ಕರ್ನಾಟಕದಾದ್ಯಂತ ಚಳಿ ಮುಂದುವರೆದಿದೆ, ಅದರ ಬೆನ್ನಲ್ಲೇ ಚಂಡಮಾರುತದ ಆಗಮನವೂ ಆಗುತ್ತಿದ್ದು, ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
56 Views | 2025-01-19 11:26:57
Moreರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
43 Views | 2025-04-02 11:49:32
Moreಬಿಸಿಲಿನಿಂದ ಕಂಗೆಟ್ಟಿದ ಬೆಂಗಳೂರಿಗರಿಗೆ ತಂಪೆರೆದಿದ್ದಾನೆ ವರುಣ. ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆಯೇ ತುಂತುರು ಮಳೆಯಾಗಿದೆ.
36 Views | 2025-04-03 10:47:46
Moreಯುಗಾದಿ ಬಳಿಕ ತುಮಕೂರಿನಲ್ಲಿ ಮೊದಲ ಮಳೆಯಾಗಿದ್ದು, ಮಳೆಯ ಸಿಂಚನ ಕಂಡು ತುಮಕೂರಿಗರು ಫುಲ್ ಖುಷ್ ಆದರು. ನಿನ್ನೆಯಿಂದ ತುಮಕೂರು ಸುತ್ತಾ- ಮುತ್ತಾ ಆಗ್ಗಾಗ್ಗೆ ಮೋಡ ಕವಿದ ವಾತಾವರಣ ಇದ್ದು, ಇಂದು
46 Views | 2025-04-03 16:15:14
Moreಬೆಳಗಾವಿ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು.
38 Views | 2025-04-04 13:43:54
More