CHIKKABALLAPURA: ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ
ಭಾರತೀಯ ವಕೀಲ ಪರಿಷತ್ ಸದಸ್ಯ, ಹಿರಿಯ ವಕೀಲ ಸದಾಶಿವ ರೆಡ್ಡಿ ಮೇಲೆ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಚಿಕ್ಕಬಳ್ಳಾಪುರದ ವಕೀಲರ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು