Post by Tags

  • Home
  • >
  • Post by Tags

ಮೊಬೈಲ್‌ ನೋಡ ಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.

ಮೊಬೈಲ್‌ ನೋಡ ಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.

134 Views | 2024-12-26 17:42:42

More

TUMAKUR : ವಿ* ಕುಡಿದು ಆಸ್ಪತ್ರೆ ಪಾಲಾಗಿದ್ದ ರೈತನ ಆರೋಗ್ಯ ವಿಚಾರಿಸಿದ ಶಾಸಕ ಜಯಚಂದ್ರ

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆಗೆ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಭೇಟಿ

156 Views | 2025-01-15 14:29:35

More

DELHI : ಇಂದಿರಾ ಭವನ ಲೋಕಾರ್ಪಣೆ… ಅದರ ವಿಶೇಷತೆ ಹೇಗಿದೆ ಗೊತ್ತಾ..?

ನೂತನ ಕಾಂಗ್ರೆಸ್ ಪ್ರಧಾನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ದಂತೆ ಕಾಂಗ್ರೆಸ್ ಪಕ್ಷದ ನಾಯಕರು ಭಾಗಿ

0 Views | 2025-01-15 15:02:34

More

BIGBOSS 11 : ಅಂದು ತಂಗಿ ಜಿಂಕೆ, ಇಂದು ಅಣ್ಣ ಜಿಂಕೆ.. ಮಿಸ್​ ಆಗಿದ್ದೇಲ್ಲಿ ?? ಧನರಾಜ್..

ಕನ್ನಡದ ಬಿಗ್​ಬಾಸ್​ ಶುರುವಾಗಿ ಇಂದಿಗೆ 109ನೇ ದಿನಗಳು ಆಗಿವೆ. ದಿನದಿಂದ ದಿನಕ್ಕೆ ಬಿಗ್​ಬಾಸ್​ ಹೊಸ ಟ್ವಿಸ್ಟ್​ ಪಡೆದುಕೊಂಡು ಮುನ್ನುಗ್ಗುತ್ತಿದೆ. ಆದ್ರೆ, ಈ ಬಾರಿಯ ಬಿಗ್​ಬಾಸ್​ ಸ್ಪರ್ಧಿಗಳು ಪದೇ ಪದೇ ರೂಲ್ಸ್​ ಬ್ರೇಕ್ ಮಾಡುತ್ತಲೇ ಇದ್ದರು

0 Views | 2025-01-16 12:59:32

More

ಪಾವಗಡ: ಪಾವಗಡದ ಬಾಲಕಿಯರ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ

ಬಡ ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಿ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸುತ್ತಿದ್ದಾರೆ. ಆದರೆ ಬಡ ಮಕ್ಕಳು ಓದುವ ಶಾಲೆಯ ಸರ್ಕಾರಿ ಶಾಲೆಗಳು ಕಾಯಕಲ್ಪವಿಲ್ಲದೇ ಸೊರಗುತ್ತಿವೆ. 

115 Views | 2025-02-06 18:33:03

More

ಪಾವಗಡ: ಸರ್ಕಾರಿ ಶಾಲೆಯಲ್ಲಿ ರಂಗಮಂದಿರ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ

ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಒಂದು ಲಕ್ಷ ವೆಚ್ಚದ ರಂಗಮಂದಿರವನ್ನು ಸಮಾಜ ಸೇವಕಿ ಸಾಯಿಸುಮನ್ ಹನುಮಂತರಾಯಪ್ಪ ಉದ್ಟಾಟಿಸಿದರು.

72 Views | 2025-02-16 18:40:43

More

ಸಾವಿನಲ್ಲೂ ಜೊತೆಗೂಡಿದ ಧಾರವಾಡದ ವೃದ್ಧ ದಂಪತಿ

ಧಾರವಾಡ ಸಮೀಪದ ದೇವರ ಹುಬ್ಬಳ್ಳಿ ಗ್ರಾಮದ ರೈತ ಕುಟುಂಬದ ದಂಪತಿಗಳಾದ ಈಶ್ವರ ಆರೇರ್ [೮೨] ಹಾಗೂ ಅವರ ಪತ್ನಿ ಪಾರ್ವತಿ ಆರೇರ್ [೭೩] ಅವರು ಇಹಲೋಕ ತ್ಯಜಿಸಿದ್ದಾರೆ.

79 Views | 2025-02-17 13:34:22

More

ಸಿಂಪಲ್ ಆಗಿ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡುವ ವಿಧಾನ

ಸಿಂಪಲ್ ಆಗಿ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡುವ ವಿಧಾನ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡಲು ಬೇಕಾಗುವ ಸಾಮಗ್ರಿಗಳು

92 Views | 2025-02-17 18:02:35

More

tumkur- ಏಕಾಏಕಿ ಫುಟ್ಪಾತ್ ತೆರವುಗೊಳಿಸಿದ್ದ ಪಾಲಿಕೆ ಅಧಿಕಾರಿಗಳು || ಪಾಲಿಕೆಗೆ ತೆರಳಿ ಆಯುಕ್ತರಿಗೆ ಮನವಿ ಸಲ್ಲಿಸಿದ ಬೀದಿಬದಿ ವ್ಯಾಪಾರಸ್ಥರು

ಸ್ಮಾರ್ಟ್ ಸಿಟಿ ಖ್ಯಾತಿಗೆ ಪಾತ್ರವಾಗಿರೋ ತುಮಕೂರಿನಲ್ಲಿ ಫುಟ್ ಪಾತ್ ಒತ್ತುವರಿ ಸಮಸ್ಯೆ ಹೆಚ್ಚಾಗ್ತಿರೋ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರ ವರದಿಯನ್ನ ಮಾಡುತ್ತಲೇ ಬರುತ್ತಿದೆ.

