Post by Tags

  • Home
  • >
  • Post by Tags

ಶಿರಾ : ಮನೆ ಮನೆಗೆ ಗಂಗೆ ಇದ್ರು ಕೂಡ ನೀರು ಮಾತ್ರ ಬರ್ತಾ ಇಲ್ಲ.... ?

ರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್‌ ಮಿಷನ್‌ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.

2025-01-29 14:30:57

More

ಶಿರಾ : ಶಿರಾದ ಕೆಲ ಮೆಡಿಕಲ್ ಸ್ಟೋರ್‌ ಗಳ ಮೇಲೆ ದಿಢೀರ್ ಪೊಲೀಸ್ ರೇಡ್

ಕೆಲವು ಮಾತ್ರೆಗಳನ್ನು ಮಾದಕ ವಸ್ತುಗಳ ರೀತಿಯಲ್ಲಿ ಬಳಕೆ ಮಾಡಲಾಗುತ್ತಿದ್ದು, ಅಂತಹ ಮಾತ್ರೆಗಳ ಮಾರಾಟ, ಖರೀದಿ ಮೇಲೆ ಪೊಲೀಸ್‌ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆ ನಿಗಾ ಇಟ್ಟಿದೆ.

2025-01-29 15:29:55

More

ಶಿರಾ : ಆಟೋ ಚಾಲಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಪೊಲೀಸರು

ಶಿರಾ ನಗರ ಪೊಲೀಸ್‌‌ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ  ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

2025-01-30 14:24:40

More

ಶಿರಾ : ಹೊನ್ನಗೊಂಡನಹಳ್ಳಿ ರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು...!

ಕಾಲಿಟ್ಟರೇ ಸಾಕು ಬರೀ ಗುಂಡಿಗಳು ಗರ್ಭೀಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿ ಹೆರಿಗೆ ಆಗೋದು ಫಿಕ್ಸ್‌. ಇನ್ನು ಈ ರೋಡ್‌ನಲ್ಲಿ ಹೋಗೋ ಸವಾರರ ಜೀವಕ್ಕೆ ಮಾತ್ರ ಗ್ಯಾರಂಟಿ ಇಲ್ಲ.

2025-01-31 14:13:41

More

ಶಿರಾ : ಇದು ಪ್ರಜಾಶಕ್ತಿ ವರದಿ ಫಲಶೃತಿ | ಗಡಿ ಗ್ರಾಮದಲ್ಲಿ ಮನೆ ಮನೆಗೂ ಗಂಗೆ

ಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು

2025-01-31 19:03:29

More

SIRA: ಪಂಚಾಯ್ತಿ ಸದಸ್ಯರು- ಗ್ರಾಮಸ್ಥರ ನಡುವೆ ಜಟಾಪಟಿ

ಅಭಿವೃದ್ದೀ ವಿಚಾರವಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಜಟಾಪಡಿ ಶುರುವಾಗಿದೆ. ಹೌದು ಶಿರಾ ತಾಲೂಕಿನ ಭುವನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಗಲಾಟೆ ನಡೆದಿದೆ.

2025-02-05 19:42:54

More

ಶಿರಾ: ಅವ್ಯವಸ್ಥೆಯ ಆಗರವಾದ ಅಂಬೇಡ್ಕರ್‌ ಬಾಲಕರ ಹಾಸ್ಟೆಲ್‌

ಶಿರಾ ತಾಲ್ಲೂಕಿನ ತಾವರೆಕೆರೆ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಮನೆಯ ದುಸ್ಥಿತಿ ಶೋಚನೀಯವಾಗಿದೆ

2025-02-06 16:53:49

More

ಶಿರಾ : ಶಿರಾದಲ್ಲಿ ಲೋಡ್ ಶೆಡ್ಡಿಂಗ್ ಕಾಟ.. ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಶಿರಾ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೊರಿದ್ದು, ಇತ್ತೀಚಿನ ದಿನಗಳಲ್ಲಿ ಲೋಡ್‌ ಶೇಡ್ಡಿಂಗ್‌ ಶುರುವಾಗಿದೆ. ಹೀಗಾಗಿ ಸೂಕ್ತ ಕಾಲಕ್ಕೆ ಬೆಳೆಗಳಿಗೆ ನೀರನ್ನು ಹರಿಸಲು ರೈತರು ಹೆಣಗಾಡುವಂತಾಗಿದೆ.

