ಗಡಿ ತಾಲೂಕು ಪಾವಗಡ ತಾಲೂಕು ಅದೆಷ್ಟೋ ಹಿಂದುಳಿದಿದೆ ಎಂದರೆ ತಾಲೂಕಿನ ಹಳ್ಳಿಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳು ಕೂಡ ಮರೀಚಿಕೆಯಾಗಿದೆ.
41 Views | 2025-04-05 12:42:58
Moreಮಳೆಗಾಲ ಆರಂಭಕ್ಕೂ ಮುನ್ನವೇ ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗ್ತಿದ್ದು, ನಾನಾ ಅವಾಂತರಗಳನ್ನು ಸೃಷ್ಟಿ ಮಾಡ್ತಿದೆ.
45 Views | 2025-04-27 15:52:27
Moreರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಭರ್ಜರಿ ಮಳೆಯ ಕಾರಣಕ್ಕೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
47 Views | 2025-05-19 12:03:19
Moreನಿನ್ನೆ ರಾತ್ರಿ ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದ್ದು, ನಗರದಲ್ಲಿ ನಾನಾ ಅವಾಂತರಗಳು ಸೃಷ್ಟಿಯಾಗಿದೆ.
46 Views | 2025-05-19 13:47:27
Moreಮೂರು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನೆಲೆ ಇಂದು ಸಿಲ್ಕ್ ಬೋರ್ಡ್ ಪ್ರದೇಶದಲ್ಲಿ ಮಳೆ ಹಾನಿಗೊಳಗಾದ ಸ್ಥಳಗಳಿಗೆ ಬಿಜೆಪಿ
30 Views | 2025-05-20 13:13:23
Moreಶಿರಾ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸುರಿದ ಧಾರಾಕಾರ ಮಳೆಗೆ ಕಳ್ಳಂಬೆಳ್ಳ ಹೋಬಳಿಯ ತರೂರು ಗೇಟ್ ಮತ್ತು ಕುಂಟೇಗೌಡನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಅಂಡರ್ ಪಾಸ್ಗಳಲ್ಲಿ ಮಳೆ
88 Views | 2025-05-23 15:54:47
Moreಕೋಲಾರ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ಪರಿಣಾಮವಾಗಿ ರೈತರು ಭಾರೀ ಬೆಳೆಹಾನಿಗೆ ಒಳಗಾಗಿದ್ದಾರೆ. ತಾಲೂಕಿನ ಹಲವೆಡೆ ಮಳೆ ಆರ್ಭಟದಿಂದ ಕೃಷಿ ಹಾನಿಯಾಗಿದೆ.
51 Views | 2025-05-24 11:34:34
Moreರಾಜ್ಯದಾದ್ಯಂತ ಮುಂಗಾರು ಚುರುಕುಗೊಳ್ಳಲಿದ್ದು, ಇಂದಿನಿಂದ ಭಾರಿ ಮಳೆಯ ಮುನ್ಸೂಚನೆ ಇದೆ.
88 Views | 2025-05-25 11:22:36
Moreನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯ ದೋಣಿಗಾಲ್ ಬಳಿ ಭೂಕುಸಿತ ಉಂಟಾಗಿದೆ.
51 Views | 2025-05-25 14:45:25
Moreರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಭಾರೀ ಗಾಳಿ ಮಳೆಯ ಪರಿಣಾಮದಿಂದ ಮೂಡಿಗೆರೆಯಲ್ಲಿ ಎರಡು ವಿಭಿನ್ನ ಘಟನೆಯಲ್ಲಿ ಕಾರುಗಳು ನದಿಗೆ ಬಿದ್ದಿರುವ ಘಟನೆ ನಡೆದಿದೆ.
44 Views | 2025-05-25 16:17:12
Moreಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯ ಅಬ್ಬರದ ಮಧ್ಯೆ ದುರಂತ ಘಟನೆಯೊಂದು ನಡೆದಿದೆ.
30 Views | 2025-05-25 16:34:32
Moreಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆ ಆಗುತ್ತಿದ್ದು, ವರುಣನ ಆರ್ಭಟಕ್ಕೆ ಹೋಟೆಲ್ ಕಟ್ಟಡದ ಗೋಡೆಯ ಒಂದು ಭಾಗ ಕುಸಿದು ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
22 Views | 2025-05-25 17:39:31
Moreರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ, ಮಲೆನಾಡು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.
61 Views | 2025-05-26 11:30:35
Moreಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,
46 Views | 2025-05-27 12:46:34
Moreಮಡಿಕೇರಿ, ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದ ಪರಿಣಾಮವಾಗಿ ಸಾಕಷ್ಟು ಅವಾಂತರಗಳು ಸಂಭವಿಸುತ್ತಿವೆ.
28 Views | 2025-05-27 16:15:27
Moreದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿಯಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಮೂವರು ದಾರ
65 Views | 2025-05-30 15:48:56
Moreಮಂಡ್ಯದಲ್ಲಿ ಸತತ ಮಳೆಯ ಪರಿಣಾಮ ಪಾಂಡವಪುರ ತಾಲೂಕು ಚಿಕ್ಕಮರಳಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ.
80 Views | 2025-05-31 16:46:02
Moreದೇವಾಲಯಗಳ ನಾಡು ಅಸ್ಸಾಂ ಭಾರೀ ಮಳೆಗೆ ಅಕ್ಷರಶಃ ಮುಳುಗಿ ಹೋಗಿದೆ.
5 Views | 2025-06-02 16:46:43
Moreದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಇಂದು ಸಂಭವಿಸಿದ ಭಾರೀ ಗಾಳಿ-ಮಳೆಗೆ ರಸ್ತೆಮಧ್ಯೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.
19 Views | 2025-06-02 17:12:39
Moreಈಶಾನ್ಯ ಭಾರತದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಭಾರತೀಯ ಸೇನೆಯ ಮೂವರು ಸೈನಿಕರು ಪ್ರಾಣ ಕಳೆದುಕೊಂಡಿದ್ದು, ಇನ್ನೂ ಆರು ಸೈನಿಕರು ನಾಪತ್
6 Views | 2025-06-02 18:39:16
More