43 Views | 2025-02-17 18:16:30

More

SIRA - ಜನರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಪರಂ

ಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಕುಡಿಯಲು ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತೆ ಇನ್ನು ಬೇಸಿಗೆ ಆರಂಭಕ್ಕೂ ಮುನ್ನವೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಮ್ಮ ಕ್ಷೇತ್ರದಲ್ಲಿ ಶುದ್ಧಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ್ರು

45 Views | 2025-02-17 18:40:57

More

ಪಾವಗಡ-ಪಾವಗಡದಲ್ಲಿ ಬಿರು ಬೇಸಿಗೆ ಶುರುವಾಗಿದ್ದು, ನೀರಿಗಾಗಿ ಆಹಾಕಾರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಬರೆದ ನಾಡು ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದೆ

56 Views | 2025-02-17 18:44:09

More

KOLARA- ಶಾರ್ಟ್ ಸರ್ಕ್ಯೂಟ್ನಿಂದ ೧.೫೦ ಕೋಟಿ ಮೌಲ್ಯದ ಫರ್ನಿಚರ್ ಅಂಗಡಿ ಭಸ್ಮ

ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಪ್ರವಾಸಿ ಮಂದಿರದ ಬಳಿ ಭಾನುವಾರ ಮಧ್ಯರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.

48 Views | 2025-02-17 19:11:12

More

ಬೆಂಗಳೂರು: ಶಾಲಾ ಮಕ್ಕಳಿಗಿಲ್ಲ ಚಿಕ್ಕಿ ಭಾಗ್ಯ | ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ

ಕರ್ನಾಟಕ ಸರ್ಕಾರವು ಅನುದಾನಿತ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜೊತೆ ನೀಡುತ್ತಿದ್ದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಿದೆ. 

44 Views | 2025-02-18 14:18:19

More

kumbamela - ಮಹಾಕುಂಭದಲ್ಲಿ ಪುಣ್ಯಸ್ನಾನ ಮಾಡಿದ ಪ್ರಹ್ಲಾದ್‌ ಜೋಶಿ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ನಿತ್ಯವೂ ಎಲ್ಲಾ ಪಕ್ಷಗಳ ಸಾಕಷ್ಟು ಪ್ರತಿನಿಧಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ.

120 Views | 2025-02-18 17:23:01

More

VIJAYANAGARA: ಜಮೀನಿನಲ್ಲಿ ಕೆಲಸ ಮಾಡ್ತಿದ್ದ ಕೂಲಿ ಕಾರ್ಮಿಕರನ್ನ ವಿಮಾನದಲ್ಲಿ ಪ್ರಯಾಣ ಮಾಡಿಸಿದ ಮಾಲೀಕ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರಿಗೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ರೈತರೊಬ್ಬರು ವಿಮಾನಯಾನ ಮಾಡಿಸಿದ್ದಾರೆ.

49 Views | 2025-02-18 18:51:09

More

kalburgi - 189 ಜನರಿಗೆ ಸ್ಥಳದಲ್ಲಿಯೇ ಉದ್ಯೋಗ ನೇಮಕಾತಿ ಮಾಡಿದ ಕಲುಬುರುಗಿ ಜಿಲ್ಲಾಡಳಿತ

ಕಲಬುರಗಿ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 189 ಜನರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು.ಕಲಬುರಗಿ,ಬೆಂಗಳೂರು ಹೈದರಾಬಾದ್ ಪುಣೆ ಮೂಲದ ಸುಮಾರು 30 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ

69 Views | 2025-02-19 11:41:06

More

ಗುಬ್ಬಿ : ಕೊಂಡ್ಲಿ ಗ್ರಾಮ ಪಂಚಾಯಿತಿ ನೂತನ ಸಾರಥಿಯಾದ ಯಶೋಧಮ್ಮ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೊಂಡ್ಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಯಶೋದಮ್ಮ ಮತ್ತು ಉಪಾಧ್ಯಕ್ಷರಾಗಿ ಸೋಮಶೇಖರಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

12 Views | 2025-05-09 14:59:12

More

ಪಾವಗಡ : ಸಿಡಿಪಿಓ ತಪ್ಪನ್ನ ಅಂಗನವಾಡಿ ಕಾರ್ಯಕರ್ತೆಯ ತಲೆಗೆ ಕಟ್ಟಲು ಪ್ಲಾನ್!

ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಮಕ್ಕಳು ಮತ್ತು ತಾಯಂದಿರ ಆರೋಗ್ಯ ವೃದ್ಧಿಗಾಗಿ ಪೂರಕ ಪೌಷ್ಠಿಕ ಆಹಾರವನ್ನು ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡ್ತಿದೆ.

24 Views | 2025-05-09 18:50:34

More