2025-02-06 17:19:12

More

ಶಿರಾ: ಗುಂಡಿ ಬಿದ್ದ ರಸ್ತೆಗಳು, ಕೆಟ್ಟಿರೋ ಬೀದಿ ದೀಪಗಳು | ಕಣ್ಮುಚ್ಚಿ ಕುಳಿತ ನಗರಸಭೆ ಅಧಿಕಾರಿಗಳು

ಶಿರಾ ಪಟ್ಟಣ ತುಮಕೂರಿನಿಂದ 50 ಕಿಲೋ ಮೀಟರ್‌ ದೂರದಲ್ಲಿದ್ದು, ನಾನಾ ಕಾರ್ಖಾನೆಗಳು ತಲೆ ಎತ್ತಿದ್ದು ಬೆಳೆವಣಿಗೆಯ ಹಾದಿಯಲ್ಲಿದೆ.  ಆದರೆ ನಗರ ಸಭೆಯಲ್ಲಿ ಜನಪ್ರತಿನಿಧಿಗಳು ಇದ್ದರು ಕೂಡ ಇಲ್ಲದಂತಾಗಿದ್ದು, ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದೆ ಬಿದ

2025-02-07 14:24:43

More

ಶಿರಾ: ಶಿರಾ ನಗರದ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಂಜನ್‌ ಕುಮಾರ್‌ ಆಯ್ಕೆ

ಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

2025-02-08 14:05:10

More

ಶಿರಾ: ಅದ್ಧೂರಿಯಾಗಿ ಜರುಗಿದ ಮಾಗೋಡು ರಂಗನಾಥ ಸ್ವಾಮಿ ರಥೋತ್ಸವ

ಶಿರಾ ತಾಲೂಕು ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ಜರುಗಿತು.

2025-02-08 19:16:13

More

ಶಿರಾ: ಶಿಕ್ಷಣ ಇಲಾಖೆಯ ಬೇಜವಾಬ್ದಾರಿ | ಶೋಚನೀಯ ಸ್ಥಿತಿಯಲ್ಲಿರೋ ಹಾಸ್ಟೆಲ್ ಗಳು

ಶಿರಾದಲ್ಲಿರೋ ಬಹುತೇಕ ವಸತಿ ನಿಲಯಗಳು ಶೋಚನೀಯ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಸ್ಥಿತಿ ಹೇಳತೀರದಾಗಿದೆ. ಒಂದ್ಕಡೆ ಕಟ್ಡಡದ ಕೊರತೆ ಇದ್ದರೆ ಮತ್ತೊಂದು ಕಡೆ ಶುಚಿತ್ವ ಅನ್ನೋದು ಮರೀಚಿಕೆಯಾಗಿದ್ದು, ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಅಡಚಣೆ ಆಗ

2025-02-09 16:12:00

More

ತುಮಕೂರು: ಮೂಲಭೂತ ಸೌಕರ್ಯಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

2025-02-10 16:45:52

More

ಶಿರಾ: ಶಿರಾದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳ ಸ್ಥಿತಿ ಅಯೋಮಯ

ಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್‌ನ ಅವ್ಯವಸ್ಥೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು, ಈ ಹಾಸ್ಟೆಲ್‌ನಲ್ಲಿ ಮಕ್ಕಳಿಗೆ ಮಲಗಲು ಮಂಚಗಳಿಲ್ಲ, ಅಲ್ಲದೇ

2025-02-12 10:45:39

More

ಶಿರಾ: ಶಿರಾದ ಅಂಬಾ ಭವಾನಿ ಅಮ್ಮನವರ ದೇಗುಲದಲ್ಲಿ ಯದುವೀರ್ ವಿಶೇಷ ಪೂಜೆ

ಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

2025-02-10 18:35:42

More

ಶಿರಾ: ಅದ್ದೂರಿಯಾಗಿ ಜರುಗಿದ ಮಾಗೋಡು ರಂಗನಾಥ ಸ್ವಾಮಿಯ ಹೂವಿನ ರಥೋತ್ಸವ

ಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.

