Post by Tags

  • Home
  • >
  • Post by Tags

ತುಮಕೂರು : ಬೆಳಗ್ಗೆಯಿಂದಲೇ ಹಲವೆಡೆ ತುಂತುರು ಮಳೆ ಶುರು, ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಾದ್ಯಂತ ಚಳಿ ಮುಂದುವರೆದಿದೆ, ಅದರ ಬೆನ್ನಲ್ಲೇ ಚಂಡಮಾರುತದ ಆಗಮನವೂ ಆಗುತ್ತಿದ್ದು, ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

57 Views | 2025-01-19 11:26:57

More

RAIN ALERT: ರಾಜ್ಯದ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ | ಇಲ್ಲಿದೆ ಹವಾಮಾನ ಇಲಾಖೆ ಮನ್ಸೂಚನೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

50 Views | 2025-04-02 11:49:32

More

ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ವರುಣನ ಸಿಂಚನ

ಬಿಸಿಲಿನಿಂದ ಕಂಗೆಟ್ಟಿದ ಬೆಂಗಳೂರಿಗರಿಗೆ ತಂಪೆರೆದಿದ್ದಾನೆ ವರುಣ. ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆಯೇ ತುಂತುರು ಮಳೆಯಾಗಿದೆ.

39 Views | 2025-04-03 10:47:46

More

ತುಮಕೂರು : ವರುಣ ಸಿಂಚನಕ್ಕೆ ತುಮಕೂರು ಫುಲ್ ಕೂಲ್ ಕೂಲ್

ಯುಗಾದಿ ಬಳಿಕ ತುಮಕೂರಿನಲ್ಲಿ ಮೊದಲ ಮಳೆಯಾಗಿದ್ದು, ಮಳೆಯ ಸಿಂಚನ ಕಂಡು ತುಮಕೂರಿಗರು ಫುಲ್‌ ಖುಷ್‌ ಆದರು. ನಿನ್ನೆಯಿಂದ ತುಮಕೂರು ಸುತ್ತಾ- ಮುತ್ತಾ ಆಗ್ಗಾಗ್ಗೆ ಮೋಡ ಕವಿದ ವಾತಾವರಣ ಇದ್ದು, ಇಂದು

52 Views | 2025-04-03 16:15:14

More

ಬೆಳಗಾವಿ: ಬೆಳಗಾವಿಯಲ್ಲಿ ವರುಣಾರ್ಭಟ | ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ನುಗ್ಗಿದ ನೀರು

ಬೆಳಗಾವಿ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ಸಂಜೆ ಸುರಿದ‌ ಭಾರಿ ಮಳೆಗೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು.

39 Views | 2025-04-04 13:43:54

More

RAIN ALERT: ಇಂದಿನಿಂದ ಮೂರು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಬಿರು ಬೇಸಿಗೆಯಿಂದ ಜನರು ಜನರು ಬಳಲಿ ಬೆಂಡಾಗಿದ್ದಾರೆ. ಈ ನಡುವೆ ರಾಜ್ಯದಕೆಲವು ಜಿಲ್ಲೆಗಳಲ್ಲಿ ಆಗಾಗ ವರುಣನ ಸಿಂಚನ ಆಗ್ತಾ ಇದೆ.

30 Views | 2025-04-30 16:27:00

More

RAIN ALERT: ಕರ್ನಾಟಕದಾದ್ಯಂತ ಇಂದು ಭಾರೀ ಮಳೆಯಾಗು ಸಾಧ್ಯತೆ | 4 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆ ರಾಜ್ಯದ ಬಹುತೆಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.

39 Views | 2025-05-02 16:50:14

More

RCB vs CSK : ಚಿನ್ನಸ್ವಾಮಿ ಅಂಗಳದಲ್ಲಿಂದು ಬದ್ಧವೈರಿಗಳ ಕಾದಾಟ..!

ಐಪಿಎಲ್‌ನ ಬದ್ದವೈರಿಗಳು ಅಂತಲೇ ಕರೆಸಿಕೊಳ್ಳೋ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ನಡುವಿನ ಪಂದ್ಯ ಅಂದರೆ ಸಹಜವಾಗಿಯೇ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗುತ

32 Views | 2025-05-03 15:11:58

More

ಶಿರಾ: ಕೃತಿಕಾ ಮಳೆ ಅವಾಂತರ |ಕೊಳಚೆ ನೀರಲ್ಲಿ ಜನರ ಪರದಾಟ

ಶಿರಾದಲ್ಲಿ ಬೆಳಗ್ಗೆಯಿಂದಲೇ ಬಿರು ಬಿಸಿಲಿತ್ತು. ಬಿಸಿಲಿನ ತಾಪಕ್ಕೆ ಜನರು ಹೈರಾಣಾಗಿದ್ರು. ಆದ್ರೆ ಸಂಜೆ ಸಣ್ಣದಾಗಿ ಶುರುವಾದ ಮಳೆ 7 ನಂತರ ಭರ್ಜರಿಯಾಗಿ ಸುರಿಯಿತು.

