಂದ 24ರವರೆಗೆ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಚಲನಚಿತ್ರ ಹಬ್ಬ ಕಾನ್ ಫಿಲ್ಮ್ ಫೆಸ್ಟಿವಲ್ 2025 ಗೆ ಭರ್ಜರಿ ಚಾಲನೆ ಸಿಕ್ಕಿದೆ.

57 Views | 2025-05-16 17:52:05

More

ತುಮಕೂರು : ಪ್ರಜಾಶಕ್ತಿ ಟಿವಿ ಒಂದೇ ವರದಿಗೆ ಓಡೋಡಿ ಬಂದ ಬೆಸ್ಕಾಂ ಅಧಿಕಾರಿಗಳು

ನಿಮ್ಮ ಪ್ರಜಾಶಕ್ತಿ ಟಿವಿ ಜನಪರವಾದ ಕೆಲಸಗಳನ್ನು ಮಾಡುತ್ತಾ, ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟು ಎಚ್ಚರಿಸುವಂತಹ ಕೆಲಸ ಮಾಡ್ತಾ ಇದೆ.

30 Views | 2025-05-16 18:15:36

More

ರಾಯಚೂರು : ಮನೆಗಳ್ಳತನ ಮಾಡುತ್ತಿದ್ದ ಕಳ್ಳ ಅರೆಸ್ಟ್‌ | 7.89 ಲಕ್ಷ ರೂ ಮೌಲ್ಯದ ವಸ್ತು ಜಪ್ತಿ

ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ರಾಯಚೂರು ಗ್ರಾಮೀಣ, ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

28 Views | 2025-05-16 18:25:26

More

ಪಾವಗಡ : ಪಾವಗಡ ಆಸ್ಪತ್ರೆಗೆ ಸಂಸದ ದಿಢೀರ್‌ ವಿಸಿಟ್‌ | ವೈದ್ಯಾಧಿಕಾರಿಗಳ ವಿರುದ್ಧ ಕಾರಜೋಳ ಗರಂ

ಇಂದು ಪಾವಗಡ ತಾಲೂಕಿನ ಪಟ್ಟಣ ಪಂಚಾಯ್ತಿಯಲ್ಲಿ ಸಂಸದ ಗೋವಿಂದ ಕಾರಜೋಳ್ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

29 Views | 2025-05-17 10:42:36

More

SPORTS : ಐಪಿಎಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಿಂದ ತಿಮ್ಮಪ್ಪನಿಗೆ ಭಾರೀ ಮೌಲ್ಯದ ಆಭರಣಗಳು ದಾನ

ವಿಶ್ವವಿಖ್ಯಾತ ತಿರುಪತಿಯ ಶ್ರೀವೆಂಕಟೇಶ್ವರ ಸ್ವಾಮಿಗೆ 3.36 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳನ್ನುಸಂಜೀವ್ ಗೋಯೆಂಕಾ ದಾನ ಮಾಡಿದ್ದಾರೆ.

54 Views | 2025-05-17 12:07:14

More

ಪಾವಗಡ : ಜಾತಿಗಣತಿದಾರರು ಬಂದಾಗ ಛಲವಾದಿ ಎಂದು ನಮೂದಿಸಿ | ಛಲವಾದಿ ಸಮುದಾಯದ ಜಿಲ್ಲಾಧ್ಯಕ್ಷ ಭಾನುಪ್ರಕಾಶ್‌ ಕರೆ

ರಾಜ್ಯ ಸರ್ಕಾರ ಒಳ ಮೀಸಲಾತಿ ವಿಚಾರಕ್ಕೆ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯ ದಿನಾಂಕವನ್ನು ಮೇ25ರ ವರೆಗೂ ವಿಸ್ತರಿಸಿದೆ.

28 Views | 2025-05-17 18:03:42

More

ಮಂಗಳೂರು : ಪಂಜಾಬ್​​ನಲ್ಲಿ ಧರ್ಮಸ್ಥಳ ಮೂಲದ ಯುವತಿ ನಿಗೂಢ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಆಕಾಂಕ್ಷ ಎಂಬ ಯುವತಿ ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ನೆನ್ನೆ ಸಂಜೆ ನಡೆದಿದೆ.

