Post by Tags

  • Home
  • >
  • Post by Tags

SIRA: ಗುಂಡಿ ಬಿದ್ದ ರಸ್ತೆಗೆ ನಗರಸಭೆಯಿಂದ ತೇಪೆ ಕಾರ್ಯ

ಶಿರಾ ನಗರದ ಹಲವು ರಸ್ತೆಗಳು ಗುಂಡಿಗಳು ಬಿದ್ದಿದ್ದು, ಸವಾರರು ಮಾತ್ರ ಹೈರಾಣಾಗಿದ್ರು. ಶಿರಾ ನಗರದ APMC ರಸ್ತೆ, ಪ್ರವಾಸಿ ಮಂದಿರ ಸರ್ಕಲ್ ಸೇರಿದಂತೆ ನಗರದ ಹಲವೆಡೆ ರಸ್ತೆಗಳು ಗುಂಡಿ ಬಿದ್ದಿದ್ವು.

57 Views | 2025-03-06 16:12:28

More

SIRA: ಗಬ್ಬೆದ್ದು ನಾರುತ್ತಿದ್ದರೂ ತಿರುಗಿ ನೋಡದ ಶಿರಾ ನಗರಸಭೆ ಅಧಿಕಾರಿಗಳು

ಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಇದಕ್ಕೆ ಸ್ಪಷ್ಟ ಉದಾರಣೆಯಂತಿದೆ ಶಿರಾ ನಗರದ 30ನೇ ವಾರ್ಡ್‌ನ ದುಸ್ಥಿತಿ.

47 Views | 2025-03-07 12:03:01

More

SIRA: ಶಿರಾಗೆ ಭೇಟಿ ನೀಡಿದ ನಾಗಾಸಾಧು ಧನಂಜಯ ಗುರೂಜಿ

ಇತ್ತೀಚೆಗಷ್ಟೇ ಪ್ರಯಾಗ್ರಾಜ್ನಲ್ಲಿ ಮುಕ್ತಾಯಗೊಂಡ ಐತಿಹಾಸಿಕ ಕುಂಭಮೇಳದಲ್ಲಿ ನಾಗಾಸಾಧುವೊಬ್ಬರು ತುಮಕೂರಿನ ಕೆಲವು ಪುಣ್ಯಕ್ಷೇತ್ರಗಳ ಬಗ್ಗೆ ಮಾತನಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿತ್ತು.

124 Views | 2025-03-08 11:47:18

More

SIRA: ರಸ್ತೆಗೆ ಚಾಚಿದ ಜಾಲಿ ಗಿಡಗಳಿಂದ ಸಂಚಾರಕ್ಕೆ ಸಂಚಕಾರ

ಶಿರಾ ತಾಲೂಕು ಬರದ ತಾಲೂಕಿಗೆ ಸೇರಲ್ಪಟಿದ್ದು, ಜಾಲಿ ಗಿಡಗಳು ಬೆಳೆದು ನಿಂತಿವೆ. ಖಾಲಿ ಜಾಗಗಳಲ್ಲಿ ಜಾಲಿಗಿಡಗಳು ಬೆಳೆದು ನಿಂತಿದ್ದು ಇಲ್ಲಿನ ಜನರಿಗೆ ಸಾಕಷ್ಟು ತೊಂದ್ರೆಯನ್ನು ಉಂಟು ಮಾಡುತ್ತಿವೆ.

60 Views | 2025-03-15 15:13:27

More

SIRA: ಗಬ್ಬೇದ್ದು ನಾರುತ್ತಿವೆ ಗ್ರಾಮದ ಬಹುತೇಕ ಚರಂಡಿಗಳು

ಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.

50 Views | 2025-03-19 12:00:59

More

SIRA: ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

ಗುರು ದೇವೋ ಭವ…ಅಂತಾ ಗುರುವನ್ನು ಪೂಜ್ಯ ಭಾವದಿಂದ ಕಾಣುತ್ತಾರೆ.

48 Views | 2025-03-22 14:19:15

More

SIRA: ಶಿರಾದಲ್ಲಿ ನಿರ್ಮಾಣ ಆಗ್ತಿರೋ ರಸ್ತೆಗಳಿಗೆ ಹಿಡಿದಿದ್ಯಾ ಗ್ರಹಣ?

ಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.

113 Views | 2025-03-23 18:54:34

More

SIRA: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಸುದ್ದಿಗೋಷ್ಠಿ

ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.

