Post by Tags

  • Home
  • >
  • Post by Tags

ತುಮಕೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತುಮಕೂರು ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬೆನ್ನಲ್ಲೇ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ಅಂಬೇಡ್ಕರ್‌ ಅಭಿವೃದ್ದಿ ನಿಗಮದ ಕಛೇರಿಗೆ ದಾಳಿ ಮಾಡಿ

74 Views | 2025-02-15 10:01:18

More

ಹುಬ್ಬಳ್ಳಿ: ಮಕ್ಕಳ ಪೌಷ್ಟಿಕ ಆಹಾರಕ್ಕೆ ಕನ್ನ| ಅಂಗನವಾಡಿ ಕಾರ್ಯಕರ್ತರು ಸೇರಿ 26 ಜನರ ಬಂಧನ

ಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

34 Views | 2025-02-18 16:54:38

More

ಚಿಕ್ಕಬಳ್ಳಾಪುರ : ಅಕ್ರಮ ಮದ್ಯ ಮಾರಾಟ ಮಾಡ್ತಿದ್ದ ಬಾರ್ ಗಳ ಮೇಲೆ ರೇಡ್

ಇತ್ತೀಚಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಆಕ್ರಮ‌ ಮಧ್ಯ ಮಾರಾಟ ಮಾಡ್ತಾ ಇರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿತ್ತು.

34 Views | 2025-03-06 16:46:19

More

ತುಮಕೂರು : ಜೂಜು ಅಡ್ಡೆ ಮೇಲೆ ಗುಬ್ಬಿ ಪೊಲೀಸರ ಮೆಗಾ ರೇಡ್..!

ಯುಗಾದಿ ಹಬ್ಬ ಬಂತೆಂದೆರೆ ಟೆಂಟ್‌ಗಳನ್ನು ಹಾಕಿಕೊಂಡು ಅಂದರ್‌ ಬಾಹರ್‌ ಆಡ್ತಾ ಇರೋರಿಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ. ತುಮಕೂರು ಎಸ್‌ಪಿ ಅಶೋಕ್ ಅಕ್ರಮ ಇಸ್ಪೀಟ್ ಆಟ ಕಂಡುಬಂದಲ್ಲಿ

26 Views | 2025-03-31 13:08:41

More

ಚಿಕ್ಕಬಳ್ಳಾಪುರ : ಲಂಚ ಪಡೆಯುವಾಗ ರೆಡ್‌ ಹ್ಯಾಂಡ್ ಆಗಿ ಲೋಕ ಬಲೆಗೆ ಬಿದ್ದ ಕೃಷಿ ಅಧಿಕಾರಿ

ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ, ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

25 Views | 2025-04-06 12:19:17

More

ತುಮಕೂರು : ಬಜರಂಗದಳ ಕಾರ್ಯಕರ್ತರ ಭರ್ಜರಿ ಕಾರ್ಯಾಚರಣೆ

ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವನ್ನು ನೀಡಲಾಗಿದೆ. ಹಬ್ಬ ಹರಿದಿನಗಳಲ್ಲಿ, ಗೃಹಪ್ರವೇಶದಂತಹ ಸಂದರ್ಭದಲ್ಲಿ ಗೋಮಾತೆಯನ್ನು ಮನೆಗೆ ಪ್ರವೇಶಿಸಿ, ವಿಶೇಷ ಪೂಜೆ ಸಲ್ಲಿಸ

18 Views | 2025-04-13 16:48:56

More