54 Views | 2025-05-18 11:52:24

More

ರಾಮನಗರ : ರಾಮನಗರ ಬಾಲಕಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | FSL ವರದಿಯಲ್ಲಿ ಸ್ಫೋಟಕ ಅಂಶ ಬಯಲು

ರಾಮನಗರ ಜಿಲ್ಲೆಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಯಲ್ಲಿ 14 ವರ್ಷದ ದಿವ್ಯಾಂಗ ಬಾಲಕಿಯ ಸಾವು ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಘಟನೆಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

49 Views | 2025-05-18 13:45:16

More

ಚಿಕ್ಕಬಳ್ಳಾಪುರ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು

ಚಿಕ್ಕಬಳ್ಳಾಪುರದ ಅಭಯ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರೋಶದ ಕಟ್ಟೆಹೊಡೆದಿತ್ತು.

36 Views | 2025-05-18 13:59:59

More

ಕೊಪ್ಪಳ : ಪ್ರೀತಿಸಿ ಮದುವೆಯಾಗಿದ್ದಕ್ಕೆ 8 ವರ್ಷ ಬಹಿಷ್ಕಾರ ಶಿಕ್ಷೆ

ಕೊಪ್ಪಳ ಜಿಲ್ಲೆಯ ಚಿಲಕಮುಖಿ ಗ್ರಾಮ ಕಲಮುಖಿ ಗ್ರಾಮದ ಈ ಪ್ರಕರಣ ಅನಿಷ್ಟ ಪದ್ಧತಿ ಇನ್ನೂ ಜೀವಂತವಿರುವುದನ್ನು ಪುನಾರೂಢಗೊಳಿಸುತ್ತದೆ.

40 Views | 2025-05-18 14:46:22

More

ತುಮಕೂರು : ಪಾಳು ಬಿದ್ದ ಸ್ಥಿತಿಯಲ್ಲಿವೆ ತುಮಕೂರು ನಗರದ ಪಾರ್ಕ್‌ಗಳು

ತುಮಕೂರು ನಗರ ಶರವೇಗದಲ್ಲಿ ಅಭಿವೃದ್ಧಿ ಆಗ್ತಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಆಗ್ತಾ ಇವೆ.

38 Views | 2025-05-18 17:37:27

More

ತುಮಕೂರು : ಎಸ್‌ಪಿ ಅಶೋಕ್‌ಗೆ DG& IGP ಕಮೆಂಡೇಶನ್‌ ಡಿಸ್ಕ್‌ ಪದಕ

ತುಮಕೂರಿನ ದಕ್ಷ ಎಸ್‌ಪಿ ಅಂತಾನೆ ಕರೆಸಿಕೊಳ್ಳೋ ಎಸ್‌ಪಿ ಕೆ.ವಿ ಅಶೋಕ್‌ ವೆಂಕಟ್‌ಗೆ ಪದಕವೊಂದಕ್ಕೆ ಭಾಜನರಾಗಿದ್ದಾರೆ.

72 Views | 2025-05-18 18:44:50

More

ಕೊಡಗು : ಕೊಡಗಿನಲ್ಲಿ ಹೃದಯವಿದ್ರಾವಕ ಘಟನೆ | ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಪಂಚಾಯತ್ ವ್ಯಾಪ್ತಿಯ ಯಡವಾರೆ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಕೊಂಡಿರುವ ಘಟನೆ ನಡೆದಿದೆ

52 Views | 2025-05-19 11:52:35

More

ತಿಪಟೂರು : ಹೆದ್ದಾರಿಗೆ ಬಿದ್ದ ಮರದ ಕೊಂಬೆ | ದೊಡ್ಡ ಮರಗಳಿಂದ ಜೀವಕ್ಕೆ ಕುತ್ತು

ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಭರ್ಜರಿ ಮಳೆಯ ಕಾರಣಕ್ಕೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

50 Views | 2025-05-19 12:03:19

More

ಶಿರಾ : ಕೂಸಿನ ಮನೆʼ ಯೋಜನೆಯಲ್ಲಿ ಲೂಟಿ? |ಅಧಿಕಾರಿಗಳ ವಿರುದ್ಧ ಆಕ್ರೋಶ

ಸರ್ಕಾರ ನರೇಗಾ ಯೋಜನೆಯಲ್ಲಿ ಗ್ರಾಮೀಣ ಭಾಗದ ಬಡವರಿಗೆ ಕೂಲಿ ಕೆಲಸವೇನೋ ಕೊಟ್ಟಿತ್ತು. ಕೂಲಿಗೆ ಹೋಗುವ ವೇಳೆಯಲ್ಲಿ ಮಕ್ಕಳನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದರು.

