ಅಭಿವೃದ್ದೀ ವಿಚಾರವಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಜಟಾಪಡಿ ಶುರುವಾಗಿದೆ. ಹೌದು ಶಿರಾ ತಾಲೂಕಿನ ಭುವನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಗಲಾಟೆ ನಡೆದಿದೆ.
140 Views | 2025-02-05 19:42:54
Moreಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
45 Views | 2025-02-20 12:31:46
Moreಸತತ 11 ದಿನಗಳಿಂದಲೂ ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಮುಂದುವರೆದಿದೆ.
44 Views | 2025-02-20 16:28:21
Moreಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ
41 Views | 2025-02-21 14:31:03
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ.. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ.
43 Views | 2025-02-24 11:15:05
Moreಶಿರಾ ತಾಲ್ಲೂಕಿನ ಹೊಸೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಾರಳ್ಳಿ ಗ್ರಾಮದ ಶಾಲೆಯ ದುಸ್ಥಿತಿ ಹೇಳತೀರದಾಗಿದೆ. ಹೌದು ಶಾಲೆಯ ಕಟ್ಟಡಗಳು ಬಿರುಕು ಬಿಟ್ಟಿದೆ.
45 Views | 2025-02-24 15:12:43
Moreಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿ ಗ್ರಾಮಮಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೇ ಬೆಸ್ಕಾಂ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.
42 Views | 2025-02-25 15:40:38
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅಂತಾ ಮತ್ತೆ ಮತ್ತೆ ಸಾಬೀತು ಮಾಡ್ತಾನೆ ಇದೆ..
66 Views | 2025-02-25 16:51:46
Moreತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮಿದ್ದು, 5ನೇ ಹಂತದ ಅಭಿವೃದ್ಧಿಗೆ KIADB ಮುಂದಾಗಿದ್ದು ರೈತರ ಜಮೀನನ್ನು ಭೂ ಸ್ವಾಧೀನ ಪಡೆಸಿಕೊಂಡಿದೆ..
43 Views | 2025-02-25 17:56:20
Moreಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಇತ್ತೀಚಿನ ಕಳ್ಳತನಗಳು ಸರಗಳ್ಳತನಗಳು ಮತ್ತು ಸೈಬರ್ ಕ್ರೈಂ ಗಳ ಬಗ್ಗೆ ಹಾಗೂ ವಿವಿಧ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
50 Views | 2025-02-26 12:18:49
Moreಬೇಸಿಗೆ ಶುರುವಾಗ್ತಾ ಇದ್ದಂತೆ ಬೆಂಕಿ ದುರಂತಗಳು ಹೆಚ್ಚಾಗುವ ಸಾಧ್ಯತೆ ಇದೆ.. ಬೇಸಿಗೆ ಅರಂಭದಲ್ಲೇ ಅಲ್ಲಲ್ಲಿ ಬೆಂಕಿ ಅವಘಡಗಳು ಜರುಗುತ್ತಿದ್ದು ಆಕಸ್ಮಿಕ ಬೆಂಕಿಗೆ ಅಡಿಕೆ ಗಿಡಗಳು ಹಾಗೂ ತೆಂಗಿನ ಮರಗಳು ಸುಟ್ಟು ಕರಕಲಾಗಿವೆ.
51 Views | 2025-02-26 12:33:04
More: ಶಿರಾ ತಾಲೂಕಿನ ಬುಕ್ಕಾ ಪಟ್ಟಣ ಹೋಬಳಿಯ ಕುರುಬರಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ಮಾಡಿರುವ ಆರೋಪ ಕೇಳಿಬಂದಿದೆ.
32 Views | 2025-02-26 16:11:14
Moreಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
67 Views | 2025-03-03 17:08:12
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಇದಕ್ಕೆ ಸ್ಪಷ್ಟ ಉದಾರಣೆಯಂತಿದೆ ಶಿರಾ ನಗರದ 30ನೇ ವಾರ್ಡ್ನ ದುಸ್ಥಿತಿ.