24 Views | 2025-05-13 13:10:56

More

RAIN ALERT: ಇಂದು ಕರ್ನಾಟಕದ 21 ಜಿಲ್ಲೆಗಳಲ್ಲಿ ಭಾರೀ ಮಳೆ

ಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದಿನಿಂದ ಮೇ 16 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ &ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

32 Views | 2025-05-13 17:54:58

More

ತುಮಕೂರು : ತುಮಕೂರಿನಲ್ಲಿ ಮಳೆ ಅಬ್ಬರ | ಹಲವೆಡೆ ನಾನಾ ಅವಾಂತರ

ಬಿರು ಬಿಸಲಿನ ನಡುವೆ ರಾಜ್ಯದ ಸಲವೆಡೆ ಮಳೆ ಆಗ್ತಿದೆ ಪೂರ್ವ ಮುಂಗಾರು ಮಳೆ ಆಗ್ತಿದ್ದು ಹಲವೆಡೆ ಮಳೆ ಅವಾಂತರಗಳನ್ನು ಸೃಷ್ಟಿ ಮಾಡ್ತಿದೆ.

19 Views | 2025-05-16 12:04:08

More

RAIN ALERT : ರಾಜ್ಯ 23 ಜಿಲ್ಲೆಗಳಲ್ಲಿ ಭರ್ಜರಿ ಮಳೆ- ಯೆಲ್ಲೋ ಅಲರ್ಟ್‌ ಘೋಷಿಸಿದ ಇಲಾಖೆ

ರಾಜ್ಯದೆಲ್ಲೆಡೆ ಬಿಸಿಲಿನ ನಡುವೆಯೇ ಭರ್ಜರಿ ಮಳೆಯಾಗುತ್ತಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಜವರಾಯ ಧರೆಗಿಳಿಯುತ್ತಿದ್ದಾನೆ.

17 Views | 2025-05-16 15:43:17

More

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ | ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಭಾಗ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಮುಂದಿನ 5 ದಿನಗಳ

13 Views | 2025-05-17 13:00:16

More

RAIN ALERT: ಮುಂದಿನ 4 ದಿನ ರಾಜ್ಯದಲ್ಲಿ ಮಳೆ ಫಿಕ್ಸ್

ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಹೊಳೆಯುತ್ತಿದೆ.

22 Views | 2025-05-18 16:30:44

More

ಕರ್ನಾಟಕ : ಮುಂದಿನ ನಾಲ್ಕು ದಿನ ರಾಜ್ಯಾದ್ಯಂತ ಭಾರಿ ಮಳೆಯ ಮುನ್ಸೂಚನೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

4 Views | 2025-05-19 11:18:47

More

ತಿಪಟೂರು : ಹೆದ್ದಾರಿಗೆ ಬಿದ್ದ ಮರದ ಕೊಂಬೆ | ದೊಡ್ಡ ಮರಗಳಿಂದ ಜೀವಕ್ಕೆ ಕುತ್ತು

ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಭರ್ಜರಿ ಮಳೆಯ ಕಾರಣಕ್ಕೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

32 Views | 2025-05-19 12:03:19

More

ಬೆಂಗಳೂರು : ಬೆಂಗಳೂರಿನಲ್ಲಿ ವರುಣನ ಅವಾಂತರ | ಡಿಸಿಎಂ ಡಿಕೆ ಶಿವಕುಮಾರ್‌ ಕಳವಳ

ಬೆಂಗಳೂರು ನಗರದ ಹಲವೆಡೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ಹಲವೆಡೆ ರಸ್ತೆಗಳು ಜಲಾವೃತ್ತಗೊಂಡಿದ್ದರೆ, ಕೆಲವೊಂದು ಪ್ರದೇಶಗಳಲ್ಲಿ ಮನೆಗಳೊಳಗೂ ರಾಜಕಾಲುವ

6 Views | 2025-05-19 13:04:58

More

ಬೆಂಗಳೂರು : ಬೆಂಗಳೂರಿನಲ್ಲಿ ಭಾರೀ ಮಳೆ ಅವಾಂತರ | ಗೋಡೆ ಕುಸಿದು ಮಹಿಳೆ ಸಾವು

ನಿನ್ನೆ ರಾತ್ರಿ ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದ್ದು, ನಗರದಲ್ಲಿ ನಾನಾ ಅವಾಂತರಗಳು ಸೃಷ್ಟಿಯಾಗಿದೆ.

27 Views | 2025-05-19 13:47:27

More

ರಾಯಚೂರು : ರಾಯಚೂರಿನಲ್ಲಿ ಭಾರೀ ಮಳೆ | ಟಿನ್ ಶೆಡ್ ಮನೆ ಕುಸಿದು ಮೂವರಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಹಿನ್ನಲೆಯಲ್ಲಿ ಅನೇಕ ಅವಾಂತರಗಳು ಸಂಭವಿಸುತ್ತಿದ್ದು, ಲಿಂಗಸುಗೂರು ತಾಲೂಕಿನ ಪರಾಂಪುರ ತಾಂಡಾದಲ್ಲಿ ಗಂಭೀರ ಘಟನೆ ನಡೆದಿದೆ.

22 Views | 2025-05-19 18:38:19

More

ರಾಜ್ಯ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿಕೆ | ಮೇ 24ರವರೆಗೆ ತೀವ್ರ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ತೀವ್ರತೆಗೆ ತಲುಪಿದ್ದು, ಹವಾಮಾನ ಇಲಾಖೆ ಮೇ 24ರವರೆಗೂ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

53 Views | 2025-05-20 11:09:38

More