217 Views | 2025-05-19 12:45:30

More

ರಾಮನಗರ : ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ KSRTC ಬಸ್‌ | ಸಬ್ ಇನ್ಸ್‌ಪೆಕ್ಟರ್ ಸಾವು

ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕ್ಗಳಿಗೆ ಗುದ್ದಿ ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಮಗುಚಿದ ಪರಿಣಾಮ ಬೈಕ್ನಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

63 Views | 2025-05-19 13:10:14

More

ಮಹಾರಾಷ್ಟ್ರ : ಮಹಾರಾಷ್ಟ್ರದ ಸೋಲಾಪುರದ ಕಾರ್ಖಾನೆಯಲ್ಲಿ ಬೆಂಕಿ ಅವಘಡ | 8 ಮಂದಿ ಸಜೀವ ದಹನ

ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಎಂಟು ಜನರು ಪ್ರಾಣ ಕಳೆದುಕೊಂಡ ಘಟನೆ ಸಂಭವಿಸಿದೆ .

35 Views | 2025-05-19 14:29:07

More

ಬೆಳಗಾವಿ : ಯೋಧನ ಅಂತ್ಯಕ್ರಿಯೆಗಾಗಿ ಸರ್ಕಾರದ ಜಾಗವನ್ನು ಕೇಳಿದ್ದಕ್ಕೆ ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್

ಬೈಲಹೊಂಗಲ ತಾಲ್ಲೂಕಿನ ಮುರಗೋಡ ಗ್ರಾಮದಲ್ಲಿಕರ್ತವ್ಯದಲ್ಲಿರುವಾಗ ಗಾಯಗೊಂಡು ದೆಹಲಿ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ವಿಷ್ಣು ಕಾರಜೋಳ ಅಂತ್ಯಕ್ರಿಯೆ ವಿವಾದಕ್ಕೆ ಕಾರಣವಾಗಿದೆ

44 Views | 2025-05-19 16:05:41

More

ಬೆಂಗಳೂರು : ಬೆಂಗಳೂರು ಮಳೆ ಅನಾಹುತ |ಸಿಎಂ ಸಿಟಿ ರೌಂಡ್ಸ್ ರದ್ದು

ಬೆಂಗಳೂರಿನಲ್ಲಿ ಭಾರೀ ಮಳೆಯ ಪರಿಣಾಮವಾಗಿ ನಗರದೆಲ್ಲೆಡೆ ಅನಾಹುತಗಳು ಸಂಭವಿಸುತ್ತಿವೆ.

41 Views | 2025-05-19 18:22:19

More

ರಾಯಚೂರು : ರಾಯಚೂರಿನಲ್ಲಿ ಭಾರೀ ಮಳೆ | ಟಿನ್ ಶೆಡ್ ಮನೆ ಕುಸಿದು ಮೂವರಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಹಿನ್ನಲೆಯಲ್ಲಿ ಅನೇಕ ಅವಾಂತರಗಳು ಸಂಭವಿಸುತ್ತಿದ್ದು, ಲಿಂಗಸುಗೂರು ತಾಲೂಕಿನ ಪರಾಂಪುರ ತಾಂಡಾದಲ್ಲಿ ಗಂಭೀರ ಘಟನೆ ನಡೆದಿದೆ.

46 Views | 2025-05-19 18:38:19

More

ರಾಮನಗರ : ಅರ್ಕಾವತಿ ನದಿಯಲ್ಲಿ ಆಟವಾಡಲು ಹೋಗಿ ನೀರು ಪಾಲದ ಬಾಲಕ

ರಾಮನಗರ ಜಿಲ್ಲೆಯ ಹಳ್ಳಿಮಾಳದ ಬಳಿ ಹೃದಯವಿದ್ರಾವಕ ಘಟನೆ ನಡೆದಿದೆ. ದರ್ಗಾಗೆ ಭೇಟಿ ನೀಡಿದ ವೇಳೆಆಟವಾಡಲು ನದಿಗೆ ಹೋದ 9 ವರ್ಷದ ಬಾಲಕಅರ್ಕಾವತಿ ನದಿಯಲ್ಲಿ ಕಾಲುಜಾರಿ ಬಿದ್ದು ಕೊಚ್ಚಿ ಹೋಗಿದ್ದಾನೆ

63 Views | 2025-05-20 14:14:50

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮಳೆ ಅಬ್ಬರಕ್ಕೆ ನಾನಾ ಅವಾಂತರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಭಾರೀ ಮಳೆಯಾಗ್ತಿದ್ದು, ಜಿಲ್ಲೆಯಲ್ಲಿ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದೆ.