2025-02-10 18:55:43

More

ಶಿರಾ: ಪ್ರಜಾ ಶಕ್ತಿ ವರದಿಯ ಫಲಶೃತಿ | ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹಾಸ್ಟೆಲ್‌ ಗೆ ಭೇಟಿನೀಡಿ ಪರಿಶೀಲನೆ

ಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತನೇ ಬಂದಿದೆ. ಹೌದು ನೆನ್ನೆ ಅಷ್ಟೇ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಡಾ. ಬಿ.ಆರ್‌ ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಚಿತ್ರಣವನ್ನು 

2025-02-11 18:24:47

More

ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಮತ್ತೋರ್ವ ಭಕ್ತ ಸಾವು..!

ಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.

2025-02-12 14:03:30

More

ಶಿರಾ : ಶಿರಾದ ವಸತಿ ನಿಲಯದಲ್ಲಿ ದುರಂತ.. 20 ವಿದ್ಯಾರ್ಥಿಗಳು ಅಸ್ವಸ್ಥ

ಶಿರಾ ತಾಲೂಕಿನಲ್ಲಿರೋ ವಸತಿ ಶಾಲೆಯಲ್ಲಿನ ದುಸ್ಥಿತಿ ಬಗ್ಗೆ ಪ್ರಜಾಶಕ್ತಿ ಎಳೆ ಎಳೆಯಾಗಿ ಬಿತ್ತರಿಸುತ್ತಿದ್ದ ಬೆನ್ನಲ್ಲೇ, ಹಾಸ್ಟೆಲ್‌ನಲ್ಲೋಂದು ದುರಂತ ಸಂಭವಿಸಿದೆ.

2025-02-12 15:54:57

More

ಶಿರಾ: ಒತ್ತುವರಿದಾರರಿಗೆ ಪಂಚಾಯ್ತಿ ಸದಸ್ಯರ ಬೆಂಬಲ..? ರಾತ್ರೋ ರಾತ್ರಿ ಚರಂಡಿ ಕಾಮಗಾರಿ

ಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ರಸ್ತೆ ಹೆದ್ದಾರಿಯಾಗಿ ಮಾರ್ಪಡುತ್ತಿದೆ. ಆದರೆ ಈ ಹೆದ್ದಾರಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆಯ ಬಳಿ ಚರಂಡಿ ತೆಗೆದಿದ್ದು ಹಲವು

2025-02-12 16:27:31

More

ಶಿರಾ: ಕಳ್ಳತನ ಮಾಡಿದ್ದ ಆರೋಪಿ ಅಂದರ್ | ಆರೋಪಿಯಿಂದ 1.45 ಲಕ್ಷದ ಮೌಲ್ಯದ ಚಿನ್ನಾಭರಣ ವಶ

ಶಿರಾ ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಖದೀಮನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರ

2025-02-13 11:49:13

More

ಶಿರಾ : ನೀರು ಪೋಲಾಗುತ್ತಿದ್ರು ಅಧಿಕಾರಿಗಳು ಮಾತ್ರ ಮೌನ..! ಜನರಿಗೆ ಕುಡಿಯಕು ಕಲುಷಿತ ನೀರೇ ಪೂರೈಕೆ

ಶಿರಾ ತಾಲೂಕಿನ ಚಿನ್ನೆನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ನೀರು ಪೂರೈಸುವ ಮುಖ್ಯ ವಾಲ್ ಹೊಡೆದು ಅನಾವಶ್ಯಕ ರಸ್ತೆ ಪಕ್ಕದ ಕಾಲುವೆಗಳಿಗೆ ಸೇರಿ ಪೋಲಾಗುತ್ತಿದೆ