42 Views | 2025-03-07 12:03:01
Moreಇತ್ತೀಚೆಗಷ್ಟೇ ಪ್ರಯಾಗ್ರಾಜ್ನಲ್ಲಿ ಮುಕ್ತಾಯಗೊಂಡ ಐತಿಹಾಸಿಕ ಕುಂಭಮೇಳದಲ್ಲಿ ನಾಗಾಸಾಧುವೊಬ್ಬರು ತುಮಕೂರಿನ ಕೆಲವು ಪುಣ್ಯಕ್ಷೇತ್ರಗಳ ಬಗ್ಗೆ ಮಾತನಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿತ್ತು.
86 Views | 2025-03-08 11:47:18
Moreಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
42 Views | 2025-03-14 15:43:32
Moreಶಿರಾ ತಾಲೂಕು ಬರದ ತಾಲೂಕಿಗೆ ಸೇರಲ್ಪಟಿದ್ದು, ಜಾಲಿ ಗಿಡಗಳು ಬೆಳೆದು ನಿಂತಿವೆ. ಖಾಲಿ ಜಾಗಗಳಲ್ಲಿ ಜಾಲಿಗಿಡಗಳು ಬೆಳೆದು ನಿಂತಿದ್ದು ಇಲ್ಲಿನ ಜನರಿಗೆ ಸಾಕಷ್ಟು ತೊಂದ್ರೆಯನ್ನು ಉಂಟು ಮಾಡುತ್ತಿವೆ.
52 Views | 2025-03-15 15:13:27
Moreಶಿರಾ ನಗರದಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಲಭ್ಯತೆ ಮತ್ತು ಜಾನುವಾರುಗಳ ಮೇವಿನ ಲಭ್ಯತೆ ಕುರಿತು ಶಾಸಕ ಟಿ.ಬಿ ಜಯಚಂದ್ರ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ರು.
47 Views | 2025-03-15 18:45:51
Moreಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.
43 Views | 2025-03-19 12:00:59
Moreನೀರಿನ ಮೂಲ ಸಂರಕ್ಷಣೆಗೆ ಸರ್ಕಾರ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸುತ್ತಿದೆ, ಆದ್ರೂ ಕೂಡ ಜನರಿಗೆ ಶುದ್ದವಾದ ಸಮರ್ಪಕ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.
40 Views | 2025-03-19 12:48:10
Moreನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.
33 Views | 2025-03-19 17:37:27
Moreಶಿರಾ ನಗರದ ಬಹುತೇಕ ವಾರ್ಡ್ ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.
35 Views | 2025-03-20 12:06:33
Moreಶಿರಾ ನಗರದ ಜನತೆಗೆ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡುವ ದೊಡ್ಡ ಕೆರೆ ಅಕ್ಷರಶಃ ಹೂಳಿನಿಂದ ತುಂಬಿಕೊಂಡಿದ್ದು, ತ್ಯಾಜ್ಯ ವಿಲೇವಾರಿ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.
46 Views | 2025-03-22 11:27:30
Moreಗುರು ದೇವೋ ಭವ…ಅಂತಾ ಗುರುವನ್ನು ಪೂಜ್ಯ ಭಾವದಿಂದ ಕಾಣುತ್ತಾರೆ.
40 Views | 2025-03-22 14:19:15
Moreಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.
79 Views | 2025-03-23 18:54:34
Moreಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.
46 Views | 2025-03-24 15:23:52
Moreಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.
48 Views | 2025-03-24 16:29:11
Moreಪ್ರಜಾಶಕ್ತಿ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ.
32 Views | 2025-03-25 14:18:47
Moreಶಿರಾ ನಗರ ಅದೆಷ್ಟು ಬೆಳೆದ್ರೂ ಕೂಡ ತಾಲೂಕಿನ ಅಭಿವೃದ್ದಿಯ ವಿಚಾರದಲ್ಲಿ ಮಾತ್ರ ಹಿಂದೆಯೇ ಉಳಿದಿದೆ.