53 Views | 2025-05-20 15:28:41

More

VISHAL : 47ನೇ ವಯಸ್ಸಿನಲ್ಲಿ ನಟ ವಿಶಾಲ್​ ಮದುವೆ ಫಿಕ್ಸ್​

ಕಾಲಿವುಡ್ನ ಖ್ಯಾತ ನಟ ವಿಶಾಲ್ ತಮ್ಮ ಆಪ್ತ ಸ್ನೇಹಿತೆ ಆಗಿರುವ ನಟಿ ಸಾಯಿ ಧನ್ಶಿಕಾ ಜೊತೆ ಹೊಸ ಜೀವನ ಆರಂಭಿಸಲು ಸಜ್ಜಾಗಿದ್ದಾರೆ.

36 Views | 2025-05-20 16:05:22

More

ಬೆಂಗಳೂರು : ನಾನು ಕನ್ನಡ ಮಾತಾಡಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ಎತ್ತಂಗಡಿ

ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಶಾಖೆಯಲ್ಲಿ ನಡೆದ ಒಂದು ಭಾಷಾ ವಿವಾದ ರಾಜ್ಯದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

69 Views | 2025-05-21 13:14:31

More

ತುಮಕೂರು : ಫುಟ್‌ಪಾತ್‌ ಹೆಸರಲ್ಲಿ ಕೋಟಿ ಕೋಟಿ ಸುರಿದಿದೆ ಸ್ಮಾರ್ಟ್‌ ಸಿಟಿ

ತುಮಕೂರು ನಗರ ಶರವೇಗದಲ್ಲಿ ಬೆಳೆಯುತ್ತಿದೆ. ನಗರ ಬೆಳೆದಂತೆಲ್ಲಾ ಇಲ್ಲಿನ ಸಮಸ್ಯೆಗಳು ಕೂಡ ಹೆಚ್ಚಾಗ್ತಿವೆ.

28 Views | 2025-05-21 16:34:20

More

ಮೈಸೂರು : ಮೈಸೂರಿನಲ್ಲಿ ಯುವತಿಯ ಶವ ಪತ್ತೆ | ರೇಪ್ & ಮರ್ಡರ್ ಶಂಕೆ

ಮೈಸೂರು ನಗರದ ಹೊರವಲಯದಲ್ಲಿರುವ ಕಾಲೇಜು ಪ್ರದೇಶದ ಬಳಿ ಯುವತಿಯೊಬ್ಬಳ ಶವ ಅನುಮಾನಾಸ್ಪದ ರೀತಿಯಲ್ಲಿ ಇಂದು ಪತ್ತೆಯಾಗಿದೆ.

37 Views | 2025-05-21 16:50:35

More

KARNATAKA RAIN : ಮುಂದಿನ 3 ಗಂಟೆಯಲ್ಲಿ ಕರ್ನಾಟಕದ ಈ ಭಾಗದಲ್ಲಿ ವರುಣಾರ್ಭಟ ಶುರು

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

50 Views | 2025-05-21 18:56:07

More

ಬೆಂಗಳೂರು : ಬಸವೇಶ್ವರನಗರದಲ್ಲಿ ಹೃದಯಾಘಾತದಿಂದ ಯುವ ಕ್ಯಾಬ್ ಚಾಲಕ ಸಾವು

ಬೆಂಗಳೂರಿನ ಬಸವೇಶ್ವರನಗರದಲ್ಲಿ ಹೃದಯಾಘಾತದಿಂದ ಯುವ ಕ್ಯಾಬ್ ಚಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

61 Views | 2025-05-22 12:15:20

More

ಶಿರಾ : ಒಂದೇ ವರದಿ ಎಚ್ಚೆತ್ತ ಅಧಿಕಾರಿಗಳು | ಕುಡಿಯುವ ನೀರಿನ ಯೋಜನೆಗೆ ಮುಕ್ತಿ

ಶಿರಾ ತಾಲೂಕಿನ ಯಲಿಯೂರು ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದ್ದ ಬಹುಗ್ರಾಮ ಕುಡಿಯುವ ಯೋಜನೆಯು ಸಾರ್ವಜನಿಕರ ಉಪಯೋಗಕ್ಕೆ ಬಾರದೆ ತುಕ್ಕು ಹಿಡಿಯುತ್ತಿತ್ತು.

