ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
53 Views | 2025-02-20 12:31:46
Moreಸತತ 11 ದಿನಗಳಿಂದಲೂ ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಮುಂದುವರೆದಿದೆ.
50 Views | 2025-02-20 16:28:21
Moreಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿ ಗ್ರಾಮಮಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೇ ಬೆಸ್ಕಾಂ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.
64 Views | 2025-02-25 15:40:38
Moreಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ 28 ಜನ ಪ್ರವಾಸಿಗರನ್ನ ಹತ್ಯೆ ಮಾಡಿರುವ ಉಗ್ರರ ದಾಳಿಯನ್ನು ಖಂಡಿಸಿ ಶಿರಾ ನಗರದಲ್ಲಿ ಪ್ರತಿಭಟನೆ ನಡೆಸಿದರು.
74 Views | 2025-04-24 17:05:52
Moreಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಶಿರಾದಲ್ಲಿ ಮುಸ್ಲಿಂ ಭಾಂದವರು ವಿದ್ಯುತ್ ದೀಪಗಳನ್ನು ಆರಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನಸೆಳೆದ್ರು.
45 Views | 2025-05-01 13:03:05
More