37 Views | 2025-03-25 17:14:28
Moreದಿನಕಳೆದಂತೆ ಶಿರಾ ನಗರ ಸಮಸ್ಯೆಗಳ ಆಗರವಾಗಿ ಬದಲಾಗ್ತಿದೆ. ಜೊತೆಗೆ ಶಿರಾ ನಗರದಲ್ಲಿ ಸ್ವಚ್ಚತೆಯಂಥೂ ಮರಿಚೀಕೆಯಾಗಿಬಿಟ್ಟಿದೆ.
53 Views | 2025-03-25 17:19:38
Moreಪ್ರಯಾಗ್ರಾಜ್ ಕುಂಭಮೇಳದಲ್ಲಿ ಭಾಗವಹಿಸಿದ್ದ ನಾಗಸಾಧು ಧನಂಜಯ ಭೈರವ ಅಘೋರಿ ತುಮಕೂರು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
50 Views | 2025-04-01 12:15:29
Moreವ್ಯಕ್ತಿಯೋರ್ವ ಆಯತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿ ಆತನನ್ನು ರಕ್ಷಿಸಲಾಗಿದೆ.
31 Views | 2025-04-02 12:07:42
Moreವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ಅದೆಷ್ಟೋ ಅಮಾಯಕ ಜೀವಗಳು ಬಲಿಯಾಗಿವೆಯೋ ಗೊತ್ತಿಲ್ಲ.. ಪೊಲೀಸರು ಅದೆಷ್ಟು ವಾರ್ನಿಂಗ್ ಕೊಟ್ರು ಕೂಡು ವ್ಹೀಲಿಂಗ್ ಮಾಡುವವರು ಮಾತ್ರ ಬುದ್ಧಿ ಕಲಿಯುತ್ತಿಲ್ಲ.
46 Views | 2025-04-02 13:00:40
Moreಕಾಮಗಾರಿ ಮುಗಿಯುವ ಮುನ್ನವೇ ಬಿರುಕು ಬಿಟ್ಟ ಮನೆಗಳು.
42 Views | 2025-04-04 11:59:41
Moreಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆ ಗಂಗೆ ಯೋಜನೆಯನ್ನು ಜಾರಿಗೆ ತರಲಾಗಿದೆ.
46 Views | 2025-04-04 12:28:58
Moreಶಿರಾ ತಾಲೂಕಿನ ಗಡಿಗ್ರಾಮವಾದ ಲೆಕ್ಕನಹಳ್ಳಿ ರಸ್ತೆಯು ಒಂದು ಕಡೆ ಕರ್ನಾಟಕ ಮತ್ತೊಂದು ಕಡೆ ಆಂದ್ರಪ್ರದೇಶ ಆಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.
42 Views | 2025-04-04 17:14:36
Moreಶಿರಾ ನಗರದ ದೊಡ್ಡಕೆರೆ ಬಳಿ ಅಮೃತ ಯೋಜನೆಯಡಿ ಕುಡಿಯುವ ನೀರಿನ ಸಂಸ್ಕರಣಾ ಘಟಕ ಕಟ್ಟಡಕ್ಕೆ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಡಾ. ಟಿ.ಬಿ ಜಯಚಂದ್ರ ಭೂಮಿ ಪೂಜೆಯನ್ನು ನೇರವೇರಿಸಿದ್ರು,
46 Views | 2025-04-04 17:57:54
Moreಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
46 Views | 2025-04-05 11:15:39
Moreರಾಜ್ಯದಲ್ಲಿ ಏಪ್ರಿಲ್1 ರಿಂದ ಕರೆಂಟ್ ಬಿಲ್ ಹೆಚ್ಚಳವಾಗಿದ್ದು ಜನರಿಗೆ ಸರ್ಕಾರ ವಿದ್ಯುತ್ ಶಾಕ್ ನೀಡಿದೆ.