168 Views | 2025-05-22 12:22:10

More

ಬಾಗಲಕೋಟೆ : ಚಿಕಿತ್ಸೆ ಪಡೆಯಲು ಸೀದಾ ಪಶು ಆಸ್ಪತ್ರೆಗೆ ಬಂದ ಮಂಗಣ್ಣ

ಮಂಗನಿಂದ ಮಾನವ" ಎನ್ನುವ ಮಾತು ಅರ್ಥಪೂರ್ಣವಾಗುವಂತಹ ಅಪರೂಪದ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ.

30 Views | 2025-05-22 16:58:56

More

ಚಿಕ್ಕಬಳ್ಳಾಪುರ : ರಸ್ತೆಯಲ್ಲಿ ಡೆಡ್ಲಿ ಬೈಕ್‌ ವ್ಹೀಲಿಂಗ್‌ | ಪುಂಡರ ವಿರುದ್ಧ ಎಫ್‌ಐಆರ್‌

ಇತ್ತೀಚಿನ ದಿನಗಳಲ್ಲಿ ಕೆಲವು ಯುವಕರು ಅಡ್ಡದಾರಿಗಳನ್ನು ಹಿಡಿದು ಗಾಂಜಾ, ಅಫೀಮ್‌, ಡ್ರಿಂಕ್ಸ್‌ ಅಂತ ಅಡಿಕ್ಟ್‌ ಆಗಿ ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ.

31 Views | 2025-05-22 17:33:05

More

ಹಾಸನ : ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

49 Views | 2025-05-23 14:55:28

More

ರಾಜ್ಯ : ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್! ಮೇ 29 ರಿಂದ ಮದ್ಯದಂಗಡಿ ಬಂದ್

ಕರ್ನಾಟಕದಲ್ಲಿ ಮದ್ಯದ ದರ ಏರಿಕೆ ಮತ್ತು ಲೈಸೆನ್ಸ್ ಶುಲ್ಕದ ದುಪ್ಪಟ್ಟು ಹೆಚ್ಚಳದ ವಿರುದ್ಧ ರಾಜ್ಯದ ಮದ್ಯ ಮಾರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

66 Views | 2025-05-24 12:00:35

More

ರಾಮನಗರ : ಸಾಕಿ ಸಲುಹಿದ ವೃದ್ಧ ತಾಯಿ ಮೇಲೆ ಸಾಕುಮಗನ ಅಟ್ಟಹಾಸ

ಆಸ್ತಿ ಹಾಗೂ ಹಣದ ಆಸೆಗಾಗಿ ಸಾಕು ಮಗನೊಬ್ಬ ತನ್ನನ್ನು ಸಾಕಿ ಬೆಳೆದ ವೃದ್ಧ ತಾಯಿಯ ಮೇಲೆಯೇ ಹಲ್ಲೆ ನಡೆಸಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

58 Views | 2025-05-25 14:09:03

More

ಚಿಕ್ಕಮಗಳೂರು : ಭಾರೀ ಮಳೆಗೆ ಹಳ್ಳಕ್ಕೆ ಉರುಳಿದ ಕಾರುಗಳು

ರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಭಾರೀ ಗಾಳಿ ಮಳೆಯ ಪರಿಣಾಮದಿಂದ ಮೂಡಿಗೆರೆಯಲ್ಲಿ ಎರಡು ವಿಭಿನ್ನ ಘಟನೆಯಲ್ಲಿ ಕಾರುಗಳು ನದಿಗೆ ಬಿದ್ದಿರುವ ಘಟನೆ ನಡೆದಿದೆ.

48 Views | 2025-05-25 16:17:12

More

ಸಿನಿಮಾ : ಅಂಬಿ ಕನ್ವರ್ ಲಾಲ್ ಲುಕ್‌ನಲ್ಲಿ ದರ್ಶನ್ | ‘ದ ಡೆವಿಲ್’ ಪೋಸ್ಟರ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿಯು ತಲುಪಿದೆ. ಬಹು ನಿರೀಕ್ಷಿತ ಚಿತ್ರ ‘ದ ಡೆವಿಲ್’ ಸಿನಿಮಾದ ಹೊಸ ಅಪ್ಡೇಟ್ ಇದೀಗ ಹೊರಬಿದ್ದಿದೆ.

37 Views | 2025-05-31 19:02:57

More

DAKSHINA KANNADA : ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ | ಚಾಲಕ ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ಇಂದು ದುಃಖದ ಘಟನೆ ನಡೆದಿದೆ.

60 Views | 2025-06-03 14:54:31

More