ಮಧುಗಿರಿ: ಜೀತ ವಿಮುಕ್ತರ ಪುನರ್ವಸತಿಗೆ ಆಗ್ರಹಿಸಿ ತಮಟೆ ಜಾಥ ಮೂಲಕ ಮನವಿ
ಮಧುಗಿರಿ ತಾಲೂಕಿನ ದಂಡಾಧಿಕಾರಿ ಕಚೇರಿಯ ಮುಂದೆ ಜೀತ ವಿಮುಕ್ತರ ಪುನರ್ವಸತಿಗೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆ, ಪರಿವರ್ತನಾ ಟ್ರಸ್ಟ್, ದಲಿತ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