ಮೈಸೂರಿನಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣ ಮತ್ತೆ ಪುನರಾರಂಭವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದು, ಹಲವು ತಿಂಗಳ ನಂತರ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟಿದ್ದಾರೆ.
36 Views | 2025-03-12 12:42:01
Moreಚಾರ್ಮಿನಾರ್, ಛೂ ಮಂಥರ್ ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಮೇಘನಾ ಗಾಂವ್ಕರ್ ಅವರಿಗೆ ಡಾಕ್ಟರೇಟ್ ಪದವಿ ದೊರೆತಿದೆ.
54 Views | 2025-03-25 15:33:08
Moreನಟ ಧ್ರುವ ಸರ್ಜಾ ಸಿನಿಮಾದಲ್ಲಿ ಮಾತ್ರ ಹಿರೋ ಅಲ್ಲ. ನಿಜಜೀವನದಲ್ಲಿಯೂ ಹೀರೋ ಎಂಬುದನ್ನು ಸಾಬೀತು ಪಡಿಸಿದ್ದಾರೆ.
33 Views | 2025-04-01 13:33:25
Moreನಟ ಕಿಚ್ಚ ಸುದೀಪ್ ಮಾಡಿದ ಒಂದೇ ಒಂದು ಮನವಿಗೆ ಕನ್ನಡಿಗರ ಮನಸು ಕರಗಿದೆ. ಪುಟ್ಟ ಮಗು ಕೀರ್ತನಾ ಅವರ ಬದುಕಿಸೋ ಹೋರಾಟಕ್ಕೆ ಸಾವಿರಾರು ಅಭಿಮಾನಿಗಳು ಕೈ ಜೋಡಿಸಿದ್ದಾರೆ.
43 Views | 2025-04-02 12:43:22
Moreನಟ ಕಿಚ್ಚ ಸುದೀಪ್ ಅಭಿನಯದ ಬಹಿನಿರೀಕ್ಷಿತ ಬಿಲ್ಲಾ ರಂಗ ಬಾಷಾ ಸಿನಿಮಾದ ಚಿತ್ರೀಕರಣವು ಇಂದಿನಿಂದ ಆರಂಭಗೊಂಡಿದೆ.
32 Views | 2025-04-16 11:30:16
Moreಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
23 Views | 2025-05-05 16:46:26
Moreಕೆಜಿಎಫ್ ಚಾಪ್ಟರ್-2 ತೆರೆಕಂಡು 3 ವರ್ಷಕಳೆದಿದೆ. ಇದೀಗ ಈ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕೆಜಿಎಫ್ 3ನೇ ಭಾಗದ ಬಗ್ಗೆ ಬಿಗ್ ಹಿಂಟ್ ಕೊಟ್ಟಿದೆ.
18 Views | 2025-05-11 15:21:05
Moreಇಂದು ತಾಯಂದಿರ ದಿನ... ಈ ವಿಶೇಷ ದಿನವೇ, ವಾಸುಕಿ ವೈಭವ್ ತಮ್ಮ ಅಭಿಮಾನಿಗಳಿಗೆ ಒಂದು ಅಚ್ಚುಮೆಚ್ಚಾದ ಸುದ್ದಿ ನೀಡಿದ್ದಾರೆ.
9 Views | 2025-05-11 16:45:59
Moreಜೀ ಕನ್ನಡದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ್ದಾರೆ.
16 Views | 2025-05-12 13:30:36
Moreಉಪ್ಪಿಗೆ ನಾಯಕಿಯಾದ ಅಂಕಿತಾ ಅಮರ್ ಧಾರಾವಾಹಿ ಪ್ರೇಮಿಗಳ ಮನಸ್ಸು ಗೆದ್ದ ನಮ್ಮನೆ ಯುವರಾಣಿ ಧಾರಾವಾಹಿಯ ಮೂಲಕ ಜನಪ್ರಿಯರಾಗಿದ್ದರು.
4 Views | 2025-05-14 13:21:20
More