ಶಿರಾ ತಾಲೂಕಿನ ಗಡಿಗ್ರಾಮವಾದ ಲೆಕ್ಕನಹಳ್ಳಿ ರಸ್ತೆಯು ಒಂದು ಕಡೆ ಕರ್ನಾಟಕ ಮತ್ತೊಂದು ಕಡೆ ಆಂದ್ರಪ್ರದೇಶ ಆಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.
50 Views | 2025-04-04 17:14:36
Moreಶಿರಾ ತಾಲೂಕಿನ ಎರಡು ಕಡೆ ನಿನ್ನೆ ರಾತ್ರಿ ಸಿಡಿಲಿನ ಅಬ್ಬರಕ್ಕೆ ಭಾರೀ ಅವಘಡಗಳು ಸಂಭವಿಸಿವೆ. ಯರದಕಟ್ಟೆ ಗ್ರಾಮದಲ್ಲಿ ಸಿಡಿಲಿಗೆ ಗುಡಿಸಲು ಭಸ್ಮವಾಗಿದೆ.
39 Views | 2025-04-26 13:54:09
Moreಮಳೆಗಾಲ ಆರಂಭಕ್ಕೂ ಮುನ್ನವೇ ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗ್ತಿದ್ದು, ನಾನಾ ಅವಾಂತರಗಳನ್ನು ಸೃಷ್ಟಿ ಮಾಡ್ತಿದೆ.
55 Views | 2025-04-27 15:52:27
Moreಶಿರಾದಲ್ಲಿ ಬೆಳಗ್ಗೆಯಿಂದಲೇ ಬಿರು ಬಿಸಿಲಿತ್ತು. ಬಿಸಿಲಿನ ತಾಪಕ್ಕೆ ಜನರು ಹೈರಾಣಾಗಿದ್ರು. ಆದ್ರೆ ಸಂಜೆ ಸಣ್ಣದಾಗಿ ಶುರುವಾದ ಮಳೆ 7 ನಂತರ ಭರ್ಜರಿಯಾಗಿ ಸುರಿಯಿತು.
38 Views | 2025-05-13 13:10:56
Moreಬರದ ನಾಡು ಶಿರಾ ತಾಲ್ಲೂಕಿನ ಹಲವೆಡೆ ಮಳೆರಾಯ ಆರ್ಭಟವನ್ನು ಮಧ್ಯಾಹ್ನದಿಂದ ಕೊಂಚ ಹೆಚ್ಚಾಗಿಯೇ ಇತ್ತು. ಇಷ್ಟು ದಿನ ಬಿಸಿಲ ಬೇಗೆಗೆ ಬೆಂದಿದ್ದ ಜನರಿಗೆ ದಿಢೀರನೇ ಬಂದ ಮಳೆರಾಯ ತಂಪೇರೆದಿದ್ದಾನೆ.
350 Views | 2025-06-09 16:43:07
More