ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
42 Views | 2025-02-22 13:12:36
Moreಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಗುಂಡಿನ ಶಬ್ದ ಕೇಳಿ ಬಂದಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಹೊಸಮನೆ ಪೊಲೀಸ್ ಠಾಣೆಯ ಎಸ್ ಐ ಕೃಷ್ಣ ಅವರು ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬಾತನ ಬಲ ಕಾಲಿಗೆ ಗುಂಡು ಹೊಡೆದಿದ್ದರು, ಇದೀಗ ಭದ್ರಾವತಿಯ ಪ
46 Views | 2025-02-24 14:54:40
Moreಪುಡಿ ರೌಡಿಗಳ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ನಡೆದಿದೆ.
30 Views | 2025-02-26 14:11:22
More