57 Views | 2025-03-24 15:23:52

More

ಶಿರಾ : ಶಿರಾ ಉಡುಸಲಮಯ್ಯ ದೇವಿಯ ಸನ್ನಿಧಿಗೆ ಭೇಟಿ ನೀಡಿದ ನಾಗಸಾಧು ಧನಂಜಯ

ಪ್ರಯಾಗ್ರಾಜ್ ಕುಂಭಮೇಳದಲ್ಲಿ ಭಾಗವಹಿಸಿದ್ದ ನಾಗಸಾಧು ಧನಂಜಯ ಭೈರವ ಅಘೋರಿ ತುಮಕೂರು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.

62 Views | 2025-04-01 12:15:29

More

ಶಿರಾ: ಮನೆ ಮನೆಗೆ ಗಂಗೆ ಇದ್ರೂ | ನೀರು ಮಾತ್ರ ಬರ್ತಿಲ್ಲ !!

ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆ ಗಂಗೆ ಯೋಜನೆಯನ್ನು ಜಾರಿಗೆ ತರಲಾಗಿದೆ.

56 Views | 2025-04-04 12:28:58

More

ಶಿರಾ: ರಸ್ತೆ ಅಗಲೀಕರಣ ಕಾಮಗಾರಿಯಿಂದ ಅವಾಂತರ ಸೃಷ್ಟಿ

ಶಿರಾ ತಾಲೂಕಿನ ಗಡಿಗ್ರಾಮವಾದ ಲೆಕ್ಕನಹಳ್ಳಿ ರಸ್ತೆಯು ಒಂದು ಕಡೆ ಕರ್ನಾಟಕ ಮತ್ತೊಂದು ಕಡೆ ಆಂದ್ರಪ್ರದೇಶ ಆಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.

51 Views | 2025-04-04 17:14:36

More

ಶಿರಾ: ಶಿರಾದಲ್ಲಿ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಶಂಕು ಸ್ಥಾಪನೆ

ಶಿರಾ ನಗರದ ದೊಡ್ಡಕೆರೆ ಬಳಿ ಅಮೃತ ಯೋಜನೆಯಡಿ ಕುಡಿಯುವ ನೀರಿನ ಸಂಸ್ಕರಣಾ ಘಟಕ ಕಟ್ಟಡಕ್ಕೆ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಡಾ. ಟಿ.ಬಿ ಜಯಚಂದ್ರ ಭೂಮಿ ಪೂಜೆಯನ್ನು ನೇರವೇರಿಸಿದ್ರು,

57 Views | 2025-04-04 17:57:54

More

ಶಿರಾ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಡೆಡ್ಲಿ ಆಕ್ಸಿಡೆಂಟ್ | ಬೈಕ್ ನಲ್ಲಿ ತೆರಳ್ತಿದ್ದ ದಂಪತಿಯ ದಾರುಣ ಸಾವು

ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.

55 Views | 2025-04-05 11:15:39

More

SIRA: ವೃದ್ಧನಿಗೆ ಕರೆಂಟ್ ಬಿಲ್ ಶಾಕ್ ಶೆಡ್ ಅಂಗಡಿಗೆ ಬಂತು ದುಬಾರಿ ಬಿಲ್

ರಾಜ್ಯದಲ್ಲಿ ಏಪ್ರಿಲ್1 ರಿಂದ ಕರೆಂಟ್‌ ಬಿಲ್‌ ಹೆಚ್ಚಳವಾಗಿದ್ದು ಜನರಿಗೆ ಸರ್ಕಾರ ವಿದ್ಯುತ್‌ ಶಾಕ್ ನೀಡಿದೆ.

63 Views | 2025-04-16 12:59:45

More

SIRA: ಲೇಔಟ್‌ ನಿರ್ಮಾಣಕ್ಕೆ ಸ್ಮಶಾನದಲ್ಲಿದ್ದ ಸಮಾಧಿಗಳ ಧ್ವಂಸ ಪ್ರಕರಣ| ಆಸ್ತಿ ಮುಟ್ಟುಗೋಲು ಹಾಕಲು ಆಗ್ರಹ

ಭೂಕಳ್ಳರು ಲೇಔಟ್‌ ನಿರ್ಮಾಣಕ್ಕಾಗಿ ಪುರಾತನವಾದ ಸಮಾಧಿಗಳನ್ನು ಜೆಸಿಬಿ ಮೂಲಕ ಏಕಾಏಕಿ ಧ್ವಂಸ ಮಾಡಿದ್ದು, ಸ್ಥಳೀಯರನ್ನು ಕೆರಳಿಸುವಂತೆ ಮಾಡಿತ್ತು.

56 Views | 2025-04-22 19:06:35

More

SIRA: ಅಧಿಕಾರಿಗಳಿಗೆ ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್‌ ಖಡಕ್‌ ವಾರ್ನಿಂಗ್‌

ಶಿರಾ ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಏರ್ಪಡಿಸಿದ್ದರು.

