ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಹಶೀಲ್ದಾರ್ ಮಂಜುನಾಥ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿದರು.
33 Views | 2025-01-26 13:42:52
Moreಗಡಿ ತಾಲೂಕು ಪಾವಗಡದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗ್ತಾ ಇದ್ದು, ಜನರಂಥೂ ಕಂಗಾಲಾಗಿದ್ದಾರೆ. ತಾಲೂಕಿನಲ್ಲಿ ಗರಿಷ್ಠ 38 ಡಿಗ್ರಿಯಿಂದ 38 ರಷ್ಟು ಉಷ್ಣಾಂಶ ಇದ್ದು ಜನರು ಮನೆಯಿಂದ ಹೊರಬರ
29 Views | 2025-04-01 14:31:52
More