2025-02-16 14:19:08

More

ಶಿರಾ: ಶಿರಾದ ಆ ರಸ್ತೆಯಲ್ಲಿ ನಾಮಫಲಕವೂ ಇಲ್ಲ..ಲೈಟು ಇಲ್ಲ

ಶಿರಾ ನಗರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಳವಡಿಸಬೇಕಾದ ನಾಮಫಲಕ ಹಾಗೂ ಸುರಕ್ಷ ತಾ ಕ್ರಮಗಳಿಲ್ಲದೆ ಬೇಕಾಬಿಟ್ಟಿ ರಸ್ತೆ ಕಾಮಗಾರಿ ಕೆಲಸ ನಿರ್ಮಾಣ ಮಾಡಲಾಗುತ್ತಿದ್ದು. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ಸವಾರರು ಆರೋಪಿಸಿದ್ದಾರೆ.

2025-02-17 13:11:36

More

ಶಿರಾ: ಶಿರಾದಲ್ಲಿ ಅರ್ಥಪೂರ್ಣ ಸೇವಾಲಾಲ್ ಜಯಂತಿ ಆಚರಣೆ

ಶಿರಾದ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಸೇವಾಲಾಲ್‌ ಜಯಂತಿ ಆಚರಣೆ ಮಾಡಲಾಯಿತು.

2025-02-17 15:21:49

More

ಶಿರಾ: ಎರಡು ಬಾರಿ ಗ್ರಾಮ ಸಭೆ ಮುಂದೂಡಿಕೆ, ಕೆರಳಿದ ಗ್ರಾಮಸ್ಥರು

ಶಿರಾ ತಾಲೂಕಿನ ಹಂದಿಕುಂಟೆ ಗ್ರಾಮ ಸಭೆಯಲ್ಲಿ ಸದಸ್ಯರು ಹಾಗೂ ಪಿಡಿಒ ಇಲ್ಲದ ಕಾರಣ ಗ್ರಾಮ ಸಭೆಯನ್ನು ಮುಂದೂಡಿಕೆ ಮಾಡಲಾಯಿತು.

2025-02-19 10:04:13

More

SIRA -ಸಾಗುವಳಿ ಪತ್ರಕ್ಕಾಗಿ ಬೀದಿಗಿಳಿದು ಅನ್ನದಾತರ ಆಕ್ರೋಶ

ಸಾಗುವಳಿ ಮಾಡ್ತಿರೋ ರೈತರಿಗೆ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿ ಶಿರಾದ ತಾಲೂಕು ಆಡಳಿತ ಕಚೇರಿ ಮುಂದೆ ನೂರಾರು ಮಂದಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು

2025-02-19 12:46:42

More

sira -ಪ್ರೆಸಿಡೆನ್ಸಿ ಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ !! ಅಸ್ವಸ್ಥಗೊಂಡ ೬೦ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು..

ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಖಾಸಗಿ ವಸತಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು, ವಾಂತಿ-ಭೇದಿ ಕಾಣಿಸಿಕೊಂಡಿದ್ದು, ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ನಡೆದಿದೆ.

2025-02-19 15:08:05

More

ನಟ ಶ್ರೇಯಸ್ ಮಂಜು BMW ಕಾರು ಅಪಘಾತ | ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

2025-02-20 14:10:39

More

ಶಿರಾ: ಗ್ರಾಮ ಪಂಚಾಯ್ತಿ ಸದಸ್ಯೆಯ ಪತಿಯಿಂದ ನರೇಗಾ ಹಣ ಗುಳುಂ..!

ಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ಹೊಸೂರು ಗ್ರಾಮ ಪಂಚಾಯ್ತಿಯಲ್ಲಿ ಹೆಂಡ್ತಿ ಸದಸ್ಯೆಆಗಿದ್ದು, ದರ್ಬಾರ್‌ ಮಾತ್ರ ಗಂಡ ನಡೆಸುತ್ತಿರೋದು ಬೆಳಕಿಗೆ ಬಂದಿದೆ.

2025-02-21 10:06:31

More