39 Views | 2025-04-23 14:43:48

More

SIRA: ವಕ್ಪ್‌ ತಿದ್ದುಪಡಿ ವಿರುದ್ಧ ದೀಪ ಆರಿಸಿ ಪ್ರತಿಭಟನೆ ನಡೆಸಿದ ಮುಸ್ಲಿಂರು

ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ಧ ಶಿರಾದಲ್ಲಿ ಮುಸ್ಲಿಂ ಭಾಂದವರು ವಿದ್ಯುತ್‌ ದೀಪಗಳನ್ನು ಆರಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನಸೆಳೆದ್ರು.

49 Views | 2025-05-01 13:03:05

More

ಶಿರಾ : ನರೇಗಾ ಕಾಮಗಾರಿಯಲ್ಲಿ ಅಕ್ರಮ | ಗ್ರಾ.ಪಂ ಕಚೇರಿಗೆ ಬೀಗ ಜಡಿದು ಆಕ್ರೋಶ

ಹಳ್ಳಿಗಳ ಬಡ ಜನರಿಗಾಗಿ ವಿಶೇಷವಾಗಿ ನಿರುದ್ಯೋಗಿಗಳಿಗಾಗಿ ಕೂಲಿ ಕೊಟ್ಟು ಅವರನ್ನು ಉದ್ಯೋಗದಲ್ಲಿ ತೊಡಗಿಸುವ ಮೂಲಕ ವಿವಿಧ ಕಾಮಗಾರಿ ಕಾರ್ಯಗಳನ್ನು ಅನುಷ್ಠಾನಕ್ಕೆ ತರುವ ಸಲುವಾಗಿ ನರೇಗಾ ಯೋಜನೆಯನ್

72 Views | 2025-05-14 12:42:20

More

ಶಿರಾ : ಎಲ್‌ಟಿಎಬಿ ವಿದ್ಯುತ್ ಕೇಬಲ್ | ರಾಜ್ಯದಲ್ಲಿಯೇ ಇದೇ ಮೊದಲು

ಶಿರಾ ನಗರದಲ್ಲಿ ಎಲ್ಟಿಎಬಿ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಗೆ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಡಾ.ಟಿ.ಬಿ.ಜಯಚಂದ್ರ ಚಾಲನೆ ನೀಡಿದರು.

195 Views | 2025-05-15 14:55:37

More

ಶಿರಾ : ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ | ಜೀವಭಯದಲ್ಲಿ ಜನರ ಓಡಾಟ

ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲಕ್ಕೂ ಮುನ್ನವೇ ಭರ್ಜರಿ ಮಳೆಯಾಗಿತ್ತು. ಇದೀಗ ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

254 Views | 2025-05-19 11:27:14

More

ಶಿರಾ : ಸಂಜೆ ಆಗುತ್ತಿದ್ದಂತೆ ಬಸ್‌ಗಳೇ ಬರಲ್ಲ | ಶಿರಾ ಪ್ರಯಾಣಿಕರು ಸುಸ್ತೋ ಸುಸ್ತು

ಶಿರಾ ನಗರ ಪ್ರಮುಖ ಕೇಂದ್ರವಾಗಿ ಬೆಳೆಯುತ್ತಿದೆ. ನಾನಾಉದ್ಯಮಗಳು ಇರುವುದರ ಜೊತೆಗೆ ಉತ್ತರ ಕರ್ನಾಟಕ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ತಾಲೂಕಾಗಿದೆ.

2230 Views | 2025-05-28 19:02:46

More

ಶಿರಾ : ಶಿರಾದಲ್ಲಿ ಮೊದಲ ಬಾರಿಗೆ ಕುರಿ - ಮೇಕೆ ಮೇಳೆ

ಮುಸ್ಲಿಂ ಬಾಂಧವರ ಬಕ್ರೀದ್‌ ಹಬ್ಬಕ್ಕೆ ದಿನಗಣನೆ ಶುರುವವಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗ್ತಿದೆ.

62 Views | 2025-05-29 12:23:19

More

GUBBI : ಕಟ್ಟೆಯಲ್ಲಿ ಅಪರಿಚಿತ ಶವ ಪತ್ತೆ | ಶವ ಕಂಡು ಗ್ರಾಮಸ್ಥರು ಶಾಕ್

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಮುದಿಗೆರೆ ಗ್ರಾಮದ ರಸ್ತೆ ಪಕ್ಕದ ಚಿಕ್ಕಕಟ್ಟೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ನೀರಿನಲ್ಲಿ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

33 Views | 2025-06-04 13:50:27

More