Post by Tags

  • Home
  • >
  • Post by Tags

ತುಮಕೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತುಮಕೂರು ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬೆನ್ನಲ್ಲೇ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ಅಂಬೇಡ್ಕರ್‌ ಅಭಿವೃದ್ದಿ ನಿಗಮದ ಕಛೇರಿಗೆ ದಾಳಿ ಮಾಡಿ

2025-02-15 10:01:18

More

ಹುಬ್ಬಳ್ಳಿ: ಮಕ್ಕಳ ಪೌಷ್ಟಿಕ ಆಹಾರಕ್ಕೆ ಕನ್ನ| ಅಂಗನವಾಡಿ ಕಾರ್ಯಕರ್ತರು ಸೇರಿ 26 ಜನರ ಬಂಧನ

ಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

2025-02-18 16:54:38

More