ರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
51 Views | 2025-02-22 17:45:49
Moreಇಂದು ಇತಿಹಾಸ ಪ್ರಸಿದ್ಧ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿದೆ. ಶೆಟ್ಟಿಹಳ್ಳಿ ಜಾತ್ರೆಯ ಪ್ರಯುಕ್ತ ನಗರದಾದ್ಯಂತ ಪಾನಕ, ಪ್ರಸಾದ ಮತ್ತು ಅನ್ನಸಂತರ್ಪಣೆಯನ್ನ
44 Views | 2025-04-12 18:46:53
Moreವಿದ್ಯಾರ್ಥಿನಿಯೋರ್ವಳು ಮೊಬೈಲ್ ನಲ್ಲಿ ಮಾತನಾಡುತ್ತ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ
63 Views | 2025-04-30 18:17:44
Moreಭಾರತ ಮತ್ತು ಪಾಪಿ ಪಾಕಿಸ್ತಾನ ನಡುವಣ ಸಂಘರ್ಷ ದಿನೇದಿನೇ ಹೆಚ್ಚಾಗ್ತಲೇ ಇದೆ. ಉಭಯ ರಾಷ್ಟ್ರಗಳ ನಡುವೆ ಎರಡು ಮೂರು ದಿನಗಳ ಕಾಲ ದಾಳಿ-ಪ್ರತಿದಾಳಿ ನಡೆದಿತ್ತು.
43 Views | 2025-05-11 15:17:51
More