39 Views | 2025-04-16 12:59:45
Moreಭೂಕಳ್ಳರು ಲೇಔಟ್ ನಿರ್ಮಾಣಕ್ಕಾಗಿ ಪುರಾತನವಾದ ಸಮಾಧಿಗಳನ್ನು ಜೆಸಿಬಿ ಮೂಲಕ ಏಕಾಏಕಿ ಧ್ವಂಸ ಮಾಡಿದ್ದು, ಸ್ಥಳೀಯರನ್ನು ಕೆರಳಿಸುವಂತೆ ಮಾಡಿತ್ತು.
28 Views | 2025-04-22 19:06:35
Moreಶಿರಾ ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಏರ್ಪಡಿಸಿದ್ದರು.
21 Views | 2025-04-23 14:43:48
Moreಬೀದಿ ಬದಿ ಮಾರಾಟವಾಗ್ತಿದ್ದ ಪಾನಿಪುರಿ ಆರೋಗ್ಯಕ್ಕೆ ಹಾನಿಕಾರಕ ಅಂತಾ ಆಗ್ಗಾಗೆ ವರದಿ ಆಗ್ತಾ ಇದ್ರು ಕೂಡ ಜನರು ಮಾತ್ರ ಕೇರ್ ಮಾಡದೇ ಪಾನಿಪುರಿಯನ್ನು ಇಷ್ಟಪಟ್ಟು ತಿಂತ್ತಾರೆ.
25 Views | 2025-04-23 15:31:57
Moreಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ 28 ಜನ ಪ್ರವಾಸಿಗರನ್ನ ಹತ್ಯೆ ಮಾಡಿರುವ ಉಗ್ರರ ದಾಳಿಯನ್ನು ಖಂಡಿಸಿ ಶಿರಾ ನಗರದಲ್ಲಿ ಪ್ರತಿಭಟನೆ ನಡೆಸಿದರು.
46 Views | 2025-04-24 17:05:52
Moreಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಆರಕ್ಷಕ ಸಿಬ್ಬಂದಿಗಳ ವಸತಿ ಗೃಹದ ದುಸ್ಥಿತಿ.
25 Views | 2025-04-25 14:12:09
Moreಶಿರಾ ತಾಲೂಕಿನ ಎರಡು ಕಡೆ ನಿನ್ನೆ ರಾತ್ರಿ ಸಿಡಿಲಿನ ಅಬ್ಬರಕ್ಕೆ ಭಾರೀ ಅವಘಡಗಳು ಸಂಭವಿಸಿವೆ. ಯರದಕಟ್ಟೆ ಗ್ರಾಮದಲ್ಲಿ ಸಿಡಿಲಿಗೆ ಗುಡಿಸಲು ಭಸ್ಮವಾಗಿದೆ.
22 Views | 2025-04-26 13:54:09
Moreಮಳೆಗಾಲ ಆರಂಭಕ್ಕೂ ಮುನ್ನವೇ ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗ್ತಿದ್ದು, ನಾನಾ ಅವಾಂತರಗಳನ್ನು ಸೃಷ್ಟಿ ಮಾಡ್ತಿದೆ.
33 Views | 2025-04-27 15:52:27
Moreಕಳೆದ ವಾರ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬೀದಿ ಬದಿ ಪಾನಿಪುರಿ ತಿಂದು 20 ಮಂದಿ ಅಸ್ವಸ್ಥರಾಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.
25 Views | 2025-04-29 17:07:23
Moreಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಶಿರಾದಲ್ಲಿ ಮುಸ್ಲಿಂ ಭಾಂದವರು ವಿದ್ಯುತ್ ದೀಪಗಳನ್ನು ಆರಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನಸೆಳೆದ್ರು.
30 Views | 2025-05-01 13:03:05
Moreರಾ ಎರಡನೇ ರಾಜಧಾನಿಯಾಗಿ ಬೆಳೆಯುತ್ತಿರೋ ನಗರ ಅಂತಾನೇ ಕರೆಸಿಕೊಳ್ತಿದೆ.
