Post by Tags

  • Home
  • >
  • Post by Tags

ಮಧುಗಿರಿ : ನಿವೇಶನ ರಹಿತರಿಗೆ ಪಾರದರ್ಶಕವಾಗಿ ನಿವೇಶನ ಹಂಚಿಕೆ

ಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಕಾರೇನಹಳ್ಳಿ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಒ ಶಿವಕುಮಾರ್ ತಿಳಿಸಿದರು.

28 Views | 2025-01-14 12:06:04

More

ತುಮಕೂರು : ಒಳಮೀಸಲಾತಿ ಜಾರಿಗೆ ದಲಿತ ಸಮುದಾಯದಿಂದ ಪ್ರತಿಭಟನೆ

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ, ದಲಿತ ಸಮುದಾಯದ ಮುಖಂಡರು ಹಾಗೂ ದಲಿತ ಪರ ಸಂಘಟನೆಗಳು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

56 Views | 2025-01-29 17:52:54

More

ತುಮಕೂರು : ರಾಜ್ಯದಲ್ಲಿ ಮತ್ತೆ ಜೋರಾಯ್ತು ಒಳಮೀಸಲಾತಿ ಕಿಚ್ಚು..!

ಒಳ ಮೀಸಲಾತಿ ಜಾರಿಗೆ ಅಗ್ರಹಿಸಿ ಮಾದಿಗ ಸಮುದಾಯದ ಮುಖಂಡರು ದಾವಣಗೆರೆ ಜಿಲ್ಲೆ ಹರಿಹರದಿಂದ ಬೆಂಗಳೂರಿಗೆ ಕಾಂತ್ರಿಕಾರಿ ಪಾದಯಾತ್ರೆ ಕೈಗೊಂಡಿದ್ದಾರೆ. ಇಂದು ಅವರ ಪಾದಯಾತ್ರೆ ತುಮಕೂರು ನಗರಕ್ಕೆ ಆಗಮಿಸಿದ್ದು,

40 Views | 2025-03-16 19:12:45

More