ಶಿರಾ ತಾಲೂಕಿನಲ್ಲಿ ಗುಂಡಿಗಳಿಂದ ನಾನಾ ಅವಾಂತರ ಸೃಷ್ಟಿ ಮಾಡ್ತಾ ಇದೆ, ಈ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿ ಗುಂಡಿ ಮುಚ್ಚುವಂತೆ ಆಗ್ರಹಿಸಿದ್ರು ಕೂಡ ಅಧಿಕಾರಿಗಳು ಮಾತ್ರ ಕೇರ್ ಮಾಡ್ತಾ ಇರಲಿಲ್ಲ..
2025-02-26 13:35:40
Moreಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
2025-03-03 17:08:12
More