35 Views | 2025-05-02 13:11:51
Moreಸರ್ಕಾರಗಳು ಸಾರ್ವಜನಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಇದಕ್ಕೆಂದೆ ಕೋಟ್ಯಾಂತರ ರೂಪಾಯಿಗಳನ್ನು ಕೂಡ ವೆಚ್ಚ ಮಾಡ್ತಿದೆ.
40 Views | 2025-05-03 18:07:21
Moreಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ಸೀಬಿ ಅರಣ್ಯ ಪ್ರದೇಶಕ್ಕೆ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ ನೀಡಿದ್ದರು.
24 Views | 2025-05-04 18:12:35
Moreಮಧುಗಿರಿ, ಪಾವಗಡ, ಶಿರಾ ಈ ಭಾಗಗಳನ್ನು ಬರದ ನಾಡೆಂದೆ ಕರಿತಾರೆ. ಇಂತಹ ಸ್ಥಳಗಳಲ್ಲಿ ನೀರಿನ ಅಭಾವ ಸ್ವಲ್ಪ ಜಾಸ್ತಿನೇ ಇರುತ್ತೆ.
46 Views | 2025-05-05 15:37:38
Moreರೈತರಿಂದ ಪಶು ಆಸ್ಪತ್ರೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪಶು ಅಸ್ಪತ್ರೆಗಳನ್ನು ಪ್ರಾರಂಭಿಸಲಾತ್ತಿದೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು.
27 Views | 2025-05-10 11:41:44
Moreಶಿರಾದಲ್ಲಿ ಬೆಳಗ್ಗೆಯಿಂದಲೇ ಬಿರು ಬಿಸಿಲಿತ್ತು. ಬಿಸಿಲಿನ ತಾಪಕ್ಕೆ ಜನರು ಹೈರಾಣಾಗಿದ್ರು. ಆದ್ರೆ ಸಂಜೆ ಸಣ್ಣದಾಗಿ ಶುರುವಾದ ಮಳೆ 7 ನಂತರ ಭರ್ಜರಿಯಾಗಿ ಸುರಿಯಿತು.
12 Views | 2025-05-13 13:10:56
Moreಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದ್ರು ಇನ್ನು ಅದೆಷ್ಟೋ ಗ್ರಾಮಗಳೂ ಇನ್ನು ಬಸ್ನನ್ನೇ ಕಂಡಿಲ್ಲ.. ನಿತ್ಯ ಹತ್ತಾರು ಕಿಲೋ ಮೀಟರ್ ನಡೆದುಕೊಂಡೆ ಓಡಾಡುವ ದುಸ್ಥಿತಿ ಇದೆ.
29 Views | 2025-05-13 13:32:18
Moreಹಳ್ಳಿಗಳ ಬಡ ಜನರಿಗಾಗಿ ವಿಶೇಷವಾಗಿ ನಿರುದ್ಯೋಗಿಗಳಿಗಾಗಿ ಕೂಲಿ ಕೊಟ್ಟು ಅವರನ್ನು ಉದ್ಯೋಗದಲ್ಲಿ ತೊಡಗಿಸುವ ಮೂಲಕ ವಿವಿಧ ಕಾಮಗಾರಿ ಕಾರ್ಯಗಳನ್ನು ಅನುಷ್ಠಾನಕ್ಕೆ ತರುವ ಸಲುವಾಗಿ ನರೇಗಾ ಯೋಜನೆಯನ್
30 Views | 2025-05-14 12:42:20
Moreಇಂದು ಶಿರಾ ನಗರದ ಉಪ ವಿಭಾಗದ ಕಚೇರಿ ಆವರಣದಲ್ಲಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿ ಶೀಟರ್ ಗಳಿಗೆ ಪೊಲೀಸರು ರೌಡಿ ಪರೇಡ್ ನಡೆಸಿದರು.
189 Views | 2025-05-14 13:35:13
More